ಕರಾವಳಿ

ಕಡಬ ಬ್ಲಾಕ್ ಕಾಂಗ್ರೆಸ್ ಮಟ್ಟದ ಪದಾಧಿಕಾರಿಗಳ ನೇಮಕ: ಆದೇಶ ಪತ್ರ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಮಾ.09. ಕಡಬ ಬ್ಲಾಕ್ ಕಾಂಗ್ರೆಸ್ ಮಟ್ಟದ ಪದಾಧಿಕಾರಿಗಳ ನೇಮಕ, ಆದೇಶ ಪತ್ರ ಹಸ್ತಾಂತರ ಕಾರ್ಯಕ್ರಮವು ಗುರುವಾರದಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ ಅಧ್ಯಕ್ಷತೆಯಲ್ಲಿ ಕಡಬ ಒಕ್ಕಲಿಗ ಗೌಡ ಸಭಾಭವನದಲ್ಲಿ ನಡೆಯಿತು. ದ.ಕ.ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಕಡಬ ಬ್ಲಾಕ್ ಉಸ್ತುವಾರಿ ನ್ಯಾಯವಾದಿ ಚಂದ್ರಶೇಖರ್ ಪೂಜಾರಿ ಪದಾಧಿಕಾರಿಗಳಿಗೆ ಅವರವರ ಹುದ್ಧೆಯ ಆದೇಶ ಪತ್ರ ವಿತರಿಸಿ, ಮಾತನಾಡಿ ಪಕ್ಷ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ […]

ಕಡಬ ಬ್ಲಾಕ್ ಕಾಂಗ್ರೆಸ್ ಮಟ್ಟದ ಪದಾಧಿಕಾರಿಗಳ ನೇಮಕ: ಆದೇಶ ಪತ್ರ ಹಸ್ತಾಂತರ Read More »

ಕರಾವಳಿ

ಗಂಡು ಹೆಣ್ಣಿನ ನಡುವೆ ಯಾವುದೇ ತಾರತಮ್ಯ ಬೇಡ: ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ► ಜಿ.ಪಂ. ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.09. ಈಗಿನ ಮಹಿಳೆಯರು ಗಂಡಸರಿಗಿಂತ ಯಾವುದರಲ್ಲೂ ಕಮ್ಮಿ ಇಲ್ಲವಾದ್ದರಿಂದ ಮಹಿಳೆಯರು ಮೀಸಲಾತಿಯನ್ನೇ ಅವಲಂಬಿಸಿ ಇರಬಾರದು ಹಾಗೂ ಎಲ್ಲಾ ಮಹಿಳೆಯರು ಗಂಡಸರಿಗೆ ಸರಿಸಮಾನವಾಗಿ ಬೆಳೆಯಬೇಕು. ಗಂಡು ಹೆಣ್ಣಿನ ನಡುವೆ ತಾರತಮ್ಯ ಬೇಡ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು. ಅವರು ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ದ.ಕ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್.ರವಿ ಮಾತನಾಡಿ, ಮಹಿಳೆಯರನ್ನು ಒಂದು ದಿನಕ್ಕೆ

ಗಂಡು ಹೆಣ್ಣಿನ ನಡುವೆ ಯಾವುದೇ ತಾರತಮ್ಯ ಬೇಡ: ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ► ಜಿ.ಪಂ. ವತಿಯಿಂದ ವಿಶ್ವ ಮಹಿಳಾ ದಿನಾಚರಣೆ Read More »

ಕರಾವಳಿ

ಅಕ್ರಮ ಮರ ಸಾಗಾಟ ಪತ್ತೆ ಹಚ್ಚಿದ ಅರಣ್ಯ ಸಂಚಾರಿ ದಳ ► ಹೆಬ್ಬಲಸು ಮತ್ತು ಮಾವು ಜಾತಿಯ 13 ದಿಮ್ಮಿಗಳೊಂದಿಗೆ ಟೆಂಪೋ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.09. ಹೆಬ್ಬಲಸು ಮತ್ತು ಮಾವು ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿರುವ ಮಂಗಳೂರು ಅರಣ್ಯ ಸಂಚಾರಿ ದಳದ  ಉಪ ವಲಯ ಅರಣ್ಯ ಅಧಿಕಾರಿಗಳು ಟೆಂಪೋ ಸಹಿತ ಮರಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮಂಗಳೂರಿನ ಅರ್ಜುನಕೋಡಿ ರಸ್ತೆಯ ಎಡಪದವು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಟೆಂಪೋವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹೆಬ್ಬಲಸು ಮತ್ತು ಮಾವು ಜಾತಿಯ ಒಟ್ಟು 13 ಮರದ ದಿಮ್ಮಿಗಳನ್ನು ಹಾಗೂ ಸಾಗಾಟಕ್ಕೆ ಬಳಸಲಾದ ಟೆಂಪೋವನ್ನು ಪಡಿಸಿಕೊಳ್ಳಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆನ್ನಲಾಗಿದೆ.

ಅಕ್ರಮ ಮರ ಸಾಗಾಟ ಪತ್ತೆ ಹಚ್ಚಿದ ಅರಣ್ಯ ಸಂಚಾರಿ ದಳ ► ಹೆಬ್ಬಲಸು ಮತ್ತು ಮಾವು ಜಾತಿಯ 13 ದಿಮ್ಮಿಗಳೊಂದಿಗೆ ಟೆಂಪೋ ವಶಕ್ಕೆ Read More »

ಕರಾವಳಿ

ಶೇ.50 ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಬರಬೇಕಾಗಿದೆ: ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮೊಹಮ್ಮದ್ ► ಟ್ಯಾಲೆಂಟ್‌ ರಿಸರ್ಚ್ ಫೌಂಡೇಶನ್ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.08. ಪಂಚಾಯತ್‌ ರಾಜ್ ಸಂಸ್ಥೆಗಳಲ್ಲಿ ಮಹಿಳಾ ಮೀಸಲು ಕಾಯಿದೆ ಜಾರಿಗೆ ಬಂದಿರುವುದರಿಂದ ಸ್ತ್ರೀಯರಿಗೆ ಆಡಳಿತ ನಡೆಸಲು ಹೆಚ್ಚಿನ ಅವಕಾಶ ಲಭಿಸಿದೆ. ಸಂಸತ್ತು ಮತ್ತು ವಿಧಾನ ಮಂಡಲದಲ್ಲೂ ಶೇ.50 ಮಹಿಳಾ ಮೀಸಲು ವಿಧೇಯಕ ಅನುಷ್ಠಾನಕ್ಕೆ ಬರಬೇಕಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮೊಹಮ್ಮದ್ ಹೇಳಿದರು. ಕಂಕನಾಡಿಯ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಭಾಂಗಣದಲ್ಲಿ ಗುರುವಾರದಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಮುಸ್ಲಿಂ ಮಹಿಳಾ ಸಾಹಿತ್ಯ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಒಂದು ಕಾಲದ ಪುರುಷ ಪ್ರಧಾನ ಸಮಾಜ ಸಡಿಲುಗೊಳ್ಳುತ್ತಿದೆ. ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ದೇವರು ಗಂಡು – ಹೆಣ್ಣು ಎಂಬ

ಶೇ.50 ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಬರಬೇಕಾಗಿದೆ: ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮೊಹಮ್ಮದ್ ► ಟ್ಯಾಲೆಂಟ್‌ ರಿಸರ್ಚ್ ಫೌಂಡೇಶನ್ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ Read More »

ಕರಾವಳಿ

ಲೋ ವೋಲ್ಟೇಜ್ ಮತ್ತು ಅನಿಯಮಿತ ವಿದ್ಯುತ್ ಕಡಿತದ ವಿರುದ್ಧ ಆಕ್ರೋಶ ► ಬಿಜೆಪಿ ಸುಳ್ಯ ಮಂಡಲ ವತಿಯಿಂದ ನೆಲ್ಯಾಡಿ ಸಬ್ ಸ್ಟೇಶನ್ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.08. ನೆಲ್ಯಾಡಿ ವಿದ್ಯುತ್ ಸಬ್ ಸ್ಟೇಷನ್ ನಿಂದ ಪೂರೈಕೆಯಾಗುವ ವಿದ್ಯುತ್ ಲೋ ವೋಲ್ಟೇಜ್ ನಿಂದ ಕೂಡಿದೆ ಹಾಗೂ ಅನಿಯಮಿತ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ನೆಲ್ಯಾಡಿ ಗ್ರಾಮದ ಮಾದೇರಿಯಲ್ಲಿರುವ ಸಬ್ ಸ್ಟೇಷನ್ ಎದುರು ಗುರುವಾರ ಸಂಜೆ ಪ್ರತಿಭಟನೆ ನಡೆಯಿತು. ವಿದ್ಯುತ್ ಸಮಸ್ಯೆ ಬಗ್ಗೆ ಜೆ.ಇ.ಯವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ವಾರದೊಳಗೆ ವಿದ್ಯುತ್ ಸಮಸ್ಯೆ ಸರಿಪಡಿಸದೇ ಇದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನಾಕಾರರನ್ನು

ಲೋ ವೋಲ್ಟೇಜ್ ಮತ್ತು ಅನಿಯಮಿತ ವಿದ್ಯುತ್ ಕಡಿತದ ವಿರುದ್ಧ ಆಕ್ರೋಶ ► ಬಿಜೆಪಿ ಸುಳ್ಯ ಮಂಡಲ ವತಿಯಿಂದ ನೆಲ್ಯಾಡಿ ಸಬ್ ಸ್ಟೇಶನ್ ಎದುರು ಪ್ರತಿಭಟನೆ Read More »

ಕರಾವಳಿ

ಸುಳ್ಯ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ ► ದಂಪತಿಗಳ ಜಗಳದಿಂದ ಮಗುವೊಂದು ಅನಾಥ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.08. ಕಳೆದ ಕೆಲವು ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಿದ್ದ ಮಹಿಳೆಯೋರ್ವರನ್ನು ತನ್ನ ಪತಿಯೇ ಕುತ್ತಿಗೆಗೆ ಹಗ್ಗ ಬಿಗಿದು ಹತ್ಯೆಗೈದಿದ್ದಲ್ಲದೆ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸೋಮವಾರಪೇಟೆಯ ಗೌಡಳ್ಳಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರ್ಚನಾ(31) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿಯನ್ನು ಅರ್ಚನಾರ ಪತಿ ಅಂತೋಣಿ(32) ಎಂದು ಗುರುತಿಸಲಾಗಿದೆ. ಪ್ರೇಮ ವಿವಾಹವಾಗಿದ್ದ ಇವರ ನಡುವೆ ಕ್ಷುಲ್ಲಕ

ಸುಳ್ಯ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ ► ದಂಪತಿಗಳ ಜಗಳದಿಂದ ಮಗುವೊಂದು ಅನಾಥ Read More »

ಕರಾವಳಿ

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಕೆ.ಎಂ ಲತೀಫ್ ಪರ್ತಿಪ್ಪಾಡಿ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.08. ದ.ಕ. ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಕೆ.ಎಂ. ಲತೀಫ್ ಪರ್ತಿಪ್ಪಾಡಿ ಇವರನ್ನು ದ.ಕ. ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಎನ್.ಎಸ್. ಕರೀಂ ಅವರು ಅವರು ನೇಮಕ ಮಾಡಿರುತ್ತಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಕೊಳ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯದರ್ಶಿಯಾದ ಎಂ.ಎಸ್. ಮಹಮ್ಮದ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಕೆ.ಎಂ ಲತೀಫ್ ಪರ್ತಿಪ್ಪಾಡಿ ನೇಮಕ Read More »

ಕರಾವಳಿ

ಕಡಬ: ಅಕ್ರಮವಾಗಿ ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಪರಾರಿ ► ಆರೋಪಿ ವಿರುದ್ಧ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಕಡಬ, ಮಾ.08. ಮಹಿಳೆಯೋರ್ವರು ಒಬ್ಬಂಟಿಯಾಗಿದ್ದ ವೇಳೆ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ ಕುರಿತು ಸೆಂದಿಲ್ ಕುಮಾರ್ ಎಂಬಾತನ ವಿರುದ್ಧ ಮಹಿಳೆ ಕಡಬ ಠಾಣೆಗೆ ದೂರು ನೀಡಿದ್ದಾರೆ. ಠಾಣಾ ವ್ಯಾಪ್ತಿಯ ಓಟಕಜೆ ಸಿ ಆರ್ ಸಿ ಕಾಲನಿ ನಿವಾಸಿ ಸೆಂದಿಲ್‌ಕುಮಾರ್ ಎಂಬಾತ ಬುಧವಾರದಂದು ಅದೇ ಕಾಲನಿಯಲ್ಲಿನ ಮಹಿಳೆಯೋರ್ವರ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದು, ಆ ವೇಳೆ ಬೊಬ್ಬೆ ಹೊಡೆದಾಗ ನೆರೆಮನೆಯವರು ಆಗಮಿಸುವುದನ್ನು ಕಂಡ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಹಿಳೆ ನೀಡಿದ

ಕಡಬ: ಅಕ್ರಮವಾಗಿ ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಪರಾರಿ ► ಆರೋಪಿ ವಿರುದ್ಧ ಪೊಲೀಸ್ ದೂರು Read More »

ಕರಾವಳಿ

ಕಡಬ: ಬೈಕ್ ಗಳ ಮಧ್ಯೆ ಢಿಕ್ಕಿ ► ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮಾ.08. ಬೈಕ್ ಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಕಡಬ ಸಮೀಪದ ಕಳಾರದಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಬೈಕ್‌ ಸವಾರ ಕೋಡಿಂಬಾಳ ಗ್ರಾಮದ ವಿದ್ಯಾನಗರ ನಿವಾಸಿ ಇಲ್ಯಾಸ್(48) ಎಂಬವರು ಗಾಯಗೊಂಡಿದ್ದು, ಪುತ್ತೂರಿನ ಚೇತನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಸವಾರ ಬಾಲಕೃಷ್ಣ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಡಬ: ಬೈಕ್ ಗಳ ಮಧ್ಯೆ ಢಿಕ್ಕಿ ► ಸವಾರನಿಗೆ ಗಾಯ Read More »

ಕರಾವಳಿ

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದೀರಾ..? ► ಹಾಗಾದರೆ ನಿಮಗೆ ಕಾದಿದೆ ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.08. ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಲ್ಲಿ, ಪಡಿತರ ಸಾಮಾಗ್ರಿಗಳ ಪೂರ್ಣ ಮೊಬಲಗನ್ನು ವಸೂಲಿ ಮಾಡುವುದರೊಂದಿಗೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಎ.ಟಿ. ಜಯಪ್ಪ ಎಚ್ಚರಿಸಿದ್ದಾರೆ. ಸರಕಾರವು ಬಡಜನರ ಅನುಕೂಲಕ್ಕಾಗಿ “ತಕ್ಷಣ ಪಡಿತರ ಚೀಟಿ ವಿತರಣೆ“ ಯೋಜನೆಯನ್ನು ಜಾರಿಗೆ ತಂದಿದ್ದು, ಫೆಬ್ರವರಿ 23 ರಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಬಿಪಿಎಲ್ ಪಡಿತರ ಚೀಟಿ ಪಡೆಯಲು ರೂ.1.20 ಲಕ್ಷದ

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದೀರಾ..? ► ಹಾಗಾದರೆ ನಿಮಗೆ ಕಾದಿದೆ ಕ್ರಿಮಿನಲ್ ಕೇಸ್ Read More »

ಕರಾವಳಿ
Scroll to Top