ಕರಾವಳಿ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಕಣ್ತುಂಬಿಕೊಂಡ ಸಾವಿರಾರು ಭಕ್ತರು

(ನ್ಯೂಸ್‌ ಕಡಬ) newskadaba.com ,ಜ.10  ಸುಳ್ಯ: ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ನಡೆಯುತ್ತಿದ್ದು, ಶುಕ್ರವಾರ ರಾತ್ರಿ ಶ್ರೀ ಚೆನ್ನಕೇಶವ ದೇವರಿಗೆ ಪ್ರಥಮವಾಗಿ ಪುಷ್ಪರಥೋತ್ಸವ ನಡೆಯಿತು. ಇತ್ತೀಚೆಗೆ ದೇವಸ್ಥಾನದ ಹಳೆ ರಥವು ಪುಷ್ಪರಥವಾಗಿ ರೂಪುಗೊಂಡು ಕೋಟೇಶ್ವರದಿಂದ ಚೆನ್ನಕೇಶವ ದೇವಸ್ಥಾನಕ್ಕೆ ಬಂದಿತ್ತು. ಜಾತ್ರೋತ್ಸವದ ಸಂದರ್ಭದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು ಶ್ರೀ ಚೆನ್ನಕೇಶವ ದೇವರನ್ನು ಪುಷ್ಪರಥದಲ್ಲಿ ಕುಳ್ಳಿರಿಸಿ ದೇವಸ್ಥಾನದ ತಂತ್ರಿಗಳಿಂದ ಪೂಜೆ ನೆಡದ ಬಳಿಕ ರಥ ಎಳೆಯಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ […]

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಕಣ್ತುಂಬಿಕೊಂಡ ಸಾವಿರಾರು ಭಕ್ತರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ

(ನ್ಯೂಸ್‌ ಕಡಬ) newskadaba.com ,ಜ.10  ಭಾರತೀಯ ಸೇನೆಯು ಇತ್ತೀಚೆಗೆ 67ನೇ ಶಾರ್ಟ್ ಸರ್ವಿಸ್ ಕಮಿಷನ್ ಕೋರ್ಸ್‌ಗೆ ಪ್ರವೇಶಕ್ಕಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಕೋರ್ಸ್‌ಗೆ ಪ್ರವೇಶಕ್ಕಾಗಿ ಎಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 350 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಪುರುಷ ಅಭ್ಯರ್ಥಿಗಳು ಮಾತ್ರ SSC ಟೆಕ್ 67 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಹೊಂದಿರುತ್ತಾರೆ. ಆಯ್ಕೆಯಾದವರಿಗೆ ಅಕ್ಟೋಬರ್ 2026 ರಿಂದ ಪ್ರಿ-ಕಮಿಷನಿಂಗ್ ಟ್ರೈನಿಂಗ್ ಅಕಾಡೆಮಿ ನಲ್ಲಿ ಕೋರ್ಸ್ ಪ್ರಾರಂಭವಾಗುತ್ತದೆ. ಅರ್ಹ

ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಮನೆಗೆ ಹೋಗಲು ರಸ್ತೆಗಾಗಿ ಧರಣಿ ಕುಳಿತ ಕುಟುಂಬ!

(ನ್ಯೂಸ್‌ ಕಡಬ) newskadaba.com ,ಜ.10  ಬಂಟ್ವಾಳ: ಮನೆಗೆ ಹೋಗಲು ರಸ್ತೆ ಮಾಡಿಕೊಡಿ ಎಂದು ಕುಟುಂಬವೊಂದು ಧರಣಿ ಕುಳಿತಕೊಂಡ ಘಟನೆ ನಡೆದಿದ್ದು, ಇವರ ಹೋರಾಟಕ್ಕೆ ಅಂಬೇಡ್ಕರ್ ತತ್ವ ಹಿತರಕ್ಷಣಾ ವೇದಿಕೆ ಕೈ ಜೋಡಿಸಿದೆ.ಪುಣಚ ಗ್ರಾಮದ ಸುಣ್ಣಂಗಳ ರಾಮಣ್ಣ ನಾಯ್ಕ ಹಾಗೂ ಅವರ ಪತ್ನಿ ಸುನಂದಾ ಮತ್ತು ಮಕ್ಕಳು ರಸ್ತೆಗಾಗಿ ತಹಶಿಲ್ದಾರ್ ಕಚೇರಿಯ ಮುಂಭಾಗದಲ್ಲಿ ಧರಣಿ ಕುಳಿತಕೊಂಡಿದ್ದಾರೆ. ಕಳೆದ 75 ವರ್ಷಗಳಿಂದ ಕಾಲುದಾರಿ ಮಾತ್ರ ಇದ್ದು ರಸ್ತೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದು, ಹೊರತು ಲಾಭವಾಗಿಲ್ಲ ಎಂದು ಪ್ರತಿಭಟನೆ ನಿರತ

ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಮನೆಗೆ ಹೋಗಲು ರಸ್ತೆಗಾಗಿ ಧರಣಿ ಕುಳಿತ ಕುಟುಂಬ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಆಟೋ – ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com ,ಜ.10  ಬಂಟ್ವಾಳ: ತಾಲೂಕಿನ ಅಲ್ಲಿಪಾದೆ ಸಮೀಪದ ಉಜಿರಾಡಿಯಲ್ಲಿ ರಿಕ್ಷಾವೊಂದು ಚಾಲಕ‌ನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ, ಪೆರಿಯಪಾದೆ ನಿವಾಸಿ ಸಂಶುದ್ದೀನ್ ಹಾಗೂ ಇತರ ನಾಲ್ಕೈದು ಮಂದಿ ವಿದ್ಯಾರ್ಥಿಗಳು ಗಾಯಗೊಂಡು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಅವರು ಶಾಲೆಯಿಂದ ವಿದ್ಯಾರ್ಥಿಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಆಟೋ – ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com ,ರಾಜ್ಯದ ಉತ್ತರ ಒಳನಾಡಿನಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ಮುಖ್ಯವಾಗಿ ಬೀದರ್‌, ಕಲಬುರಗಿ, ವಿಜಯಪುರದಲ್ಲಿ ಶೀತಗಾಳಿ ಬೀಸಲಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಜಾರಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ    

ಇಂದಿನ ಹವಾಮಾನ ವರದಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರ್ಕಳ ನಕ್ರೆ ದೇವರ ಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ವೃದ್ಧನನ್ನುಸಮಯಕ್ಕೆ ಸರಿಯಾಗಿ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

(ನ್ಯೂಸ್‌ ಕಡಬ) newskadaba.com ,ಜ.09 ಕಾರ್ಕಳ: ಬಾವಿಗೆ ಬಿದ್ದಿದ್ದ ವೃದ್ಧನನ್ನು ಅಗ್ನಿಶಾಮಕ ಸಿಬ್ಬಂದಿಗಳು  ರಕ್ಷಿಸಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ದೇವರ ಗುಡ್ಡೆ ಪ್ರದೇಶದಲ್ಲಿ, ಸುಮಾರು 30 ಅಡಿ ಆಳದ ಬಾವಿಗೆ ಚಂದು ಪರವ (70 ) ಎಂಬ ವರು ಬಿದ್ದ ಘಟನೆ ನಡೆದಿದೆ. ಕೈ–ಕಾಲುಗಳಿಗೆ ಪ್ಯಾರಲಿಸಿಸ್ ಇರುವ ಕಾರಣ ಚಲನೆಗೆ ಅಸಹಾಯಕನಾಗಿದ್ದ ಚಂದು ಪರವ ಅವರು ಅಜಾಗರೂಕತೆಯಿಂದ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದ ತಕ್ಷಣ, ಕಾರ್ಕಳ ಅಗ್ನಿಶಾಮಕ ಠಾಣಾಧಿಕಾರಿ ಚಂದಶೇಖರ್ ಅವರ ನೇತೃತ್ವದಲ್ಲಿ

ಕಾರ್ಕಳ ನಕ್ರೆ ದೇವರ ಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ವೃದ್ಧನನ್ನುಸಮಯಕ್ಕೆ ಸರಿಯಾಗಿ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ

(ನ್ಯೂಸ್‌ ಕಡಬ) newskadaba.com ,ಜ.09 ಸುಳ್ಯ: ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ ಶಾಸಕಿ ಭಾಗೀರಥಿ ಮುರುಳ್ಯರ ಅಧ್ಯಕ್ಷತೆಯಲ್ಲಿ ಸುಳ್ಯದ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಿತು………… ಕೆಲದಿನಗಳ ಹಿಂದೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮಗುವೊಂದು ಸಾವನ್ನಪ್ಪಿದ್ದು,ಸಾವಿಗೆ ಕಾರಣ ಏನೆಂದು ತ್ರೈಮಾಸಿಕ ಕೆ.ಡಿ.ಪಿ ನಾಮನಿರ್ದೆಶಿತ ಸದಸ್ಯ ಧರ್ಮಪಾಲ ಕೊಯಿಂಗಾಜೆಯವರು ಪ್ರಶ್ನಿಸಿದರು.ಆಗ ತಾಲೂಕು ಆರೋಗ್ಯ ವೈದ್ಯಾಧಿಕಾರಿಯವರು ಸಮನ್ವಯತೆಯ ಕೊರೆತೆಯಿಂದ ಹೀಗೆ ಆಗಿರಬೇಕು.ಹೆಚ್ಚಿನ ಮಾಹಿತಿ ಆಸ್ಪತ್ರೆಯ ವೈದ್ಯಾಧಿಕಾರಿಯವರಿಗೆ ಗೊತ್ತಿದೆ ಎಂದು ಉತ್ತರಿಸಿದರು.ಆಗ ಧರ್ಮಪಾಲರು ನಮಗೆ ಸ್ಪಷ್ಟ ಮಾಹಿತಿ ಬೇಕು.ಆಡಳಿತ ವೈದ್ಯಾಧಿಕಾರಿ

ಸುಳ್ಯ ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com: ರಾಜ್ಯದ ಉತ್ತರ ಒಳನಾಡಿನ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಸ್ವಲ್ಪ ಏರಿಕೆಯಾಗಲಿದೆ….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್-ದೂರು ದಾಖಲು

(ನ್ಯೂಸ್‌ ಕಡಬ) newskadaba.com,ಜ.07: ಶಾಸಕ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಿರುವ ಘಟನೆ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಸದಾನಂದ ಅವರು ಜನವರಿ 7ರಂದು ತನ್ನ ಮೊಬೈಲ್‌ನ ಫೇಸ್ ಬುಕ್ ಖಾತೆಯನ್ನು ಗಮನಿಸಿದಾಗ ಬಿಲ್ಲವ ಸಂದೇಶ್ ಎಂಬ ಫೇಸ್ ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಶಾಸಕಿ ಶಾಸಕ ಭಾಗೀರಥಿ ಮುರುಳ್ಯ ಅವರ ಫೋಟೊವನ್ನು ಅವಹೇಳನ ರೀತಿಯಲ್ಲಿ ಬರಹಗಳನ್ನು ಹಾಕಿರುವುದು ಗಮನಿಸಿದ್ದಾರೆ. ಭಾಗೀರಥಿ ಮುರುಳ್ಯ ಅವರ

ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್-ದೂರು ದಾಖಲು Read More »

ಕರಾವಳಿ, ಕರ್ನಾಟಕ

ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,ಜ.07: ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ನಿಕ್ಷೇಪ್ ಬಂಗೇರ(26) ಎಂದು ಗುರುತಿಸಲಾಗಿದೆ. ನಿಕ್ಷೇಪ್ ವಾಸವಿದ್ದ ಬಗಲಗುಂಟೆಯ ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಅವರು 20ನೇ ಮಹಡಿಯ ಫ್ಲಾಟ್‌ನಲ್ಲಿ ವಾಸವಾಗಿದ್ದರು, ಆದರೆ ಬುಧವಾರ ಬೆಳಿಗ್ಗೆ 16ನೇ ಮಹಡಿಗೆ ಬಂದು ಅಲ್ಲಿಂದ ಕೆಳಗೆ ಜಿಗಿದಿದ್ದಾರೆ ಎಂದು ವರದಿಯಾಗಿದೆ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದರು. ಅವರು ಸ್ಕಿಜೋಫ್ರೇನಿಯಾ

ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top