ಕರಾವಳಿ

ವಿಟ್ಲ: ಚಿನ್ನದ ವ್ಯಾಪಾರಿಯ ಮನೆ ಬೆಂಕಿಗಾಹುತಿ ► 15 ಲಕ್ಷ ರೂ. ಅಂದಾಜು ನಷ್ಟ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ.15. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆ ಸುಟ್ಟು ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೂಲತಃ ಕೇರಳ ನಿವಾಸಿ, ವಿಟ್ಲದ ಪ್ರಸಿದ್ಧ ಚಿನ್ನದ ಮಳಿಗೆಯಾಗಿರುವ ರಾಜಧಾನಿ ಜುವೆಲ್ಲರಿ ಮಾಲಕ ತಾನಾಜಿ ಎಂಬವರಿಗೆ ಸೇರಿದ ವಿಟ್ಲದ ಪೊನ್ನೋಟ್ಟು ಎಂಬಲ್ಲಿರುವ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಬುಧವಾರ ಸಂಜೆ ಸಿಡಿಲಿನ ಅಬ್ಬರಕ್ಕೆ ವಿದ್ಯುತ್ ಸಂಚಾರದಲ್ಲಿ ವ್ಯತ್ಯಯಗೊಂಡು ಗುರುವಾರ ಬೆಳಿಗ್ಗೆ […]

ವಿಟ್ಲ: ಚಿನ್ನದ ವ್ಯಾಪಾರಿಯ ಮನೆ ಬೆಂಕಿಗಾಹುತಿ ► 15 ಲಕ್ಷ ರೂ. ಅಂದಾಜು ನಷ್ಟ Read More »

ಕರಾವಳಿ

ಕಡಬ: ತುರ್ತು ಕರೆಯ ಮಧ್ಯೆಯೇ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ► ಪ್ರಶಂಸೆಗೆ ಪಾತ್ರವಾಯಿತು ಕಡಬದ 108 ಸಿಬ್ಬಂದಿಗಳ ಮಾನವೀಯ ನಡೆ

(ನ್ಯೂಸ್ ಕಡಬ) newskadaba.com ಕಡಬ, ಮಾ.15. ಮಹೀಂದ್ರಾ ಎಕ್ಸ್ಯುವಿ ಕಾರು ಹಾಗೂ ಬೈಕ್‌ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಗುರುವಾರ ಅಪರಾಹ್ನ ನಡೆದಿದೆ. ಗಾಯಾಳುವನ್ನು ಬಲ್ಯ ನಿವಾಸಿ ಬೇಬಿ ಎಂದು ಗುರುತಿಸಲಾಗಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಈ ಸಂದರ್ಭದಲ್ಲಿ ಅದೇ ದಾರಿಯಿಂದಾಗಿ ತುರ್ತು ಕರೆಯ ಹಿನ್ನೆಲೆಯಲ್ಲಿ ತೆರಳುತ್ತಿದ್ದ ಕಡಬ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು ಗಾಯಾಳು ಬೇಬಿ ಅವರನ್ನು ಉಪಚರಿಸಿ ಕಡಬ

ಕಡಬ: ತುರ್ತು ಕರೆಯ ಮಧ್ಯೆಯೇ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ► ಪ್ರಶಂಸೆಗೆ ಪಾತ್ರವಾಯಿತು ಕಡಬದ 108 ಸಿಬ್ಬಂದಿಗಳ ಮಾನವೀಯ ನಡೆ Read More »

ಕರಾವಳಿ

ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಕಾಪು ತಾಲೂಕು ತಹಶೀಲ್ದಾರರಾಗಿ ವರ್ಗಾವಣೆ ► ಕಡಬದ ನೂತನ ತಹಶೀಲ್ದಾರರು ಯಾರು ಗೊತ್ತೇ…?

(ನ್ಯೂಸ್ ಕಡಬ) newskadaba.com ಕಡಬ, ಮಾ.15. ಕಡಬ ತಾಲೂಕು ತಹಶೀಲ್ದಾರರಾಗಿದ್ದ ಜಾನ್ ಪ್ರಕಾಶ್ ರೋಡ್ರಿಗಸ್ ರವರನ್ನು ಉಡುಪಿ ಜಿಲ್ಲೆಯ ಕಾಪು ತಹಶೀಲ್ದಾರರಾಗಿ ವರ್ಗಾಯಿಸಿ ಸರಕಾರ ಆದೇಶ ನೀಡಿದೆ. ಕಡಬ ತಾಲೂಕು ನೂತನ ತಹಶೀಲ್ದಾರರಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸತ್ಯನಾರಾಯಣ ರವರನ್ನು ನೇಮಕಗೊಳಿಸಲಾಗಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಗ್ರೇಡ್ -1 ಮತ್ತು ಗ್ರೇಡ್-2 ವೃಂದದ 117 ಅಧಿಕಾರಿಗಳನ್ನು ಸರಕಾರ ವರ್ಗಾಯಿಸಿ ಆದೇಶಿಸಿದೆ.

ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಕಾಪು ತಾಲೂಕು ತಹಶೀಲ್ದಾರರಾಗಿ ವರ್ಗಾವಣೆ ► ಕಡಬದ ನೂತನ ತಹಶೀಲ್ದಾರರು ಯಾರು ಗೊತ್ತೇ…? Read More »

ಕರಾವಳಿ

ಸುಳ್ಯ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಶಾಲಾ ಬಸ್ ► ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.15. ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಶಾಲಾ ವಾಹನವೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸುಳ್ಯ ಸಮೀಪದ ಅಜ್ಜಾವರದಲ್ಲಿ ಗುರುವಾರದಂದು ನಡೆದಿದೆ. ಸುಳ್ಯದ ಕೆವಿಜಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ಸನ್ನು ಅದರ ಚಾಲಕ ಬುಧವಾರದಂದು ಮನೆಗೆ ತೆಗೆದುಕೊಂಡು ಹೋಗಿದ್ದು, ಗುರುವಾರ ಬೆಳಿಗ್ಗೆ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದರು. ಬೆಳಿಗ್ಗೆ ಆದ

ಸುಳ್ಯ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಶಾಲಾ ಬಸ್ ► ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಕಡಬ: ದಲಿತ ಮುಖಂಡ ಸೇರಿ 12 ಮಂದಿ ಬೌದ್ಧ ಧರ್ಮಕ್ಕೆ ಮತಾಂತರ ► ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಚಿಂತನೆಯನ್ನು ಅಪ್ಪಿಕೊಂಡ ದಲಿತರು

(ನ್ಯೂಸ್ ಕಡಬ) newskadaba.com ಕಡಬ, ಮಾ.15. ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಘಟನಾ ಸಂಚಾಲಕ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆ ಆಲಂಕಾರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಆಲಂಕಾರು ತೋಟಂತಿಲ ಎಂಬಲ್ಲಿ ಪುಟ್ಟಣ್ಣ ಎಂಬವರು ನೂತನವಾಗಿ ನಿರ್ಮಿಸಿದ ‘ಮೈತ್ರಿ ವಿಹಾರ’ ಗೃಹ ಪ್ರವೇಶವನ್ನು ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾ(ರಿ.) ನ ಭಂತೇಜಿ ಮೈಸೂರು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಪೂಜ್ಯ ಸುಗತಪಾಲ

ಕಡಬ: ದಲಿತ ಮುಖಂಡ ಸೇರಿ 12 ಮಂದಿ ಬೌದ್ಧ ಧರ್ಮಕ್ಕೆ ಮತಾಂತರ ► ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಚಿಂತನೆಯನ್ನು ಅಪ್ಪಿಕೊಂಡ ದಲಿತರು Read More »

ಕರಾವಳಿ

ಆರ್‌ಟಿಇ ಸೀಟು ಹಂಚಿಕೆಯನ್ನು ತಾಲೂಕುವಾರು ಮಾಡಬೇಕೆಂದು ಆಗ್ರಹ ► ಇಂದು (ಮಾ.15) ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.15. ಆರ್‌ಟಿಇ ಸೀಟು ಹಂಚಿಕೆಯನ್ನು ತಾಲೂಕುವಾರು ಮಾಡಬೇಕೆಂದು ಆಗ್ರಹಿಸಿ `ನಮ್ಮೂರು- ನೆಕ್ಕಿಲಾಡಿ’ ಸಂಸ್ಥೆ ಹಾಗೂ `ನೇತ್ರಾವತಿ ಅಟೋ ರಿಕ್ಷಾ ಚಾಲಕ- ಮಾಲಕರ ಸಂಘದ ವತಿಯಿಂದ ಮಾ.15 ಗುರುವಾರದಂದು ಬೆಳಿಗ್ಗೆ 10:30 ಕ್ಕೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಆರ್‌ಟಿಐಯಡಿ ಉಚಿತ ಸೀಟು ಹಂಚಿಕೆಯನ್ನು ವಾರ್ಡ್‌ವಾರು, ಗ್ರಾಮವಾರು ಸೀಮಿತಗೊಳಿಸಿದ್ದರಿಂದ ಅನುದಾನ ರಹಿತ ಶಾಲೆಗಳಿಲ್ಲದ ವಾರ್ಡ್ ಹಾಗೂ ಗ್ರಾಮಗಳ ಅರ್ಹ ಬಡ ಮಕ್ಕಳು ಈ ಯೋಜನೆಯಿಂದ ಉಚಿತ ಸೀಟು ಪಡೆಯಲು

ಆರ್‌ಟಿಇ ಸೀಟು ಹಂಚಿಕೆಯನ್ನು ತಾಲೂಕುವಾರು ಮಾಡಬೇಕೆಂದು ಆಗ್ರಹ ► ಇಂದು (ಮಾ.15) ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ Read More »

ಕರಾವಳಿ

ಐತ್ತೂರು: ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ರೇಡಿಯೋ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮಾ.15. ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಪಂಚಾಯತ್ ವತಿಯಿಂದ ರೇಡಿಯೋ ವಿತರಿಸಲಾಯಿತು. ಗ್ರಾ.ಪಂ.ಅಧ್ಯಕ್ಷ ಸತೀಶ್ ಕೆ ಅಂಗನವಾಡಿ ಕಾರ್ಯಕರ್ತೆಯರಿಗೆ ರೇಡಿಯೋ ವಿತರಿಸಿದರು. ಈ ಸಂದರ್ಭದಲ್ಲಿ ಎನ್.ಆರ್.ಇ.ಜಿ ಸಹಾಯಕ ನಿರ್ದೇಶಕ ನವೀನ್ ಭಂಡಾರಿ, ಅಂಗನವಾಡಿ ಮೇಲ್ವಿಚಾರಕಿ ಭವಾನಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ವಿಲ್ಪ್ರೆಡ್ ಲಾರೆನ್ಸ್‌ ರೋಡ್ರಿಗಸ್, ಉಪಾಧ್ಯಕ್ಷೆ ಸಾವಿತ್ರಿ, ಸದಸ್ಯರಾದ ಎಂ.ಪಿ. ಯೂಸುಫ್, ಪಿ.ಪಿ ಮತ್ತ್ಯಾಸ್, ಇಸ್ಮಾಯಿಲ್ ಎಂ.ಎಚ್, ಧರ್ಮಪಾಲ, ಶ್ರೀಧರ, ಗೋಮತಿ, ವಿಜಯಲಕ್ಷ್ಮೀ, ನಸೀರಾ ಉಪಸ್ಥಿತರಿದ್ದರು.

ಐತ್ತೂರು: ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ರೇಡಿಯೋ ವಿತರಣೆ Read More »

ಕರಾವಳಿ

ಎರಡೆರಡು ಬಾರಿ ಗುದ್ದಲಿ ಪೂಜೆ ನಡೆದ ರಸ್ತೆಗೆ ಕೊನೆಗೂ ಡಾಮರೀಕರಣ ಭಾಗ್ಯ ► ಗೋಳಿತ್ತಡಿ-ಏಣಿತಡ್ಕ ರಸ್ತೆ ಡಾಮರೀಕರಣ ಪ್ರಾರಂಭ

(ನ್ಯೂಸ್ ಕಡಬ) newskadaba.com ಕಡಬ, ಮಾ.15. ಕಡಬ ತಾಲೂಕಿನ ಕೊೖಲ ಹಾಗೂ ರಾಮಕುಂಜ ಗ್ರಾಮಗಳಲ್ಲಿ ಬೆಸೆದುಕೊಂಡಿರುವ ಗೋಳಿತ್ತಡಿ-ಏಣಿತಡ್ಕ ರಸ್ತೆಯ ಡಾಮರೀಕರಣ ಕಾಮಗಾರಿಯು ಹಲವು ಅಡೆತಡೆಗಳ ಬಳಿಕ ಕೊನೆಗೂ ಬುಧವಾರದಂದು ಪ್ರಾರಂಭಗೊಂಡಿದೆ. ಕಳೆದ ಮೂರು ತಿಂಗಳಿಂದ ಒಂದಿಲ್ಲಾ ಒಂದು ಕಾರಣಕ್ಕೆ ಉದ್ದೇಶಿತ ಡಾಮರೀಕರಣ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪಡಿಪಾಟಲು ಅನುಭವಿಸುತ್ತಿದ್ದರು. ಇದೀಗ ಡಾಮರೀಕರಣ ಕಾಮಗಾರಿ ಪ್ರಾರಂಭಗೊಂಡಿರುವ ಹಿನ್ನಲೆಯಲ್ಲಿ ಈ ಭಾಗದ ನಾಗರೀಕರು ನಿಟ್ಟುಸಿರು ಬಿಟ್ಟಿದ್ದಾರೆ. ಜಿಲ್ಲಾ ಪಂಚಾಯಿತಿ ಇಂಜೀನಿಯರ್ ಸಂದೀಪ್ ಅವರ ಮಾರ್ಗದರ್ಶನದಲ್ಲಿ ಕಾಮಗಾರಿ ನಡೆಯುತ್ತಿದೆ. ಗೋಳಿತ್ತಡಿಯಿಂದ ನೆಲ್ಯೊಟ್ಟು ತನಕ

ಎರಡೆರಡು ಬಾರಿ ಗುದ್ದಲಿ ಪೂಜೆ ನಡೆದ ರಸ್ತೆಗೆ ಕೊನೆಗೂ ಡಾಮರೀಕರಣ ಭಾಗ್ಯ ► ಗೋಳಿತ್ತಡಿ-ಏಣಿತಡ್ಕ ರಸ್ತೆ ಡಾಮರೀಕರಣ ಪ್ರಾರಂಭ Read More »

ಕರಾವಳಿ

ಜಿಲ್ಲೆಯಲ್ಲಿ ಮೊದಲ ಮಳೆಗೆ ಮೊದಲ ಬಲಿ ► ಮಾಣಿ ಅಪಘಾತದ ಗಾಯಾಳು ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ.15. ಜಿಲ್ಲೆಯಲ್ಲಿ ಮೊದಲ ಮಳೆಗೆ ಮೊದಲ ಬಲಿಯಾಗಿದ್ದು, ಬುಧವಾರದಂದು ಮಾಣಿಯಲ್ಲಿ ನಡೆದ ರಸ್ತೆ ಅಪಘಾತದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಉಪ್ಪಿನಂಗಡಿಯ ರಾಮನಗರ ನಿವಾಸಿ ದಿವ್ಯ ಪ್ರಭು(40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ರತ್ನಾ ಪ್ರಭು(71), ದೀಪ್ತಿ ಪ್ರಭು(11) ಯಶಸ್ ಪ್ರಭು(08) ಹಾಗೂ ಬಸ್ ನಿರ್ವಾಹಕ ಪ್ರಭಾಕರ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಬಿ.ಸಿ.ರೋಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಪ್ಪಿನಂಗಡಿಯಿಂದ

ಜಿಲ್ಲೆಯಲ್ಲಿ ಮೊದಲ ಮಳೆಗೆ ಮೊದಲ ಬಲಿ ► ಮಾಣಿ ಅಪಘಾತದ ಗಾಯಾಳು ಮೃತ್ಯು Read More »

ಕರಾವಳಿ

ಉಪ್ಪಿನಂಗಡಿ: ಸಿಡಿಲು ಬಡಿದು ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.14. ವರ್ಷದ ಮೊದಲ ಮಳೆಗೆ ಬಂದಂತಹ ಭಾರೀ ಸಿಡಿಲಿನ ಆಘಾತಕ್ಕೆ ಮೂರು ಮನೆಗಳಲ್ಲಿನ ಐವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಬಂದಾರು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಗಾಯಾಳುಗಳನ್ನು ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ದರ್ಖಾಸು ನಿವಾಸಿಗಳಾದ ಅಭಿಲಾಷ್, ಆನಂದ, ಪತ್ನಿ ಮೀನಾಕ್ಷಿ, ಪುತ್ರ ಪೂರ್ಣೇಶ್ ಹಾಗೂ ಯೂಸುಫ್ ಎಂಬವರ ಪುತ್ರಿ ಉಮೈಮ ಎಂದು ಗುರುತಿಸಲಾಗಿದೆ. ರಾತ್ರಿ ಇವರೆಲ್ಲರೂ ತಮ್ಮ ತಮ್ಮ ಮನೆಯಲ್ಲಿದ್ದ ಸಂದರ್ಭದಲ್ಲಿ ಭಾರೀ ಸಿಡಿಲೊಂದು ಮನೆ ಪಕ್ಕದ ಮರಕ್ಕೆ

ಉಪ್ಪಿನಂಗಡಿ: ಸಿಡಿಲು ಬಡಿದು ಐವರಿಗೆ ಗಾಯ Read More »

ಕರಾವಳಿ
Scroll to Top