ಕಡಬ: ಜಾತಿ ನಿಂದನೆ ಆರೋಪಿಗೆ ಜಾಮೀನು
(ನ್ಯೂಸ್ ಕಡಬ) newskadaba.com ಕಡಬ, ಜ.27. ಜಾತಿ ನಿಂದನೆ ಆರೋಪದಲ್ಲಿ ಬಂಧಿತನಾಗಿದ್ದ ಕಡಬ ತಾಲೂಕಿನ ಬಲ್ಯ ಗ್ರಾಮದ ಪುತ್ತಿಲ ನಿವಾಸಿ ನಾಟಿ ವೈದ್ಯ ಅನುರಾಧ ಗೌಡರಿಗೆ ಶನಿವಾರದಂದು ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆಲಂಕಾರು ಗ್ರಾಮದ ಕೇಪುಳು ನಿವಾಸಿ ರಾಘವ ಎಂಬವರು ಕಳೆದ ಮಂಗಳವಾರ ಸೊಂಟ ನೋವಿನ ಸಮಸ್ಯೆಗೆ ಮಸಾಜ್ ಮಾಡಿಸಲು ಹೋದ ಸಂದರ್ಭದಲ್ಲಿ ಅನುರಾಧ ಗೌಡರು ತಮ್ಮ ಮನೆಯೊಳಗೆ ಪ್ರವೇಶಿಸುವುದನ್ನು ತಡೆದು ನೀನು ಯಾವ ಜಾತಿಯವನು ಎಂದು ಕೇಳಿ ಅಪಹಾಸ್ಯ ಮಾಡಿ ಅವಾಚ್ಯವಾಗಿ ಬೈದು ಜಾತಿ […]
ಕಡಬ: ಜಾತಿ ನಿಂದನೆ ಆರೋಪಿಗೆ ಜಾಮೀನು Read More »
ಕರಾವಳಿ









