ಮಂಗಳೂರು: ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಇರಿದು ಕೊಲೆ ► ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.30. ಮಹಿಳೆಯೋರ್ವರಿಗೆ ಚೂರಿಯಿಂದ ಇರಿದು ಕೊಲೆಗೈದು ಚಿನ್ನಾಭರಣ ದೋಚಿದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮದಲ್ಲಿ ಶನಿವಾರದಂದು ನಡೆದಿದೆ. ಕೊಲೆಗೀಡಾದ ಮಹಿಳೆಯನ್ನು ಐಕಳ ಬಿರ್ಕಿಲ್ ಮನೆ ನಿವಾಸಿ ಸುಧಾಮ ಶೆಟ್ಟಿಯ ಎಂಬವರ ಪತ್ನಿ ವಸಂತಿ ಶೆಟ್ಟಿ (58) ಎಂದು ಗುರುತಿಸಲಾಗಿದೆ. ವಸಂತಿ ಶೆಟ್ಟಿ ಅವರ ಕುತ್ತಿಗೆ ಮತ್ತು ಕೈಯಲ್ಲಿರುವ ಬಂಗಾರದ ಅಭರಣಗಳನ್ನು ಕೊಲೆಗಡುಕರು ದೋಚಿದ್ದಾರೆ. ಇನ್ನೊಂದು ಕೊಣೆಯಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ, ಮೃತ ದೇಹದ ಕುತ್ತಿಗೆ ಭಾಗದಲ್ಲಿ ಆಳವಾದ ಗಾಯವಾಗಿದ್ದು ಮನೆಯ ಮುಂಭಾಗದ ಕೋಣೆ […]
ಮಂಗಳೂರು: ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಇರಿದು ಕೊಲೆ ► ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು Read More »
ಕರಾವಳಿ








