ಕರಾವಳಿ

ನಂದಾವರ: ನೇತ್ರಾವತಿ ನದಿಯಲ್ಲಿ ಮುಳುಗಿ ರೈತ ಮುಖಂಡ ಮೃತ್ಯು ► ಈ ಹಿಂದೆ ಕಡಬದ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದ ಶರತ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.24. ರೈತ ಹಸಿರು ಸೇನೆಯ ಸದಸ್ಯ, ಆರ್ ಟಿ ಐ ಕಾರ್ಯಕರ್ತರೋರ್ವರು ನೇತ್ರಾವತಿ ನದಿಯಲ್ಲಿ ಮುಳುಗಿದ ಘಟನೆ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಹಲವರು ರೈತ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಮಾರ್ನಬೈಲು ನಿವಾಸಿ ಶರತ್( 48) ಎಂದು ಗುರುತಿಸಲಾಗಿದೆ. ಶರತ್ ಶನಿವಾರ ಬೆಳಗ್ಗೆ ತನ್ನ ಮನೆಯಿಂದ ನಂದಾವರ ದೇವಸ್ಥಾನಕ್ಕೆ ಹೋಗಿ, ನಂತರ ಸ್ನಾನ ಮಾಡಲು ನದಿಗೆ ತೆರಳಿದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಮೃತದೇಹವನ್ನು […]

ನಂದಾವರ: ನೇತ್ರಾವತಿ ನದಿಯಲ್ಲಿ ಮುಳುಗಿ ರೈತ ಮುಖಂಡ ಮೃತ್ಯು ► ಈ ಹಿಂದೆ ಕಡಬದ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದ ಶರತ್ Read More »

ಕರಾವಳಿ

ಶಾಂತಿಮೊಗರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಬೆಳಂದೂರು, ಕಾಣಿಯೂರು, ಸವಣೂರು, ಆಲಂಕಾರು ಗ್ರಾಮ ಪಂಚಾಯಿತಿಯ ಬಹುತೇಕ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಶಾಂತಿಮೊಗರು ಘಟಕಕ್ಕೆ ಶನಿವಾರ ಸುಳ್ಯ ಶಾಸಕ ಎಸ್. ಅಂಗಾರ ಶಿಲಾನ್ಯಾಸಗೈದರು. ಸುಮಾರು 7.5 ಕೋಟಿ ರೂ. ವೆಚ್ಚದ ಈ ಯೋಜನೆಗೆ ಶಿಲಾನ್ಯಾಸಗೈದು ಬಳಿಕ ಶಾಸಕರು ಮಾತನಾಡಿದರು. ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅರ್ಚಕ ರಮಾನಂದ ಭಟ್ ಪೂಜಾ ವಿದಿವಿಧಾನ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ

ಶಾಂತಿಮೊಗರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಿಲಾನ್ಯಾಸ Read More »

ಕರಾವಳಿ

ಮಾ.25ಮತ್ತು 26ರಂದು ಸವಣೂರು ಮುಗೇರು ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ 4ನೇ ವಾರ್ಷಿಕ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ದಾಮೋದರ ತಂತ್ರಿಗಳ  ನೇತೃತ್ವದಲ್ಲಿ ಮಾ.25 ಮತ್ತು 26ರಂದು ನಡೆಯಲಿದ್ದು  ಮಾ.25 ರಂದು  ಬೆಳಿಗ್ಗೆ ಭಕ್ತಾಧಿಗಳಿಂದ  ಹೊರೆಕಾಣಿಕೆ ಸಮರ್ಪಣೆ ಬಳಿಕ ಭಕ್ತಾಧಿಗಳಿಂದ ಕ್ಷೇತ್ರ ಸ್ವಚ್ಚತೆ, ಅಲಂಕಾರ ಸೇವೆ, ಸಂಜೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪ್ರಸಾದ ಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ರಾತ್ರಿ ಪೂಜೆ

ಮಾ.25ಮತ್ತು 26ರಂದು ಸವಣೂರು ಮುಗೇರು ಜಾತ್ರೋತ್ಸವ Read More »

ಕರಾವಳಿ

ಉಜಿರೆ: ಬೈಕಿಗೆ ಟ್ಯಾಂಕರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.24. ಟ್ಯಾಂಕರೊಂದು ಬೈಕಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಉಜಿರೆ‌ ನಿವಾಸಿಗಳಾದ ಬೈಕ್ ಸವಾರ ಸುಧೀರ್ ಹಾಗೂ ಸಹಸವಾರ ಹರೀಶ್ ಎಂದು ಗುರುತಿಸಲಾಗಿದೆ. ಮೃತರನ್ನು ಪಲ್ಸರ್ ಬೈಕಿನಲ್ಲಿ ತಮ್ಮ‌ಮನೆ ಕಡೆಗೆ ತೆರಳುತ್ತಿದ್ದಾಗ ಉಜಿರೆ ಗ್ರಾಮದ ಅಳಿಕೆ ಎಂಬಲ್ಲಿ ರಾತ್ರಿ ಗುರಿಪಳ್ಳ ಕಡೆಯಿಂದ ಉಜಿರೆ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಸುಧೀರ್ ಹಾಗೂ ಹರೀಶ್ ಎಂಬವರ

ಉಜಿರೆ: ಬೈಕಿಗೆ ಟ್ಯಾಂಕರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು Read More »

ಕರಾವಳಿ

ವಿದ್ಯುತ್ ಪರಿವರ್ತಕದಿಂದ ಹಾರಿದ ಬೆಂಕಿ ಕಿಡಿ ► ಮರ್ಧಾಳದಲ್ಲಿ ಎರಡು ಮನೆಗಳು ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಕಡಬ, ಮಾ.23. ವಿದ್ಯುತ್ ಪರಿವರ್ತಕದಿಂದ ಬೆಂಕಿಯ ಕಿಡಿಯೊಂದು ಬಿದ್ದ ಪರಿಣಾಮ ಎರಡು ಮನೆಗಳು ಬೆಂಕಿಗಾಹುತಿಯಾದ ಘಟನೆ ಮರ್ಧಾಳ ಸಮೀಪದ 102 ನೇ ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ಕಾಲೋನಿಯಲ್ಲಿ ಶುಕ್ರವಾರದಂದು ನಡೆದಿದೆ.   ಘಟನೆಯಲ್ಲಿ ಸೆಲ್ವಮಣಿ ಮತ್ತು ರವಿ ಮೇಸ್ತ್ರಿ ಎಂಬವರಿಗೆ ಸೇರಿದ ಎರಡು ಮನೆಗಳು ಬೆಂಕಿಗಾಹುತಿಯಾಗಿದ್ದು, ಮನೆಯೊಳಗಿದ್ದ ಟಿವಿ, ಪ್ರಿಡ್ಜ್, ಲ್ಯಾಪ್‌ಟಾಪ್ ಸೇರಿದಂತೆ ಇಲೆಕ್ಟ್ರಾನಿಕ್ ವಸ್ತುಗಳು ಹಾಗೂ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬೆಂಕಿ ಬಿದ್ದುದನ್ನು ಗಮನಿಸಿದ ಸ್ಥಳೀಯರು ಬೆಂಕಿ ಹರಡದಂತೆ ನೀರು

ವಿದ್ಯುತ್ ಪರಿವರ್ತಕದಿಂದ ಹಾರಿದ ಬೆಂಕಿ ಕಿಡಿ ► ಮರ್ಧಾಳದಲ್ಲಿ ಎರಡು ಮನೆಗಳು ಸಂಪೂರ್ಣ ಭಸ್ಮ Read More »

ಕರಾವಳಿ

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com , ಆಲಂಕಾರು ಮಾ.23. ಮೂರ್ತೆದಾರರ ಸೇವಾ ಸಹಕಾರಿ ಸಂಘ ಆಲಂಕಾರು ಪ್ರಧಾನ ಕಚೇರಿ ಹಾಗೂ ಕಡಬ ಶಾಖೆಯಲ್ಲಿ ಏಕಕಾಲದಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು. ಆಲಂಕಾರು ಪ್ರಧಾನ ಕಚೇರಿಯಲ್ಲಿ ಸ್ಥಳೀಯ ಉಧ್ಯಮಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟಿಸಿದರು. ನಂತರ ಮಾತನಾಡಿ ಸಹಕಾರಿ ಸಂಸ್ಥೆಗಳು ಉನ್ನತ ಸೇವಾ ಮನೋಭಾವದ ಜೊತೆಗೆ ಇಂತಹ ಉನ್ನತ ಸೇವೆಗಳನ್ನು ಮಾಡುವುದರ ಮೂಲಕ ಗ್ರಾಹಕರನ್ನು ತೃಪ್ತಿಪಡಿಸುವ ಯೋಜನೆಗಳನ್ನು ಜಾರಿಗೊಳಿಸಿ ತಾಲೂಕಿಗೆ ಮಾದರಿ ಸಹಕಾರಿ ಸಂಘವಾಗಿ ಮೂಡಿ ಬರಲಿ ಎಂದು ಶುಭ

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ Read More »

ಕರಾವಳಿ

ಮಂಗಳೂರು: ನಿವೃತ್ತ ಸರಕಾರಿ ಉದ್ಯೋಗಿಯ ಹನಿ ಟ್ರ್ಯಾಪ್ ಭೇದಿಸಿದ ಸಿಸಿಬಿ ಪೊಲೀಸರು ► ಮೂವರು ಯುವತಿಯರು ಸೇರಿ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.23. ನಿವೃತ್ತ ಸರಕಾರಿ ಉದ್ಯೋಗಿಯನ್ನು ಹನಿಟ್ರ್ಯಾಪ್‌ ನಡೆಸುವ ಮೂಲಕ ಮೂರು ಲಕ್ಷ ರೂ. ವಸೂಲಿ ಮಾಡಿರುವ ಘಟನೆಯು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಸಿಸಿಬಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಮೂವರು ಯುವತಿಯರಾಗಿದ್ದು ಉಳಿದವರನ್ನು ಶಕ್ತಿನಗರದ ರಮೇಶ್‌ (35), ಕಳಸದ ರವಿ (35) ಮತ್ತು ಜೈಲು ರೋಡ್‌ನ‌ ಪ್ರೀತೇಶ್‌ (36) ಎಂದು ಗುರುತಿಸಲಾಗಿದೆ. ನಿವೃತ್ತ ಸರಕಾರಿ ಉದ್ಯೋಗಿಯೊಬ್ಬರನ್ನು ಯುವತಿಯರಿಂದ ಮಸಾಜ್‌ ಮಾಡಿಸುವುದಾಗಿ ಆರೋಪಿಗಳು ನಂಬಿಸಿ ಅವರಿಗೆ

ಮಂಗಳೂರು: ನಿವೃತ್ತ ಸರಕಾರಿ ಉದ್ಯೋಗಿಯ ಹನಿ ಟ್ರ್ಯಾಪ್ ಭೇದಿಸಿದ ಸಿಸಿಬಿ ಪೊಲೀಸರು ► ಮೂವರು ಯುವತಿಯರು ಸೇರಿ ಆರು ಮಂದಿಯ ಬಂಧನ Read More »

ಕರಾವಳಿ

ಪುಣ್ಚಪ್ಪಾಡಿ: ಸಿಡಿಲಿಗೆ ಬಲಿಯಾದ ಯುವಕ ಮನೆಗೆ ಶಾಸಕರ ಬೇಟಿ

(ನ್ಯೂಸ್ ಕಡಬ) newskadaba.com ,ಸವಣೂರು,ಮಾ.23.  ಕಳೆದ ಸೋಮವಾರ  ಸಿಡಿಲಿಗೆ ಬಲಿಯಾದ ಪುಣ್ಚಪ್ಪಾಡಿ ಗ್ರಾಮದ ನೆಕ್ಕಿ ನಿವಾಸಿ ಧನಂಜಯ ಹಾಗೂ ಗಾಯಗೊಂಡ ಗೀತಾ, ಕುಂಡ ಅವರ ಮನೆಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ಮಂಗಳವಾರ ಸಂಜೆ ಬೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿ ವೈಯುಕ್ತಿಕ ನೆಲೆಯಲ್ಲಿ 10,500 ಧನ ಸಹಾಯ ನೀಡಿದರು. ಈ ಸಂದರ್ಭ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ಶೀಘ್ರ ಒದಗಿಸುವಂತೆ ಸೂಚನೆ ನೀಡಿದರು. ಈ ಸಂದರ್ಭ ದ.ಕ. ಜಿಲ್ಲಾ ಬಿಜೆಪಿ ಸದಸ್ಯ

ಪುಣ್ಚಪ್ಪಾಡಿ: ಸಿಡಿಲಿಗೆ ಬಲಿಯಾದ ಯುವಕ ಮನೆಗೆ ಶಾಸಕರ ಬೇಟಿ Read More »

ಕರಾವಳಿ

ಸಿಡಿಲು ಬಡಿದು ಸಾವು ►ಸವಣೂರು ಗ್ರಾ.ಪಂ.ನಿಂದ ತುರ್ತು ಪರಿಹಾರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23:ಪುಣ್ಚಪ್ಪಾಡಿ ನೆಕ್ಕಿ ನಿವಾಸಿ ಧನಂಜಯ ಇವರು  ದಿನಾಂಕ ಮಾರ್ಚ್ 19 ರಂದು ಸಿಡಿಲು ಬಡಿದು ಮೃತರಾಗಿದ್ದ ಕಾರಣ ಅವರ ತಂದೆಯವರಿಗೆ ಸವಣೂರು ಗ್ರಾಮ ಪಂಚಾಯತ್ ವತಿಯಿಂದ ರೂ.5000/- ತುರ್ತು ಪರಿಹಾರವನ್ನು ಇವರ ಮನೆಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ. ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಮೀಳಾ ಜನಾರ್ಧನ,  ತಾಲೂಕು ಉಪಾಧ್ಯಕ್ಷರಾದ ಕು.ರಾಜೇಶ್ವರಿ,  ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಶಂಕರ್ ಸುಲಾಯ,ವೇದಾವತಿ ಸಂಜಯ, ಸತೀಶ್ ಬಲ್ಯಾಯ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಪ್ಪ

ಸಿಡಿಲು ಬಡಿದು ಸಾವು ►ಸವಣೂರು ಗ್ರಾ.ಪಂ.ನಿಂದ ತುರ್ತು ಪರಿಹಾರ Read More »

ಕರಾವಳಿ

ಪರಣೆ: ಸೋಲಾರ್ ದೀಪ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23 .ಜಿ.ಪಂ.ಅನುದಾನದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪರಣೆ ಎಂಬಲ್ಲಿ ಅಳವಡಿಸಲಾದ ಸೋಲಾರ್ ದೀಪವನ್ನು  ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ಧನ್ ಉದ್ಘಾಟಿಸಿದರು. ಈ ಸಂದರ್ಭ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ , ತಾ.ಪಂ. ಉಪಾಧ್ಯಕ್ಷೆ  ರಾಜೇಶ್ವರಿ ಕೆ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್, ಸದಸ್ಯರಾದ ಸತೀಶ್ ಅಂಗಡಿಮೂಲೆ, ಜಯಂತಿ ಮಡಿವಾಳ , ಗಾಯತ್ರಿ ಬರೆಮೇಲು, ಸತೀಶ್ ಬಲ್ಯಾಯ, ಪ್ರಕಾಶ್ ಕುದ್ಮನಮಜಲು, ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ  ಬಿ.ಕೆ. ರಮೇಶ್ ಕಲ್ಲೂರಾಯ, ದ.ಕ.

ಪರಣೆ: ಸೋಲಾರ್ ದೀಪ ಉದ್ಘಾಟನೆ Read More »

ಕರಾವಳಿ
Scroll to Top