ಕರಾವಳಿ

ಬಂಟ್ವಾಳ: ಪ್ರೀತಿಗೆ ಅಡ್ಡ ಬರುತ್ತಿದ್ದಾನೆ ಎಂದು ತನ್ನ ಸ್ನೇಹಿತನ ಕೊಲೆ ► ಕಬಡ್ಡಿಗೆ ತೆರಳುವ ನೆಪದಲ್ಲಿ ನೀರಿಗೆ ದೂಡಿ ಹಾಕಿದ ಭೂಪ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.29. ಹುಡುಗಿಯ ವಿಚಾರದಲ್ಲಿ ಅಡ್ಡ ಬರುತ್ತಿದ್ದಾನೆಂಬ ಕಾರಣಕ್ಕಾಗಿ ತನ್ನ ಸ್ನೇಹಿತನನ್ನೇ ನೀರಿಗೆ ತಳ್ಳಿ ಕೊಲೆಗೈದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವಕನನ್ನು ನರಿಕೊಂಬು ಗ್ರಾಮದ ನಾರಾಯಣ ಎಂಬವರ ಪುತ್ರ ಯತೀಶ್ ಎಂದು ಗುರುತಿಸಲಾಗಿದೆ. ಯತೀಶ್ ನ ಸ್ನೇಹಿತ ಶಶಿಧರ್ ಬೆಳ್ತಂಗಡಿಯ ಯುವತಿಯೋರ್ವಳನ್ನು ಪ್ರೀತಿಸುವ ವಿಚಾರದಲ್ಲಿ ಸಣ್ಣಪುಟ್ಟ ಗಲಾಟೆ ನಡೆದಿದೆಯೆನ್ನಲಾಗಿದೆ. ತನ್ನ ಪ್ರೀತಿಗೆ ಸ್ನೇಹಿತ ಯತೀಶ್ ಅಡ್ಡಬರುತ್ತಿದ್ದು, ಆತನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಶಶಿಧರ್ ತನ್ನ ಸ್ನೇಹಿತರಲ್ಲಿ ಹೇಳುತ್ತಿದ್ದನೆನ್ನಲಾಗಿದೆ. ಮಾರ್ಚ್ 24 ರಂದು […]

ಬಂಟ್ವಾಳ: ಪ್ರೀತಿಗೆ ಅಡ್ಡ ಬರುತ್ತಿದ್ದಾನೆ ಎಂದು ತನ್ನ ಸ್ನೇಹಿತನ ಕೊಲೆ ► ಕಬಡ್ಡಿಗೆ ತೆರಳುವ ನೆಪದಲ್ಲಿ ನೀರಿಗೆ ದೂಡಿ ಹಾಕಿದ ಭೂಪ Read More »

ಕರಾವಳಿ

ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ದಾಳಿ ► 48 ಬೋಟ್ ಗಳು ಸೇರಿ 60 ಲಕ್ಷ ರೂ‌. ಮೌಲ್ಯದ ಸ್ವತ್ತು ವಶ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.28. ಖಚಿತ ಮಾಹಿತಿ ಆಧರಿಸಿ ಅಕ್ರಮ ಮರಳು ಅಡ್ಡೆಗೆ ದಾಳಿ ಮಾಡಿರುವ ಪೊಲೀಸರು 48 ಬೋಟ್ ಗಳ ಸಹಿತ 60 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಬುಧವಾರದಂದು ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗಬೆಳ್ಳೂರು ಎಂಬಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿಯ ಮೆರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ| ರವಿಕಾಂತೇಗೌಡರವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಪೊಲೀಸರು

ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ದಾಳಿ ► 48 ಬೋಟ್ ಗಳು ಸೇರಿ 60 ಲಕ್ಷ ರೂ‌. ಮೌಲ್ಯದ ಸ್ವತ್ತು ವಶ Read More »

ಕರಾವಳಿ

ಸವಣೂರು ಮೆಸ್ಕಾಂ ಉಪವಿಭಾಗ ಜೆಇ ಆಗಿ ನಾಗರಾಜ್ ಕೆ.

(ನ್ಯೂಸ್ ಕಡಬ) newskadaba.com ಸವಣೂರು, ಮಾ.28. ಸವಣೂರು ಮೆಸ್ಕಾಂ ಉಪವಿಭಾಗಕ್ಕೆ ಜೆಇ ಆಗಿ ನಾಗರಾಜ್ ಕೆ. ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಾಗರಾಜ್ ಕೆ. ಅವರು ಈ ಹಿಂದೆ ಕಡಬದಲ್ಲಿ 3 ವರ್ಷ,ಮೂಡಿಗೆರೆಯಲ್ಲಿ 4 ತಿಂಗಳು ಕರ್ತವ್ಯ ನಿರ್ವಹಿಸಿದ್ದರು. ನಾಗರಾಜ್ ಕೆ ಅವರು ಮೂಲತಃ ಹಾಸನ ಜಿಲ್ಲೆ ಯ ಆಲೂರು ತಾಲೂಕಿನವರು.

ಸವಣೂರು ಮೆಸ್ಕಾಂ ಉಪವಿಭಾಗ ಜೆಇ ಆಗಿ ನಾಗರಾಜ್ ಕೆ. Read More »

ಕರಾವಳಿ

ಬೆಳಂದೂರು: ಜಯಪ್ರಕಾಶ್ ಅಲೆಕ್ಕಾಡಿಯವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com  ಸವಣೂರು, ಮಾ.28.  ಕಳೆದ ಏಳು ವರ್ಷಗಳಿಂದ ಬೆಳಂದೂರು ಗ್ರಾಮ ಪಂಚಾಯಿತಿನಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮ ಪಂಚಾಯಿತಿಗೆ ಪಿಡಿಓ ಆಗಿ ಭಡ್ತಿಗೊಂಡು ವರ್ಗಾವಣೆಯಾದ ಜಯಪ್ರಕಾಶ್ ಅಲೆಕ್ಕಾಡಿಯವರನ್ನು ಬೆಳಂದೂರು ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರ ಸನ್ಮಾನಿಸಿ ಬೀಳ್ಕೊಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮೇಶ್ವರಿ ಅಗಳಿ ಮಾತನಾಡಿ, ಜಯಪ್ರಕಾಶ್ ಅಲೆಕ್ಕಾಡಿಯವರು ಸರಕಾರದ ಸೌಲಭ್ಯವನ್ನು ಜನಸಾಮಾನ್ಯರಿಗೆ ಒದಗಿಸಿಕೊಡುವಲ್ಲಿ ಮುತುವರ್ಜಿ ವಹಿಸುತ್ತಿದ್ದರು. ಅತ್ಯಂತ ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಜಯಪ್ರಕಾಶರು ಎಲ್ಲರೊಂದಿಗೂ ಸೌಜನ್ಯತೆಯಿಂದಲೇ ಬೆರೆಯುತ್ತಿದ್ದರು ಎಂದು

ಬೆಳಂದೂರು: ಜಯಪ್ರಕಾಶ್ ಅಲೆಕ್ಕಾಡಿಯವರಿಗೆ ಬೀಳ್ಕೊಡುಗೆ Read More »

ಕರಾವಳಿ

ಸವಣೂರು ಕೆ. ಸೀತಾರಾಮ ರೈ ಹಾಗೂ ಕಸ್ತೂರಿಕಲಾ ಎಸ್.ರೈ ದಂಪತಿಯಿಂದ ಮುಗೇರು ದೇವಸ್ಥಾನಕ್ಕೆ ನೂತನ ವಸಂತಕಟ್ಟೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.28. ಇಲ್ಲಿನ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸುಮಾರು ರೂ. 3 ಲಕ್ಷ ವೆಚ್ಚದಲ್ಲಿ ನೂತನ ವಸಂತ ಕಟ್ಟೆಯನ್ನು ಸೇವಾಕರ್ತರಾದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ಹಾಗೂ ಕಸ್ತೂರಿಕಲಾ ಎಸ್. ರೈ ಅವರು ಶ್ರೀ ದೇವಸ್ಥಾನಕ್ಕೆ ಸಮರ್ಪಿಸಿದರು. ಈ ಸಂದರ್ಭ ನೂತನ ವಸಂತ ಕಟ್ಟೆಯ ಸೇವಾಕರ್ತರಾದ ಸವಣೂರು ಕೆ. ಸೀತಾರಾಮ ರೈ ಹಾಗೂ ಕಸ್ತೂರಿಕಲಾ ಎಸ್.ರೈ ದಂಪತಿಯನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ

ಸವಣೂರು ಕೆ. ಸೀತಾರಾಮ ರೈ ಹಾಗೂ ಕಸ್ತೂರಿಕಲಾ ಎಸ್.ರೈ ದಂಪತಿಯಿಂದ ಮುಗೇರು ದೇವಸ್ಥಾನಕ್ಕೆ ನೂತನ ವಸಂತಕಟ್ಟೆ ಸಮರ್ಪಣೆ Read More »

ಕರಾವಳಿ

ನರಿಮೊಗರು: ವೃತ್ತಿ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.28. ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಜಿಲ್ಲಾ ಪ್ರಶಸ್ತಿ ಪುರಸ್ಕ್ರತ ಪ್ರಖ್ಯಾತಿ ಯುವತಿ ಮಂಡಲ ನರಿಮೊಗರು ಇದರ ಆಶ್ರಯದಲ್ಲಿ ಉಚಿತ ಹೊಲಿಗೆ ತರಬೇತಿ ಕಾರ್ಯಾಗಾರವನ್ನು ತರಬೇತುದಾರೆ ಬೇಬಿ ಕುಮಾರಮಂಗಲ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಯುವತಿ ಮಂಡಲದ ಗೌರವಾಧ್ಯಕ್ಷೆ ವಿದ್ಯಾ ನಾಯಕ್ ಮಾತನಾಡಿ, ಇಲ್ಲಿನ ಯುವತಿ ಮಂಡಲವು ಆತ್ಯುನ್ನತ ಕಾರ್ಯ ಚಟುವಟಿಕೆಯಿಂದ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದಿಂದ ಜಿಲ್ಲಾ ಅಯಗುತ್ತಮ ಸಂಘ ಪ್ರಶಸ್ತಿ ಪಡೆದುಕೊಂಡಿದೆ.

ನರಿಮೊಗರು: ವೃತ್ತಿ ತರಬೇತಿ ಕಾರ್ಯಾಗಾರ Read More »

ಕರಾವಳಿ

ಬಾಳಿಲ : ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com  ಸವಣೂರು, ಮಾ.28. ಬಾಳಿಲದಲ್ಲಿ ನಡೆದ ಜಿಲ್ಲಾ ಮಟ್ಟದ ಸೌಹಾರ್ದ ಕೂಟ ಸಮಾರಂಭದಲ್ಲಿ ಹಿರಿಯರ ಕ್ರೀಡಾಕೂಟದ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ರೈ, ಕ್ರೀಡಾ ತರಬೇತುದಾರ ಮಹಾಬಲ ರೈ, ಮಹಿಳಾ ಕ್ರೀಡಾಪಟು ರೀಟಾ ಡಿ’ಸೋಜಾ, ಸಂಕಪ್ಪ ಸಾಲಿಯಾನ್ ಅಲೆಕ್ಕಾಡಿರವರನ್ನು ಸನ್ಮಾನಿಸಲಾಯಿತು.

ಬಾಳಿಲ : ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ Read More »

ಕರಾವಳಿ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.28. ಇಂದಿನ ವಿದ್ಯಾರ್ಥಿಗಳೇ ನಮ್ಮ ದೇಶವನ್ನಾಳುವ ಮುಂದಿನ ಜನಾಂಗದವರಾಗಿದ್ದು, ತಮ್ಮ ಮುಂದಿನ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ತಮ್ಮ ಮೇಲೆ ತಾವು ಆತ್ಮ ವಿಶ್ವಾಸವನ್ನು ಇಟ್ಟುಕೊಂಡು ದೃಢ ನಿರ್ಧಾರದಿಂದ ಕಾರ್ಯವನ್ನು ಕೈಗೊಂಡಾಗ ಮಾತ್ರ ಸಾಧ್ಯ. ಅದರಂತೆಯೇ ಅಹಂಕಾರವನ್ನು ತ್ಯಜಿಸಿ ವಿನಯವನ್ನು ತಮ್ಮದಾಗಿಸಿಕೊಂಡಾಗ ಭವಿಷ್ಯವು ಉಜ್ವಲವಾಗುತ್ತದೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ, ಬಂಟ್ವಾಳ ಎಸ್.ವಿ.ಎಸ್ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ತುಕಾರಾಮ್ ಪೂಜಾರಿ ಹೇಳಿದರು. ಅವರು ಸವಣೂರು ಮಾ.28ರಂದು ನಡೆದ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ Read More »

ಕರಾವಳಿ

ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ನೂಜಿಬಾಳ್ತಿಲ ಗ್ರಾಮದ ಬೇರಿಕೆಯಿಂದ ಕುರಿಯಾಳಕೊಪ್ಪ ಶ್ರೀಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ 13.5 ಲಕ್ಷ ವೆಚ್ಚದಲ್ಲಿ ಸುಮಾರು 300 ಮೀಟರ್ ಕಾಂಕ್ರಿಟಿಕರಣ ರಸ್ತೆಯ ಸೋಮವಾರ ಉದ್ಘಾಟನೆ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ ಉದ್ಘಾಟಿಸಿ ಮಾತನಾಡಿ, ಜಿ.ಪಂ.ಅನುದಾನದೊಂದಿಗೆ ಗ್ರಾ.ಪಂ. ಹಾಗೂ ಉದ್ಯೋಗ ಖಾತರಿ ಯೋಜನೆ ಅನುದಾನವನ್ನು ಹೊಂದಿಸಿಕೊಂಡು ಸುಮಾರು 13.5 ಲಕ್ಷ ಅನುದಾನದಲ್ಲಿ ಅತ್ಯುತ್ತಮ ಕಾಂಕ್ರೀಟಿ ರಸ್ತೆಯನ್ನು ನಿರ್ಮಿಸಲಾಗಿದೆ. ಹಲವಾರು ವರ್ಷಗಳ ಬೇಡಿಕೆಯಾಗಿರುವ ಈ ರಸ್ತೆಯು ಇನ್ನೂ ದೇವಸ್ಥಾನದವರೆಗೆ ಅಭಿವೃದ್ದಿಯಾಗಬೇಕಾಗಿದ್ದು ಮುಂದಿನ

ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಚುನಾವಣಾ ಪ್ರಮಾಣ ವಚನ ಬೋಧನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28.  ಮುಂಬರುವ ಚುನಾವಣೆಯಲ್ಲಿ ಗ್ರಾಮ ಮಟ್ಟದಲ್ಲಿ  ಶೇ.100 ಮತದಾನ ಮಾಡುವ ಬಗ್ಗೆ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಮತದಾನದ ಜಾಗೃತಿ ಮೂಡಿಸುವ ಬಗ್ಗೆ ಪ್ರಮಾಣ ವಚನ ಬೋಧಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮ ರಾಮ್ದಾಸ್ ಪ್ರಮಾಣವಚನ ಬೋಧಿಸಿದರು. ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ, ಸದಸ್ಯೆ ರಜಿತಾಪದ್ಮನಾಭ ಕೇಪುಂಜ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಆನಂದ, ಸ್ತ್ರೀಶಕ್ತಿ ಮಹಿಳೆಯರಾದ ಉಮಾವತಿ ರೈ, ಡೀಕಮ್ಮ ಜಾಲು, ರತ್ನಾವತಿ, ಲೀಲಾವತಿ, ರೇವತಿ, ಖತೀಜ ನೀರಾರಿ, ಮಮ್ತಾಜ್,

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಚುನಾವಣಾ ಪ್ರಮಾಣ ವಚನ ಬೋಧನೆ Read More »

ಕರಾವಳಿ
Scroll to Top