ಸುಳ್ಯ: ಚೂರಿಯಿಂದ ಇರಿದು ಕಾಲೇಜು ವಿದ್ಯಾರ್ಥಿನಿಯ ಕೊಲೆ
(ನ್ಯೂಸ್ ಕಡಬ) newskadaba.com ಸುಳ್ಯ, ಫೆ.20. ಕಾಲೇಜು ವಿದ್ಯಾರ್ಥಿನಿಯೋರ್ವಳನ್ನು ತನ್ನ ಸಹಪಾಠಿಯೋರ್ವ ಚೂರಿಯಿಂದ ಇರಿದು ಕೊಲೆಗೈದ ದಾರುಣ ಘಟನೆ ಸುಳ್ಯದಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಶಾಂತಿ ನಗರ ನಿವಾಸಿ, ಸುಳ್ಯ ಎನ್ಎಂಸಿ ಕಾಲೇಜಿನ ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿನಿ ಅಕ್ಷತಾ ಎಂದು ಗುರುತಿಸಲಾಗಿದೆ. ಕೊಲೆಗೈದಾತನನ್ನು ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ, ನೆಲ್ಲೂರು ಕೆಮ್ರಾಜೆ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಕಾರ್ತಿಕ್ ಕೊಲೆ ಎಂದು ಗುರುತಿಸಲಾಗಿದ್ದು, ಅಕ್ಷತಾ ಎಂದಿನಂತೆ ಇಂದು ಸಂಜೆ ಕಾಲೇಜಿನಿಂದ […]
ಸುಳ್ಯ: ಚೂರಿಯಿಂದ ಇರಿದು ಕಾಲೇಜು ವಿದ್ಯಾರ್ಥಿನಿಯ ಕೊಲೆ Read More »
ಕರಾವಳಿ









