ಪಿಜಕ್ಕಳ ಸರಕಾರಿ ಶಾಲೆಗೆ ಮಾತಿನ ಮಂಟಪ ನೀಡಿದ ಹಳೆ ವಿದ್ಯಾರ್ಥಿಗಳು
(ನ್ಯೂಸ್ ಕಡಬ) newskadaba.com ಕಡಬ, ಜ.31. ಪಿಜಕ್ಕಳ ಕಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಕೆಲವರು ಸೇರಿ ಮಾತಿನ ಮಂಟಪ(ಡಯಾಸ್) ವನ್ನು ಶಾಲೆಗೆ ಶನಿವಾರದಂದು ಕೊಡುಗೆಯಾಗಿ ನೀಡಿದ್ದಾರೆ. ಪಿಜಕ್ಕಳ ಶಾಲೆಯ ಹಳೆಯ ವಿದ್ಯಾರ್ಥಿಗಳಾದ ನಿವೃತ್ತ ಸೈನಿಕ ಕಮಲಾಕ್ಷಿ ಅರುಣ್ ಕುಮಾರ್, ಬೆಳ್ತಂಗಡಿ ಕಾಯರ್ತಡ್ಕ ಶಾಲಾ ದೈಹಿಕ ಶಿಕ್ಷಕರಾದ ಪ್ರಕಾಶ್ ಎ.ಜೆ., ಆಲೂರು ಸರಕಾರಿ ಶಾಲಾ ದೈಹಿಕ ಶಿಕ್ಷಕರಾದ ವಸಂತಿ ತುಳಸಿ ಪ್ರಸಾದ್, ಬೆಂಗಳೂರು ರಾಮಯ್ಯ ಆಸ್ಪತ್ರೆಯ ಶುಶ್ರೂಷಕರಾದ ಉಷಾ ಜಯಪ್ರಕಾಶ್, ರಮ್ಯ ತಿರುಮಲೇಶ್ ನೆಟ್ಟಣ ಮೊದಲಾದವರು ಸೇರಿ […]
ಪಿಜಕ್ಕಳ ಸರಕಾರಿ ಶಾಲೆಗೆ ಮಾತಿನ ಮಂಟಪ ನೀಡಿದ ಹಳೆ ವಿದ್ಯಾರ್ಥಿಗಳು Read More »
ಕರಾವಳಿ









