ಕರಾವಳಿ

ಇಂದು (ಮಾ.20) ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿಗೆ ► ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇಂದು (ಮಾ. 20) ಮಂಗಳೂರಿಗೆ ಭೇಟಿ ನೀಡಲಿದ್ದು, ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ ಎಂದು ಸಚಿವರಾದ ರಮಾನಾಥ ರೈ ಹಾಗೂ ಯು.ಟಿ.ಖಾದರ್ ಹೇಳಿದರು. ಅವರು ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಿಗ್ಗೆ 11:30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಬಳಿಕ ಉಡುಪಿಯ ಕಾಪುವಿನಲ್ಲಿ ನಡೆಯುವ ಸೇವಾದಳದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ. 3.30ಕ್ಕೆ ಮುಲ್ಕಿ […]

ಇಂದು (ಮಾ.20) ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿಗೆ ► ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ Read More »

ಕರಾವಳಿ

ಆಲಂಕಾರು: ಭಾರೀ ಗಾಳಿ ಮಳೆಗೆ ಅಪಾರ ಕೃಷಿ ಹಾನಿ ► ಶಾಲಾ ಕಟ್ಟಡ, ರಿಕ್ಷಾದ ಮೇಲೆ ಬಿದ್ದ ಮರ – ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಸೋಮವಾರ ಸಂಜೆ ಆಲಂಕಾರು ವ್ಯಾಪ್ತಿಯಲ್ಲಿ ಬೀಸಿದ ಭಾರೀ ಬಿರುಗಾಳಿ ಮಳೆಗೆ ಶರವೂರು ಸರಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ ಒಂದು ಮನೆ ಮತ್ತು ಅಪಾರ ಪ್ರಮಾಣದ ಅಡಿಕೆ ತೋಟ ನಾಶವಾಗಿದೆ. ಸೋಮವಾರ ಸಂಜೆ ವೇಳೆಗೆ ಗಾಳಿ ಮಳೆ ಬೀಸಿದ್ದರಿಂದಾಗಿ ಶರವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಂಚು ತುಂಡಾಗಿ ತರಗತಿಯೊಳಗೆ ಬಿದ್ದಿದ್ದು, ಕಂಗಾಲಾದ ಕೆಲವು ಮಕ್ಕಳು ತರಗತಿಯಿಂದ ಓಡಿ ಪಕ್ಕದ ಮನೆ ಸೇರಿದಂತೆ ರಂಗ ಮಂದಿರದಲ್ಲಿ ಆಶ್ರಯ ಪಡೆದಿದ್ದಾರೆ‌. ಇನ್ನೊಂದೆಡೆ ಶರವೂರು

ಆಲಂಕಾರು: ಭಾರೀ ಗಾಳಿ ಮಳೆಗೆ ಅಪಾರ ಕೃಷಿ ಹಾನಿ ► ಶಾಲಾ ಕಟ್ಟಡ, ರಿಕ್ಷಾದ ಮೇಲೆ ಬಿದ್ದ ಮರ – ತಪ್ಪಿದ ಅನಾಹುತ Read More »

ಕರಾವಳಿ

ಸವಣೂರು: ಸಿಡಿಲು ಬಡಿದು ಓರ್ವ ಮೃತ್ಯು ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸವಣೂರು, ಮಾ.19. ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಸವಣೂರು ಸಮೀಪದ ಪುಣ್ಚಪ್ಪಾಡಿ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತರನ್ನು ಪುಣ್ಚಪ್ಪಾಡಿ ಸಮೀಪದ ನೆಕ್ಕಿ ನಿವಾಸಿ ಕೇಪು ಎಂಬವರ ಪುತ್ರ ವಿಕಲಚೇತನರಾದ ಧನಂಜಯ(25) ಎಂದು ಗುರುತಿಸಲಾಗಿದೆ. ಧನಂಜಯರವರು ವಾಸಿಸುತ್ತಿದ್ದ ಮನೆಯ ಸಮೀಪದಲ್ಲಿದ್ದ ತೆಂಗಿನ ಮರಕ್ಕೆ ಬಡಿದ ಸಿಡಿಲಿನ‌ ಆಘಾತದಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಅಲ್ಲದೆ ಘಟನೆಯಲ್ಲಿ ಘಟನೆಯಲ್ಲಿ ಮೃತರ ಅಕ್ಕ ಗೀತಾ ಹಾಗೂ ದೊಡ್ಡಪ್ಪ ಕುಂಡ ಎಂಬವರು ಸಣ್ಣ ಪುಟ್ಟ

ಸವಣೂರು: ಸಿಡಿಲು ಬಡಿದು ಓರ್ವ ಮೃತ್ಯು ► ಇಬ್ಬರಿಗೆ ಗಾಯ Read More »

ಕರಾವಳಿ

ಬೆಳ್ತಂಗಡಿ: ಆಕ್ಟಿವಾ – ಕಾರು ನಡುವೆ ಅಪಘಾತ ► ಕಾಲೇಜು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.19. ಕಾರು‌ ಮತ್ತು ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಬೆಳ್ತಂಗಡಿಯ ಅಳದಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾರ್ಕಳದ ಹೊಸ್ಮಾರು‌ ನಿವಾಸಿ ಸುಧಾಕರ್ ಹೆಗ್ಡೆ ಎಂಬವರ ಪುತ್ರ ಉಜಿರೆ ಎಸ್ಡಿಎಂ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಸುಚಿನ್ ಎಂದು ಗುರುತಿಸಲಾಗಿದೆ. ಈತ ಹೋಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದಾಗ ಆಳದಂಗಡಿ ಸಮೀಪ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಸ್ತೆಗೆಸೆಯಲ್ಪಟ್ಟನೆನ್ನಲಾಗಿದೆ. ಗಂಭೀರ ಗಾಯಗೊಂಡ ಸುಚಿನ್ ನನ್ನು ಆಸ್ಪತ್ರೆಗೆ

ಬೆಳ್ತಂಗಡಿ: ಆಕ್ಟಿವಾ – ಕಾರು ನಡುವೆ ಅಪಘಾತ ► ಕಾಲೇಜು ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ದಲಿತ ಸಂಘರ್ಷ ಸಮಿತಿ ಮುಖಂಡನ ನೇತೃತ್ವದಲ್ಲಿ ಹನ್ನೊಂದು ಜನ ಹಿಂದುಗಳು ಕಡಬ ತಾಲೂಕಿನ ಆಲಂಕಾರಿನಲ್ಲಿ ಬೌದ್ಧ ಧರ್ಮಕ್ಕೆ ಧರ್ಮಾಂತರವಾಗಿರುವುದು ಸ್ವಯಂಪ್ರೇರಿತ ಧರ್ಮ ಸ್ವೀಕಾರ ಅಲ್ಲ. ಅದು ಕಾನೂನುಬಾಹಿರವಾಗಿದ್ದು, ಬಲವಂತದ ಮತಾಂತರ ಎಂದು ಸಾಮಾಜಿಕ ಕಾರ್ಯಕರ್ತ, ಮೊಗೇರ ಸಮುದಾಯದ ಮುಂದಾಳು ತಿಮ್ಮಪ್ಪ ವಿ.ಕೆ ಆರೋಪಿಸಿದ್ದಾರೆ. ಅವರು  ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಮಾಯಕ ಜನರನ್ನು ಬೌದ್ಧ ಧರ್ಮಕ್ಕೆ ಮತಾಂತರಗೊಳಿಸುವ ಮೂಲಕ ದಲಿತ ಸಮಾಜದ ಮೇಲೆ ದಾಳಿ ಮಾಡುವ ಹುನ್ನಾರವಾಗಿದೆ. ದಲಿತ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ Read More »

ಕರಾವಳಿ

ಸುಸಜ್ಜಿತ ವ್ಯವಸ್ಥೆಗಳೊಂದಿಗೆ CBSE ಶಿಕ್ಷಣದ ನೂತನ ವಿದ್ಯಾಸಂಸ್ಥೆ ಇದೀಗ ಬೆಳಂದೂರಿನಲ್ಲಿ ► ಎಲ್.ಕೆ.ಜಿ ಯಿಂದ ಏಳನೇ ತರಗತಿಯವರೆಗೆ ದಾಖಲಾತಿ ಆರಂಭ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.19. ಪುತ್ತೂರು ತಾಲೂಕಿನ ಬೆಳಂದೂರು ಎಂಬಲ್ಲಿ ನೂತನವಾಗಿ ಆರಂಭಗೊಂಡಿರುವ ಈಡನ್ ಗ್ಲೋಬಲ್ ಸ್ಕೂಲ್ ನಲ್ಲಿ ಎಲ್.ಕೆ.ಜಿ. ಯಿಂದ ಏಳನೇ ತರಗತಿವರೆಗೆ ದಾಖಲಾತಿ ಪ್ರಾರಂಭಗೊಂಡಿರುತ್ತದೆ. ಪ್ರಶಾಂತ ಹಾಗೂ ಸುಂದರ ವಾತಾವರಣದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣದ ಪರಿಕಲ್ಪನೆಯೊಂದಿಗೆ ವಿಶಾಲ ತಂತ್ರಜ್ಞಾನ ಆಧಾರಿತ ತರಗತಿ ಕೊಠಡಿಗಳನ್ನು ಸುಸಜ್ಜಿತಗೊಳಿಸಲಾಗಿದ್ದು, ಮಕ್ಕಳ ವಿಕಸನಕ್ಕೆ ಉತ್ತಮ ದೈಹಿಕ ಚಟುವಟಿಕೆ, ವಾಹನ ಸೌಲಭ್ಯ, ಭವಿಷ್ಯ ಆಧಾರಿತ ಆಧುನಿಕ ಶೈಕ್ಷಣಿಕ ಪದ್ದತಿಗಳನ್ನು ನೂತನ ವಿದ್ಯಾಸಂಸ್ಥೆಯು ಒಳಗೊಂಡಿದೆ. ಅಪ್ಲಿಕೇಶನ್ ಫಾರಂಗಳು ಶಾಲಾ ಕಛೇರಿಯಲ್ಲಿ ಲಭ್ಯವಿದ್ದು,

ಸುಸಜ್ಜಿತ ವ್ಯವಸ್ಥೆಗಳೊಂದಿಗೆ CBSE ಶಿಕ್ಷಣದ ನೂತನ ವಿದ್ಯಾಸಂಸ್ಥೆ ಇದೀಗ ಬೆಳಂದೂರಿನಲ್ಲಿ ► ಎಲ್.ಕೆ.ಜಿ ಯಿಂದ ಏಳನೇ ತರಗತಿಯವರೆಗೆ ದಾಖಲಾತಿ ಆರಂಭ Read More »

ಕರಾವಳಿ

ಇಂದು (ಮಾ.19) ರಾಜ್ಯದಲ್ಲಿ ಮೊದಲ ಬಾರಿಗೆ ಆನ್‍ಲೈನ್‍ನಲ್ಲಿ ಪ್ರಥಮ ಪಿಯು ಫಲಿತಾಂಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.19. ಪ್ರಸಕ್ತ ವರ್ಷದ ಪ್ರಥಮ ಪಿಯು ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಏಕರೂಪತೆ, ಪಾರದರ್ಶಕತೆ ಮತ್ತು ಸ್ಪಷ್ಟತೆಯನ್ನು ತರುವ ದೃಷ್ಟಿಯಲ್ಲಿ ಕೇಂದ್ರಿಕೃತ ನಿಯಂತ್ರಣದೊಂದಿಗೆ ಸ್ವಯಂಚಾಲಿತವಾಗಿ ಫಲಿತಾಂಶವು ಮಾರ್ಚ್ 19 ಸೋಮವಾರದಂದು ಆನ್‍ಲೈನ್‍ನಲ್ಲಿ ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಆರ್. ತಿಮ್ಮಯ್ಯ ತಿಳಿಸಿದ್ದಾರೆ. ಅವರು ಶನಿವಾರದಂದು ನಗರದ ಬಂಟ್ಸ್ ಹಾಸ್ಟೇಲ್‍ನ ಅಮೃತೋತ್ಸವ ಕಟ್ಟಡದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈಗಾಗಲೇ ಪ್ರಥಮ ಪಿಯು ಫಲಿತಾಂಶಕ್ಕೆ ಸಂಬಂಧಪಟ್ಟ ಅಂಕಿ ಅಂಶಗಳು ಮತ್ತು ಅಗತ್ಯ ಅನುಬಂಧಗಳನ್ನು

ಇಂದು (ಮಾ.19) ರಾಜ್ಯದಲ್ಲಿ ಮೊದಲ ಬಾರಿಗೆ ಆನ್‍ಲೈನ್‍ನಲ್ಲಿ ಪ್ರಥಮ ಪಿಯು ಫಲಿತಾಂಶ Read More »

ಕರಾವಳಿ

ಬಿಸಿಲಿನ ಬೇಗೆ ಬತ್ತಿ ಹೋಗುತ್ತಿರುವ ಕೆರೆ, ಬಾವಿಗಳಲ್ಲಿನ ನೀರು ► ಕುಡಿಯುವ ನೀರಿಗಾಗಿ ಪರದಾಟ – ಟ್ಯಾಂಕರ್ ನಲ್ಲಿ ನೀರು ಸಾಗಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.19. ಜಿಲ್ಲೆಯ ಕೆಲವೆಡೆಗಳಲ್ಲಿ ಭಾರೀ ಮಳೆ ಸುರಿದಿದ್ದರೂ ಕುಡಿಯುವ ನೀರಿಗೆ ಪರದಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದ್ದು, ಟ್ಯಾಂಕರ್‌ ನೀರು ಪೂರೈಕೆ ಆರಂಭಿಸಲಾಗಿದೆ. ಬಿಸಿಲಿನ ಬೇಗೆಗೆ ನೀರಿನ ಮೂಲ‌ ಬತ್ತಿ ಹೋಗಿದ್ದು, ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನೀರಿಗಾಗಿ ಪರದಾಟ ಶುರುವಾಗಿದೆ. ಸಾರ್ವಜನಿಕರು ನೀರಿನ ಸಮಸ್ಯೆಯ ಬಗ್ಗೆ ಜನಪ್ರತಿನಿಧಿಗಳ ಗಮನ ಸೆಳೆಯುತ್ತಿದ್ದು, ಚುನಾವಣೆಯ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳೂ ಈ ಬಗ್ಗೆ ತ್ವರಿತಗತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಮಂಗಳೂರು ತಾಲೂಕಿನ 9 ಗ್ರಾಮಗಳಲ್ಲಿ ಈಗಾಗಲೇ ನೀರಿನ ಕೊರತೆ ತಲೆದೋರಿರುವ ಕಾರಣ

ಬಿಸಿಲಿನ ಬೇಗೆ ಬತ್ತಿ ಹೋಗುತ್ತಿರುವ ಕೆರೆ, ಬಾವಿಗಳಲ್ಲಿನ ನೀರು ► ಕುಡಿಯುವ ನೀರಿಗಾಗಿ ಪರದಾಟ – ಟ್ಯಾಂಕರ್ ನಲ್ಲಿ ನೀರು ಸಾಗಾಟ Read More »

ಕರಾವಳಿ

ಕೊನೆಗೂ ಕೂಡಿಬಂತು ಕಡಬ ತಾಲೂಕಿಗೆ ‘ಉದ್ಘಾಟನಾ ಭಾಗ್ಯ’ ► ಮಾ. 22 ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ನೂತನ ಕಡಬ ತಾಲೂಕು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.18. ಜಿಲ್ಲಾ ಉಸ್ತವಾರಿ ಸಚಿವ ಬಿ.ರಮಾನಾಥ ರೈ ಅವರು ನೂತನ ಕಡಬ ತಾಲೂಕನ್ನು ಅಧಿಕೃತವಾಗಿ ಉದ್ಘಾಟಿಸಲು ಮಾ. 22 ರಂದು ದಿನ ನಿಗದಿಯಾಗಿದ್ದು, ಕೊನೆಗೂ ತಾಲೂಕು ಅನುಷ್ಠಾನದ ಕುರಿತು ಕಡಬ ಪರಿಸರದ ಜನರ ಮನಸ್ಸಿನಲ್ಲಿ ಮೂಡಿದ್ದ ಆತಂಕಗಳು ದೂರವಾಗುವ ದಿನಗಳು ಹತ್ತಿರವಾಗಿದೆ. ಮಾರ್ಚ್ 18 ಭಾನುವಾರದಂದು ರಾಜ್ಯದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಕಡಬ ತಾಲೂಕು ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಈ ಹಿಂದೆ ಪ್ರಕಟಿಸಲಾಗಿತ್ತು. ಆದರೆ ಇದೀಗ ಉದ್ಘಾಟನಾ

ಕೊನೆಗೂ ಕೂಡಿಬಂತು ಕಡಬ ತಾಲೂಕಿಗೆ ‘ಉದ್ಘಾಟನಾ ಭಾಗ್ಯ’ ► ಮಾ. 22 ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ನೂತನ ಕಡಬ ತಾಲೂಕು ಉದ್ಘಾಟನೆ Read More »

ಕರಾವಳಿ

ಸಬಳೂರು: 34 ಲಕ್ಷ ವೆಚ್ಚದ ಕಿಂಡಿ ಅಣೆಕಟ್ಟು ಹಾಗೂ ಸೇತುವೆ ನಿರ್ಮಾಣ ► ಸುಳ್ಯ ಶಾಸಕ ಅಂಗಾರರಿಂದ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.18. ಕೊಯಿಲ ಗ್ರಾಮದ ಏಣಿತ್ತಡ್ಕ ಸಮೀಪದ ಸಬಳೂರು ಎಂಬಲ್ಲಿ ತೊಡಿಗೆ ಸುಳ್ಯ ಶಾಸಕರ ಅನುದಾನದಲ್ಲಿ ಸುಮಾರು 34 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಮತ್ತು ಸೇತುವೆಯ ಕಾಮಗಾರಿಯನ್ನು ಸುಳ್ಯ ಶಾಸಕ ಎಸ್.ಅಂಗಾರ ಭಾನುವಾರದಂದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷˌ ವೆಂಕಟ್ ವಳಲಂಬೆ, ನೆಲ್ಯಾಡಿ ಮಹಾಶಕ್ತಿ ಕೇಂದ್ರದ ಧರ್ಮಪಾಲ ರಾವ್ ಕಜೆ, ತಾ.ಪಂ. ಸದಸ್ಯರಾದ ತೇಜಶ್ವಿನಿ ಕಟ್ಟಪುಣಿ, ಜಯಂತಿˌ ರಾಮಕುಂಜ ಗ್ರಾ.ಪಂ ಅಧ್ಯಕ್ಷ ಪ್ರಶಾಂತ್ ಅರ್.ಕೆ., ಕೊಯಿಲ

ಸಬಳೂರು: 34 ಲಕ್ಷ ವೆಚ್ಚದ ಕಿಂಡಿ ಅಣೆಕಟ್ಟು ಹಾಗೂ ಸೇತುವೆ ನಿರ್ಮಾಣ ► ಸುಳ್ಯ ಶಾಸಕ ಅಂಗಾರರಿಂದ ಕಾಮಗಾರಿ ಪರಿಶೀಲನೆ Read More »

ಕರಾವಳಿ
Scroll to Top