ಕರಾವಳಿ

ಬಂಟ್ವಾಳ: ಮುಸಲ್ಮಾನರಲ್ಲಿ ಮಾತನಾಡಬಾರದೆಂದು ಮನೆಗೆ ನುಗ್ಗಿ ದಾಂಧಲೆ ► ಆರೋಪಿಗಳಿಬ್ಬರ ಬಂಧನ, ಇನ್ನಿಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.09. ಮುಸಲ್ಮಾನರಲ್ಲಿ ಮಾತನಾಡಬಾರದೆಂದು ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಬಂಟ್ವಾಳದ ಮೇರಮಜಲು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ರಿಕ್ಷಾ ಚಾಲಕ ಉಮೇಶ್(33) ಹಾಗೂ ರಮೇಶ್(48) ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಟ್ವಾಳದ ಮೇರಮಜಲಿನ ಯುವತಿಯು ಮುಸ್ಲಿಮರೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾಳೆ ಎಂದು ಆರೋಪಿಸಿ ಆಕೆಯ ಮನೆಗೆ ನುಗ್ಗಿರುವ ನಾಲ್ವರು […]

ಬಂಟ್ವಾಳ: ಮುಸಲ್ಮಾನರಲ್ಲಿ ಮಾತನಾಡಬಾರದೆಂದು ಮನೆಗೆ ನುಗ್ಗಿ ದಾಂಧಲೆ ► ಆರೋಪಿಗಳಿಬ್ಬರ ಬಂಧನ, ಇನ್ನಿಬ್ಬರು ಪರಾರಿ Read More »

ಕರಾವಳಿ

ಕಡಬ: ಅಪಘಾತದ ಗಾಯಾಳು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜ.09. ಕಳೆದ ತಿಂಗಳ 26ನೇ ತಾರೀಕಿನಂದು ಅಪಘಾತದ ಗಾಯಾಳು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಸೋಮವಾರದಂದು ನಡೆದಿದೆ. ಮೃತ ಮಹಿಳೆಯನ್ನು ಸುಳ್ಯ ತಾಲೂಕಿನ ಕರಿಕ್ಕಳ ಮೂಲೂರು ಫಾರ್ಮ್ ನಿವಾಸಿ ಶ್ರೀಶ ಎಂಬವರ ಪತ್ನಿ ಸಂಧ್ಯಾ ಲಕ್ಷ್ಮೀ(20) ಎಂದು ಗುರುತಿಸಲಾಗಿದೆ. ಡಿಸೆಂಬರ್ 26 ರಂದು ರಾತ್ರಿ ಬಿಸಿರೋಡಿನಲ್ಲಿ ನಡೆದಿದ್ದ ಪೂಜೆ ಮುಗಿಸಿ ಹಿಂತಿರುಗುತ್ತಿದ್ದಾಗ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಬ್ರೆಝಾ ಕಾರು ವಾಣಿಜ್ಯ ಸಂಕೀರ್ಣವೊಂದಕ್ಕೆ

ಕಡಬ: ಅಪಘಾತದ ಗಾಯಾಳು ಮೃತ್ಯು Read More »

ಕರಾವಳಿ

ಸಾಮಾಜಿಕ ಜಾಲತಾಣಗಳಲ್ಲಿ ಪೋಟೊ ಹರಿಯಬಿಟ್ಟ ಕಿಡಿಗೇಡಿಗಳು ► ಮಂಗಳೂರಿನ ವಿದ್ಯಾರ್ಥಿನಿಯಿಂದ ಪೊಲೀಸ್ ಕಮಿಷನರ್ ಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09. ತನ್ನ ಸಹಪಾಠಿಗಳ ಜೊತೆ ನಿಂತ ಗ್ರೂಪ್ ಫೋಟೋಗಳನ್ನು ಫೇಸ್‌ಬುಕ್‌ ನಿಂದ ಕದ್ದ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ತೇಜೋವಧೆ ಮಾಡುತ್ತಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿನಿಯೋರ್ವಳು ಪೊಲೀಸ್ ಕಮಿಷನರ್ ಗೆ ದೂರು ನೀಡಿದ ಘಟನೆ ಮಂಗಳವಾರದಂದು ನಡೆದಿದೆ. ನಗರದ ಕಾಲೇಜೊಂದರಲ್ಲಿ ಎಂಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೋರ್ವಳು ತಾನು ಮುಸ್ಲಿಂ ಸಹಪಾಠಿಯ ಜೊತೆಗೆ ತೆಗೆಸಿಕೊಂಡ ಗ್ರೂಪ್ ಫೋಟೋವನ್ನು ಎಫ್ ಬಿಯಿಂದ ಕದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟು, ತೇಜೋವಧೆ ನಡೆಸಿದ “ಅನೈತಿಕ ಪೊಲೀಸರ”

ಸಾಮಾಜಿಕ ಜಾಲತಾಣಗಳಲ್ಲಿ ಪೋಟೊ ಹರಿಯಬಿಟ್ಟ ಕಿಡಿಗೇಡಿಗಳು ► ಮಂಗಳೂರಿನ ವಿದ್ಯಾರ್ಥಿನಿಯಿಂದ ಪೊಲೀಸ್ ಕಮಿಷನರ್ ಗೆ ದೂರು Read More »

ಕರಾವಳಿ

ಕಡಬ ಬ್ಲಾಕ್ ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷರಾಗಿ ಶಶಿಧರ ಬೊಟ್ಟಡ್ಕ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ.09. ಕಡಬ ಬ್ಲಾಕ್ ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡ ಶಶಿಧರ ಬೊಟ್ಟಡ್ಕರನ್ನು ನೇಮಕ ಮಾಡಲಾಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಪಂಗಡ ಘಟಕದ ಅಧ್ಯಕ್ಷ ಎಫ್.ಎಚ್ ಜಕ್ಕಪ್ಪರವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ಹರೀಶ್ ಕುಮರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈರವರ ನಿರ್ದೇಶನದಂತೆ ಕೆಪಿಸಿಸಿ ಸದಸ್ಯ ಡಾ| ರಘು ಹಾಗೂ ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್,  ಕಡಬ ಬ್ಲಾಕ್ ಕಾಂಗ್ರೆಸ್

ಕಡಬ ಬ್ಲಾಕ್ ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷರಾಗಿ ಶಶಿಧರ ಬೊಟ್ಟಡ್ಕ ಆಯ್ಕೆ Read More »

ಕರಾವಳಿ

ಡೆತ್ ನೋಟ್ ಬರೆದಿಟ್ಟು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿ ಹಾಸನ ಮೂಲದ ತೇಜಸ್(17) ಎಂದು ಗುರುತಿಸಲಾಗಿದೆ. ಈತ ತನ್ನ ಪೋಷಕರ ಹಾಗೂ ಗೆಳೆಯರ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ‌ ಡೆತ್ ನೋಟ್ ಬರೆದಿಟ್ಟು ಸೋಮವಾರ ರಾತ್ರಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಡೆತ್ ನೋಟನ್ನು ವಶಪಡಿಸಿಕೊಂಡಿರುವ ಮೂಡುಬಿದಿರೆ

ಡೆತ್ ನೋಟ್ ಬರೆದಿಟ್ಟು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ಮಂಗಳೂರಿನಲ್ಲೂ ಆರಂಭವಾಯಿತು ಸಂಗೀತ ಕಾರಂಜಿ, ಲೇಸರ್ ಶೋ ► ಕದ್ರಿ ಪಾರ್ಕ್‌ನಲ್ಲಿ ಸಂಗೀತ ಕಾರಂಜಿಗೆ‌ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09. ಲೇಸರ್ ಶೋ ಹಾಗೂ ಸಂಗೀತ ಕಾರಂಜಿ ನೋಡಬೇಕೆಂದಿದ್ದವರಿಗೆ ಸಂತೋಷದ ಸುದ್ದಿಯೊಂದಿದೆ‌. ಇನ್ಮುಂದೆ ಸಂಗೀತ ಕಾರಂಜಿ ನೋಡಬೇಕಾದಲ್ಲಿ ಮೈಸೂರಿಗೆ ತೆರಳಬೇಕೆಂದಿಲ್ಲ. ಕರಾವಳಿಯ ಹೃದಯಭಾಗದ ಕದ್ರಿಯಲ್ಲಿರುವ ಕದ್ರಿ ಜಿಂಕೆ ಉದ್ಯಾನವನದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಸಂಗೀತ ಕಾರಂಜಿ, ಲೇಸರ್ ಶೋ, ಪುಟಾಣಿ ರೈಲು ಮೊದಲಾದ ಉದ್ಯಾನವನದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಪಾರ್ಕ್‌ಗೆ ಬರುವ ಪರಿಸರ ಪ್ರೇಮಿಗಳ ಆಸೆಯನ್ನು ನೆರವೇರಿಸಲು ಮಂಗಳೂರು ಅಭಿವೃದ್ಧಿ ಪ್ರಾಧಿಕಾರವು ಈ ಯೋಜನೆಗಳನ್ನು ಹಾಕಿವೆ. ನೂತನವಾಗಿ ಆರಂಭಗೊಂಡಿರುವ ಸಂಗೀತ ಕಾರಂಜಿ, ಲೇಸರ್

ಮಂಗಳೂರಿನಲ್ಲೂ ಆರಂಭವಾಯಿತು ಸಂಗೀತ ಕಾರಂಜಿ, ಲೇಸರ್ ಶೋ ► ಕದ್ರಿ ಪಾರ್ಕ್‌ನಲ್ಲಿ ಸಂಗೀತ ಕಾರಂಜಿಗೆ‌ ಚಾಲನೆ Read More »

ಕರಾವಳಿ

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಹೊಡೆದಾಟ ► ಜೈಲರ್ ಸೇರಿ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.08. ಓರ್ವ ಕೈದಿಯನ್ನು ಇನ್ನೋರ್ವ ಕೈದಿ ಗುರಾಯಿಸಿ ನೋಡಿದ್ದಾನೆ ಎಂಬ ಕಾರಣಕ್ಕಾಗಿ ಕೈದಿಗಳು ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಸಂಜೆ ನಡೆದಿದೆ. ಘಟನೆಯಲ್ಲಿ ಇಬ್ಬರು ಕೈದಿಗಳು ಹಾಗೂ ಹೊಡೆದಾಟವನ್ನು ಬಿಡಿಸಲು ಹೋಗಿದ್ದ ಜೈಲರ್‌ ಗಾಯಗೊಂಡಿದ್ದು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರದಂದು ಸಂಜೆ ಸಂದರ್ಶನ ಸಮಯದಲ್ಲಿ ಓರ್ವ ಕೈದಿ ಇನ್ನೋರ್ವನನ್ನು ಗುರಾಯಿಸಿ ನೋಡಿದ್ದ ಎಂದು ಕೈದಿಗಳು ಹೊಡೆದಾಡಿಕೊಂಡಿದ್ದು, ಈ ವೇಳೆ ಇವರನ್ನು ಬಿಡಿಸಲು ಹೋದ ಜೈಲರ್ ಎಸ್.ಬಿ.ಪಾಟೀಲ್ ಅವರ

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಹೊಡೆದಾಟ ► ಜೈಲರ್ ಸೇರಿ ಮೂವರಿಗೆ ಗಾಯ Read More »

ಕರಾವಳಿ

ರಾಜ್ಯ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲು ವಿಫಲ: ಸಂಸದ ನಳಿನ್ ► ಬಶೀರ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲು ಸಂಸದರಿಂದ ಆಗ್ರಹ

(ನ್ಯೂಸ್ ಕಡಬ) newskadaba.com ಉಡುಪಿ, ಜ.08. ಮಂಗಳೂರಿನ ಕೊಟ್ಟಾರಚೌಕಿಯಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಭಾನುವಾರ ಮೃತಪಟ್ಟ ಫಾಸ್ಟ್ ಫುಡ್ ವ್ಯಾಪಾರಿ ಬಶೀರ್ ಕುಟುಂಬಕ್ಕೆ ರಾಜ್ಯ ಸರಕಾರ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ. ಅವರು ಭಾನುವಾರದಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತಾಂಧರಿಂದ ನಿರಂತರ ಹತ್ಯೆಗಳು ನಡೆಯುತ್ತಿದ್ದು, ಇಂತಹ ಕೃತ್ಯ ಖಂಡನೀಯ. ಯಾವುದೇ ಧ್ವೇಷ ಇದ್ದರೂ ಕಾನೂನು ಕೈಗೆತ್ತಿಕೊಂಡು ಒಬ್ಬ ವ್ಯಕ್ತಿಯನ್ನು ಹತ್ಯೆಗೈಯ್ಯುವ ಹಕ್ಕು ಯಾರಿಗೂ

ರಾಜ್ಯ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲು ವಿಫಲ: ಸಂಸದ ನಳಿನ್ ► ಬಶೀರ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲು ಸಂಸದರಿಂದ ಆಗ್ರಹ Read More »

ಕರಾವಳಿ

ದೀಪಕ್ ನಿವಾಸಕ್ಕೆ ತೆರಳಿದ ಬೆನ್ನಲ್ಲೇ ಬಶೀರ್ ಮನೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ನಾಲ್ಕು ದಿನಗಳ ಹಿಂದೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಇಂದು ಮೃತಪಟ್ಟ ಬಶೀರ್ ಅವರ ಮಂಗಳೂರಿನ ಆಕಾಶಭವನದಲ್ಲಿರುವ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ರಾತ್ರಿ ಭೇಟಿ ನೀಡಿ ಸಾಂತ್ವನ ಹೇಳಿದರು. ಬಶೀರ್ ರವರ ಪುತ್ರರಿಗೆ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದರು. ಈ ಸಂದರ್ಭ ಸಚಿವರಾದ ರಮಾನಾಥ ರೈ, ಯು.ಟಿ. ಖಾದರ್, ಶಾಸಕ ಮೊಯ್ದಿನ್ ಬಾವ, ಮೇಯರ್ ಕವಿತಾ

ದೀಪಕ್ ನಿವಾಸಕ್ಕೆ ತೆರಳಿದ ಬೆನ್ನಲ್ಲೇ ಬಶೀರ್ ಮನೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಬಶೀರ್ ಅಂತ್ಯಕ್ರಿಯೆಗೆ ಹರಿದು ಬಂತು ಜನಸಾಗರ ► ಸರ್ವ ಧರ್ಮೀಯರಿಂದ ಅಂತಿಮ ವಿದಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ನಗರದ ಹೊರವಲಯದ ಕಾಟಿಪಳ್ಳದಲ್ಲಿ ದೀಪಕ್ ರಾವ್ ಎಂಬಾತನ ಹತ್ಯೆಗೆ ಪ್ರತೀಕಾರವಾಗಿ ಮಂಗಳೂರಿನ ಕೊಟ್ಟಾರಚೌಕಿಯಲ್ಲಿ ನಡೆದ ಮಾರಣಾಂತಿಕ ಹಲ್ಲೆಯಿಂದ ಮೃತಪಟ್ಟ ಬಶೀರ್ ಅಂತ್ಯಕ್ರಿಯೆ ಇಂದು ಸಂಜೆ ಕೂಳೂರಿನಲ್ಲಿ ನಡೆಯಿತು. ಬಶೀರ್ ರವರ ಪುತ್ರ ಸಂಜೆ‌ 06 ಗಂಟೆ ವೇಳೆಗೆ ವಿದೇಶದಿಂದ ಆಗಮಿಸಿದ್ದು, 7 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಿತು. ಇಂದು ಮಧ್ಯಾಹ್ನದಿಂದಲೇ ಹಲವಾರು ಜನರು ಕೂಳೂರು ಮಸೀದಿಗೆ ಆಗಮಿಸಿದ್ದರು. ಸರ್ವಧರ್ಮದ ಹಲವರು ಮೃತರ ಅಂತಿಮ ದರ್ಶನ ಪಡೆದರು. ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಜನಸಾಗರವೇ

ಬಶೀರ್ ಅಂತ್ಯಕ್ರಿಯೆಗೆ ಹರಿದು ಬಂತು ಜನಸಾಗರ ► ಸರ್ವ ಧರ್ಮೀಯರಿಂದ ಅಂತಿಮ ವಿದಾಯ Read More »

ಕರಾವಳಿ
Scroll to Top