ಪದವು: ಕುಮಾರಧಾರಾ ನದಿಗೆ ಸ್ನಾನಕ್ಕಿಳಿದು ಸುಸ್ತಾದ 8 ಮಂದಿ ಬಾಲಕರನ್ನು ರಕ್ಷಿಸಿದ ಸ್ಥಳೀಯರು ► ಊರವರ ಸಮಯಪ್ರಜ್ಞೆಯಿಂದಾಗಿ ತಪ್ಪಿತು ಭಾರೀ ಅನಾಹುತ
(ನ್ಯೂಸ್ ಕಡಬ) newskadaba.com ಕಡಬ, ಫೆ.13. ಸ್ನಾನಕ್ಕೆಂದು ನದಿಗೆ ಇಳಿದಿದ್ದ ಎಂಟು ಮಂದಿ ಬಾಲಕರು ಹಿಂತಿರುಗಿ ಬರಲಾಗದೆ ಒದ್ದಾಡುತ್ತಿದ್ದಾಗ ಸ್ಥಳೀಯರು ರಕ್ಷಿಸಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದ ಘಟನೆ ಮಂಗಳವಾರದಂದು ಕುಂತೂರಿನಲ್ಲಿ ನಡೆದಿದೆ. ಹತ್ತನೇ ತರಗತಿಯ ಎಂಟು ಮಂದಿ ಬಾಲಕರು ಸ್ನಾನ ಮಾಡುವ ಸಲುವಾಗಿ ಪದವು ಸಮೀಪದ ಉರುಂಬಿ ಎಂಬಲ್ಲಿ ಹರಿಯುತ್ತಿರುವ ಕುಮಾರಧಾರಾ ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ಆಟವಾಡುತ್ತಾ ಮುಂದೆ ಸಾಗಿದ ಬಾಲಕರು ನದಿಯ ಮಧ್ಯ ಭಾಗಕ್ಕೆ ತಲುಪಿದಾಗ ಸುಸ್ತಾಗಿದ್ದು, ಈಜುವ ಪರಿಸ್ಥಿತಿಯಲ್ಲಿ ಇರಲಿಲ್ಲವೆನ್ನಲಾಗಿದೆ. ಇವರು […]









