ಕರಾವಳಿ

ನಡುಮಜಲು: ಶ್ರೀ ಹೊಸಮ್ಮ‌ ದೇವಿ ಕೊಡಮಣಿತ್ತಾಯ ಮತ್ತು ವಿಷ್ಣುಮೂರ್ತಿ ದೈವಸ್ಥಾನ ► ಇಂದಿನಿಂದ (ಮಾರ್ಚ್ 13 ರಿಂದ 22) ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಮರ್ದಾಳ 102 ನೆಕ್ಕಿಲಾಡಿ ಗ್ರಾಮದ ನಡುಮಜಲು ಶ್ರೀ ಹೊಸಮ್ಮ ದೇವಿ ಕೊಡಮಣಿತ್ತಾಯ ಮತ್ತು ವಿಷ್ಣುಮೂರ್ತಿ ದೈವಸ್ಥಾನದಲ್ಲಿ 1ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ವರ್ಷಾವಧಿ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಇಂದು (ಮಾ.13 ರಿಂದ 22ರ ವರೆಗೆ) ನಡುಮಜಲು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಡೆಯಲಿದೆ. ಮಾ.13ರಂದು ಪ್ರಾರ್ಥನೆ, ಉಗ್ರಾಣ ಮುಹೂರ್ತ ಹಸಿರು ಹೊರೆಕಾಣಿಕೆ ಸಮರ್ಪಣೆ ಕಲಶ ಪೂಜೆ, ಗಣಪತಿ ಹೋಮ ನಡೆಯಲಿದೆ. ಬಳಿಕ ಸಾಮೂಹಿಕ ಶ್ರೀ ಸತ್ಯನಾರಾಯಣ […]

ನಡುಮಜಲು: ಶ್ರೀ ಹೊಸಮ್ಮ‌ ದೇವಿ ಕೊಡಮಣಿತ್ತಾಯ ಮತ್ತು ವಿಷ್ಣುಮೂರ್ತಿ ದೈವಸ್ಥಾನ ► ಇಂದಿನಿಂದ (ಮಾರ್ಚ್ 13 ರಿಂದ 22) ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಮಹೋತ್ಸವ Read More »

ಕರಾವಳಿ

ಮಂಗಳೂರು: 2009 ರಲ್ಲಿ ನಡೆದಿದ್ದ ಪಬ್ ದಾಳಿ ಪ್ರಕರಣ ► ಮುತಾಲಿಕ್ ಸೇರಿ 26 ಮಂದಿ ಆರೋಪಿಗಳು ಖುಲಾಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.13. 2009ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಪಬ್ ದಾಳಿ ಪ್ರಕರಣ ಸಂಬಂಧಿಸಿದಂತೆ ದಕ್ಷಿಣ ಕನ್ನಡ 3ನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಸಾಕ್ಷ್ಯಾಧಾರದ ಕೊರತೆಯಿಂದಾಗಿ ಎಲ್ಲಾ 26 ಮಂದಿ ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದೆ. ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ 2009 ರ ಜನವರಿ 24ರಂದು ನಡೆದಿದ್ದ ಪಬ್ ದಾಳಿ ಪ್ರಕರಣದ ಬಗ್ಗೆ ಸುದೀರ್ಘ ವಿಚಾರಣೆಯ ಬಳಿಕ ಸಾಕ್ಷ್ಯಾಧಾರ ಕೊರತೆಯಿಂದಾಗಿ ಪ್ರಮುಖ ಆರೋಪಿಗಳಾದ ಪ್ರಮೋದ್ ಮುತಾಲಿಕ್, ಪ್ರಸಾದ್ ಅತ್ತಾವರ, ಸುಭಾಸ್ ಪಡೀಲ್, ದಿನಕರ ಶೆಟ್ಟಿ ಸೇರಿದಂತೆ

ಮಂಗಳೂರು: 2009 ರಲ್ಲಿ ನಡೆದಿದ್ದ ಪಬ್ ದಾಳಿ ಪ್ರಕರಣ ► ಮುತಾಲಿಕ್ ಸೇರಿ 26 ಮಂದಿ ಆರೋಪಿಗಳು ಖುಲಾಸೆ Read More »

ಕರಾವಳಿ

ರಸ್ತೆ ಒತ್ತುವರಿ ತೆರವಿಗೆ ನೀಡಿದ ನೋಟೀಸ್ ಗೆ ತಡೆಯಾಜ್ಞೆ ► ಐತ್ತೂರು ಕೇನ್ಯ ನಿವಾಸಿಗಳಿಂದ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.12. ಐತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇನ್ಯ ಮನೆ ನಿವೇಶನಗಳಿಗೆ ಹೋಗುವ ರಸ್ತೆಯನ್ನು ಸ್ಥಳೀಯರೊಬ್ಬರು ಒತ್ತುವರಿ ಮಾಡಿಕೊಂಡಿದ್ದು, ಇದರ ತೆರವಿಗೆ ಗ್ರಾಮ ಪಂಚಾಯಿತಿ ನೋಟೀಸ್ ನೀಡದರೆ, ಸತ್ಯಾಸತ್ಯತೆ ತಿಳಿಯದ ತಾಲೂಕು ಪಂಚಾಯಿತಿಯವರು ನೋಟೀಸ್ ಗೆ ತಡೆಯಾಜ್ಞೆ ನೀಡಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಕೇನ್ಯ ನಿವಾಸಿಗಳು ಎಚ್ಚರಿಸಿದ್ದಾರೆ. ಸೋಮವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೇನ್ಯ ಮನೆ ನಿವೇಶನದ ನಾಗರೀಕರ ಪರವಾಗಿ ಇಲ್ಲಿನ ರಶ್ಮಿ ಎಂಬವರು ಮಾತನಾಡಿ, ಕೇನ್ಯ ಎಂಬಲ್ಲಿ 51 ನಾಗರೀಕರಿಗೆ

ರಸ್ತೆ ಒತ್ತುವರಿ ತೆರವಿಗೆ ನೀಡಿದ ನೋಟೀಸ್ ಗೆ ತಡೆಯಾಜ್ಞೆ ► ಐತ್ತೂರು ಕೇನ್ಯ ನಿವಾಸಿಗಳಿಂದ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ

ವಿದ್ಯುತ್ ಸಮಸ್ಯೆಯ ವಿರುದ್ಧ ರಾಮಕುಂಜದಲ್ಲಿ ದೊಂದಿ ಮೆರವಣಿಗೆಯ ಮೂಲಕ ಪ್ರತಿಭಟನೆ ► ಮೇಣದ ಬತ್ತಿ ಉರಿಸಿ ಓದುವ ಮೂಲಕ ವಿಶಿಷ್ಠವಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಮಾ.12. ಬಹುದಿನಗಳಿಂದ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿ ರಾಮಕುಂಜದ ಗೋಳಿತ್ತಡಿಯಿಂದ ಆತೂರು ಸಿ.ಎ. ಬ್ಯಾಂಕಿನವರೆಗೆ ದೊಂದಿ ಮೆರವಣಿಗೆಯ ಮೂಲಕ ಪ್ರತಿಭಟನೆಯು ಸೋಮವಾರ ರಾತ್ರಿ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ, ಬಿಜೆಪಿ ಮುಖಂಡ ಕಿಶೋರ್ ಶಿರಾಡಿ ಮಾತನಾಡಿ, ದಿನದ 24 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ನೀಡುತ್ತೇವೆ ಎಂದು ಜಾಹೀರಾತಿನಲ್ಲಿ ಹೇಳುವ ಸಚಿವರು ಮಾತು ಉಳಿಸಿಕೊಳ್ಳದೆ ಭ್ರಷ್ಟರಾಗಿದ್ದಾರೆ. ಇಂತಹ ಲಜ್ಜೆಗೆಟ್ಟ ಸರಕಾರ ತೊಳಗಿದರೆ ಮಾತ್ರ ಜನಸಾಮಾನ್ಯರು ನೆಮ್ಮದಿಯಿಂದ

ವಿದ್ಯುತ್ ಸಮಸ್ಯೆಯ ವಿರುದ್ಧ ರಾಮಕುಂಜದಲ್ಲಿ ದೊಂದಿ ಮೆರವಣಿಗೆಯ ಮೂಲಕ ಪ್ರತಿಭಟನೆ ► ಮೇಣದ ಬತ್ತಿ ಉರಿಸಿ ಓದುವ ಮೂಲಕ ವಿಶಿಷ್ಠವಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳು Read More »

ಕರಾವಳಿ

ಪಡುಬಿದ್ರೆ: ಖಾಸಗಿ ಬಸ್ಸುಗಳ ನಡುವಿನ ಪೈಪೋಟಿ ► ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬಸ್ – ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಮಾ.12. ಖಾಸಗಿ ಬಸ್ಸುಗಳೆಡರಡರ ನಡುವಿನ ಪೈಪೋಟಿಯಿಂದಾಗಿ ಎಕ್ಸ್‌ಪ್ರೆಸ್‌ ಬಸ್ಸೊಂದು ಮಗುಚಿ ಬಿದ್ದ ಘಟನೆ ಉಡುಪಿ – ಮಂಗಳೂರು ಹೆದ್ದಾರಿಯ ಹೆಜಮಾಡಿ ಟೋಲ್ ಗೇಟ್ ಬಳಿ ಸೋಮವಾರದಂದು ನಡೆದಿದೆ. ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ರಾಜ್ ಕುಮಾರ್ ಹೆಸರಿನ ಖಾಸಗಿ ಎಕ್ಸ್‌ಪ್ರೆಸ್‌ ಬಸ್ ಮುಂದಿನ ಬಸ್ಸನ್ನು ಹಿಂದಿಕ್ಕುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಿರು ಸೇತುವೆಯ ಬಳಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು

ಪಡುಬಿದ್ರೆ: ಖಾಸಗಿ ಬಸ್ಸುಗಳ ನಡುವಿನ ಪೈಪೋಟಿ ► ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬಸ್ – ಹಲವರಿಗೆ ಗಾಯ Read More »

ಕರಾವಳಿ

ಸುಳ್ಯಪದವು: ಆತ್ಮಹತ್ಯೆಗೆ ಯತ್ನಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.12. ಶುಕ್ರವಾರದಂದು ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿ ಚಿಂತಾಜನಕ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಸುಳ್ಯಪದವು ನಿವಾಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕರ್ನಾಟಕ – ಕೇರಳ ಗಡಿ ಭಾಗದ ಪಡುವನ್ನೂರು ಗ್ರಾಮದ ಸುಳ್ಯಪದವು ಸಮೀಪದ ನೆಟ್ಟಣಿಗೆ ನಿವಾಸಿ ನಾಗರಾಜ ಮಣಿಯಾಣಿ ಎಂಬವರ ಪುತ್ರ ಪಡುವನ್ನೂರು ಗ್ರಾಮದ ಸರ್ವೋದಯ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚರಣ್ ರಾಜ್ ಎಂದು ಗುರುತಿಸಲಾಗಿದೆ. ಮಾರ್ಚ್ 09 ರಂದು ಬೆಳಿಗ್ಗಿನ ಜಾವ

ಸುಳ್ಯಪದವು: ಆತ್ಮಹತ್ಯೆಗೆ ಯತ್ನಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಬಂಟ್ವಾಳ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.11. ಸುಮಾರು 06 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ ಘಟನೆ ಭಾನುವಾರದಂದು ವೇಣೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಮೇರಮಜಲು ಗ್ರಾಮದ ಅಬ್ಬೆಟ್ಟು ಮನೆ ನಿವಾಸಿ ಫ್ರಾನ್ಸಿಸ್ ಡಿ’ಸೋಜಾ ಎಂಬವರ ಪುತ್ರ ಲಾರೆನ್ಸ್ ಮೆಲ್ವಿನ್ ಡಿ ಸೋಜಾ ಯಾನೆ ಜೀವನ್ ಯಾನೆ ಸಲ್ಮಾನ್ ಯಾನೆ ಮಹಮ್ಮದ್ ಸಲ್ಮಾನ್(32) ಎಂದು ಗುರುತಿಸಲಾಗಿದೆ. 2012 ರ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡು ಪ್ರಸ್ತುತ ಬೆಳ್ತಂಗಡಿ

ಬಂಟ್ವಾಳ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ Read More »

ಕರಾವಳಿ

ಕಲ್ಲುಗುಡ್ಡೆ: ಪ್ರತ್ಯೇಕವಾಗಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗಳಿಗೆ ದಾಳಿ ► ಆರು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.11. ಪ್ರತ್ಯೇಕವಾಗಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿರುವ ಕಡಬ ಪೊಲೀಸರು ಆರು ಮಂದಿಯನ್ನು ಬಂಧಿಸಿ 3440 ರೂ. ಗಳನ್ನು ವಶಪಡಿಸಿಕೊಂಡ ಘಟನೆ ಭಾನುವಾರದಂದು ಕಲ್ಲುಗುಡ್ಡೆಯಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ ಖಚಿತ ಮಾಹಿತಿಯ ಮೇರೆಗೆ ಕಲ್ಲುಗುಡ್ಡೆಯ ದೋಂತಿಲಡ್ಕ ಎಂಬಲ್ಲಿ ರಸ್ತೆ ಬದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿ ಸ್ಥಳೀಯ ನಿವಾಸಿಗಳಾದ ರಾಜು, ಕೇಶವ ಹಾಗೂ ಪೊಡಿಯ ಎಂಬವರನ್ನು ಬಂಧಿಸಿ ಆಟಕ್ಕೆ ಬಳಸಿದ 1990 ರೂ. ಗಳನ್ನು ವಶಕ್ಕೆ

ಕಲ್ಲುಗುಡ್ಡೆ: ಪ್ರತ್ಯೇಕವಾಗಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗಳಿಗೆ ದಾಳಿ ► ಆರು ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ಕಡಬ: ಕಂದಾಯ ಇಲಾಖೆಯಲ್ಲಿನ ದಲಿತ ವಿರೋಧಿ ನೀತಿಯ ವಿರುದ್ಧ ಪ್ರತಿಭಟನೆ ► ತಾಲೂಕು ಉದ್ಘಾಟನೆಗಾಗಿ ಆಗಮಿಸಲಿರುವ ಕಂದಾಯ ಸಚಿವರಿಗೆ ಚಪ್ಪಲಿ ಚಳವಳಿಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.11. ಕಂದಾಯ ಇಲಾಖೆ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದು, ಇದರ ಬಗ್ಗೆ ಕಡಬ ತಾಲೂಕು ಉದ್ಘಾಟನೆಗೆ ಆಗಮಿಸಲಿರುವ ಕಂದಾಯ ಸಚಿವರ ವಿರುದ್ಧ ಚಪ್ಪಲಿ ಚಳವಳಿ ಮಾಡಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಚಾಲಕ ಆನಂದ ಮಿತ್ತಬೈಲು ಹೇಳಿದರು. ಅವರು ಭಾನುವಾರದಂದು ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿವಿಧ ರಾಜಕೀಯ ವ್ಯಕ್ತಿಗಳ ಕುಮ್ಮಕ್ಕಿನಿಂದಾಗಿ ಕಡಬ ಭಾಗದ ಅನೇಕ

ಕಡಬ: ಕಂದಾಯ ಇಲಾಖೆಯಲ್ಲಿನ ದಲಿತ ವಿರೋಧಿ ನೀತಿಯ ವಿರುದ್ಧ ಪ್ರತಿಭಟನೆ ► ತಾಲೂಕು ಉದ್ಘಾಟನೆಗಾಗಿ ಆಗಮಿಸಲಿರುವ ಕಂದಾಯ ಸಚಿವರಿಗೆ ಚಪ್ಪಲಿ ಚಳವಳಿಯ ಎಚ್ಚರಿಕೆ Read More »

ಕರಾವಳಿ

ಕಾಣಿಯೂರು: ಅಪರಿಚಿತ ಗಂಡಸಿನ ಮೃತದೇಹದ ಅಸ್ಥಿಪಂಜರ ಪತ್ತೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.11. ಅಪರಿಚಿತ ಗಂಡಸಿನ ಕೊಳೆತ ಮೃತದೇಹದ ಅಸ್ಥಿಪಂಜರವೊಂದು ಪೊದೆಯಲ್ಲಿ ಪತ್ತೆಯಾದ ಘಟನೆ ಕಾಣಿಯೂರು ಸಮೀಪದ ಕೂಡುರಸ್ತೆ ಎಂಬಲ್ಲಿ ಭಾನುವಾರದಂದು ಕಂಡುಬಂದಿದೆ. ಮೃತದೇಹವು ಸಂಪೂರ್ಣ ಕೊಳೆತಿದ್ದು, ಅಸ್ಥಿಪಂಜರ ಕಂಡುಬಂದಿದೆ ಎನ್ನಲಾಗಿದೆ. ಸುಮಾರು 50 ರಿಂದ 60 ವರ್ಷ ಪ್ರಾಯದ ಗಂಡಸಿನ ಮೃತದೇಹವಾಗಿರಬಹುದೆಂದು ಅಂದಾಜಿಸಲಾಗಿದ್ದು, ಪಕ್ಕದಲ್ಲೇ ಕೀಟನಾಶಕದ ಬಾಟಲ್ ಪತ್ತೆಯಾಗಿದೆ. ಒಂದು ಕಾಲನ್ನು ಯಾವುದೋ ಪ್ರಾಣಿಗಳು ತಿಂದು ದೇಹದಿಂದ ಬೇರ್ಪಟ್ಟು ಪೊದೆಯಲ್ಲಿ ಮಲಗಿಸಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಪೊದೆಯೊಂದರಿಂದ ಕೊಳೆತ ವಾಸನೆ ಬರುತ್ತಿದ್ದುದನ್ನು ಗಮನಿಸಿದ

ಕಾಣಿಯೂರು: ಅಪರಿಚಿತ ಗಂಡಸಿನ ಮೃತದೇಹದ ಅಸ್ಥಿಪಂಜರ ಪತ್ತೆ Read More »

ಕರಾವಳಿ
Scroll to Top