ಯಾರಿಗೂ ತಿಳಸದೆ ಮನೆಗೆ ತಲುಪಿದ ದೀಪಕ್ ರಾವ್ ಮೃತದೇಹ ► ರಸ್ತೆಯಲ್ಲೇ ಮೃತದೇಹವನ್ನಿಟ್ಟು ಗೃಹ ಸಚಿವರು ಬರಬೇಕೆಂದು ಪ್ರತಿಭಟನಾಕಾರರಿಂದ ಆಕ್ರೋಶ
(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಬುಧವಾರದಂದು ಕಾಟಿಪಳ್ಳದ ಕೈಕಂಬದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಮೃತದೇಹವನ್ನು ಪೊಲೀಸರು ಪೊಲೀಸರು ಯಾರಿಗೂ ತಿಳಿಸದೆ ಮೃತರ ಮನೆಗೆ ಆಂಬ್ಯುಲೆನ್ಸ್ ಮೂಲಕ ತಂದಿದ್ದು, ಮನೆಯಲ್ಲಿ ನೆರೆದಿದ್ದವರ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯುತ್ತಿದೆ. ಆಸ್ಪತ್ರೆಯ ಮುಂಭಾಗದಲ್ಲಿ ಹೂವಿನಿಂದ ಅಲಂಕರಿಸಿದ್ದ ವಾಹನದೊಂದಿಗೆ ಶವಯಾತ್ರೆ ನಡೆಸಲು ಸಾವಿರಾರು ಹಿಂದೂ ಸಂಘಟನೆ ಕಾರ್ಯಕರ್ತರು ಸಜ್ಜಾಗಿದ್ದರು. ಆದರೆ ಎ.ಜೆ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಇಡಲಾಗಿದ್ದ ಶವವನ್ನು ಹಿಂಬಾಗಿಲಿನಿಂದ ಯಾರಿಗೂ ಹೇಳದೆ […]










