ಪಾಲ್ತಾಡು: ವಿಷ್ಣುಮೂರ್ತಿ ದೈವದ ಒತ್ತೆಕೋಲ
(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಕೊಳ್ತಿಗೆ ಗ್ರಾಮದ ಪಾಲ್ತಾಡು ನಡುಮನೆ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷಾವಧಿ ಒತ್ತೆಕೋಲವು ನಡೆಯಿತು. ಕಾರ್ಯಕ್ರಮದಲ್ಲಿ ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ದಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆಯಿತು.ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ ಸ್ಪರ್ಶ ಮಾಡಲಾಯಿತು. ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸುಮಾರು 5000 ಕ್ಕೂ ಮಿಕ್ಕಿ ಜನರು ಅನ್ನಪ್ರಸಾದ ಸ್ವೀಕರಿಸಿದರು.ಅನ್ನಸಂತರ್ಪಣೆಯ ಬಳಿಕ ಕುಳಿಚಟ್ಟು ನಡೆಯಿತು. ನಂತರ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಪ್ರಾತಃಕಾಲ […]
ಪಾಲ್ತಾಡು: ವಿಷ್ಣುಮೂರ್ತಿ ದೈವದ ಒತ್ತೆಕೋಲ Read More »
ಕರಾವಳಿ









