ಕರಾವಳಿ

ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ► ಸಮ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಮಕ್ಕಳ ತಾಯಂದಿರು ಮಕ್ಕಳಲ್ಲಿರುವ ಧನಾತ್ಮಕ ಗುಣವನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಪ್ರತಿಭಾನ್ವಿತರಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುಜಾತ ಹೇಳಿದರು.ಅವರು ಸವಣೂರು ಗ್ರಾಮದ ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಮತ್ತು ಅಂಗನವಾಡಿ ಕೇಂದ್ರದ ಸಹಯೋಗದಲ್ಲಿ ನಡೆದ ಬಾಲ ಮೇಳ, ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುತ್ತೂರು ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ […]

ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ► ಸಮ್ಮಾನ ಕಾರ್ಯಕ್ರಮ Read More »

ಕರಾವಳಿ

ಎಪ್ರಿಲ್ 4: ಸವಣೂರು ಚಂದ್ರನಾಥ ಬಸದಿಯ 17ನೇ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಇಲ್ಲಿನ ಅತಿಶಯ ಕ್ಷೇತ್ರ ಪುಷ್ಪಪುರ ಪುದುಬೆಟ್ಟು ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಪಂಚ ಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವದ 17ನೇ ವಾರ್ಷಿಕೋತ್ಸವವು ಶಿವಮೊಗ್ಗದ ಶ್ರೀ ಹೊಂಬುಜ ಅತಿಶಯ ಕ್ಷೇತ್ರದ ಶ್ರೀ ಮದ್ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಎ.4 ರಂದು ನಡೆಯಲಿದೆ. ಎ.4ರಂದು ಬೆಳಿಗ್ಗೆ ತೋರಣ ಮುಹೂರ್ತ, ವಿಮಾನ ಶುದ್ದಿ, ಮಂತ್ರನ್ಯಾಸ, ತಿಲಕನ್ಯಾಸ, ಭಗವಾನ್ ಚಂದ್ರನಾಥ ಸ್ವಾಮಿಯ ಕಲಾರೋಪಣೆ, ಮಧ್ಯಾಹ್ನ ಮಕ್ಕಳ ಬಸದಿಯ ಭಗವಾನ್ ಶ್ರೀ ಪಾಶ್ವನಾಥ ಸ್ವಾಮಿಗೆ

ಎಪ್ರಿಲ್ 4: ಸವಣೂರು ಚಂದ್ರನಾಥ ಬಸದಿಯ 17ನೇ ವಾರ್ಷಿಕೋತ್ಸವ Read More »

ಕರಾವಳಿ

ಕಾಣಿಯೂರು: ಬಿಜೆಪಿ ಪ್ರಮುಖ ಕಾರ್ಯಕತರ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಬೆಳಂದೂರು ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ಗುರುವಾರ ಕಾಣಿಯೂರು ಲಕ್ಷ್ಮಿ ನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು. ಚುನಾವಣಾ ಸಂಯೋಜಕ ಕಾಸರಗೋಡು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಸುಧಾಮ, ವಿಸ್ತಾರಕ್ ಪುರಂದರ ತೆಕ್ಕಟ್ಟೆ, ಹಿರಿಯ ಮುಂದಾಳು ಶ್ರೀನಿವಾಸ್ ಉಬರಡ್ಕ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ ಮಾಡಿದರು. ಸಭೆಯಲ್ಲಿ ವಿಧಾನ ಸಭಾ ಚುನಾಚಣೆಯ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿನ ಕಾರ್ಯತಂತ್ರ, ಸಂಘಟನಾತ್ಮಕವಾಗಿ ತೊಡಗಿಸಿಕೊಳ್ಳುವಿಕೆ ಹಾಗೂ ಚುನಾವಣೆ ಸಂಭಂಧಪಟ್ಟ

ಕಾಣಿಯೂರು: ಬಿಜೆಪಿ ಪ್ರಮುಖ ಕಾರ್ಯಕತರ ಸಭೆ Read More »

ಕರಾವಳಿ

ಅರಿಯಡ್ಕ: ಪೊಲೀಸರೆಂದು ನಂಬಿಸಿ ವ್ಯಕ್ತಿಯ ಅಪಹರಣ ಪ್ರಕರಣಕ್ಕೆ ಹೊಸ ತಿರುವು ► ತಾನೇ ಹೆಣೆದ ವಂಚನೆಯ ಬಲೆಗೆ ಬಿದ್ದ ಆರೋಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.29. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಪುತ್ತೂರಿನ ಅರಿಯಡ್ಕದಿಂದ ವ್ಯಕ್ತಿಯೋರ್ವರನ್ನು ಅಪಹರಿಸಿದ್ದಾರೆಂದು ಹೇಳಲಾಗಿದ್ದ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಜಮೀನು ವಿಚಾರದಲ್ಲಿನ ಭಿನ್ನಾಭಿಪ್ರಾಯಗಳಿಂದಾಗಿ ನಾಪತ್ತೆಯಾಗಿದ್ದ ವ್ಯಕ್ತಿ ತಾನೇ ಹೆಣೆದ ನಾಟಕವಾಗಿದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕುತ್ಯಾಡಿ ಶ್ರೀಧರ ಎಂಬವರ ಮನೆಗೆ ಸೋಮವಾರ ರಾತ್ರಿ ಪೊಲೀಸ್ ಡ್ರೆಸ್ ಧರಿಸಿ ಇಬ್ಬರು ಬಂದಿದ್ದು, ಬಂದವರು ಸಂಪ್ಯ ಪೊಲೀಸ್ ಠಾಣೆಯಿಂದ ಬಂದಿರುತ್ತೇವೆ ನೀವು ಠಾಣೆಗೆ ಬನ್ನಿ ಎಂದು ತುಳು ಭಾಷೆಯಲ್ಲಿ ಹೇಳಿ

ಅರಿಯಡ್ಕ: ಪೊಲೀಸರೆಂದು ನಂಬಿಸಿ ವ್ಯಕ್ತಿಯ ಅಪಹರಣ ಪ್ರಕರಣಕ್ಕೆ ಹೊಸ ತಿರುವು ► ತಾನೇ ಹೆಣೆದ ವಂಚನೆಯ ಬಲೆಗೆ ಬಿದ್ದ ಆರೋಪಿ Read More »

ಕರಾವಳಿ

ನೆಲ್ಯಾಡಿ ಕೊಲ್ಯೊಟ್ಟು ಬೈಲು ಅಂಗನವಾಡಿಯಲ್ಲಿ ಮಹಿಳಾದಿನಾಚರಣೆ ► ಹಿರಿಯ ನಾಗರಿಕೆ ದಾರಮ್ಮ ಅಣ್ಣುಶೆಟ್ಟಿ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.23. ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟುಬೈಲು ಅಂಗನವಾಡಿಯಲ್ಲಿ ಮಹಿಳಾದಿನಾಚರಣೆ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುನೀತಾ ಅಧ್ಯಕ್ಷತೆ ವಹಿಸಿದ್ದರು. ‘ಪ್ರಮುಖಿ’ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಶ್ಯಾಮಾಲ ಜಿ. ಉದ್ಘಾಟಿಸಿದರು. ರಾಜ್ಯ ಯುವಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು, ಕಾರ್ಯದರ್ಶಿ ಪ್ರವೀಣ್ ಚೆನ್ನಾವರ, ಮಂಗಳೂರು ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕಿ  ಜಿಸ್ಮಿತಾ ಕೆ.ಆರ್ ಉಪಸ್ಥಿತರಿದ್ದರು. ರತ್ನಾಕರ

ನೆಲ್ಯಾಡಿ ಕೊಲ್ಯೊಟ್ಟು ಬೈಲು ಅಂಗನವಾಡಿಯಲ್ಲಿ ಮಹಿಳಾದಿನಾಚರಣೆ ► ಹಿರಿಯ ನಾಗರಿಕೆ ದಾರಮ್ಮ ಅಣ್ಣುಶೆಟ್ಟಿ ಅವರಿಗೆ ಸನ್ಮಾನ Read More »

ಕರಾವಳಿ

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ಪ್ರಾ. ಆರೋಗ್ಯ ಕೇಂದ್ರಕ್ಕೆ ನೆಬ್ಯುಲೈಸರ್ ಕೊಡುಗೆ

 (ನ್ಯೂಸ್ ಕಡಬ) newskadaba.com ಸವಣೂರು, ಮಾ.29.  ಸರ್ವೆ ಷಣ್ಮುಖ ಯುವಕ ಮಂಡಲ ಇದರ ವತಿಯಿಂದ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಸಿರಾಟದ ತೊಂದರೆಯ ರೋಗಿಗಳ ಅನುಕೂಲಕ್ಕಾಗಿ ನೆಬ್ಯುಲೈಸರ್ ಉಪಕರಣವನ್ನು ಕೊಡುಗೆಯಾಗಿ ನೀಡಲಾಯಿತು.ಯುವಕ ಮಂಡಲದ ಗೌರವಾಧ್ಯಕ್ಷ ವಸಂತ್ ಎಸ್.ಡಿ ಹಾಗೂ ಯುವಕ ಮಂಡಲದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ, ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಎಸ್.ವಿ ಸರ್ವೆದೋಳಗುತ್ತು, ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ಪ್ರಾ. ಆರೋಗ್ಯ ಕೇಂದ್ರಕ್ಕೆ ನೆಬ್ಯುಲೈಸರ್ ಕೊಡುಗೆ Read More »

ಕರಾವಳಿ

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.29. ಸರ್ವೆ ಷಣ್ಮುಖ ಯುವಕ ಮಂಡಲ ಇದರ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಸರ್ವೆ, ತಾಲೂಕು ಯುವಜನ ಒಕ್ಕೂಟ ಪುತ್ತೂರು, ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ರಕ್ತದಾನ ಮಾಹಿತಿ ಕಾರ್ಯಾಕ್ರಮ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ರಕ್ತದಾನ ಶಿಬಿರ ಮತ್ತು ರಕ್ತದಾನ ಮಾಹಿತಿ ಕಾರ್ಯಕ್ರಮನ್ನು ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ  ವೈದ್ಯಾಧಿಕಾರಿ ಡಾ.ದೀಪಕ್ ರೈ

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ರಕ್ತದಾನ ಶಿಬಿರ Read More »

ಕರಾವಳಿ

ಬೆಳಂದೂರು: ನೆರೆಹೊರೆ ಯುವ ಸಂಸತ್ತು ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.29. ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು, ಶ್ರೀ ಗೌರಿ ಯುವತಿ ಮಂಡಲ ಸರ್ವೆ ಇದರ ಆಶ್ರಯದಲ್ಲಿ ನೆರೆಹೊರೆ ಯುವ ಸಂಸತ್ತು ಮಾಹಿತಿ ಕಾರ್ಯಗಾರ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಮಾಹಿತಿ ಕಾರ್ಯಾಗಾರವನ್ನು ಕಾಲೇಜಿನ ಪ್ರಾಚಾರ್ಯ ಪ್ರೋ.ಪದ್ಮನಾಭ ಕೆ. ಅವರು ಉದ್ಘಾಟಿಸಿ ಮಾತನಾಡಿ, ಯುವಜನತೆಯ ಬೆಳವಣಿಗೆಗೆ ಪೂರಕವಾಗಿ ತರಬೇತಿ ಕಾರ್ಯಗಳು ದೊರಕಿದರೆ ಬೆಳವಣಿಗೆ ಸಾಧ್ಯ. ಈ ನಿಟ್ಟಿನಲ್ಲಿ

ಬೆಳಂದೂರು: ನೆರೆಹೊರೆ ಯುವ ಸಂಸತ್ತು ಕಾರ್ಯಾಗಾರ Read More »

ಕರಾವಳಿ

ಪಣಂಬೂರು: ನಿಲ್ಲಿಸಿದ್ದ ಲಾರಿಗೆ ಇನ್ನೋವಾ ಢಿಕ್ಕಿ ► ಓರ್ವ ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.29. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್‌ಗೆ ಇನ್ನೋವಾ ಕಾರೊಂದು ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರದಂದು ಪಣಂಬೂರಿನಲ್ಲಿ‌ ನಡೆದಿದೆ. ಮೃತ ವ್ಯಕ್ತಿಯನ್ನು ಇನ್ನೋವಾ ಕಾರು ಚಾಲಕ ಬೆಳಗಾವಿಯ ಹನುಮಂತಯ್ಯ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಮೂಲದವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದ್ದರಿಂದಾಗಿ ಈ ಅವಘಡ

ಪಣಂಬೂರು: ನಿಲ್ಲಿಸಿದ್ದ ಲಾರಿಗೆ ಇನ್ನೋವಾ ಢಿಕ್ಕಿ ► ಓರ್ವ ಮೃತ್ಯು, ಹಲವರು ಗಂಭೀರ Read More »

ಕರಾವಳಿ

ಎಣ್ಮೂರು ಶ್ರೀ ನಾಗಬ್ರಹ್ಮ ಆದಿ ಬೈದೇರುಗಳ ಗರಡಿ

(ನ್ಯೂಸ್ ಕಡಬ) newskadaba.com ಎಣ್ಮೂರು, ಮಾ.29. ಸುಮಾರು 5 ಶತಮಾನಗಳ ಇತಹಾಸವಿರುವ ಎಣ್ಮೂರು ನಾಗಬ್ರಹ್ಮ ಆದಿ ಬೈದ್ಯರುಗಳ ಗರಡಿಯ ನೇಮೋತ್ಸವವು ಪೂರ್ವಪದ್ಧತಿ ಪ್ರಕಾರ ಪ್ರತಿ ವರ್ಷದಂತೆ ಈ ವರ್ಷವು ಸುಗ್ಗಿಯ ಪುವ್ವೆ (ಹೂವೆ) ಯಂದು ತಾ. 30-03-2018 ಶುಕ್ರವಾರದಂದು ನಡೆಯಲಿದೆ. ಅಜಿಪತ್ತಾಜಿ ಗರಡಿ ಮುಪ್ಪತ್ತ ಮೂಜಿ ತಾವು ಮೇಲಾಯಿ ಗರಡಿ ಎಣ್ಮೂರು ಗರಡಿ (ಆರುವತ್ತಾರು ಗರಡಿ ಮೂವತ್ತ ಮೂರು ಕಡೆ ನೆಲೆ ಊರಿದ ) ಎಂಬ ನುಡಿಗಟ್ಟಿನಂತೆ ತುಳುನಾಡಿನ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ನೆಲೆಯೂರಿದ ಆದಿ  ಸ್ಥಳ –

ಎಣ್ಮೂರು ಶ್ರೀ ನಾಗಬ್ರಹ್ಮ ಆದಿ ಬೈದೇರುಗಳ ಗರಡಿ Read More »

ಕರಾವಳಿ
Scroll to Top