ಕರಾವಳಿ

22 ನೇ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಅಂಚೆ ಕಾರ್ಡಿನಲ್ಲಿ ಚಿತ್ರ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಮಾರ್ಚ್ 5, 6 ಮತ್ತು 7 ರಂದು 3 ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜರಗಲಿರುವ 22 ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮೂಲದ ಸಾಹಿತಿಗಳ, ಸಾಧಕರ, ಕವಿಗಳ, ರಾಜಕೀಯ ಮತ್ತು ಸಾಮಾಜಿಕ ಮುತ್ಸದ್ದಿಗಳ ಚಿತ್ರಗಳನ್ನು ಆಹ್ವಾನಿಸಲಾಗಿದೆ. 10ನೇ ತರಗತಿಯ ಒಳಗಿನ ವಿದ್ಯಾರ್ಥಿಗಳು ಹಾಗೂ ಪಿಯುಸಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಅಂಚೆಕಾರ್ಡಿನಲ್ಲಿ ಕೈಯಲ್ಲಿ ಬಿಡಿಸಿದ ಚಿತ್ರಗಳನ್ನು ಫೆಬ್ರವರಿ 28ರೊಳಗಾಗಿ ಶ್ರೀ […]

22 ನೇ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಅಂಚೆ ಕಾರ್ಡಿನಲ್ಲಿ ಚಿತ್ರ ಆಹ್ವಾನ Read More »

ಕರಾವಳಿ

ನೆಟ್ಟಣ: ದೇವಸ್ಥಾನಕ್ಕೆಂದು ಆಗಮಿಸಿ ಹಿಂತಿರುಗಿ ಹೋಗಲು ಹಣವಿಲ್ಲದೆ ಕಂಗಾಲಾದ ಪ್ರೇಮಿಗಳು ► ಅತ್ತಿತ್ತ ಅಲೆದಾಡುತ್ತಿದ್ದ ಪ್ರೇಮಿಗಳನ್ನು ಹಿಡಿದು ಕಡಬ ಠಾಣೆಗೆ ಒಪ್ಪಿಸಿದ ಊರವರು

(ನ್ಯೂಸ್ ಕಡಬ) newskadaba.com ಕಡಬ, ಫೆ.08. ದೇವಸ್ಥಾನಕ್ಕೆಂದು ಆಗಮಿಸಿ ಹಿಂತಿರುಗಿ ಊರಿಗೆ ಹೋಗಲು ದುಡ್ಡು ಇಲ್ಲದ ಪರಿಣಾಮ ರೈಲ್ವೇ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಪ್ರೇಮಿಗಳಿಬ್ಬರನ್ನು ಊರವರು ವಿಚಾರಿಸಿ ಕಡಬ ಠಾಣೆಗೆ ಮಾಹಿತಿ ನೀಡಿದ ಘಟನೆ ನೆಟ್ಟಣದಲ್ಲಿ ನಡೆದಿದೆ. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಹಾಸನ ಮೂಲದ ನೂತನ್ ಎಂಬಾತ ತನ್ನ ಪ್ರೇಯಸಿ ಕಾಲೇಜು ವಿದ್ಯಾರ್ಥಿನಿಯನ್ನು ಸುಬ್ರಹ್ಮಣ್ಯಕ್ಕೆ ಬರಹೇಳಿದ್ದು, ಅದರಂತೆ ಯುವತಿ ಆಗಮಿಸಿದ್ದಾಳೆನ್ನಲಾಗಿದೆ. ಆಗಮಿಸುವಾಗ ಯುವಕ ರೈಲು ಪ್ರಯಾಣಕ್ಕೆ ಬೇಕಾಗುವಷ್ಟು ಹಣವನ್ನು ಮಾತ್ರ ತಂದಿದ್ದು, ಸುಬ್ರಹ್ಮಣ್ಯಕ್ಕೆ ತಲುಪಿದಾಗ ಇವರಲ್ಲಿದ್ದ ಹಣ

ನೆಟ್ಟಣ: ದೇವಸ್ಥಾನಕ್ಕೆಂದು ಆಗಮಿಸಿ ಹಿಂತಿರುಗಿ ಹೋಗಲು ಹಣವಿಲ್ಲದೆ ಕಂಗಾಲಾದ ಪ್ರೇಮಿಗಳು ► ಅತ್ತಿತ್ತ ಅಲೆದಾಡುತ್ತಿದ್ದ ಪ್ರೇಮಿಗಳನ್ನು ಹಿಡಿದು ಕಡಬ ಠಾಣೆಗೆ ಒಪ್ಪಿಸಿದ ಊರವರು Read More »

ಕರಾವಳಿ

ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ► ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.08. ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಗುರುವಾರದಂದು ನಡೆದಿದೆ. ಗಾಯಾಳು ಯುವಕನನ್ನು ಬೈಕ್ ಸವಾರ ಬೆಳ್ತಂಗಡಿ ನಿವಾಸಿ ಅಶ್ವಿತ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಬೆಳ್ತಂಗಡಿಯಿಂದ ಬಂಟ್ವಾಳಕ್ಕೆ ತೆರಳುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಅಶ್ವಿತ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ

ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ► ಬೈಕ್ ಸವಾರ ಗಂಭೀರ Read More »

ಕರಾವಳಿ

► ಜನಪದ ವಾಗ್ಮಿ ದಯಾನಂದ ಕತ್ತಲ್ಸರ್ ಗೆ ಕಾಂಗ್ರೆಸ್ ಗಾಳ ► ಬಿಜೆಪಿ ನಾಯಕರಿಗೆ ತಳಮಳ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ.08. ಕಳೆದ 25 ವರ್ಷಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರುತ್ತಿರುವ ಎಸ್. ಅಂಗಾರರವರನ್ನು ಸೋಲಿಸಿ ಬಿಜೆಪಿಯ ಭದ್ರ ಕೋಟೆಯನ್ನು ಛಿದ್ರಗೊಳಿಸುವ ಪ್ರಯತ್ನದಲ್ಲಿರುವ ಕಾಂಗ್ರೆಸ್, ಜಾನಪದ ವಿದ್ವಾಂಸ ದಯಾನಂದ ಕತ್ತಲ್ಸರ್ ಅವರಿಗೆ ಗಾಳ ಹಾಕಿದ್ದು, ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಸುಳ್ಯ ವಿಧಾನಸಭಾ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಕತ್ತಲ್ಸರ್‌ ಅವರಿಗೆ ಕಾಂಗ್ರೆಸ್‌ ಸುಳ್ಯ ಘಟಕದಿಂದ ದಿಢೀರ್‌ ಕರೆ ಹೋಗಿದ್ದು, ಸುಳ್ಯದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್‌

► ಜನಪದ ವಾಗ್ಮಿ ದಯಾನಂದ ಕತ್ತಲ್ಸರ್ ಗೆ ಕಾಂಗ್ರೆಸ್ ಗಾಳ ► ಬಿಜೆಪಿ ನಾಯಕರಿಗೆ ತಳಮಳ Read More »

ಕರಾವಳಿ

ಟಾರ್ಗೆಟ್ ಇಲ್ಯಾಸ್ ಹಂತಕರಲ್ಲಿ ಓರ್ವ ಪೊಲೀಸ್ ಬಲೆಗೆ..? ► ಇತ್ತೀಚೆಗೆ ತನ್ನದೇ ಗ್ರೂಪ್‌ನಿಂದ ಕೊಲೆಯಾಗಿದ್ದ ಟಾರ್ಗೆಟ್ ಇಲ್ಯಾಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಇತ್ತೀಚಿಗೆ ತನ್ನದೇ ಗ್ರೂಪ್‌ನ ತಂಡದಿಂದ ಬರ್ಬರ ರೀತಿಯಲ್ಲಿ ಹತ್ಯೆಗೀಡಾಗಿದ್ದ ಉಳ್ಳಾಲದ ಟಾರ್ಗೆಟ್ ಗ್ರೂಪ್‌ನ ಪ್ರಮುಖನಾಗಿದ್ದ ಇಲ್ಯಾಸ್ ಕೊಲೆ ಆರೋಪಿಗಳಲ್ಲಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಟಾರ್ಗೆಟ್ ಗ್ರೂಪ್ ನ ಮುಖ್ಯಸ್ಥ ಇಲ್ಯಾಸ್ ಮರ್ಡರ್ ಪ್ರಕರಣದ ಆರೋಪಿ ಶಮೀರ್ ಎಂಬವನನ್ನು ಸಿಸಿಬಿ ಪೋಲೀಸರು ಕೇರಳದಲ್ಲಿ ಬಂಧಿಸಿ ಹೆಚ್ಚಿನ ತನಿಖೆಗಾಗಿ ಮಂಗಳೂರಿಗೆ ಕರೆ ತಂದಿದ್ದಾರೆ ಎನ್ನಲಾಗಿದೆ. ಇಲ್ಯಾಸ್ ನನ್ನು ನಾಲ್ಕು ಮಂದಿ ಹಂತಕರು ಕೊಲೆಗೈದಿದ್ದಾರೆನ್ನುವ ಪ್ರಾಥಮಿಕ ಮಾಹಿತಿಯಾಧರಿಸಿ ತನಿಖೆ

ಟಾರ್ಗೆಟ್ ಇಲ್ಯಾಸ್ ಹಂತಕರಲ್ಲಿ ಓರ್ವ ಪೊಲೀಸ್ ಬಲೆಗೆ..? ► ಇತ್ತೀಚೆಗೆ ತನ್ನದೇ ಗ್ರೂಪ್‌ನಿಂದ ಕೊಲೆಯಾಗಿದ್ದ ಟಾರ್ಗೆಟ್ ಇಲ್ಯಾಸ್ Read More »

ಕರಾವಳಿ

ಫೆ.18 ರಂದು ಬಿಜೆಪಿಯ ಮಾಸ್ಟರ್ ಮೈಂಡ್ ಅಮಿತ್ ಷಾ ಸುಬ್ರಹ್ಮಣ್ಯಕ್ಕೆ…? ► ಕರಾವಳಿಯಲ್ಲಿ ಹೆಣೆಯುತ್ತಾರಾ ಕಾಂಗ್ರೆಸ್ ಮುಕ್ತ ಕರ್ನಾಟಕದ ರಣತಂತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಗುಜರಾತ್‌ನಲ್ಲಿ ಆಡಳಿತದ ಚುಕ್ಕಾಣಿಯನ್ನು ಹಿಡಿದ ನಂತರ ಇದೀಗ ಕಾಂಗ್ರೆಸ್ ಮುಕ್ತ ಕರ್ನಾಟಕದ ಗುರಿಯನ್ನು ಹೊಂದಿರುವ ಬಿಜೆಪಿಯು ಇದೀಗ ಚುನಾವಣಾ ರಣತಂತ್ರವನ್ನು ಹೆಣೆದಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರವರು ಇದೀಗ ಬಿಜೆಪಿಯ ತವರಾದ ಕರಾವಳಿಗೆ ಆಗಮಿಸಲು ದಿನಾಂಕ ನಿಗದಿಯಾಗಿದೆ. ಫೆಬ್ರವರಿ 18 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಅವರು ದೇವಾಲಯದ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಮರುದಿನ ಫೆಬ್ರವರಿ 19 ರಂದು

ಫೆ.18 ರಂದು ಬಿಜೆಪಿಯ ಮಾಸ್ಟರ್ ಮೈಂಡ್ ಅಮಿತ್ ಷಾ ಸುಬ್ರಹ್ಮಣ್ಯಕ್ಕೆ…? ► ಕರಾವಳಿಯಲ್ಲಿ ಹೆಣೆಯುತ್ತಾರಾ ಕಾಂಗ್ರೆಸ್ ಮುಕ್ತ ಕರ್ನಾಟಕದ ರಣತಂತ್ರ Read More »

ಕರಾವಳಿ

ಬೆಳ್ಳಾರೆ: ಅಕ್ರಮ ಮರಳು ಅಡ್ಡೆಗೆ ದಾಳಿ ► ನಾಲ್ವರ ಬಂಧನ – 1 ಜೆಸಿಬಿ, 4 ಟಿಪ್ಪರ್ ವಶಕ್ಕೆ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ.07. ಯಾವುದೇ ಪರವಾನಿಗೆ ಇಲ್ಲದೇ ಜೇಸಿಬಿ ಮೂಲಕ ಅಕ್ರಮವಾಗಿ ಮರಳನ್ನು ತೆಗೆಯುತ್ತಿದ್ದುದನ್ನು ಪತ್ತೆಹಚ್ಚಿರುವ ಬೆಳ್ಳಾರೆ ಪೊಲೀಸರು ಒಂದು ಜೇಸಿಬಿ, ನಾಲ್ಕು ಟಿಪ್ಪರ್ ಗಳನ್ನು ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಅಮರ ಮೂಡ್ನೂರು ಗ್ರಾಮದ ಚಿಲ್ಪಾರ್ ಬಳಿ ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ಜೆಸಿಬಿ ಬಳಸಿ ನದಿಯಿಂದ ಟಿಪ್ಪರ್ ಲಾರಿಗಳಿಗೆ ಮರಳು ತುಂಬಿಸುತ್ತಿರುವುದನ್ನು ಪತ್ತೆ ಹಚ್ಚಿ ಆರೋಪಿಗಳಾದ ಸೊಣಂಗೇರಿ ನಿವಾಸಿ ಬೆಳಿಯಪ್ಪ ಎಂಬವರ ಪುತ್ರ ಮಹೇಶ್ (30),

ಬೆಳ್ಳಾರೆ: ಅಕ್ರಮ ಮರಳು ಅಡ್ಡೆಗೆ ದಾಳಿ ► ನಾಲ್ವರ ಬಂಧನ – 1 ಜೆಸಿಬಿ, 4 ಟಿಪ್ಪರ್ ವಶಕ್ಕೆ Read More »

ಕರಾವಳಿ

ನಮೂನೆ 29, 30 ಭರ್ತಿ ಮಾಡದೆ ವಾಹನ ಮಾರಾಟ ಮಾಡುವವರಿಗೆ ಎಚ್ಚರಿಕೆ ► ವಾಹನ ಅಪಘಾತಕ್ಕೀಡಾದಲ್ಲಿ ಮಾರಾಟಗಾರರೇ ಜವಾಬ್ದಾರರು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.07. ವಾಹನ ಮಾರಾಟಗಾರರು ನಮೂನೆ 29( ದ್ವಿಪ್ರತಿ), 30 ಭರ್ತಿ ಮಾಡದೇ ಹಾಗೂ ದಿನಾಂಕ ನಮೂದಿಸದೇ ಖಾಲಿ ನಮೂನೆಗಳಿಗೆ ಸಹಿ ಮಾಡಿ ಖರೀದಿದಾರರಿಗೆ ನೀಡುತ್ತಿರುವುದರಿಂದ ಇಂತಹ ವಾಹನಗಳು ಅಪಘಾತಕ್ಕೀಡಾದಲ್ಲಿ ಅಥವಾ ಕಾನೂನು ಬಾಹಿರ ಚಟುವಟಿಕೆಗಳಿಗೆ ಉಪಯೋಗಿಸಿದ್ದಲ್ಲಿ ವಾಹನ ಮಾರಾಟಗಾರರೇ ಜವಾಬ್ದಾರರಾಗುತ್ತಾರೆ ಎಂದು ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಎಚ್ಚರಿಸಿದ್ದಾರೆ. ವಾಹನ ಮಾರಾಟ ಮಾಡಿದ ದಿನಾಂಕದಿಂದ ಮಾರಾಟಗಾರರು 14 ದಿನಗಳೊಳಗಡೆ ಆರ್.ಟಿ.ಒ ಕಛೇರಿಗೆ ಮಾಹಿತಿ ನೀಡಿ ಸ್ವೀಕೃತಿ

ನಮೂನೆ 29, 30 ಭರ್ತಿ ಮಾಡದೆ ವಾಹನ ಮಾರಾಟ ಮಾಡುವವರಿಗೆ ಎಚ್ಚರಿಕೆ ► ವಾಹನ ಅಪಘಾತಕ್ಕೀಡಾದಲ್ಲಿ ಮಾರಾಟಗಾರರೇ ಜವಾಬ್ದಾರರು Read More »

ಕರಾವಳಿ

ಚರಿತ್ರೆ ಪ್ರಸಿದ್ಧ ಬೆಳ್ಳಾರೆ ಮಖಾಂ ಉರೂಸಿಗೆ ವಿದ್ಯುಕ್ತ ಚಾಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ.07. ಇಲ್ಲಿನ ಝಕರಿಯಾ ಜುಮಾ ಮಸೀದಿಯಲ್ಲಿ ಫೆಬ್ರವರಿ 7 ರಿಂದ 11 ರವರೆಗೆ ನಡೆಯಲಿರುವ ಚರಿತ್ರೆ ಪ್ರಸಿದ್ದ ಬೆಳ್ಳಾರೆ ವಲಿಯುಲ್ಲಾಹಿ ಮಖಾಂ ಉರೂಸ್ ಗೆ ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಉರೂಸ್ ಸಮಿತಿಯ ಅಧ್ಯಕ್ಷರಾದ ಕೆ.ಎಂ. ಮಹಮ್ಮದ್ ಹಾಜಿ ಬೆಳ್ಳಾರೆ ಯವರು ಧ್ವಜಾರೋಹಣ ನೆರವೇರಿಸುವ ಮೂಲಕ ಬುಧವಾರದಂದು ವಿದ್ಯುಕ್ತವಾಗಿ ಚಾಲನೆಯನ್ನು ನೀಡಿದರು. ಬೆಳ್ಳಾರೆ ದರ್ಗಾ ಶರೀಫಿನಲ್ಲಿ ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಖತೀಬರಾದ ತಾಜುದ್ದೀನ್ ರಹ್ಮಾನಿಯವರ

ಚರಿತ್ರೆ ಪ್ರಸಿದ್ಧ ಬೆಳ್ಳಾರೆ ಮಖಾಂ ಉರೂಸಿಗೆ ವಿದ್ಯುಕ್ತ ಚಾಲನೆ Read More »

ಕರಾವಳಿ

ಅನಾರೋಗ್ಯ ಪೀಡಿತ ಯುವತಿಗೆ ಬೇಕಾಗಿದೆ ದಾನಿಗಳ ನೆರವಿನ ಹಸ್ತ ► ದ್ವಿತೀಯ ಪಿಯುಸಿ ಓದಿದ್ದರೂ ಕಿಡ್ನಿ ವೈಫಲ್ಯದಿಂದ ಕಮರಿದೆ ಭವಿಷ್ಯದ ಕನಸುಗಳು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಫೆ.07. ತಾಯಿಯ ಪ್ರೇಮ ಕಾಣದೆ, ತಂದೆಯ ಆಸರೆಯಿಲ್ಲದೆ ನೊಂದಿದ್ದರೂ ತಾನೂ ಎಲ್ಲರಂತೆ ದುಡಿದು ತನ್ನ ಬದುಕನ್ನು ಕಟ್ಟಿಕೊಳ್ಳಬೇಕೆಂದು ಹಂಬಲಿಸುತ್ತಿದ್ದ ಯುವತಿಯೋರ್ವಳು ಇದೀಗ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಕೂಲಿ ಮಾಡಿಕೊಂಡು ಬದುಕುವ ಅತ್ತೆಯ ಆಶ್ರಯದಲ್ಲಿ ಬೆಳೆದಿರುವ ಆಕೆಗೆ ಸಹೃದಯರ ನೆರವಿನ ಹಸ್ತ ಬೇಕಾಗಿದೆ. ಮಂಗಳೂರು ತಾಲೂಕು ದರೆಗುಡ್ಡೆ ಕೆಲ್ಲಪುತ್ತಿಗೆಯ ಮೇಲಿನ ಮನೆಯ ಡೊಂಬಯ್ಯ ಪೂಜಾರಿ ಎಂಬವರ ಪುತ್ರಿ ಪೂಜಾ ಪೂಜಾರಿ(23) ಎಂಬಾಕೆ ಕಿಡ್ನಿ ವೈಫಲ್ಯಕ್ಕೀಡಾಗಿರುವ ಯುವತಿ. ಈಕೆ 2 ವರ್ಷದ ಮಗುವಿರುವಾಗಲೇ ತಾಯಿಯನ್ನು

ಅನಾರೋಗ್ಯ ಪೀಡಿತ ಯುವತಿಗೆ ಬೇಕಾಗಿದೆ ದಾನಿಗಳ ನೆರವಿನ ಹಸ್ತ ► ದ್ವಿತೀಯ ಪಿಯುಸಿ ಓದಿದ್ದರೂ ಕಿಡ್ನಿ ವೈಫಲ್ಯದಿಂದ ಕಮರಿದೆ ಭವಿಷ್ಯದ ಕನಸುಗಳು Read More »

ಕರಾವಳಿ
Scroll to Top