ಕರಾವಳಿ

ವಿಚಿತ್ರ ಖಾಯಿಲೆಯಿಂದ ಮಲಗಿದ್ದಲ್ಲೇ ಇದ್ದಾನೆ ಆರು ವರ್ಷದ ಬಾಲಕ ► ಕಂಗಾಲಾದ ಕಡಬ ಪಿಜಕ್ಕಳದ ಬಡ ಕುಟುಂಬ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಆ ಬಾಲಕನನ್ನು ನೋಡಿದರೆ ಕರುಳು ಕಿತ್ತು ಬರುವ ವೇದನೆಯಾಗುತ್ತದೆ. ಎಲ್ಲರೊಂದಿಗೆ ಆಟ, ಪಾಠದಲ್ಲಿ ಕಾಲ ಕಳೆಯಬೇಕಿದ್ದ ಆ ಆರರ ಪ್ರಾಯದ ಸುಂದರ ಬಾಲಕ ಅಸಹಾಯಕನಾಗಿ ಚಾಪೆ ಹಿಡಿದು ಮಲಗಿದ್ದರೆ, ಇರುವ ಓರ್ವ ಪುತ್ರನ ಸ್ಥಿತಿಯನ್ನು ಅರಗಿಸಿಕೊಳ್ಳಲಾರದೆ ಮನಸ್ಸಿನಲ್ಲೇ ಸಂಕಟಪಡುತ್ತಿರುವ ಆ ಬಡ ಕುಟುಂಬ. ಆ ಮುದ್ದಾದ ಬಾಲಕ ಕಡಬ ಗ್ರಾಮದ ಪಿಜಕಳ ನಿವಾಸಿ ಚಂದ್ರಶೇಖರ ನಾಯ್ಕ, ಲತಾ ದಂಪತಿಯ ಏಕೈಕ ಪುತ್ರ ತೇಜಸ್. ಈತನಿಗೆ ಕಳೆದ ಎರಡುವರೆ ವರ್ಷಗಳಿಂದ ತಜ್ಞ […]

ವಿಚಿತ್ರ ಖಾಯಿಲೆಯಿಂದ ಮಲಗಿದ್ದಲ್ಲೇ ಇದ್ದಾನೆ ಆರು ವರ್ಷದ ಬಾಲಕ ► ಕಂಗಾಲಾದ ಕಡಬ ಪಿಜಕ್ಕಳದ ಬಡ ಕುಟುಂಬ Read More »

ಕರಾವಳಿ

ಮುಂದಿನ ವಾರ ರಾಹುಲ್ ಗಾಂಧಿ ದಕ್ಷಿಣ ಕನ್ನಡಕ್ಕೆ ► ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.01. ಮುಂದಿನ ವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಪ್ರವಾಸ ಕೈಗೊಳ್ಳಲಿದ್ದಾರೆ‌ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ. ‘ಮೂರು ಅಥವಾ ನಾಲ್ಕು ದಿನಗಳ ಕಾಲ ರಾಹುಲ್ ಗಾಂಧಿಯು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ವಿಶೇಷ ಬಸ್ ಮೂಲಕ ಅವರು ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸುವ ಮೂಲಕ ಪ್ರಚಾರ ನಡೆಸಲಿದ್ದಾರೆ. ಮಾರ್ಚ್

ಮುಂದಿನ ವಾರ ರಾಹುಲ್ ಗಾಂಧಿ ದಕ್ಷಿಣ ಕನ್ನಡಕ್ಕೆ ► ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ Read More »

ಕರಾವಳಿ

ಕಡಬ: ಹೃದಯಾಘಾತದಿಂದ ಆಟೋ ಚಾಲಕ ಕೆ.ಟಿ.ಬಾವು ನಿಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಹೃದಯಾಘಾತಕ್ಕೊಳಗಾಗಿ ಕಡಬದ ಆಟೋರಿಕ್ಷಾ ಚಾಲಕರೋರ್ವರು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಕದಂಬ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ಕುಟ್ರುಪ್ಪಾಡಿ ನಿವಾಸಿ ಕೆ.ಟಿ. ಬಾವು ಎಂದು ಗುರುತಿಸಲಾಗಿದೆ. ಕಡಬದ ಕಳೆದ ಹಲವು ವರ್ಷಗಳಿಂದ ಆಟೋ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಬುಧವಾರದಂದು ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

ಕಡಬ: ಹೃದಯಾಘಾತದಿಂದ ಆಟೋ ಚಾಲಕ ಕೆ.ಟಿ.ಬಾವು ನಿಧನ Read More »

ಕರಾವಳಿ

ಕಡಬ ಪರಿಸರದಲ್ಲಿ ಪದೇ ಪದೇ ಕೈಕೊಡುತ್ತಿರುವ ವಿದ್ಯುತ್ ► ಬಿಜೆಪಿ ವತಿಯಿಂದ ಮೊಂಬತ್ತಿ ಉರಿಸಿ ಕಡಬ ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಕಡಬ ಮೆಸ್ಕಾಂ ಕಛೇರಿ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳಿನಿಂದ ಗುಣಮಟ್ಟದ ವಿದ್ಯುತ್ ಪೂರೈಕೆಯಾಗದೆ ರೈತಾಪಿ ವರ್ಗ , ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ ಎಂದು ಆರೋಪಿಸಿ ಕಡಬ ಬಿಜೆಪಿ ವತಿಯಿಂದ ಕಡಬ ಪೇಟೆಯಿಂದ ಮೆಸ್ಕಾಂ ಸಬ್ ಸ್ಟೇಶನ್ ವರೆಗೆ ಮೊಂಬತ್ತಿ ಉರಿಸಿ ಮೆರವಣಿಗೆಯ ಮೂಲಕ ತೆರಳಿ ಪ್ರತಿಭಟಿಸಲಾಯಿತು.   ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ರಾಜ್ಯ ಕಾಂಗ್ರೆಸ್ ಅಧಿಕಾರ ವಹಿಸಿ 5 ವರ್ಷಗಳು ಪೂರ್ತಿಯಾಗುತ್ತ

ಕಡಬ ಪರಿಸರದಲ್ಲಿ ಪದೇ ಪದೇ ಕೈಕೊಡುತ್ತಿರುವ ವಿದ್ಯುತ್ ► ಬಿಜೆಪಿ ವತಿಯಿಂದ ಮೊಂಬತ್ತಿ ಉರಿಸಿ ಕಡಬ ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ

ಕಾಂಜರಕಟ್ಟೆ: ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ ► ಕಾರಿನಲ್ಲಿ ಬಂದ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಫೆ.28. ವ್ಯಕ್ತಿರ್ಯೋರ್ವನನ್ನು ತಂಡವೊಂದು ಮಾರಕಾಯುಧಗಳಿಂದ ದಾಳಿ ನಡೆಸಿ ಕೊಲೆಗೈದ ಘಟನೆ ಪಡುಬಿದ್ರೆಯ ಕಾಂಜರಕಟ್ಟೆಯ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಪಡುಬಿದ್ರೆಯ ಕಾಂಜರಕಟ್ಟೆ ನಿವಾಸಿ ನವೀನ್ ಡಿಸೋಜ(42) ಎಂದು ಗುರುತಿಸಲಾಗಿದೆ. ಕಾಂಜರಕಟ್ಟೆಯ ಬಾರ್ ಬಳಿ ನಿಂತಿದ್ದ ನವೀನ್ ರವರನ್ನು ಕಾರೊಂದರಲ್ಲಿ ಆಗಮಿಸಿ ತಂಡ ಚೂರಿಯಿಂದ ಇರಿದು ಕೊಲೆಗೈದು ಸ್ಥಳದಿಂದ ಪರಾರಿಯಾಗಿದೆ. ಹಳೇಯ ವೈಷಮ್ಯ ಘಟನೆಗೆ ಕಾರಣ ಕಾರಣವಾಗಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ಲಕ್ಷ್ಮಣ್ ನಿಂಬರಗಿ, ಕಾಪು ವೃತ್ತ

ಕಾಂಜರಕಟ್ಟೆ: ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ ► ಕಾರಿನಲ್ಲಿ ಬಂದ ತಂಡದಿಂದ ಕೃತ್ಯ Read More »

ಕರಾವಳಿ

ಕಾರುಣ್ಯಭರಿತ ಸೇವೆಯಿಂದ ಮನುಷ್ಯ ಜೀವನ ಸಾರ್ಥಕ: ಸುಬ್ರಹ್ಮಣ್ಯ ಶ್ರೀ ► ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ದಶಮಾನೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಇಂದು ಸಮಾಜದಲ್ಲಿ ಕ್ರೌರ್ಯವೇ ತಾಂಡವಾಡುತ್ತಿರುವುದು ದುರಂತದ ಸಂಗತಿ. ಮನುಷ್ಯ ಕಾರುಣ್ಯಭರಿತ ಸೇವಾ ಮನೋಭಾವದಿಂದ ಬದುಕಿದಾಗ ಮಾತ್ರ ಜೀವನ ಸಾರ್ಥಕವಾಗಲು ಸಾಧ್ಯ ಎಂದು ಶ್ರೀ ಸಂಪುಟ ನರಸಿಂಹಸ್ವಾಮಿ  ಸುಬ್ರಹ್ಮಣ್ಯ ಮಠಾಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ಮಂಗಳವಾರ ರಾತ್ರಿ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ನಮ್ಮ ಹೃದಯದಲ್ಲಿ ಕರುಣೆ ಮತ್ತು ಸೇವೆಯ ಮನೋಭಾವ ಇದ್ದರೆ ಮಾತ್ರ ನಾವು ಇತರರ

ಕಾರುಣ್ಯಭರಿತ ಸೇವೆಯಿಂದ ಮನುಷ್ಯ ಜೀವನ ಸಾರ್ಥಕ: ಸುಬ್ರಹ್ಮಣ್ಯ ಶ್ರೀ ► ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ದಶಮಾನೋತ್ಸವ Read More »

ಕರಾವಳಿ

ಕುಟ್ರುಪ್ಪಾಡಿ ಸೇರಿದಂತೆ ಹಲವು ಗ್ರಾಮ ಪಂಚಾಯತ್ ಗಳಿಗೆ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಲಕ್ಷಾಂತರ ರೂ. ವಂಚನೆ ► ಕಡಬದ ಅಂತಿಬೆಟ್ಟು ನಿವಾಸಿ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ತಾಲೂಕಿನ ಕುಟ್ರುಪ್ಪಾಡಿ ಗ್ರಾ.ಪಂ.ಗೆ ಕಾಂಪೋಸ್ಟ್ ಪೈಪ್ ಪೂರೈಕೆ ಮಾಡಿದ ವೇಳೆ ನಕಲಿ ಬಿಲ್ ಸೃಷ್ಟಿಸಿ ವಂಚನೆಗೈದ ಆರೋಪದ ಹಿನ್ನೆಲೆಯಲ್ಲಿ ಐತ್ತೂರು ಗ್ರಾಮದ ಅಂತಿಬೆಟ್ಟು ನಿವಾಸಿ ಎ.ಆರ್.ರೋಹಿತ್ (30) ನನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಸಂಜೆ ಕಡಬದಲ್ಲಿ ಬಂಧಿಸಿದ್ದಾರೆ. 2015-16ನೇ ಸಾಲಿನಲ್ಲಿ ನಿರ್ಮಲ ಗ್ರಾಮ ಪುರಸ್ಕಾರ ಯೋಜನೆಯಡಿ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಆರ್ಥಿಕ ಅವ್ಯವಹಾರ ನಡೆದಿದೆ ಎಂದು ಗ್ರಾ.ಪಂ.ಮಾಜಿ ಸದಸ್ಯ ಕ್ಸೇವಿಯರ್ ಬೇಬಿ ಅವರ ದೂರಿನ ಹಿನ್ನೆಲೆಯಲ್ಲಿ  

ಕುಟ್ರುಪ್ಪಾಡಿ ಸೇರಿದಂತೆ ಹಲವು ಗ್ರಾಮ ಪಂಚಾಯತ್ ಗಳಿಗೆ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಲಕ್ಷಾಂತರ ರೂ. ವಂಚನೆ ► ಕಡಬದ ಅಂತಿಬೆಟ್ಟು ನಿವಾಸಿ ಬಂಧನ Read More »

ಕರಾವಳಿ

ಕಡಬ ಪರಿಸರದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ► ಇಂದು ಸಂಜೆ ಬಿಜೆಪಿ ವತಿಯಿಂದ ಕಡಬ ಮೆಸ್ಕಾಂ ಕಛೇರಿ ಮುಂಭಾಗದಲ್ಲಿ ಮೊಂಬತ್ತಿ ಉರಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಕಡಬ ಮೆಸ್ಕಾಂ ಕಛೇರಿ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳಿನಿಂದ ಗುಣಮಟ್ಟದ ವಿದ್ಯುತ್ ಪೂರೈಕೆಯಾಗದೆ ರೈತಾಪಿ ವರ್ಗ , ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ ಎಂದು ಕಡಬ ಭಾರತೀಯ ಜನತಾ ಪಕ್ಷ ಆರೋಪಿಸಿದೆ. ಕಡಬದ ಪ್ರೆಸ್ ಕ್ಲಬ್‍ನಲ್ಲಿ ನಡೆದ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ರಾಜ್ಯ ಕಾಂಗ್ರೆಸ್ ಅಧಿಕಾರ ವಹಿಸಿ 5 ವರ್ಷಗಳು ಪೂರ್ತಿಯಾಗುತ್ತ ಬರುತ್ತಿದ್ದರೂ ಪ್ರಣಾಳಿಕೆಯಲ್ಲಿ ರೈತರ ಅಭಿವೃದ್ದಿಯ ಬಗ್ಗೆ ನೀಡಿದ ಭರವಸೆ ಯಾವೂದನ್ನೂ ಈಡೇರಿಸಿಲ್ಲ.

ಕಡಬ ಪರಿಸರದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ► ಇಂದು ಸಂಜೆ ಬಿಜೆಪಿ ವತಿಯಿಂದ ಕಡಬ ಮೆಸ್ಕಾಂ ಕಛೇರಿ ಮುಂಭಾಗದಲ್ಲಿ ಮೊಂಬತ್ತಿ ಉರಿಸಿ ಪ್ರತಿಭಟನೆ Read More »

ಕರಾವಳಿ

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ ► 9 ಜಾನುವಾರುಗಳೊಂದಿಗೆ ಪಿಕಪ್ ವಾಹನ ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಪಿಕಪ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆಹಚ್ಚಿರುವ ಕಡಬ ಪೊಲೀಸರು ಪಿಕಪ್ ಹಾಗೂ ಒಂಬತ್ತು ಜಾನುವಾರುಗಳನ್ನು ವಶಕ್ಕೆ ತೆಗೆದುಕೊಂಡು ಓರ್ವನನ್ನು ಬಂಧಿಸಿದ ಘಟನೆ ಬುಧವಾರದಂದು ನಡೆದಿದೆ. ಕಡಬದಿಂದ ಪಂಜ ಕಡೆಗೆ ಅಮಾನುಷವಾಗಿ ಒಂಭತ್ತು ಜಾನುವಾರುಗಳನ್ನು ಸಾಗಿಸುತ್ತಿದ್ದುದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬ ಸ್ಮಶಾನದ ಬಳಿ ವಾಹನವನ್ನು ತಡೆಹಿಡಿದು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಕಡಬ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದು, ಪಿಕಪ್ ಚಲಾಯಿಸುತ್ತಿದ್ದ

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ ► 9 ಜಾನುವಾರುಗಳೊಂದಿಗೆ ಪಿಕಪ್ ವಾಹನ ವಶಕ್ಕೆ, ಓರ್ವನ ಬಂಧನ Read More »

ಕರಾವಳಿ

ಮೆಲ್ಕಾರ್: ಕಾರು – ಲಾರಿ ಢಿಕ್ಕಿ ► ಓರ್ವ ಮೃತ್ಯು, ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.27. ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಆಗಮಿಸಿದ ಲಾರಿ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಓರ್ವ ಮೃತಪಟ್ಟು, ಮಗು ಸಹಿತ ಐವರು ಗಾಯಗೊಂಡ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತರನ್ನು ಕಾರಿನಲ್ಲಿದ್ದ ಪಡುಬಿದ್ರೆ ನಿವಾಸಿ ನಾಗಭೂಷಣ್ (48) ಎಂದು ಗುರುತಿಸಲಾಗಿದ್ದು, ಕಾರು ಚಾಲಕ ಜಗದೀಶ್ (44), ಮಂಜುಶ್ರೀ (27) ಮನನ್ (2), ಕೃಷ್ಣರಾಜ ಭಟ್ (45), ಸುಬ್ರಹ್ಮಣ್ಯ

ಮೆಲ್ಕಾರ್: ಕಾರು – ಲಾರಿ ಢಿಕ್ಕಿ ► ಓರ್ವ ಮೃತ್ಯು, ಐವರಿಗೆ ಗಾಯ Read More »

ಕರಾವಳಿ
Scroll to Top