ಕರಾವಳಿ

ಸುಳ್ಯ: ಗುಂಡು ಹಾರಿಸಿಕೊಂಡು ಯುವ ನ್ಯಾಯವಾದಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.17. ಯುವ ವಕೀಲರೋರ್ವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ತಡರಾತ್ರಿ ಸುಳ್ಯ ಸಮೀಪದ ಸಂಪಾಜೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಂಪಾಜೆಯ ಎನ್.ಎಸ್.ದೇವಿಪ್ರಸಾದ್ ಎಂಬವರ ಪುತ್ರ ಸುಳ್ಯದಲ್ಲಿ ನ್ಯಾಯವಾದಿಯಾಗಿರುವ ಎನ್.ಡಿ. ಚರಣ್ ಎಂದು ಗುರುತಿಸಲಾಗಿದೆ. ಇವರು ಶನಿವಾರದಂದು ತಡರಾತ್ರಿ ಸಂಪಾಜೆಯ ತನ್ನ ಮನೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಸುಳ್ಯ: ಗುಂಡು ಹಾರಿಸಿಕೊಂಡು ಯುವ ನ್ಯಾಯವಾದಿ ಆತ್ಮಹತ್ಯೆ Read More »

ಕರಾವಳಿ

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಕನ್ನಡವನ್ನು ಧರಿಸಬೇಕು ಮತ್ತು ಆಧರಿಸಬೇಕು. ಸಾಹಿತ್ಯ ಸಮ್ಮೇಳನ ವೈಭವಕ್ಕೆ ಸೀಮಿತವಾಗದೆ ಸಾಹಿತ್ಯ ಉಳಿಸುವುದಕ್ಕೆ ಪ್ರೇರಣೆಯಾಗಬೇಕು. ಎಂದು ನಿವೃತ್ತ ಶಿಕ್ಷಕ ಪಾದೆಕಲ್ಲು ವಿಷ್ಣು ಭಟ್ ಹೇಳಿದರು. ಅವರು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಕಡಬದ ಸರಕಾರಿ ಪದವಿ ಪುರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಶನಿವಾರದಂದು ನಡೆದ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು Read More »

ಕರಾವಳಿ

ಪುತ್ತೂರು: ಮಸೀದಿಗೆ ತನ್ನ ಜಾಗವನ್ನು ದಾನ ಮಾಡಿದ ದೇವಸ್ಥಾನದ ಅಧ್ಯಕ್ಷ ► ಕೋಮು ಸೌಹಾರ್ದತೆ ಮೆರೆದು ನಾಯಕರಾದ ಮೋಹನ್ ರೈ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.16. ಮಸೀದಿಯ ಕಟ್ಟಡವನ್ನು ವಿಸ್ತರಿಸಲು ಜಮೀನಿನ ಸಮಸ್ಯೆ ಬಂದಾಗ ದೇವಸ್ಥಾನವೊಂದರ ಅಧ್ಯಕ್ಷರು ತನಗೆ ಸೇರಿದ ಖಾಸಗಿ ಜಮೀನನ್ನು ಮಸೀದಿಗೆ ದಾನವಾಗಿ ನೀಡಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ಪುತ್ತೂರಿನ ಕೆಯ್ಯೂರು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಕೆಯ್ಯೂರು ಸಮೀಪದ ಓಲೆಮುಂಡೋವು ದರ್ಗಾ ಹಾಗೂ ಮಸೀದಿಯ ಪಕ್ಕದಲ್ಲಿ ವಾಸವಾಗಿದ್ದ ಪ್ರಗತಿಪರ ಕೃಷಿಕರೂ, ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾದ ಮೋಹನ್ ರೈ ಎಂಬವರೇ ಮಸೀದಿಗೆ 12 ಸೆಂಟ್ಸ್ ಜಮೀನನ್ನು ದಾನವಾಗಿ ನೀಡಿದವರು‌. ಮಸೀದಿಯ ಕಟ್ಟಡವನ್ನು

ಪುತ್ತೂರು: ಮಸೀದಿಗೆ ತನ್ನ ಜಾಗವನ್ನು ದಾನ ಮಾಡಿದ ದೇವಸ್ಥಾನದ ಅಧ್ಯಕ್ಷ ► ಕೋಮು ಸೌಹಾರ್ದತೆ ಮೆರೆದು ನಾಯಕರಾದ ಮೋಹನ್ ರೈ Read More »

ಕರಾವಳಿ

ನಾಳೆ (ಡಿ‌.17) ಕೊೖಲ ಗ್ರಾ.ಪಂ. 1 ಸ್ಥಾನಕ್ಕೆ ಉಪಚುನಾವಣೆ ► ಸ್ಥಾನ ಗೆಲ್ಲಲು ಹೆಣಗಾಡುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಸದಸ್ಯರೋರ್ವರ ನಿಧನದಿಂದ ತೆರವಾಗಿರುವ ಕೊೖಲ ಗ್ರಾ.ಪಂ.ನ 4ನೇ ವಾರ್ಡ್ನ 1 ಸ್ಥಾನಕ್ಕೆ ಡಿ.17ರಂದು ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ನಡೆಯುತ್ತಿರುವ ಈ ಉಪಚುನಾವಣೆಯನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಪ್ರತಿಷ್ಠೆಯಾಗಿ ಪರಿಗಣಿಸಿದ್ದು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತಿವೆ. ಗ್ರಾ.ಪಂ.ನಲ್ಲಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಪ್ರಯತ್ನಿಸುತ್ತಿದ್ದು, ಸದಸ್ಯ ಬಲ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದು ಎರಡೂ

ನಾಳೆ (ಡಿ‌.17) ಕೊೖಲ ಗ್ರಾ.ಪಂ. 1 ಸ್ಥಾನಕ್ಕೆ ಉಪಚುನಾವಣೆ ► ಸ್ಥಾನ ಗೆಲ್ಲಲು ಹೆಣಗಾಡುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿ Read More »

ಕರಾವಳಿ

ಅಂತೂ ಇಂತೂ ಶಾಂತಿಮೊಗರಿಗೆ ಬಂತು ಸರಕಾರಿ‌ ಬಸ್ ► ಸ್ಥಳೀಯರ ಬಹುಕಾಲದ ಬೇಡಿಕೆ ಈಡೇರಿಸಿದ ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಆಲಂಕಾರು, ಶಾಂತಿಮೊಗರು ಪರಿಸರದ ಜನರ ಹಲವು ಕಾಲದ ಬೇಡಿಕೆಯಾಗಿದ್ದ ಶಾಂತಿಮೊಗರು ಸೇತುವೆ ನಿರ್ಮಾಣಗೊಂಡು ಸಂಚಾರ ಆರಂಭಗೊಂಡ ಬೆನ್ನಲ್ಲೇ ಇದೀಗ ರಾಜ್ಯ ಸಾರಿಗೆ ಇಲಾಖೆಯು ಕೆಎಸ್ಸಾರ್ಟಿಸಿ ಬಸ್ ಸಂಚಾರವನ್ನು ಇದೇ ರಸ್ತೆಯ ಮೂಲಕ ಆರಂಭಿಸಿದೆ. ಕಡಬ, ಆಲಂಕಾರು, ಶಾಂತಿಮೊಗರು, ಕುದ್ಮಾರು, ಸವಣೂರು ರಸ್ತೆಯ ಮೂಲಕ ಪುತ್ತೂರಿಗೆ ಗುರುವಾರದಂದು ಬಸ್ ಸಂಚಾರ ಆರಂಭಗೊಂಡಿದ್ದು, ಇಲ್ಲಿನ ಜನರ ಬಹುಕಾಲದ ಕನಸು ನನಸಾಗಿದೆ‌. ಶಾಂತಿಮೊಗರು ಮೂಲಕ ಬಸ್ ಸಂಚಾರ ಅರಂಭವಾಗಿರುವುದರಿಂದ ಆಲಂಕಾರಿನಿಂದ ಸವಣೂರಿಗೆ ಕೇವಲ 9.00

ಅಂತೂ ಇಂತೂ ಶಾಂತಿಮೊಗರಿಗೆ ಬಂತು ಸರಕಾರಿ‌ ಬಸ್ ► ಸ್ಥಳೀಯರ ಬಹುಕಾಲದ ಬೇಡಿಕೆ ಈಡೇರಿಸಿದ ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕ Read More »

ಕರಾವಳಿ

ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಅವಿಭಜಿತ ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ವಠಾರದಲ್ಲಿ ದೀಪ ಬೆಳಗಿಸುವ ಮೂಲಕ ಕಡಬ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಬು ಮುಗೇರ ಅದ್ಧೂರಿ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯ ಫಝಲ್ ಕೋಡಿಂಬಾಳ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆ ಆರಂಭವಾಯಿತು. ಇದೀಗ ಕಡಬದ ರಾಜಬೀದಿಯಲ್ಲಿ ಪರಿಸರದ ಎಲ್ಲಾ ಶಾಲಾ ವಿದ್ಯಾರ್ಥಿಗಳು ಬೃಹತ್ ಶೋಭಾಯಾತ್ರೆಯು ಕಡಬದ ರಾಜಬೀದಿಯಲ್ಲಿ ಸಾಗುತ್ತಿದ್ದು, ಕಡಬ

ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ Read More »

ಕರಾವಳಿ

ಕರ್ನಾಟಕ ವಿಶೇಷ ಒಲಿಂಪಿಕ್ಸ್ ವತಿಯಿಂದ ► ರಾಜ್ಯ ಕ್ರೀಡಾ ತರಬೇತುದಾರ ಪ್ರಭಾಕರ್ ಮರ್ಕಂಜರವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಭಾರತ್ ಕರ್ನಾಟಕ ಸ್ಪೆಷಲ್ ಒಲಿಂಪಿಕ್ಸ್‌ ವತಿಯಿಂದ ಮಣಿಪಾಲದ ವಿ.ವಿ ಆವರಣದಲ್ಲಿ ಇತ್ತೀಚೆಗೆ ನಡೆದ ವಿಶೇಷಚೇತನರ ರಾಜ್ಯ ಕ್ರೀಡಾ ತಂಡಗಳ ಮುಖ್ಯ ತರಬೇತುದಾರರಾಗಿ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಗೆಲುವಿಗೆ ಕಾರಣರಾದ ತರಬೇತುದಾರರನ್ನು ಗೌರವಿಸಲಾಯಿತು.    ರಾಜ್ಯ ಕ್ರೀಡಾ ಸಚಿವರಾದ ಪ್ರಮೋದ್ ಮಧ್ವರಾಜ್ ಬೆಥನಿ ವಿಶೇಷ ಶಾಲಾ ತರಬೇತುದಾರ ಹಾಗೂ ಶ್ರೀದುರ್ಗಾಂಬಾ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಜೆ.ಸಿ. ಪ್ರಭಾಕರ್ ಮರ್ಕಂಜ ರವರನ್ನು ಸನ್ಮಾನಿಸಿ ಗೌರವಿಸಿ ಶುಭಹಾರೈಸಿದರು. ಇವರು ಭಾರತ ದೇಶದ

ಕರ್ನಾಟಕ ವಿಶೇಷ ಒಲಿಂಪಿಕ್ಸ್ ವತಿಯಿಂದ ► ರಾಜ್ಯ ಕ್ರೀಡಾ ತರಬೇತುದಾರ ಪ್ರಭಾಕರ್ ಮರ್ಕಂಜರವರಿಗೆ ಸನ್ಮಾನ Read More »

ಕರಾವಳಿ

ಸವಣೂರು ಗ್ರಾ.ಪಂ. ವ್ಯಾಪ್ತಿಯನ್ನು ಕಡಬ ತಾಲೂಕಿಗೆ ಸೇರ್ಪಡೆ ವಿಚಾರ ► ಅಧಿಕಾರಿಗಳ ಜನವಿರೋಧಿ ನಿರ್ಧಾರದ ವಿರುದ್ಧ ಒಂದಾದ ಸವಣೂರು, ಪಾಲ್ತಾಡಿ, ಪುಣ್ಚಪಾಡಿಯ ಜನತೆ

(ನ್ಯೂಸ್ ಕಡಬ) newskadaba.com ಸವಣೂರು, ಡಿ.16. ಪ್ರಸ್ತಾವಿತ ಕಡಬ ತಾಲೂಕಿಗೆ ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಸವಣೂರು ,ಪುಣ್ಚಪ್ಪಾಡಿ,ಪಾಲ್ತಾಡಿ ಗ್ರಾಮ ಸೇರ್ಪಡೆ ಮಾಡುವ ವಿಚಾರದ ಕುರಿತು ಸಾರ್ವಜನಿಕರ ಮನವಿಯ ಮೇರೆಗೆ ಸವಣೂರು ಗ್ರಾ.ಪಂ.ವಿಶೇಷ ಗ್ರಾಮ ಸಭೆಯು ಶುಕ್ರವಾರದಂದ ವಿನಾಯಕ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಮಾತನಾಡಿ, ನೂತನ ಕಡಬ ತಾಲೂಕು ರಚನೆ ಪ್ರಕ್ರಿಯೆ ಕಳೆದ 36 ವರ್ಷಗಳಿಂದ ನಡೆಯುತ್ತಲೇ ಬಂದಿದ್ದು, ಈ ಕುರಿತು ಹಲವು ಸಮಾಲೋಚನಾ ಸಭೆಗಳು

ಸವಣೂರು ಗ್ರಾ.ಪಂ. ವ್ಯಾಪ್ತಿಯನ್ನು ಕಡಬ ತಾಲೂಕಿಗೆ ಸೇರ್ಪಡೆ ವಿಚಾರ ► ಅಧಿಕಾರಿಗಳ ಜನವಿರೋಧಿ ನಿರ್ಧಾರದ ವಿರುದ್ಧ ಒಂದಾದ ಸವಣೂರು, ಪಾಲ್ತಾಡಿ, ಪುಣ್ಚಪಾಡಿಯ ಜನತೆ Read More »

ಕರಾವಳಿ

ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಇಂದು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಲಿರುವ ಪುತ್ತೂರು ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪುತ್ತೂರು ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯವನ್ನು  ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಂಜೂರುಗೊಳಿಸಿದ್ದಾರೆ. ಉಪನ್ಯಾಸಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದೆಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ Read More »

ಕರಾವಳಿ

ಮರ್ಧಾಳ: ಬಾರ್ ನ ಸಪ್ಲಾಯರ್ ಗೆ ಸೋಡಾ ಬಾಟ್ಲಿಯಿಂದ ಹಲ್ಲೆ ► ಗಾಯಾಳು‌ ಸಪ್ಲಾಯರ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಊಟ ಮತ್ತು ಮದ್ಯಪಾನ ಸೇವಿಸುತ್ತಿದ್ದಾಗ ಬಿಲ್ ಕೇಳಿದ್ದ ಕಾರಣಕ್ಕಾಗಿ ಸಪ್ಲಾಯರ್ ಓರ್ವರಿಗೆ ತಂಡವೊಂದು ಸೋಡಾ ಬಾಟಲ್ ನಿಂದ ಹಲ್ಲೆ ನಡೆಸಿದ ಘಟನೆ ಮರ್ಧಾಳದ ಸುರಭಿ ಬಾರ್ & ರೆಸ್ಟೋರೆಂಟ್ ನಲ್ಲಿ ಗುರುವಾರ ರಾತ್ರಿ ನಡೆದಿದೆ. ಗಾಯಾಳುವನ್ನು ಸುರಭಿ ರೆಸ್ಟೋರೆಂಟಿನ ಸಪ್ಲಾಯರ್ ಬೆಳ್ತಂಗಡಿ ತಾಲೂಕಿನ ಕುಕ್ಕಲ ಗ್ರಾಮದ ಅಟ್ಟತ್ತೋಡಿ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಯೋಗಿಶ್ ಶೆಟ್ಟಿ (40) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಮೂರು ಜನರ ತಂಡವೊಂದು ಬಾರ್

ಮರ್ಧಾಳ: ಬಾರ್ ನ ಸಪ್ಲಾಯರ್ ಗೆ ಸೋಡಾ ಬಾಟ್ಲಿಯಿಂದ ಹಲ್ಲೆ ► ಗಾಯಾಳು‌ ಸಪ್ಲಾಯರ್ ಆಸ್ಪತ್ರೆಗೆ ದಾಖಲು Read More »

ಕರಾವಳಿ
Scroll to Top