ಕರಾವಳಿ

ಜು.13: ಸುಳ್ಯ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಸಮ್ಮೇಳನದ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ಸುಳ್ಯ ತಾಲೂಕಿನ 22 ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಜನವರಿ 13 ರಂದು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಆವರಣದ ನೀರಬಿದರೆ ಮಹಾಲಿಂಗೇಶ್ವರ ಭಟ್ ಸಭಾಂಗಣದ ಪಾನತ್ತಿಲ ಈಶ್ವರಪ್ಪ ಗೌಡ ವೇದಿಕೆಯಲ್ಲಿ ನಡೆಯಲಿದೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಮಿತ್ರ ಯುವಕ ಮಂಡಲ(ರಿ). ಕ್ಯೊಕುಳಿ ಕುರಲ್ ತುಳುಕೂಟ ದುಗ್ಗಲಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಸಂತ […]

ಜು.13: ಸುಳ್ಯ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಸಮ್ಮೇಳನದ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ Read More »

ಕರಾವಳಿ

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನದಿಯಲ್ಲಿ ಪತ್ತೆ ► ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ‌ ವ್ಯಾಪಕ ಸಂಶಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06. ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹವೊಂದು ಗುರುಪುರದ ಫಲ್ಗುಣಿ ನದಿಯಲ್ಲಿ ಶನಿವಾರದಂದು ಪತ್ತೆಯಾಗಿದೆ. ಮೃತ ಯುವತಿಯನ್ನು ಉಲಾಯಿಬೆಟ್ಟು ನಿವಾಸಿ ನಗರದ ಕಾಲೇಜೊಂದರ ವಿದ್ಯಾರ್ಥಿನಿ ತನುಶ್ರಿ (17) ಎಂದು ಗುರುತಿಸಲಾಗಿದ್ದು, ಈಕೆಯ ಮೃತದೇಹವು ಶನಿವಾರದಂದು ಗುರುಪುರದ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿದ ಕಂಕನಾಡಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಯಾರಾದರೂ ಕೊಲೆಗೈದು ನದಿಗೆ ಎಸೆದಿರಬಹುದೇ ಎನ್ನುವ ಬಗ್ಗೆ ಕುತೂಹಲ ಮೂಡಿದ್ದು, ಪೊಲೀಸರು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನದಿಯಲ್ಲಿ ಪತ್ತೆ ► ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ‌ ವ್ಯಾಪಕ ಸಂಶಯ Read More »

ಕರಾವಳಿ

ಬಶೀರ್ ಕೊಲೆಯತ್ನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ ► ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಬಶೀರ್ ಕೊಲೆಯತ್ನ ಪ್ರಕರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06. ಇತ್ತೀಚೆಗೆ ಕಾಟಿಪಳ್ಳದಲ್ಲಿ ನಡೆದ ದೀಪಕ್ ಹತ್ಯೆಯ ಬೆನ್ನಲ್ಲೇ ಕೊಟ್ಟಾರ ಚೌಕಿಯಲ್ಲಿ ನಡೆದ ಅಬ್ದುಲ್ ಬಶೀರ್ ಎಂಬವರ ಕೊಲೆಗೆ ಯತ್ನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಶನಿವಾರ ಸಂಜೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮೀಷನರ್ ಟಿ.ಆರ್‌ ಸುರೇಶ್, ದೀಪಕ್ ರಾವ್ ಹತ್ಯೆಯಂದು ರಾತ್ರಿ ಕೊಟ್ಟಾರ ಚೌಕಿಯಲ್ಲಿ ಫಾಸ್ಟ್ ಫುಡ್ ಅಂಗಡಿಯನ್ನು ಹೊಂದಿದ್ದ ಬಶೀರ್ ಎಂಬವರ ಮೇಲೆ ಬರ್ಬರವಾಗಿ ಕಡಿದು ಕೊಲೆಗೆ

ಬಶೀರ್ ಕೊಲೆಯತ್ನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ ► ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಬಶೀರ್ ಕೊಲೆಯತ್ನ ಪ್ರಕರಣ Read More »

ಕರಾವಳಿ

ಸವಣೂರು: ಜಿಲ್ಲಾ ಮಟ್ಟದ ಯುವಜನ ಮೇಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಜ.06. ಹೆಚ್ಚು ಯುವಪಡೆಯನ್ನು ಹೊಂದಿರುವ ನಮ್ಮ ದೇಶದ ಯುವಕರು ಮನಸು ಮಾಡಿದ್ದಲ್ಲಿ ದೇಶದಲ್ಲಿ ಅಮೂಲಾಗ್ರ ಬದಲಾವಣೆ ಸಾಧ್ಯವಿದೆ. ಜಾತಿ, ಭಾಷೆ, ಧರ್ಮವೆಂದು ಕಚ್ಚಾಡುವ ಬದಲು ಸಾಮರಸ್ಯದೊಂದಿಗೆ ಯುವಜನತೆ ಒಗ್ಗೂಡಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಲು ಯುವಕರು ಶ್ರಮಪಡಬೇಕೆಂದು ಅರಣ್ಯ ,ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು  ಸವಣೂರು ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ

ಸವಣೂರು: ಜಿಲ್ಲಾ ಮಟ್ಟದ ಯುವಜನ ಮೇಳ ಉದ್ಘಾಟನೆ Read More »

ಕರಾವಳಿ

ಕಡಬ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಕೆ.ಎಸ್.ಬಾಲಕೃಷ್ಣ ಕೊೖಲ, ಪ್ರ.ಕಾರ್ಯದರ್ಶಿಯಾಗಿ ನಾಗರಾಜ್ ಎನ್.ಕೆ. ಪುನರಾಯ್ಕೆ

(ನ್ಯೂಸ್ ಕಡಬ) newskadaba.com  ಕಡಬ, ಜ.05. ತಾಲೂಕು ಪರ್ತಕರ್ತರ ಸಂಘದ ಅಧ್ಯಕ್ಷರಾಗಿ ವಿಜಯಕರ್ನಾಟಕ ಪತ್ರಿಕೆಯ ಕಡಬ ವರದಿಗಾರ ಕೆ.ಎಸ್.ಬಾಲಕೃಷ್ಣ ಕೊೖಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಉದಯವಾಣಿ ಪತ್ರಿಕೆಯ ಕಡಬ ವರದಿಗಾರ ನಾಗರಾಜ್ ಎನ್.ಕೆ ಪುನರಾಯ್ಕೆಯಾಗಿದ್ದಾರೆ. ಶುಕ್ರವಾರದಂದು ಕಡಬದ ಪ್ರೆಸ್ ಕ್ಲಬ್ನಲ್ಲಿ ಬಾಲಕೃಷ್ಣ ಕೊೖಲ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಹೊಸದಿಗಂತ ಹಾಗೂ ಉದಯವಾಣಿಯ ಸವಣೂರು ವರದಿಗಾರ ಪ್ರವೀಣ್ ಚೆನ್ನಾವರ, ಜತೆ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಕಡಬ ವರದಿಗಾರ ತಸ್ಲೀಂ ಮರ್ಧಾಳ, ಕೋಶಾಧಿಕಾರಿಯಾಗಿ

ಕಡಬ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಕೆ.ಎಸ್.ಬಾಲಕೃಷ್ಣ ಕೊೖಲ, ಪ್ರ.ಕಾರ್ಯದರ್ಶಿಯಾಗಿ ನಾಗರಾಜ್ ಎನ್.ಕೆ. ಪುನರಾಯ್ಕೆ Read More »

ಕರಾವಳಿ

ಬಿಳಿನೆಲೆ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಜ.05. ಕೃಷಿಗೆಂದು ತಂದಿರಿಸಲಾಗಿದ್ದ ಕೀಟನಾಶಕವನ್ನು ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರದಂದು ಠಾಣಾ ವ್ಯಾಪ್ತಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಬಿಳಿನೆಲೆ ಬೈಲು ನಿವಾಸಿ ಪುಟ್ಟಣ್ಣ ಗೌಡ (65) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯಲ್ಲಿ ಕೃಷಿಗೆಂದು ತಂದಿರಿಸಲಾಗಿದ್ದ ಕೀಟನಾಶಕವನ್ನು ಸೇವಿಸಿದ್ದು, ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ,‌ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಳಿನೆಲೆ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ಕರಾವಳಿ

ಕಡಬದ ಯಶೋದಾ ಜನರಲ್ ಸ್ಟೋರ್‌ನಲ್ಲಿ ಬೃಹತ್ ದರಕಡಿತದ ತರಕಾರಿ ಮೇಳ ► ಟೊಮ್ಯಾಟೊ, ಸಾಂಬಾರ್ ಸೌತೆ 05 ರೂ. ಉಳಿದಂತೆ ತರಕಾರಿಗಳಿಗೆ 10 ರೂ.

(ನ್ಯೂಸ್ ಕಡಬ) newskadaba.com ಕಡಬ, ಜ.05. ಟೊಮ್ಯಾಟೊ, ಸಾಂಬಾರ್ ಸೌತೆ ಕಿಲೋವೊಂದಕ್ಕೆ 05 ರೂ. ಉಳಿದ ತರಕಾರಿಗಳಿಗೆ 10 ರೂ. ನಂತೆ ದರ ನಿಗದಿಪಡಿಸಲಾಗಿದೆ. ಇದು ಎಲ್ಲೋ ಘಟ್ಟ ಪ್ರದೇಶದಲ್ಲಿನ ತರಕಾರಿಗಳ ದರ ಪಟ್ಟಿ ಎಂದು ಭಾವಿಸಬೇಡಿ. ಕಡಬದ ಯಶೋದಾ ಜನರಲ್ ಸ್ಟೋರ್‌ನಲ್ಲಿ ಭಾರೀ ದರಕಡಿತದ ತರಕಾರಿ ಮೇಳ ಜನವರಿ 05 ಶುಕ್ರವಾರದಿಂದ ನಡೆಯಲಿದೆ. ಈ ಮೇಳದಲ್ಲಿ ಲೋಡು ಲೋಡು ತರಕಾರಿಗಳನ್ನು ನೇರವಾಗಿ ಬೆಳೆಗಾರರ ಕೈಯಿಂದ ತರಿಸಿಕೊಂಡು ಗ್ರಾಹಕರಿಗೆ ನೀಡಲಾಗುತ್ತದೆ. ಉಳಿದಂತೆ ತರಕಾರಿಗಳಾದ ಬಟಾಟೆ, ಮೂಲಂಗಿ, ನವಿಲುಕೋಸು,

ಕಡಬದ ಯಶೋದಾ ಜನರಲ್ ಸ್ಟೋರ್‌ನಲ್ಲಿ ಬೃಹತ್ ದರಕಡಿತದ ತರಕಾರಿ ಮೇಳ ► ಟೊಮ್ಯಾಟೊ, ಸಾಂಬಾರ್ ಸೌತೆ 05 ರೂ. ಉಳಿದಂತೆ ತರಕಾರಿಗಳಿಗೆ 10 ರೂ. Read More »

ಕರಾವಳಿ

ಪಾಣೆಮಂಗಳೂರು: ಬಸ್-ಸ್ಕೂಟರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಹೀರೋ ಮೆಸ್ಟ್ರೋ ದ್ವಿಚಕ್ರ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿಯುಂಟಾದ ಪರಿಣಾಮ ಸವಾರರಿಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತರನ್ನು ಸಜೀಪ ನಿವಾಸಿಗಳಾದ ಅಝಾದ್(20) ಮತ್ತು ಮಹಮ್ಮದ್ ಹರ್ಷಿದ್ (18) ಎಂದು ಗುರುತಿಸಲಾಗಿದೆ. ಬಂಟ್ವಾಳ ದಿಂದ ಮೆಲ್ಕಾರ್ ಕಡೆಗೆ ದ್ವಿಚಕ್ರ ವಾಹನದಲ್ಲಿ ಸ್ನೇಹಿತರಿಬ್ಬರು ತೆರಳುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿಯಾಗಿದೆ. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೆಲ್ಕಾರ್

ಪಾಣೆಮಂಗಳೂರು: ಬಸ್-ಸ್ಕೂಟರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು Read More »

ಕರಾವಳಿ

ಕೊನೆಗೂ ದೀಪಕ್ ಕುಟುಂಬಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದ ಜಿಲ್ಲಾಡಳಿತ ► ರುದ್ರಭೂಮಿ ತಲುಪಿದ ದೀಪಕ್ ಮೃತದೇಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಬುಧವಾರದಂದು ಮಧ್ಯಾಹ್ನ ಕಾಟಿಪಳ್ಳದಲ್ಲಿ ಬರ್ಬರ ಹತ್ಯೆಗೀಡಾಗಿರುವ ಬಿಜೆಪಿ ಕಾರ್ಯಕರ್ತ ದೀಪಕ್ ಅವರ ಮೃತದೇಹವನ್ನು ಸ್ವೀಕರಿಸುವ ಮೊದಲು ಗೃಹ ಸಚಿವರು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದ ದೀಪಕ್ ಕುಟುಂಬ ಸದಸ್ಯರು ಹಾಗೂ ಕಾಟಿಪಳ್ಳ ಗ್ರಾಮಸ್ಥರನ್ನು ಮನವೊಲಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಸಿಕಾಂತ್ ಸೆಂಥಿಲ್ ಹಾಗೂ ನಗರ ಪೊಲೀಸ್ ಆಯುಕ್ತ ಸುರೇಶ್ ಯಶಸ್ವಿಯಾಗಿದ್ದಾರೆ. ಸರಕಾರದ ವತಿಯಿಂದ ಆರಂಭದಲ್ಲಿ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿತ್ತು. ಬಡ ಕುಟುಂಬದ ದೀಪಕ್‌ಗೆ 50 ಲಕ್ಷ ರೂ.

ಕೊನೆಗೂ ದೀಪಕ್ ಕುಟುಂಬಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದ ಜಿಲ್ಲಾಡಳಿತ ► ರುದ್ರಭೂಮಿ ತಲುಪಿದ ದೀಪಕ್ ಮೃತದೇಹ Read More »

ಕರಾವಳಿ

ದೀಪಕ್ ರಾವ್ ಹತ್ಯೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆದು ಪ್ರತಿಭಟನೆ ► ರಾಜ್ಯ ಸರಕಾರದ ವಿರುದ್ಧ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜ.04. ಬುಧವಾರ ಮಧ್ಯಾಹ್ನ ಕಾಟಿಪಳ್ಳದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತನ ಕೊಲೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಸುಮಾರು 20 ನಿಮಿಷಗಳ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಮುಖಂಡ ರವಿರಾಜ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಹಿಂದೂ ಸಮುದಾಯದ ಮೇಲೆ ಮತಾಂಧ ದುಷ್ಕರ್ಮಿಗಳಿಂದ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವವರ ಹಲ್ಲೆ, ಕೊಲೆಯು ಎಗ್ಗಿಲ್ಲದೆ ನಡೆಯುತ್ತಿದೆ.

ದೀಪಕ್ ರಾವ್ ಹತ್ಯೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆದು ಪ್ರತಿಭಟನೆ ► ರಾಜ್ಯ ಸರಕಾರದ ವಿರುದ್ಧ ಘೋಷಣೆ Read More »

ಕರಾವಳಿ
Scroll to Top