ಕರಾವಳಿ

ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಕ್ಕೆ ಶಿಲಾನ್ಯಾಸ ► HLLMRI ವಿಭಾಗದ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.11. ಬೆಂಗಳೂರಿನಲ್ಲಿರುವಂತೆ ಮಂಗಳೂರಿನಲ್ಲಿಯೂ ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿಯವರ ಹೆಸರಿನಲ್ಲಿ ಪ್ರಸ್ತುತ ಇರುವ ಆರ್‌ಎಪಿಸಿಸಿ ಆಸ್ಪತ್ರೆ ಮೇಲ್ದರ್ಜೆಗೇರಲಿದ್ದು, ವೆನ್ಲಾಕ್ ಆಸ್ಪತ್ರೆಯು ಮುಂದಿನ ಎರಡು ವರ್ಷಗಳಲ್ಲಿ ಇನ್ನಷ್ಟು ಹೊಸ ಸೌಲಭ್ಯಗಳೊಂದಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಶನಿವಾರದಂದು ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಇವುಗಳ ಸಹಭಾಗಿತ್ವದಲ್ಲಿ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಸೂಪರ್ […]

ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಕ್ಕೆ ಶಿಲಾನ್ಯಾಸ ► HLLMRI ವಿಭಾಗದ ಲೋಕಾರ್ಪಣೆ Read More »

ಕರಾವಳಿ

ಪುತ್ತೂರು: ಜ್ಯೋತಿಷ್ಯ ಕೇಳಲು ಬಂದ ಬಾಲಕಿಯ ಮೇಲೆ ಅತ್ಯಾಚಾರ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.11. ಜ್ಯೋತಿಷ್ಯ ಕೇಳಲೆಂದು ಆಗಮಿಸಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ಶನಿವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ತನ್ನ ಮನೆಯಲ್ಲಿಯೇ ಜ್ಯೋತಿಷ್ಯ ಶಾಸ್ತ್ರ ಹೇಳುತ್ತಿದ್ದ ಪುತ್ತೂರಿನ ಬನ್ನೂರು ನೆಕ್ಕಿಲ ನಿವಾಸಿ ಬಾಲಚಂದ್ರ ಆಚಾರ್ಯ(34) ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿರುವ ಈತ ಮಾರ್ಚ್ 03 ರಂದು ಜ್ಯೋತಿಷ್ಯ ಕೇಳಲೆಂದು ತನ್ನ ಮನೆಯವರೊಂದಿಗೆ ಬಂದಿದ್ದ ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಬಾಲಕಿಯ ಹೆತ್ತವರು ನೀಡಿದ

ಪುತ್ತೂರು: ಜ್ಯೋತಿಷ್ಯ ಕೇಳಲು ಬಂದ ಬಾಲಕಿಯ ಮೇಲೆ ಅತ್ಯಾಚಾರ ► ಆರೋಪಿಯ ಬಂಧನ Read More »

ಕರಾವಳಿ

ಪುಂಜಾಲಕಟ್ಟೆ: ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ► ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.10. ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಮಹಿಳೆಯನ್ನು ಪುಂಜಾಲಕಟ್ಟೆ ಸಮೀಪದ ತುರ್ಕಳಿಕೆಯ ಗುಂಡಿಮನೆ ನಿವಾಸಿ ಹರ್ಷಿಯಾ ಬಾನು ಎಂದು ಗುರುತಿಸಲಾಗಿದೆ. ಈಕೆಯನ್ನು ಕಳೆದ ಸುಮಾರು ಮೂರು ವರ್ಷಗಳ ಹಿಂದೆ ವಿಟ್ಲ ಸಮೀಪದ ಕಂಬಳಬೆಟ್ಟು ಶಾಂತಿನಗರದ ಆಸಿಫ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಆಸಿಫ್ ಹಾಗೂ ಮನೆಯವರು ಈಕೆಗೆ ಮಾನಸಿಕ ಹಾಗೂ ದೈಹಿಕ

ಪುಂಜಾಲಕಟ್ಟೆ: ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ► ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತ್ಯು Read More »

ಕರಾವಳಿ

ಮಂಗಳೂರು: ಐದನೇ ದಿನಕ್ಕೆ ಕಾಲಿಟ್ಟ ಓಲಾ ಕಂಪೆನಿಯ ವಿರುದ್ಧ ಚಾಲಕರ ಮುಷ್ಕರ ► ಹಲವು ಹೋರಾಟಗಾರರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.10. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಓಲಾ ಕ್ಯಾಬ್ ವಿರುದ್ಧ ನಡೆಯುತ್ತಿರುವ ಮುಷ್ಕರ ತೀವ್ರಗೊಂಡಿದ್ದು, ಹೋರಾಟಗಾರರನ್ನು ಬಂಧಿಸಿ ಠಾಣೆಗೆ ಕರೆದೊಯ್ದ ಘಟನೆ ಶನಿವಾರದಂದು ನಡೆದಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮಂಗಳೂರಿನಲ್ಲಿ ಓಲಾ ವಿರುದ್ದ ಚಾಲಕರ ಮುಷ್ಕರ ಐದನೇ ದಿನಕ್ಕೆ ಕಾಲಿಟ್ಟಿದ್ದು, ಓಲಾ ವಿರುದ್ದ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಮಂಗಳೂರಿನ ಲಾಲ್ ಭಾಗ್ ನಲ್ಲಿರುವ ಓಲಾ ಕಂಪೆನಿ ಕಚೇರಿಗೆ ಬೀಗ ಹಾಕಿದ ಓಲಾ ಕಂಪೆನಿ ಸಿಬ್ಬಂದಿಗಳು ಓಲಾ ಕಂಪೆನಿಯ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಆಗ್ರಹಿಸಿ

ಮಂಗಳೂರು: ಐದನೇ ದಿನಕ್ಕೆ ಕಾಲಿಟ್ಟ ಓಲಾ ಕಂಪೆನಿಯ ವಿರುದ್ಧ ಚಾಲಕರ ಮುಷ್ಕರ ► ಹಲವು ಹೋರಾಟಗಾರರ ಬಂಧನ Read More »

ಕರಾವಳಿ

ಅಯ್ಯಪ್ಪ ಸ್ವಾಮಿಯ ಭಕ್ತಿಗೀತೆಯನ್ನು ರಾಜಕೀಯ ಪ್ರಚಾರಕ್ಕೆ ದುರ್ಬಳಕೆಯ ಆರೋಪ ► ಶಾಸಕ ಮೊಯ್ದೀನ್ ಬಾವಾ ವಿರುದ್ಧ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.10. ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರವಾದ ಶಬರಿಮಲೆ ಅಯ್ಯಪ್ಪ ಸ್ವಾಮಿಯವರ ಭಕ್ತಿ ಗೀತೆಯನ್ನು ತನ್ನ ರಾಜಕೀಯ ಪ್ರಚಾರಕ್ಕಾಗಿ ದುರ್ಬಳಕೆ ಮಾಡಿರುವುದಾಗಿ ಆರೋಪಿಸಿ ಶಾಸಕ ಬಿ.ಎ.ಮೊಯ್ದಿನ್ ಬಾವ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಾಸಕ ಮೊಯ್ದಿನ್ ಶಬರಿಮಲೆ ಅಯ್ಯಪ್ಪನನ್ನು ಸ್ತುತಿಸುವ ಹಾಡಿನ ರಾಗವನ್ನು ಬಳಸಿ ತುಳುವಿನಲ್ಲಿ ಹಾಡು ರಚಿಸಿ ಹಿಂದೂಗಳಿಗೆ ಅಪಮಾನ ಮಾಡಿದ್ದು, ಚುನಾವಣೆಯ ಸಂದರ್ಭ ಈ ರೀತಿಯ ಕೋಮು ಸೌಹಾರ್ದತೆಯನ್ನು ಕೆಡಿಸುವಂತಹ ವಿಷಯಗಳನ್ನು ಪ್ರಚಾರಕ್ಕೆ ಬಳಸಿರುವ ಮೊಯ್ದಿನ್

ಅಯ್ಯಪ್ಪ ಸ್ವಾಮಿಯ ಭಕ್ತಿಗೀತೆಯನ್ನು ರಾಜಕೀಯ ಪ್ರಚಾರಕ್ಕೆ ದುರ್ಬಳಕೆಯ ಆರೋಪ ► ಶಾಸಕ ಮೊಯ್ದೀನ್ ಬಾವಾ ವಿರುದ್ಧ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ಆಲಂಕಾರು: ವಿಷ ಸೇವಿಸಿ‌ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮಾ.10. ಸಾಲಬಾಧೆಯಿಂದ ಬೇಸತ್ತು ವ್ಯಕ್ತಿಯೋರ್ವರು ವಿಷ ಸೇವಿಸಿ ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಆಲಂಕಾರು ಗ್ರಾಮದ ನಾಡ್ತಿಲ ನಿವಾಸಿ ಶಶಿಧರ್ ಗೌಡ(40) ಎಂದು ಗುರುತಿಸಲಾಗಿದೆ. ಸಾಲಭಾದೆಯಿಂದ ಬಳಲುತ್ತಿದ್ದ ಇವರು ವಿಪರೀತ ಮದ್ಯ ಸೇವನೆಯ ಚಟದಿಂದಾಗಿ ಬೇಸತ್ತು ವಿಷ ಪದಾರ್ಥ ಸೇವಿಸಿದ್ದಲ್ಲದೆ ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಪತ್ನಿ ಕುಸುಮ ಎಂಬವರು ನೀಡಿದ ದೂರಿನಂತೆ ಕಡಬ

ಆಲಂಕಾರು: ವಿಷ ಸೇವಿಸಿ‌ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಮಡಂತ್ಯಾರು: ಬೈಕ್ – ಲಾರಿ ಅಪಘಾತ ► ಬೈಕ್ ಸವಾರ ಕಡಬ ನಿವಾಸಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮಾ.10. ಬೈಕ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಕಡಬ ನಿವಾಸಿ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಎಂಬಲ್ಲಿ ಗುರುವಾರದಂದು ನಡೆದಿದೆ. ಗಾಯಾಳುವನ್ನು ಕಡಬ ಗ್ರಾಮದ ಕಳಾರ ನಿವಾಸಿ ಸಾಯಿಪ್ರಸಾದ್ (40) ಎಂದು ಗುರುತಿಸಲಾಗಿದೆ. ಸಹ ಸವಾರ ಎಡಮಂಗಲ ನಿವಾಸಿ ಕಮಲಾಕ್ಷ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಳೆದ ಕೆಲ ಸಮಯಗಳ ಹಿಂದೆ ತನ್ನ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿ

ಮಡಂತ್ಯಾರು: ಬೈಕ್ – ಲಾರಿ ಅಪಘಾತ ► ಬೈಕ್ ಸವಾರ ಕಡಬ ನಿವಾಸಿ ಗಂಭೀರ Read More »

ಕರಾವಳಿ

ನಾಳೆ (ಮಾ.11) ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.10. ನಾಳೆ (ಮಾರ್ಚ್ 11) ಎರಡನೇ ಸುತ್ತಿನಲ್ಲಿ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ತಾಲೂಕುವಾರು ಬೂತುಗಳ ಸಂಖ್ಯೆ ಹಾಗೂ ಮಕ್ಕಳ ಸಂಖ್ಯೆ ಈ ಕೆಳಗಿನಂತಿದೆ. ಬಂಟ್ವಾಳ ತಾಲೂಕು – 190 ಬೂತ್‍ಗಳು, 31562 ಮಕ್ಕಳು, ಬೆಳ್ತಂಗಡಿ ತಾಲೂಕು – 164 ಬೂತ್‍ಗಳು, 21814 ಮಕ್ಕಳು, ಮಂಗಳೂರು ತಾಲೂಕು – 351 ಬೂತ್‍ಗಳು, 73,647 ಮಕ್ಕಳು, ಪುತ್ತೂರು ತಾಲೂಕು – 145 ಬೂತ್‍ಗಳು, 21138 ಮಕ್ಕಳು, ಸುಳ್ಯ ತಾಲೂಕು-75 ಬೂತ್‍ಗಳು, 10856

ನಾಳೆ (ಮಾ.11) ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ Read More »

ಕರಾವಳಿ

ಕುಂತೂರು: ಅಂಗಡಿಗೆಂದು ತೆರಳಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.09. ಫ್ಯಾನ್ಸಿ ಅಂಗಡಿಗೆಂದು ತೆರಳಿದ್ದ ಯುವತಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಕುಂತೂರು ಎಂಬಲ್ಲಿ ಗುರುವಾರದಂದು ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕುಂತೂರು ಗ್ರಾಮದ ಗುತ್ತುಪಾಲ್ ನಿವಾಸಿ ದಿ| ಅಣ್ಣು ಎಂಬವರ ಪುತ್ರಿ ನಂದಿನಿ(22) ಎಂದು ಗುರುತಿಸಲಾಗಿದೆ. ಈಕೆ‌ ಗುರುವಾರದಂದು ಫ್ಯಾನ್ಸಿ ಅಂಗಡಿಗೆಂದು ತೆರಳಿದ್ದು, ಆ ನಂತರ ಮನೆಗೆ ಬಾರದೆ ಇದ್ದುದರಿಂದ ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗಿಲ್ಲದ ಕಾರಣ ಶುಕ್ರವಾರದಂದು ಯುವತಿಯ ತಾಯಿ ಸುಂದರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ

ಕುಂತೂರು: ಅಂಗಡಿಗೆಂದು ತೆರಳಿದ್ದ ಯುವತಿ ನಾಪತ್ತೆ Read More »

ಕರಾವಳಿ

ಪಣಕಜೆ: ಚಲಿಸುತ್ತಿದ್ದ ಟ್ಯಾಂಕರ್ ನಿಂದ ಏಕಾಏಕಿ ಗ್ಯಾಸ್ ಸೋರಿಕೆ ► ಚಾರ್ಮಾಡಿ ಘಾಟ್ ಬಂದ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.09. ಇಲ್ಲಿನ ಚಾರ್ಮಾಡಿ ಸಮೀಪದ ಪಣಕ್ಕಜೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಚಲಿಸುತ್ತಿದ್ದ ಟ್ಯಾಂಕರ್ ನಿಂದ ಏಕಾಏಕಿ ಗ್ಯಾಸ್ ಸೋರಿಕೆಯಾಗಲು ಆರಂಭಿಸಿದ್ದರಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಶಿರಾಡಿ ಘಾಟ್ ದುರಸ್ತಿಯ ಹಿನ್ನಲೆಯಲ್ಲಿ ಹೆಚ್ಚಿನ ವಾಹನಗಳು ಚಾರ್ಮಾಡಿ ಮೂಲಕವೇ ಮಂಗಳೂರು ಬೆಂಗಳೂರಿಗೆ ಸಂಚರಿಸುತ್ತಿದ್ದವು. ಈ ಸಂದರ್ಭದಲ್ಲಿ ಟ್ಯಾಂಕರ್ ನ ಮೇಲ್ಭಾಗದಿಂದ ಗ್ಯಾಸ್ ಸೋರಿಕೆಯಾಗಲು ಆರಂಭಿಸಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಅಗ್ನಿ ಶಾಮಕದಳದ ಅಧಿಕಾರಿಗಳು ದೌಡಾಯಿಸಿ ನೀರು ಹಾರಿಸಿ ಅಗ್ನಿ ಅವಘಡವಾಗದಂತೆ

ಪಣಕಜೆ: ಚಲಿಸುತ್ತಿದ್ದ ಟ್ಯಾಂಕರ್ ನಿಂದ ಏಕಾಏಕಿ ಗ್ಯಾಸ್ ಸೋರಿಕೆ ► ಚಾರ್ಮಾಡಿ ಘಾಟ್ ಬಂದ್ Read More »

ಕರಾವಳಿ
Scroll to Top