ಕರಾವಳಿ

ದ.ಕ. ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಬೆಳ್ಳಿಪ್ಪಾಡಿ ಸಂಕಪ್ಪ ರೈ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.07. ಕಾಂಗ್ರೆಸ್ ನ ಹಿರಿಯ ಮುಖಂಡ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಸಂಕಪ್ಪ ರೈ(85) ಬುಧವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲ ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರದಂದು ಅವರು ಆಸ್ಪತ್ರೆಯಲ್ಲಿ ಮೃತರಾದರು. ಮೂಲತಃ ಬೆಳ್ಳಿಪ್ಪಾಡಿಯವರಾದ ಸಂಕಪ್ಪ ರೈಯವರ ಮೃತದೇಹವನ್ನು ಬುಧವಾರ ಅಪರಾಹ್ನ ಅವರ ಪುತ್ತೂರಿನ ಕೊಂಬೆಟ್ಟು ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಿ ಬಳಿಕ ಮಾಣಿ […]

ದ.ಕ. ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಬೆಳ್ಳಿಪ್ಪಾಡಿ ಸಂಕಪ್ಪ ರೈ ಇನ್ನಿಲ್ಲ Read More »

ಕರಾವಳಿ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಅಂತರ್ಜಾತಿ ಪ್ರೇಮವಿವಾಹ ಪ್ರಕರಣದ ಪ್ರೇಮಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ.07. ಸುಮಾರು ಎರಡು ದಶಕಗಳ ಹಿಂದೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಅಂತರ್ಜಾತಿ ಪ್ರೇಮ ಪ್ರಕರಣದ ಪ್ರೇಮಿ ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ಸುಮಾರು 26 ವರ್ಷಗಳ ಹಿಂದೆ ರಾಜ್ಯಾದ್ಯಂತ ಸುದ್ದಿಯಾಗಿ ಅಂತರ್ಜಾತಿ ಪ್ರೇಮ ವಿವಾಹವಾಗಿದ್ದ ಕುಂದಾಪುರ ತಾಲೂಕಿನ ಅಂಪಾರು ಮೂಡುಬಗೆ ನಿವಾಸಿ ಭಾಸ್ಕರ್ ಕೊಠಾರಿ(47) ಎಂದು ಗುರುತಿಸಲಾಗಿದೆ. 1992 ರಲ್ಲಿ ಮುಸ್ಲಿಂ ಯುವತಿಯಾದ (ಆಶಾ) ಮುನಾವರ್ ಳನ್ನು ಪ್ರೀತಿಸಿ ಮದುವೆಗೆ ಅಣಿಯಾಗುತ್ತಿದ್ದಂತೆಯೇ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಅಂತರ್ಜಾತಿ ಪ್ರೇಮವಿವಾಹ ಪ್ರಕರಣದ ಪ್ರೇಮಿ ಆತ್ಮಹತ್ಯೆ Read More »

ಕರಾವಳಿ

ಮಿತ್ತೂರು: ರೈಲ್ವೇ ಸೇಫ್ ಗಾರ್ಡ್‌ ಗೆ ಢಿಕ್ಕಿ ಹೊಡೆದು ರಸ್ತೆಗಡ್ಡ ನಿಂತಿದ್ದ ಲಾರಿ ತೆರವು ► ಸುಗಮವಾಯ್ತು ಪುತ್ತೂರು – ಮಾಣಿ ವಾಹನ ಸಂಚಾರ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.07. ಬುಧವಾರದಂದು ಬೆಳಿಗ್ಗೆ ಕಾರುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೈನರ್ ಲಾರಿಯೊಂದು ರೈಲ್ವೇ ಬ್ರಿಡ್ಜ್ ನ ಸೇಫ್ ಗಾರ್ಡ್ ಗೆ ಢಿಕ್ಕಿ ಹೊಡೆದು ಸಿಲುಕಿಕೊಂಡ ಪರಿಣಾಮ ಮಾಣಿ-ಪುತ್ತೂರು ರಾಜ್ಯ ರಸ್ತೆ ತಡೆ ಉಂಟಾಗಿದ್ದ ಹಿನ್ನೆಲೆಯಲ್ಲಿ ಲಾರಿಯನ್ನು ತೆರವುಗೊಳಿಸಲಾಯಿತು. ಮೈಸೂರಿನಿಂದ ಪುತ್ತೂರು ಮಾರ್ಗವಾಗಿ ಮಾಣಿ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿಯ ಎತ್ತರ ಹೆಚ್ಚಾಗಿದ್ದುದರಿಂದ ಹಿಂದಕ್ಕೂ ಮುಂದಕ್ಕೂ ಹೋಗಲಾಗದೆ ಈ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು

ಮಿತ್ತೂರು: ರೈಲ್ವೇ ಸೇಫ್ ಗಾರ್ಡ್‌ ಗೆ ಢಿಕ್ಕಿ ಹೊಡೆದು ರಸ್ತೆಗಡ್ಡ ನಿಂತಿದ್ದ ಲಾರಿ ತೆರವು ► ಸುಗಮವಾಯ್ತು ಪುತ್ತೂರು – ಮಾಣಿ ವಾಹನ ಸಂಚಾರ Read More »

ಕರಾವಳಿ

ಉಪ್ಪಿನಂಗಡಿ, ಬೆಳ್ತಂಗಡಿಯ ಹಲವು ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು ► ಖತರ್ನಾಕ್ ಕಳ್ಳ ಕೊಯಿಲ ನಿವಾಸಿ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.07. ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲವು ಕಳವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಖತರ್ನಾಕ್ ಕಳ್ಳನನ್ನು ಕಾರ್ಯಾಚರಣೆಯ ಮೂಲಕ ಬಂಧಿಸುವಲ್ಲಿ ಡಿಸಿಐಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲ್ಲೂಕಿನ ಕೊಯಿಲ ನಿವಾಸಿ ಕಲಂದರ್ ಇಬ್ರಾಹಿಂ(28) ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲದಿನಗಳ ಹಿಂದೆ ನಡೆದ ಕಳ್ಳತನ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಬೇಕರಿ ಮತ್ತು ಕೋಳಿ ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದ ಎನ್ನಲಾಗಿದೆ. ಗಾಂಜಾ ಪ್ರಕರಣದಲ್ಲಿ ಜೈಲು ಸೇರಿದ್ದ ಈತ

ಉಪ್ಪಿನಂಗಡಿ, ಬೆಳ್ತಂಗಡಿಯ ಹಲವು ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು ► ಖತರ್ನಾಕ್ ಕಳ್ಳ ಕೊಯಿಲ ನಿವಾಸಿ ಬಂಧನ Read More »

ಕರಾವಳಿ

ಬಿದ್ದು ಸಿಕ್ಕಿದ ಮೊಬೈಲನ್ನು ನೇರವಾಗಿ ಪೊಲೀಸ್ ಠಾಣೆಗೆ ಒಪ್ಪಿಸಿದ ವಿದ್ಯಾರ್ಥಿ ► ಪುತ್ತೂರಿನ ಹುಡುಗನ‌ ನಡೆಗೆ ಸಾರ್ವಜನಿಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.07. ತನಗೆ ಬಸ್ ನಿಲ್ದಾಣದಲ್ಲಿ ಬಿದ್ದು ಸಿಕ್ಕಿದ ಮೊಬೈಲೊಂದನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಿ ಶಾಲಾ ವಿದ್ಯಾರ್ಥಿಯೋರ್ವ ಪ್ರಾಮಾಣಿಕತೆ ಮೆರೆದಿರುವುದು‌ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿದೆ. ಕೊಂಬೆಟ್ಟು ಸಂಯುಕ್ತ ಪದವಿ ಪೂರ್ವ ಕಾಲೇಜಿನ 9 ನೇ ತರಗತಿ ವಿದ್ಯಾರ್ಥಿ, ಮುಕ್ವೆ ನರಿಮೊಗರು ನಿವಾಸಿ ಇಬ್ರಾಹಿಂ ಬಾತಿಷ್ ಇದೀಗ ಸಾರ್ವಜನಿಕ ಪ್ರಶಂಸೆಗೆ ಒಳಗಾದಾತ. ತನಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಬಿದ್ದು ಸಿಕ್ಕಿದ ಸ್ಯಾಮ್‌ಸಂಗ್‌ ಕಂಪೆನಿಯ ಮೊಬೈಲ್ ಫೋನನ್ನು ವಾರಸುದಾರರಿಗೆ ಹಸ್ತಾಂತರಿಸುವ ಸಲುವಾಗಿ ನೇರವಾಗಿ ಪುತ್ತೂರು ನಗರ

ಬಿದ್ದು ಸಿಕ್ಕಿದ ಮೊಬೈಲನ್ನು ನೇರವಾಗಿ ಪೊಲೀಸ್ ಠಾಣೆಗೆ ಒಪ್ಪಿಸಿದ ವಿದ್ಯಾರ್ಥಿ ► ಪುತ್ತೂರಿನ ಹುಡುಗನ‌ ನಡೆಗೆ ಸಾರ್ವಜನಿಕ ಪ್ರಶಂಸೆ Read More »

ಕರಾವಳಿ

ಮಿತ್ತೂರು: ಲಾರಿ ಢಿಕ್ಕಿ ಹೊಡೆದು ರೈಲ್ವೇ ಮೇಲ್ಸೇತುವೆ ಕುಸಿತ ► ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.07. ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ರೈಲ್ವೇ ಮೇಲ್ಸೇತುವೆಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮೇಲ್ಸೇತುವೆ ಕೆಳಕ್ಕೆ ಕುಸಿದಿದ್ದು, ಕಂಟೈನರ್ ಲಾರಿಯು ರಸ್ತೆಗೆ ಅಡ್ಡಲಾಗಿ ನಿಂತಿರುವುದರಿಂದ ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ಬುಧವಾರ ಮುಂಜಾನೆ ನಡೆದಿದೆ. ಬೃಹತ್ ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ರೈಲ್ವೇ ಹಳಿಯಲ್ಲಿ ಬಿರುಕುಂಟಾಗಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶಿರಾಡಿ ಘಾಟ್ ರಸ್ತೆ ಕಾಮಗಾರಿ ಪ್ರಯುಕ್ತ ತಡೆಹಿಡಿಯಲಾಗಿರುವುದರಿಂದ ಮಾಣಿ ಮೈಸೂರು ಹೆದ್ದಾರಿಯಲ್ಲಿ ವಾಹನ

ಮಿತ್ತೂರು: ಲಾರಿ ಢಿಕ್ಕಿ ಹೊಡೆದು ರೈಲ್ವೇ ಮೇಲ್ಸೇತುವೆ ಕುಸಿತ ► ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಕೊಕ್ಕಡ: ಲಂಚಕ್ಕಾಗಿ ಬೇಡಿಕೆಯಿಟ್ಟ ಗ್ರಾ.ಪಂ. ಅಧ್ಯಕ್ಷ ಹಾಗೂ ಪಿಡಿಓ ಎಸಿಬಿ ಬಲೆಗೆ ► ವಂಚನೆಯ ಬಲೆಯಲ್ಲಿ ಸಿಲುಕಿಸಲು ಲಂಚ ಬೇಡಿಕೆಯ ಆರೋಪ – ಗ್ರಾ.ಪಂ. ಅಧ್ಯಕ್ಷ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.06. ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಈ ಹಿಂದೆ ಮಾಡಲಾಗಿದ್ದ ಕಾಮಗಾರಿಯ ಬಿಲ್ ಪಾಸ್ಮಾಡಲು ಕೊಕ್ಕಡ ಗ್ರಾ.ಪಂ ಅಧ್ಯಕ್ಷ ವಿ.ಜೆ. ಸೆಬಾಸ್ಟಿಯನ್ ಇವರು ಗುತ್ತಿಗೆದಾರ ಉಮ್ಮರ್ ಮಲ್ಲಿಗೆಮಜಲು  ಎಂಬವರಿಂದ 50,000ರೂ. ಲಂಚದ ಬೇಡಿಕೆ ಇಟ್ಟಿದ್ದಾಗಿ ಗ್ರಾ.ಪಂ. ಅಧ್ಯಕ್ಷರ ಮೇಲೆ ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ 35 ಸಾವಿರವನ್ನು ಸದ್ರಿ ಗುತ್ತಿಗೆದಾರರಿಂದ ಕೊಕ್ಕಡ ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಪುರುಷೋತ್ತಮ ಜಿ. ಇವರು ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೋಲೀಸರು ದಾಳಿ ನಡೆಸಿ ಗ್ರಾ.ಪಂ. ಅಧ್ಯಕ್ಷ ಮತ್ತು ಗ್ರಾ.ಪಂ.

ಕೊಕ್ಕಡ: ಲಂಚಕ್ಕಾಗಿ ಬೇಡಿಕೆಯಿಟ್ಟ ಗ್ರಾ.ಪಂ. ಅಧ್ಯಕ್ಷ ಹಾಗೂ ಪಿಡಿಓ ಎಸಿಬಿ ಬಲೆಗೆ ► ವಂಚನೆಯ ಬಲೆಯಲ್ಲಿ ಸಿಲುಕಿಸಲು ಲಂಚ ಬೇಡಿಕೆಯ ಆರೋಪ – ಗ್ರಾ.ಪಂ. ಅಧ್ಯಕ್ಷ Read More »

ಕರಾವಳಿ

ಮೂಡುಬಿದಿರೆ: ಬೈಕ್ – ಬಸ್ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಫೆ.06. ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರದಂದು ಮೂಡಬಿದಿರೆಯಲ್ಲಿ ನಡೆದಿದೆ. ಮೃತ ಸವಾರನನ್ನು ಮೂಡುಬಿದಿರೆಯ ಹಂಡೇಲು ನಿವಾಸಿ ಯಾಸೀರ್ ಎಂದು ಗುರುತಿಸಲಾಗಿದೆ. ಈತ ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ಹಂಡೇಲು ಸಮೀಪ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಡುಬಿದಿರೆ: ಬೈಕ್ – ಬಸ್ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಲಕ್ಷದ್ವೀಪಕ್ಕೆ ತೆರಳಿದ ಹಡಗು ನೀರುಪಾಲು ► ಆರು ಸಿಬ್ಬಂದಿಗಳ ರಕ್ಷಣೆ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಮಂಗಳೂರು, ಫೆ.06. ಬಂದರಿನಿಂದ ಸರಕು ಸಾಗಿಸುತ್ತಾ ಲಕ್ಷದ್ವೀಪದತ್ತ ತೆರಳಿದ್ದ ಹಡಗು ಕಡಲಿನ ಪ್ರಕ್ಷುಬ್ಧ ಅಲೆಗೆ ಸಿಲುಕಿ ಭಾರೀ ಬಂಡೆಕಲ್ಲಿಗೆ ಬಡಿದು ಇಬ್ಬಾಗವಾಗಿ ನೀರುಪಾಲಾದ ಘಟನೆ ಸೋಮವಾರದಂದು ನಡೆದಿದೆ ಎನ್ನಲಾಗಿದೆ. ಹಡಗಿನಲ್ಲಿದ್ದ ಆರು ಮಂದಿ ಸಿಬ್ಬಂದಿಗಳನ್ನು ಅಲ್ಲಿನ ಮೀನುಗಾರರು ಕ್ಷಿಪ್ರ ಕಾರ್ಯಾಚರಣೆ ಮೂಲಕ ರಕ್ಷಿಸಿದ್ದಾರೆ. ಲಕ್ಷದ್ವೀಪದ ಹಾದಿ ಮಧ್ಯೆ ಸಿಗುವ ಕಿಲ್ಟನ್ ಎಂಬಲ್ಲಿ ಸಿಲುಕಿಕೊಂಡ ನೌಕೆಯಿಂದ ಸರಕು ಖಾಲಿ ಮಾಡಲು ಬಹಳಷ್ಟು ಪ್ರಯತ್ನ ನಡೆದರೂ ಬಹುತೇಕ ಸರಕು ಕಡಲ ಪಾಲಾಗಿದೆ. ಬೆಂಗ್ರೆ

ಲಕ್ಷದ್ವೀಪಕ್ಕೆ ತೆರಳಿದ ಹಡಗು ನೀರುಪಾಲು ► ಆರು ಸಿಬ್ಬಂದಿಗಳ ರಕ್ಷಣೆ Read More »

ಕರಾವಳಿ

ಆಕಾಶಭವನ ಬಶೀರ್ ಕೊಲೆ ಪ್ರಕರಣ ► ಮತ್ತೋರ್ವ ಆರೋಪಿ ಪುತ್ತೂರಿನಲ್ಲಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.06. ಇತ್ತೀಚೆಗೆ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ನಡೆದ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದ ಆಕಾಶಭವನ ನಿವಾಸಿ ಬಶೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕಾವೂರು ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಅಭಿಷೇಕ್ ಆರ್.ಎಸ್.(21) ಎಂದು ಗುರುತಿಸಲಾಗಿದೆ. ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿದ್ದ ಆರೋಪಿಯನ್ನು ವಿಶೇಷ ತನಿಖಾ ತಂಡದ ಕಾವೂರು ಠಾಣಾ ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪ್ರಕರಣಕ್ಕೆ

ಆಕಾಶಭವನ ಬಶೀರ್ ಕೊಲೆ ಪ್ರಕರಣ ► ಮತ್ತೋರ್ವ ಆರೋಪಿ ಪುತ್ತೂರಿನಲ್ಲಿ ಬಂಧನ Read More »

ಕರಾವಳಿ
Scroll to Top