ಕರಾವಳಿ

ನಾಳೆ ಕಡಬ ಸಿ.ಎ. ಬ್ಯಾಂಕ್ ನೂತನ ಸುಸಜ್ಜಿತ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ

(ನ್ಯೂಸ್ ಕಡಬ) newskadaba.com ಕಡಬ, ಡಿ.23. ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ‘ಯೋಗಕ್ಷೇಮ’ ಸಹಕಾರ ಸೌಧದ ಉದ್ಘಾಟನಾ ಸಮಾರಂಭವು ನಾಳೆ (ಡಿಸೆಂಬರ್ 24 ನೇ ಭಾನುವಾರ) ನಡೆಯಲಿದೆ. ನೂತನ ಕಟ್ಟಡವನ್ನು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರಕುಮಾರ್ ಉದ್ಘಾಟಿಸಲಿದ್ದು, ಸುಳ್ಯ ಶಾಸಕ ಎಸ್.ಅಂಗಾರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಆಡಳಿತ ಸಭಾ ಭವನವನ್ನು […]

ನಾಳೆ ಕಡಬ ಸಿ.ಎ. ಬ್ಯಾಂಕ್ ನೂತನ ಸುಸಜ್ಜಿತ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ Read More »

ಕರಾವಳಿ

ಪುತ್ತೂರು: ಚೂರಿ ತೋರಿಸಿ ಬೆದರಿಸಿ, ಮನೆಯವರನ್ನು ಕಟ್ಟಿಹಾಕಿ ದರೋಡೆ ► ಹಣ, ಚಿನ್ನಾಭರಣ ದೋಚಿದ ದರೋಡೆಕೋರರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.23. ಇಲ್ಲಿಗೆ ಸಮೀಪದ ಕೆದಿಲ ದೈವಸ್ಥಾನದ ಬಳಿಯ ಮನೆಯೊಂದಕ್ಕೆ ನುಗ್ಗಿರುವ ಮೂವರು ಅಪರಿಚಿತರ ತಂಡ ಪಿಸ್ತೂಲು ಹಾಗೂ ಚೂರಿ ತೋರಿಸಿ ಮನೆಯವರನ್ನು ಬೆದರಿಸಿ, ಚಿನ್ನಾಭರಣ, ನಗದು ದೋಚಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕೆದಿಲ ನಿವಾಸಿ ಶಿವಶಂಕರ ಪುತ್ತೂರಾಯ ಎಂಬವರ ಮನೆಗೆ ರಾತ್ರಿ ಆಗಮಿಸಿದ ಮೂವರು ತಂಡ, ಪಿಸ್ತೂಲು, ಚೂರಿ ತೋರಿಸಿ ಬೆದರಿಸಿ ಮನೆಯವರನ್ನು ಕಟ್ಟಿಹಾಕಿ ನೆಕ್ಲೇಸ್, ಕರಿಮಣಿ ಸರ, ಚೈನ್, ಕಿವಿಯೋಲೆ ಪಡೆದುಕೊಂಡಿದ್ದಲ್ಲದೆ ಬೆಡ್ ರೂಮಿನ ಕಪಾಟಿನಲ್ಲಿದ್ದ ನಗದು, ಮೊಬೈಲ್

ಪುತ್ತೂರು: ಚೂರಿ ತೋರಿಸಿ ಬೆದರಿಸಿ, ಮನೆಯವರನ್ನು ಕಟ್ಟಿಹಾಕಿ ದರೋಡೆ ► ಹಣ, ಚಿನ್ನಾಭರಣ ದೋಚಿದ ದರೋಡೆಕೋರರು Read More »

ಕರಾವಳಿ

ಕಡಬದ ಏಮ್ಸ್ ಕಾಲೇಜಿನಲ್ಲಿ ನಾಳೆ(ಡಿ.23) ಸ್ನೇಹ ಸಮ್ಮಿಲನ ► ಪೂರ್ವ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಎ.ಎಂ.ಎಸ್ ಮತ್ತು ಏಮ್ಸ್ ಹಳೇ ವಿದ್ಯಾರ್ಥಿ ಸಂಘಗಳ ಒಕ್ಕೂಟದ ವತಿಯಿಂದ ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಪೂರ್ವ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮವು ಶನಿವಾರ ಬೆಳಿಗ್ಗೆ 09.30 ಕ್ಕೆ ಏಮ್ಸ್ ಪ್ರಥಮ ದರ್ಜೆ ಕಾಲೇಜು ಆವರಣದ ಗೋಪಾಲರಾವ್ ವೇದಿಕೆಯಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಸೆಮೀರಾ ಕೆ.ಎ. ನಿರ್ವಹಿಸಲಿದ್ದು, ಏಮ್ಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಕುಮಾರಿ ಫೌಝಿಯಾ ಬಿ.ಎಸ್.

ಕಡಬದ ಏಮ್ಸ್ ಕಾಲೇಜಿನಲ್ಲಿ ನಾಳೆ(ಡಿ.23) ಸ್ನೇಹ ಸಮ್ಮಿಲನ ► ಪೂರ್ವ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಕಡಬ: ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಮದ್ದು ತರಲೆಂದು ತೆರಳಿದ್ದ ಮಹಿಳೆಯೋರ್ವರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಡಿ.13 ರಂದು ನಡೆದಿದ್ದು, ಈ ಬಗ್ಗೆ ಹುಡುಕಾಡಿದ ಮಹಿಳೆಯ ಮನೆಯವರು ತಡವಾಗಿ ಕಡಬ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾಗಿರುವ ಮಹಿಳೆಯನ್ನು ಐತ್ತೂರು ಗ್ರಾಮದ ಓಟೆಕಜೆ ನಿವಾಸಿ ಸ್ವಾಮಿವೇಲು ಎಂಬವರ ಪತ್ನಿ ಜ್ಯೋತಿ ಮಾಲಾರ್(30) ಹಾಗೂ ಮಕ್ಕಳಾದ ವರ್ಷಿಣಿ(9) ನಿದೀಶ್(7) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮನೆಯಲ್ಲಿ ಹುಡುಕಾಡಿ ಪತ್ತೆಯಾಗದಿದ್ದಾಗ ಕಡಬ ಪೊಲೀಸರಿಗೆ ದೂರು ನೀಡಿದ್ದು,

ಕಡಬ: ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ Read More »

ಕರಾವಳಿ

ಮಿತ್ತೂರು: ಪಾದಚಾರಿಗೆ ಢಿಕ್ಕಿ ಹೊಡೆದು ಓಮ್ನಿ ಪಲ್ಟಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22. ಓಮ್ನಿ ಕಾರೊಂದು ಢಿಕ್ಕಿಯಾಗಿ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಿತ್ತೂರು ತಿರುವಿನಲ್ಲಿ ನಡೆದಿದೆ. ಮೃತರನ್ನು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಕರಿಮಜಲು ನಿವಾಸಿ ಬಾಲಕೃಷ್ಣ(33 ವ.) ಎಂದು ಗುರುತಿಸಲಾಗಿದೆ. ಇವರು ಮಿತ್ತೂರು ತಿರುವಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾಣಿ ಕಡೆಯಿಂದ ಬಂದ ಕೇರಳ ನೋಂದಣಿಯ ಓಮ್ನಿ ಕಾರು ಇವರಿಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಬಾಲಕೃಷ್ಣರವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ

ಮಿತ್ತೂರು: ಪಾದಚಾರಿಗೆ ಢಿಕ್ಕಿ ಹೊಡೆದು ಓಮ್ನಿ ಪಲ್ಟಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪುತ್ತೂರು ಲಂಚ ಸ್ವೀಕರಿಸುತ್ತಿದ್ದ ವೈದ್ಯಾಧಿಕಾರಿ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22. ಸರಕಾರಿ ವೈದ್ಯರೋರ್ವರು ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದ ಘಟನೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಸಂತೋಷ್ ಆಚಾರ್ಯ ಎಂಬವರು ಚಾಟ್ ಸೆಂಟರ್ ಪಡೆಯುವ ಉದ್ದೇಶದಿಂದ ತಾಲೂಕು ವೈದ್ಯಾಧಿಕಾರಿ ಕಚೇರಿಗೆ ಪರವಾನಿಗೆ ಪತ್ರಕ್ಕಾಗಿ ಸಲ್ಲಿಸಿದ್ದ ಅರ್ಜಿಗೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವೈದ್ಯಾಧಿಕಾರಿ ಸುಮಂತ್ ಎಂಬವರು ಲಂಚ ಕೇಳಿದ್ದರು. ಸಂತೋಷ್ ಸುವರ್ಣರ ದೂರಿನಂತೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು 2500 ರೂ. ಲಂಚ ಸ್ವೀಕರಿಸುತ್ತಿದ್ದ ವೈದ್ಯಾಧಿಕಾರಿ ಸುಮಂತ್ ಅವರನ್ನು

ಪುತ್ತೂರು ಲಂಚ ಸ್ವೀಕರಿಸುತ್ತಿದ್ದ ವೈದ್ಯಾಧಿಕಾರಿ ಎಸಿಬಿ ಬಲೆಗೆ Read More »

ಕರಾವಳಿ

ಕರೋಪಾಡಿ: ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

  ಬಂಟ್ವಾಳ, ಡಿ.22: ಬೈಕ್ ಹಾಗೂ ಟಿಪ್ಪರ್ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಾಯಗೊಂಡ ಘಟನೆ ಕರೋಪಾಡಿ ಗ್ರಾಮದ ಕೇರಳ- ಕರ್ನಾಟಕ ಗಡಿಭಾಗದ ಪಾದೆಕಲ್ಲುವಿನಲ್ಲಿ ರವಿವಾರ ನಡೆದಿದೆ. ಮೃತಪಟ್ಟವರನ್ನು ಮುಗುಳಿ ನಿವಾಸಿ ಅನ್ವರ್ ಎಂದು ಗುರುತಿಸಲಾಗಿದೆ.  ಗಾಯಗೊಂಡ ಸಹ ಸವಾರನನ್ನು ನವಾಫ್ ಎಂಬವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕೇರಳಕ್ಕೆ ಮರಳು ಸಾಗಾಟ ಮಾಡುವ ಲಾರಿ ಪಾದೆಕಲ್ಲು ತಿರುವಿನಲ್ಲಿ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಉರುಳಿ ಬಿದ್ದಿದ್ದು, ಲಾರಿಯ ಚಕ್ರ ಅನ್ವರ್ ಹೊಟ್ಟೆ ಮೇಲೆ

ಕರೋಪಾಡಿ: ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಹತ್ತು ದಿನಗಳ ಕಾಲ‌ ನಡೆಯಲಿರುವ ಕರಾವಳಿ ಉತ್ಸವಕ್ಕೆ ಇಂದು ಚಾಲನೆ ► ಉತ್ಸವದ ವಿಶೇಷ ಆಕರ್ಷಣೆಯಾಗಿ ‘ಬೃಹತ್ ಸಾಂಸ್ಕೃತಿಕ ಮೆರವಣಿಗೆ’

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22. ಇಂದಿನಿಂದ ಡಿಸೆಂಬರ್ 31 ರವರೆಗೆ ನಡೆಯಲಿರುವ ಬಹುನಿರೀಕ್ಷಿತ ಕರಾವಳಿ ಉತ್ಸವವನ್ನು ಇಂದು ಸಂಜೆ 6 ಗಂಟೆಗೆ ಬಹುಭಾಷಾ ಖ್ಯಾತ ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಪ್ರಕಾಶ್ ರೈ ಉದ್ಘಾಟಿಸಲಿದ್ದಾರೆ. ಇಂದು ಸಂಜೆ 3.30 ರಿಂದ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಬೃಹತ್ ಸಾಂಸ್ಕತಿಕ ಮೆರವಣಿಗೆ ನಡೆಯಲಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ವೈವಿಧ್ಯಮಯವಾದ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ

ಹತ್ತು ದಿನಗಳ ಕಾಲ‌ ನಡೆಯಲಿರುವ ಕರಾವಳಿ ಉತ್ಸವಕ್ಕೆ ಇಂದು ಚಾಲನೆ ► ಉತ್ಸವದ ವಿಶೇಷ ಆಕರ್ಷಣೆಯಾಗಿ ‘ಬೃಹತ್ ಸಾಂಸ್ಕೃತಿಕ ಮೆರವಣಿಗೆ’ Read More »

ಕರಾವಳಿ

ವಾಮಂಜೂರು – ಪಿಲಿಕುಳ ಚತುಷ್ಪಥ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸ ► ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಸುಮಾರು 4.95 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಮಂಜೂರು ಜಂಕ್ಷನ್‌ನಿಂದ ಪಿಲಿಕುಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಂಕ್ರಿಟೀಕರಣ ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಧ್ವಜವನ್ನು ಪ್ರದರ್ಶಿಸಿದ ಘಟನೆ ಗುರುವಾರದಂದು ನಡೆದಿದೆ. ಸ್ಥಳೀಯ ಕಾರ್ಪೊರೇಟರ್ ಮತ್ತು ಗ್ರಾಪಂ ಅಧ್ಯಕ್ಷರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲು ಆಗಮಿಸಿದ್ದ ಸಾಂಖ್ಯಿಕ, ವಿಜ್ಞಾನ, ತಂತ್ರಜ್ಞಾನ ಸಚಿವ

ವಾಮಂಜೂರು – ಪಿಲಿಕುಳ ಚತುಷ್ಪಥ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸ ► ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ Read More »

ಕರಾವಳಿ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯು ಜನವರಿಯಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ. ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಬಹುಶಃ ಜನವರಿ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ Read More »

ಕರಾವಳಿ
Scroll to Top