ಕರಾವಳಿ

ಉದ್ಘಾಟನೆಗೊಂಡ 24 ಗಂಟೆಗಳೊಳಗೆ ಇಂದಿರಾ ಕ್ಯಾಂಟೀನ್ ಹಾನಿಗೊಳಿಸಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.08. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಇಂದಿರಾ ಕ್ಯಾಂಟೀನ್’ ಉದ್ಘಾಟನೆಗೊಂಡು 24 ಗಂಟೆಗಳೊಳಗೆ ದುಷ್ಕರ್ಮಿಗಳು ಹಾನಿಗೈದ ಘಟನೆ ಮಂಗಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ನಗರದ ಪುರಭವನದ ಸಮೀಪ ಮಂಗಳವಾರ ಉದ್ಘಾಟನೆಗೊಂಡಿದ್ದ ಇಂದಿರಾ ಕ್ಯಾಂಟೀನ್‌ಗೆ ರಾತ್ರಿ ದುಷ್ಕರ್ಮಿಗಳು ಹಾನಿಗೈದಿದ್ದು, ಕ್ಯಾಂಟೀನ್‌ನ ಕೈತೊಳೆಯುವ ನೀರಿನ ನಳ್ಳಿ ಹಾಗೂ ಶೌಚಾಲಯದ ಬಾಗಿಲಿಗೆ ಹಾನಿ ಉಂಟು ಮಾಡಿರುವುದು ಬುಧವಾರ ಮುಂಜಾನೆ ಬೆಳಕಿಗೆ ಬಂದಿದೆ. ತಕ್ಷಣವೇ ಸಂಬಂಧಪಟ್ಟವರು ಪೊಲೀಸರಿಗೆ ದೂರು ನೀಡಿದ್ದಾರೆ. ಉದ್ಘಾಟನೆಗೊಂಡು 24 ಗಂಟೆಗಳೊಳಗೆ ದುಷ್ಕರ್ಮಿಗಳು ತಮ್ಮ […]

ಉದ್ಘಾಟನೆಗೊಂಡ 24 ಗಂಟೆಗಳೊಳಗೆ ಇಂದಿರಾ ಕ್ಯಾಂಟೀನ್ ಹಾನಿಗೊಳಿಸಿದ ದುಷ್ಕರ್ಮಿಗಳು Read More »

ಕರಾವಳಿ

ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ ದರೋಡೆಕೋರರ ತಂಡ ಪುತ್ತೂರು ಪೊಲೀಸ್ ಬಲೆಗೆ ► ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.07. ಅಡಿಕೆ ಗೋಡೌನ್‌ಗಳನ್ನು ದರೋಡೆ ಮಾಡಲು ಸಿದ್ದತೆ ನಡೆಸಿ ಹೊಂಚು ಹಾಕುತ್ತಿದ್ದ ಕುಖ್ಯಾತ ಅಡಿಕೆ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಪುತ್ತೂರು ನಗರ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ಸಹಿತ ಎಂಟು ಮಂದಿಯನ್ನು ಬಂಧಿಸಿದ ಘಟನೆ ಬುಧವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಪಿಲ್ಚಾಂಡಿ ಕಲ್ಲು ಅದ್ರಾಮರವರ ಪುತ್ರ ಮೊಹಮ್ಮದ್ ರಫೀಖ್(32), ಕುವೆಟ್ಟು ಬರಾಯ ಅಬ್ದುಲ್ ಹಮೀದ್‌ರವರ ಪುತ್ರ ಮಹಮ್ಮದ್ ಇಸಾಖ್(32), ಕುವೆಟ್ಟು ಗ್ರಾಮದ ಶಿವಾಜಿನಗರ ಹಸೈನಾರ್‌ರವರ ಪುತ್ರ

ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ ದರೋಡೆಕೋರರ ತಂಡ ಪುತ್ತೂರು ಪೊಲೀಸ್ ಬಲೆಗೆ ► ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ Read More »

ಕರಾವಳಿ

ಕೊಂಬಾರು: ಕಾಡಾನೆ ದಾಳಿಗೆ ಓರ್ವ ಮೃತ್ಯು ► ಇನ್ನೋರ್ವನಿಗೆ ಗಾಯ, ಮತ್ತೋರ್ವ ಪಾರು

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಂಬಾರು ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತನನ್ನು ರೈಲ್ವೇ ಕಾರ್ಮಿಕ ಮಧುರೈ ನಿವಾಸಿ ರಂಜಿತ್ (52) ಹಾಗೂ ಗಾಯಾಳುವನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದೆ. ಇವರು ಕೊಂಬಾರು ಗ್ರಾಮದ ಆನೇಕಲ್ ರೈಲ್ವೆ ಸೇತುವೆಯ ಬಳಿ ಸೇತುವೆ ಕಾಮಗಾರಿಗೆಂದು ಆಗಮಿಸಿದ್ದು, ಮಂಗಳವಾರ ರಾತ್ರಿ ಶೆಡ್ ನಿಂದ ಹೊರಬಂದು ಮಲಗಿದ್ದರೆನ್ನಲಾಗಿದೆ. ತಡರಾತ್ರಿ ಕಾಡಾನೆ ಬಂದು ತಿವಿದು ಓರ್ವನನ್ನು

ಕೊಂಬಾರು: ಕಾಡಾನೆ ದಾಳಿಗೆ ಓರ್ವ ಮೃತ್ಯು ► ಇನ್ನೋರ್ವನಿಗೆ ಗಾಯ, ಮತ್ತೋರ್ವ ಪಾರು Read More »

ಕರಾವಳಿ

ಕಾಂಪೋಸ್ಟ್ ಪೈಪ್ ಅವ್ಯವಹಾರ ಆರೋಪಿ ರೋಹಿತ್ ನ ವಂಚನೆ ಬಯಲುಗೊಳಿಸಿದ ಎಸಿಬಿ ಪೊಲೀಸರು ► ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ವಂಚನೆ, ಮರ್ಧಾಳದಲ್ಲಿ ರಿಪೇರಿಗೆ ಕೊಟ್ಟಿದ್ದ ಲ್ಯಾಪ್‌ಟಾಪ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.06. ಗ್ರಾ.ಪಂ.ಗಳಿಗೆ ಕಾಂಪೋಸ್ಟ್ ಪೈಪು ಖರೀದಿಯಲ್ಲಿ ಅವ್ಯವಹಾರ ನಡೆಸಿರುವ ಆರೋಪದಲ್ಲಿ ಜಿಲ್ಲಾ ಎಸಿಬಿ ತಂಡದ ಕಸ್ಟಡಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಸ್ವಚ್ಚತಾ ಆಂದೋಲನದ ಜಿಲ್ಲಾ ಸಮನ್ವಯ ಅಧಿಕಾರಿ ರೋಹಿತ್ ಈಗಾಗಲೇ ಏಳು ಗ್ರಾ.ಪಂ.ಗಳಲ್ಲಿ ಅವ್ಯವಹಾರ ನಡೆಸಿದ್ದು, ಇನ್ನೂ ಹಲವು ಕಡೆಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಎಸಿಬಿ ಇನ್ಸ್‌ಪೆಕ್ಟರ್ ಯೋಗೀಶ್ ಕುಮಾರ್ ತಿಳಿಸಿದ್ದಾರೆ. ಮಾ.5 ಮತ್ತು 6 ರಂದು ತಾಲೂಕಿನ ಕುಟ್ರುಪ್ಪಾಡಿ, ಪೆರಾಬೆ, ಬಿಳಿನೆಲೆ, ಕೊಯಿಲ ಅಲ್ಲದೆ ಕೋಡಿಂಬಾಡಿ ಗ್ರಾ.ಪಂ.ಗಳಲ್ಲಿ

ಕಾಂಪೋಸ್ಟ್ ಪೈಪ್ ಅವ್ಯವಹಾರ ಆರೋಪಿ ರೋಹಿತ್ ನ ವಂಚನೆ ಬಯಲುಗೊಳಿಸಿದ ಎಸಿಬಿ ಪೊಲೀಸರು ► ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ವಂಚನೆ, ಮರ್ಧಾಳದಲ್ಲಿ ರಿಪೇರಿಗೆ ಕೊಟ್ಟಿದ್ದ ಲ್ಯಾಪ್‌ಟಾಪ್ ವಶಕ್ಕೆ Read More »

ಕರಾವಳಿ

ಕುಂಟುತ್ತಾ ಸಾಗುತ್ತಿರುವ ಗೋಳಿತ್ತಡಿ – ನೆಲ್ಯೊಟ್ಟು ರಸ್ತೆಯ ಮರು ಡಾಮರೀಕರಣ ಕಾಮಗಾರಿ ► ಹರಡಿಕೊಂಡಿರುವ ಜಲ್ಲಿಕಲ್ಲುಗಳನ್ನು ತಪ್ಪಿಸಲು ಹೋಗಿ ಚರಂಡಿಗಿಳಿದ ಕಾರು

(ನ್ಯೂಸ್ ಕಡಬ) newskadaba.com ಕಡಬ, ಮಾ.06. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿಯಿಂದ ನೆಲ್ಯೊಟ್ಟು ಸಂಪರ್ಕ ರಸ್ತೆಯ ಮರು ಡಾಮರೀಕರಣ ನಡೆಯುತ್ತಿದ್ದು, ಕಾಮಗಾರಿಯು ಕುಂಟುತ್ತಾ ಸಾಗುತ್ತಿರುವುದರಿಂದ ಅಪಾಯವನ್ನು ಆಹ್ವಾನಿಸುತ್ತಿದೆ. ಮಂಗಳವಾರದಂದು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಓಮ್ನಿ ಕಾರೊಂದು ಚರಂಡಿಗೆ ಬಿದ್ದಿದ್ದು, ಕಾರಿನೊಳಗಿದ್ದ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಮಗಾರಿ ಡಿಸೆಂಬರ್ ನಲ್ಲಿ ಆರಂಭಗೊಂಡ ಬಳಿಕ ನಿಧಾನಗತಿಯಲ್ಲಿ ಸಾಗುತ್ತಿದ್ದು, ಜಲ್ಲಿಕಲ್ಲು ಹರವಿಕೊಂಡು ರಸ್ತೆಯಲ್ಲಿ ಸಂಚರಿಸುವುದೇ ದುಸ್ತರವಾಗಿದೆ. ಜಲ್ಲಿಕಲ್ಲಿನಿಂದ ವಾಹನಗಳಿಗೆ ಹಾನಿಯಾಗುವುದನ್ನು ತಪ್ಪಿಸಲು ಹೋಗಿ

ಕುಂಟುತ್ತಾ ಸಾಗುತ್ತಿರುವ ಗೋಳಿತ್ತಡಿ – ನೆಲ್ಯೊಟ್ಟು ರಸ್ತೆಯ ಮರು ಡಾಮರೀಕರಣ ಕಾಮಗಾರಿ ► ಹರಡಿಕೊಂಡಿರುವ ಜಲ್ಲಿಕಲ್ಲುಗಳನ್ನು ತಪ್ಪಿಸಲು ಹೋಗಿ ಚರಂಡಿಗಿಳಿದ ಕಾರು Read More »

ಕರಾವಳಿ

ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ನೀರಿನ ಪೈಪಿಗೆ ಹಾನಿ ► ವಾರ ಕಳೆದರೂ ಪೈಪ್ ಸರಿಪಡಿಸದಿದ್ದಕ್ಕೆ ಆಕ್ರೋಶಗೊಂಡ ಊರವರಿಂದ ಕಾಮಗಾರಿಗೆ ತಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.06. 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯ ಬೊಳಂತಿಲ- ದರ್ಬೆ ರಸ್ತೆ ಕಾಮಗಾರಿಯ ವೇಳೆ ಪೈಪ್ಗಳು ಒಡೆದು ಹೋಗಿದ್ದನ್ನು ವಾರ ಕಳೆದರೂ ಸರಿಪಡಿಸಲು ಮುಂದಾಗದ ಗುತ್ತಿಗೆದಾರರ ವಿರುದ್ಧ ಆಕ್ರೋಶಗೊಂಡ ಪಾಥರ್ನ ನಿವಾಸಿಗಳು ಕಾಮಗಾರಿಯನ್ನು ತಡೆಹಿಡಿದ ಘಟನೆ ಮಂಗಳವಾರ ನಡೆದಿದ್ದು, ಪೈಪ್ ಲೈನ್ ದುರಸ್ತಿಪಡಿಸಲು ಗುತ್ತಿಗೆದಾರರು ನೇಮಿಸಿದ ವ್ಯಕ್ತಿ ಧರ್ಮ ಬೇಧ ಮಾಡುತ್ತಿರುವುದೇ ಈ ಸಮಸ್ಯೆಗೆ ಮೂಲ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವಾರದಿಂದ ನೀರಿಲ್ಲದೆ ಕಂಗೆಟ್ಟ ಪಾಥರ್ನ ಜನತೆ ಮಂಗಳವಾರ ರಸ್ತೆ ಕಾಮಗಾರಿಗೆ

ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ನೀರಿನ ಪೈಪಿಗೆ ಹಾನಿ ► ವಾರ ಕಳೆದರೂ ಪೈಪ್ ಸರಿಪಡಿಸದಿದ್ದಕ್ಕೆ ಆಕ್ರೋಶಗೊಂಡ ಊರವರಿಂದ ಕಾಮಗಾರಿಗೆ ತಡೆ Read More »

ಕರಾವಳಿ

ಮಂಗಳೂರಿನಲ್ಲೂ ಆರಂಭವಾಯಿತು ‘ಇಂದಿರಾ ಕ್ಯಾಂಟೀನ್’ ► ನಗರದ ಐದು ಕಡೆಗಳಲ್ಲಿ ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.06. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಕೊನೆಗೂ ಮಂಗಳೂರಿನಲ್ಲೂ ಆರಂಭವಾಗಿದ್ದು, ಮಂಗಳವಾರದಂದು ಆಹಾರ ಸಚಿವ ಯು.ಟಿ.ಖಾದರ್ ಚಾಲನೆ ನೀಡಿದರು. ದಿನಂಪ್ರತಿ 500 ಮಂದಿಗೆ ಊಟ, ತಿಂಡಿ ವಿತರಣೆ ನಡೆಯಲಿದ್ದು, ಬೆಳಗ್ಗೆ, ಮಧ್ಯಾಹ್ನ, ರಾತ್ರಿಯ ತಿಂಡಿ-ಊಟ ಬೇಕಾದವರು ಕೂಪನ್ ಪಡೆಯಬೇಕು. ಕೇಸರಿ ಬಾತ್, ಖಾರಾ ಬಾತ್, ಇಡ್ಲಿ ಉಪಹಾರದಲ್ಲಿ ಸೇರಿವೆ. ಉಪಹಾರಕ್ಕೆ 5 ರೂ, ಊಟಕ್ಕೆ ತಲಾ 10 ರೂ. ನಿಗದಿಗೊಳಿಸಲಾಗಿದೆ. ನೆಹರೂ ಮೈದಾನ, ಉರ್ವ, ಕಾವೂರು, ಪಂಪ್ ವೆಲ್

ಮಂಗಳೂರಿನಲ್ಲೂ ಆರಂಭವಾಯಿತು ‘ಇಂದಿರಾ ಕ್ಯಾಂಟೀನ್’ ► ನಗರದ ಐದು ಕಡೆಗಳಲ್ಲಿ ಪ್ರಾರಂಭ Read More »

ಕರಾವಳಿ

ತುಂಬೆ: ಬೈಕಿಗೆ ಢಿಕ್ಕಿ ಹೊಡೆದ ಲಾರಿ ► ಸವಾರ ಮೃತ್ಯು, ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.06. ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆಯಲ್ಲಿ ಮಂಗಳವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಕೃಷ್ಣಾಪುರ ನಿವಾಸಿ ಗಝಲ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸಹ ಸವಾರ ಜಾವೀದ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಬೈಕ್ ನಲ್ಲಿ ಬಿ.ಸಿ.ರೋಡ್ ಕಡೆಗೆ ಹೋಗುತ್ತಿದ್ದ ವೇಳೆ ರಾಮಲ್ ಕಟ್ಟೆ ಸಮೀಪ ಲಾರಿ ಹಿಂಬದಿಯಿಂದ ಢಿಕ್ಕಿ

ತುಂಬೆ: ಬೈಕಿಗೆ ಢಿಕ್ಕಿ ಹೊಡೆದ ಲಾರಿ ► ಸವಾರ ಮೃತ್ಯು, ಸಹ ಸವಾರ ಗಂಭೀರ Read More »

ಕರಾವಳಿ

ಪಾಂಗಾಳ ಸೇತುವೆಯಲ್ಲಿ ಸರಣಿ ಅಪಘಾತ ► ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾಪು, ಮಾ.05. ಕಾಂಕ್ರೀಟ್ ರೆಡಿ ಮಿಕ್ಸ್ ಲಾರಿ, ಖಾಸಗಿ ಎಕ್ಸ್‌ಪ್ರೆಸ್‌ ಬಸ್ ಹಾಗೂ ಡ್ರೈವಿಂಗ್ ಸ್ಕೂಲ್‌ನ ಕಾರೊಂದರ‌ ನಡುವೆ ಸರಣಿ ಅಪಘಾತವುಂಟಾಗಿ ಹಲವರು ಗಾಯಗೊಂಡ ಘಟನೆ ಕಾಪು ಸಮೀಪದ ಪಾಂಗಾಳ ಸೇತುವೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಮಂಗಳೂರಿನಿಂದ ತೆರಳುತ್ತಿದ್ದ ನವಯುಗ ಕನ್‌ಸ್ಟ್ರಕ್ಷನ್ ಸಂಸ್ಥೆಗೆ ಸೇರಿದ ಕಾಂಕ್ರೀಟ್ ರೆಡಿ ಮಿಕ್ಸ್ ಲಾರಿಯನ್ನು ಚಾಲಕ ರಸ್ತೆಯ ಬಲಬದಿಯ ಡಿವೈಡರ್ ಗೆ ತಿರುಗಿಸುತ್ತಿದ್ದಾಗ ಹಿಂದಿನಿಂದ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದಿದ್ದು,

ಪಾಂಗಾಳ ಸೇತುವೆಯಲ್ಲಿ ಸರಣಿ ಅಪಘಾತ ► ಹಲವರಿಗೆ ಗಾಯ Read More »

ಕರಾವಳಿ

ವೆನ್ಲಾಕ್ ಆಸ್ಪತ್ರೆಯಲ್ಲಿ ‘ಆರೋಗ್ಯ ಕರ್ನಾಟಕ’ ಹೆಲ್ತ್ ಕಾರ್ಡ್ ಗೆ ಚಾಲನೆ ನೀಡಿದ ಶಾಸಕ ಲೋಬೋ ► ಏನಿದು ‘ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್’…? ಯಾರಿಗೆಲ್ಲಾ ಪಡೆಯಬಹುದೆಂದು ತಿಳಿಯಬೇಕೆ..?

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.05. ಸಾರ್ವತ್ರಿಕ ಆರೋಗ್ಯ ಸೇವೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ “ಆರೋಗ್ಯ ಕರ್ನಾಟಕ’ ಯೋಜನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಮೊದಲ ಹಂತದಲ್ಲಿ ರಾಜ್ಯದ 10 ಪ್ರಮುಖ ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಗೊಂಡಿದೆ. ಇದೀಗ ಮಂಗಳೂರಿನ ಸರಕಾರಿ ವೆನ್ ಲಾಕ್ ಆಸ್ಪತ್ರೆಯಲ್ಲೂ ಎಲ್ಲರಿಗೂ ಆರೋಗ್ಯ ಸೇವೆ ಒದಗಿಸುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೊರ ತಂದಿರುವ ‘ಆರೋಗ್ಯ ಕರ್ನಾಟಕ’ ಯೋಜನೆಗೆ ಫಲಾನುಭವಿಗಳಿಗೆ ಹೆಲ್ತ್‌ ಕಾರ್ಡ್‌ ವಿತರಿಸುವ ಮೂಲಕ ಮಂಗಳೂರು ದಕ್ಷಿಣ

ವೆನ್ಲಾಕ್ ಆಸ್ಪತ್ರೆಯಲ್ಲಿ ‘ಆರೋಗ್ಯ ಕರ್ನಾಟಕ’ ಹೆಲ್ತ್ ಕಾರ್ಡ್ ಗೆ ಚಾಲನೆ ನೀಡಿದ ಶಾಸಕ ಲೋಬೋ ► ಏನಿದು ‘ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್’…? ಯಾರಿಗೆಲ್ಲಾ ಪಡೆಯಬಹುದೆಂದು ತಿಳಿಯಬೇಕೆ..? Read More »

ಕರಾವಳಿ
Scroll to Top