ಕರಾವಳಿ

ಗೊಂದಲಗಳ ಮಧ್ಯೆ ಆರಂಭವಾದ ಉಸ್ತುವಾರಿ ಸಚಿವರ ‘ಸಾಮರಸ್ಯ ನಡಿಗೆ’ ► ಫರಂಗಿಪೇಟೆಯಲ್ಲಿ ಬಸ್‍ಗಳ ಮೇಲೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕೆಲವು ಸ್ವಪಕ್ಷೀಯರ ವಿರೋಧದ ನಡುವೆಯೂ ಫರಂಗಿಪೇಟೆಯಿಂದ ಆರಂಭವಾದ ‘ಸಾಮರಸ್ಯದ ನಡಿಗೆ’ ಕೆಲದೂರ ಕ್ರಮಿಸುವುದಕ್ಕೆ ಮೊದಲೇ ಫರಂಗಿಪೇಟೆಯಲ್ಲಿ ರಾಜಹಂಸ ಸೇರಿದಂತೆ ಕೆಎಸ್ಸಾರ್ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ದುಷ್ಕರ್ಮಿಗಳು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇದರಿಂದ ಪ್ರಯಾಣಿಕರಿಗೆ ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಫರಂಗಿಪೇಟೆಯಿಂದ ಮಾಣಿಯವರೆಗೆ ನಡೆಯಲಿರುವ ಸಾಮರಸ್ಯದ ನಡಿಗೆಗೆ ಪೂರ್ವದಲ್ಲೇ ಕಲ್ಲು ತೂರಾಟ ನಡೆಸಿರುವ ದುಷ್ಕರ್ಮಿಗಳು ಜಾಥಾಕ್ಕೆ ಆರಂಭದಲ್ಲೇ […]

ಗೊಂದಲಗಳ ಮಧ್ಯೆ ಆರಂಭವಾದ ಉಸ್ತುವಾರಿ ಸಚಿವರ ‘ಸಾಮರಸ್ಯ ನಡಿಗೆ’ ► ಫರಂಗಿಪೇಟೆಯಲ್ಲಿ ಬಸ್‍ಗಳ ಮೇಲೆ ಕಲ್ಲು ತೂರಾಟ Read More »

ಕರಾವಳಿ

ಡಿಸೆಂಬರ್ 16ರಂದು ರಾಮಕುಂಜದಲ್ಲಿ ಮಕ್ಕಳ ಶೈಕ್ಷಣಿಕ ಜಾತ್ರೆ

(ನ್ಯೂಸ್ ಕಡಬ) newskadaba.com ಕಡಬ, ಡಿ.11. ಪೇಜಾವರಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷ ವಾರ್ಷಿಕೋತ್ಸವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು ದಶಂಬರ್ 16 ನೇ ಶನಿವಾರ ನಮ್ಮ ಮಕ್ಕಳ ಶೈಕ್ಷಣಿಕ ಜಾತ್ರೆ-2017 ಎಂದು ಆಚರಿಸಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ತಿಳಿಸಿದರು. ಅವರು ಸೋಮವಾರ ರಾಮಕುಂಜದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶೈಕ್ಷಣಿಕ ಜಾತ್ರೆಯಲ್ಲಿ ಮಕ್ಕಳ ವಾರ್ಷಿಕ ಸಾಧನಾ ಚಟುವಟಿಕೆಗಳ ಶೋಧನಾ ಕಾರ್ಯ ನಡೆಯಲಿದೆ ಎಂದು ಹೇಳಿದರು. ಶಿಕ್ಷಣ ಮಾಧ್ಯಮ ಯಾವುದೇ

ಡಿಸೆಂಬರ್ 16ರಂದು ರಾಮಕುಂಜದಲ್ಲಿ ಮಕ್ಕಳ ಶೈಕ್ಷಣಿಕ ಜಾತ್ರೆ Read More »

ಕರಾವಳಿ

?ಎಚ್‌ಐವಿ/ಏಡ್ಸ್ ಪ್ರಕರಣ ► ದಕ್ಷಿಣ ಕನ್ನಡ ಜಿಲ್ಲೆಗೆ ಮೂರನೇ ಸ್ಥಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ,11. ಎಚ್‌ಐವಿ ಪೀಡಿತ ರೋಗಿಗಳ ಸಂಖ್ಯೆ ಈ ವರ್ಷ ಶೇ 50 ರಷ್ಟು ಕಡಿಮೆಯಾಗಿದ್ದು, ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೂರನೇ ಸ್ಥಾನದಲ್ಲಿದೆ ಎಂದು ಏಡ್ಸ್‌ ನಿಯಂತ್ರಣ ಅಧಿಕಾರಿ ಡಾ. ಬದ್ರುದ್ದೀನ್‌ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬಾಗಲಕೋಟೆ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಎಂದರು. ವರ್ಷದಿಂದ ವರ್ಷಕ್ಕೆ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ವರ್ಷ ಜನವರಿಯಿಂದ ಅಕ್ಟೋಬರ್‌ವರೆಗೆ ಒಟ್ಟು 512 ಜನರಲ್ಲಿ ರೋಗ ಪತ್ತೆಯಾಗಿದೆ ಎಂದ

?ಎಚ್‌ಐವಿ/ಏಡ್ಸ್ ಪ್ರಕರಣ ► ದಕ್ಷಿಣ ಕನ್ನಡ ಜಿಲ್ಲೆಗೆ ಮೂರನೇ ಸ್ಥಾನ Read More »

ಕರಾವಳಿ

ಇಂದು ಹಸೆಮಣೆ ಏರಬೇಕಿದ್ದ ಯುವತಿ ನಾಪತ್ತೆ ► ಚಿನ್ನಾಭರಣಗಳೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ.11. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಯುವಕನ ಜೊತೆ ಇಂದು ಹಸೆಮಣೆ ಏರಬೇಕಿದ್ದ ಯುವತಿಯೋರ್ವಳು ಮದುವೆ ಮನೆಯಿಂದಲೇ ಪರಾರಿಯಾದ ಘಟನೆ ಮೂಡಬಿದಿರೆಯಲ್ಲಿ ಭಾನುವಾರದಂದು ನಡೆದಿದೆ. ಇಲ್ಲಿನ ಧರೆಗುಡ್ಡೆ ನಿವಾಸಿ ಪ್ರೀಯಾಂಕಳಿಗೆ ವಿದೇಶದಲ್ಲಿ ನೌಕರಿ ಮಾಡುವ ಯುವಕನ ಜೊತೆ ಮದುವೆ ನಿಶ್ಚಯ ವಾಗಿತದ್ದು, ಸೋಮವಾರದಂದು ಮದುವೆ ನಡೆಯಲಿತ್ತು. ಅದರೆ ಪ್ರಿಯಾಂಕ ಮಾತ್ರ 10 ಪವನ್ ಚಿನ್ನಾಭರಣ, ಪಾಸ್ ಪೋರ್ಟ್, ಆಧಾರ್ ಕಾರ್ಡ್,ಇತರ ವಸ್ತುಗಳೊಂದಿಗೆ ಪರಾರಿಯಾಗಿದ್ದಾಳೆ. ತಂದೆ ಇಲ್ಲದ ಮಗಳನ್ನು ತಾಯಿ ಕಷ್ಟಪಟ್ಟು ಸಾಕಿದ್ದು ಈಗ ಮಗಳೇ

ಇಂದು ಹಸೆಮಣೆ ಏರಬೇಕಿದ್ದ ಯುವತಿ ನಾಪತ್ತೆ ► ಚಿನ್ನಾಭರಣಗಳೊಂದಿಗೆ ಪರಾರಿ Read More »

ಕರಾವಳಿ

ಮುಡಿಪು: ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳರು ► ಲಕ್ಷಾಂತರ ಬೆಲೆಯ ಮೊಬೈಲ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.10. ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ಜಂಕ್ಷನ್ ನ ಹೃದಯ ಭಾಗದಲ್ಲಿರುವ ಪಿಕೆ ಟವರ್ ನ ಒಂದನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ‘4G ಮೊಬೈಲ್ ವರ್ಲ್ಡ್’ ಮೊಬೈಲ್ ಅಂಗಡಿಗೆ ನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮೊಬೈಲ್ ಫೋನ್ ಗಳನ್ನು ಕದ್ದೊಯ್ದ ಘಟನೆ ಭಾನುವಾರದಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕರೈ ನಿವಾಸಿ ಶಮೀರ್ ಎಂಬವರಿಗೆ ಸೇರಿದ ಮೊಬೈಲ್ ಅಂಗಡಿಯಿಂದ ಒಂದು ಲಕ್ಷ ಏಳು ಸಾವಿರ ಬೆಲೆ

ಮುಡಿಪು: ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳರು ► ಲಕ್ಷಾಂತರ ಬೆಲೆಯ ಮೊಬೈಲ್ ಕಳವು Read More »

ಕರಾವಳಿ

ಮಂಗಳೂರು: ನದಿಗಿಳಿದ ಕಾರು ► ಯುವತಿಯರಿಬ್ಬರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.10. ಮರವೂರು ವೆಟೆಂಡ್ ಡ್ಯಾಂ ಬಳಿಯ ರಸ್ತೆಯಲ್ಲಿ ಮಹಿಳೆಯೋರ್ವರು ಅತೀ ವೇಗದಲ್ಲಿ ಚಲಾಯಿಸುತ್ತಿದ್ದ ಕಾರೊಂದು ನದಿಗೆ ಬಿದ್ದ ಘಟನೆ ಭಾನುವಾರದಂದು ನಡೆದಿದೆ. ಘಟನೆಯಲ್ಲಿ ಎಜೆ ವೈದ್ಯಕೀಯ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ವಿದ್ಯಾರ್ಥಿನಿ ಪ್ರತೀಕ್ಷಾ ಮತ್ತು ಬಜಪೆ ಕೊಳಂಬೆ ನಿವಾಸಿ ನಿಶಾ ಆಚಾರ್ಯ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನದಿಗೆ ಉರುಳುವುದನ್ನು ಕಂಡ ಸ್ಥಳೀಯರು ನದಿಯಿಂದ ಯುವತಿಯರನ್ನು ಮೇಲಕ್ಕೆತ್ತಿ ಪಾರು ಮಾಡಿದ್ದಾರೆ.

ಮಂಗಳೂರು: ನದಿಗಿಳಿದ ಕಾರು ► ಯುವತಿಯರಿಬ್ಬರು ಅಪಾಯದಿಂದ ಪಾರು Read More »

ಕರಾವಳಿ

ಪೇರಡ್ಕ – ಪೊಸೊಳಿಗೆ ನವೀಕೃತ ಮಸೀದಿ ಉದ್ಘಾಟನೆ ► ಹಾಗೂ ಸೌಹಾರ್ದ ಸಮಾವೇಶ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ರೆಂಜಿಲಾಡಿ ಗ್ರಾಮದ ಪೇರಡ್ಕ ಪೊಸೊಳಿಗೆ ನವೀಕೃತ ಜುಮ್ಮಾ ಮಸೀದಿಯ ಉದ್ಘಾಟನಾ ಸಮಾರಂಭದ ಅಂಗವಾಗಿ ಮಸೀದಿ ವಠಾರದಲ್ಲಿ ಡಿ.7ರಂದು ಸೌಹಾರ್ದ ಸಂಗಮ ಸಭೆ ನಡೆಸಲಾಯಿತು. ಸಮಾರಂಭದಲ್ಲಿ  ಮಸೀದಿಯ ಧರ್ಮಗುರುಗಳಾದ ಹಸನ್ ಮದನಿ ಉಸ್ತಾದ್ರವರು ದುಃವಾ ಪ್ರಾರ್ಥನೆಯೊಂದಿಗೆ ಆಶೀರ್ವಚನ ನೀಡಿ ಅಲ್ಲಾಹುವಿನ ನಾಮದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಈ ಪೊಸೊಳಿಗೆ ಜುಮ್ಮಾ ಮಸೀದಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಿಧ ಜಾತಿ ಧರ್ಮದವರು 

ಪೇರಡ್ಕ – ಪೊಸೊಳಿಗೆ ನವೀಕೃತ ಮಸೀದಿ ಉದ್ಘಾಟನೆ ► ಹಾಗೂ ಸೌಹಾರ್ದ ಸಮಾವೇಶ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆ ► ಬೆಳ್ಳಿಹಬ್ಬದ ಸಂಭ್ರಮ, ರಜತ ಮಹೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪ.ಪೂ. ಮಹಾವಿದ್ಯಾಲಯದಲ್ಲಿ ಡಿ.7 ರಂದು ಬೆಳ್ಳಿಹಬ್ಬದ ಸಮಾರೋಪ ಸಮಾರಂಭ ಹಾಗೂ ವಾರ್ಷಿಕೋತ್ಸವ ಸಂಭ್ರಮ ಆಚರಿಸಲಾಯಿತು. ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪುಜ್ಯ ಡಾ|ಗೀ| ವರ್ಗೀಸ್ ಮಾರ್ ಮಕಾರಿಯೋಸ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿ, ಶಿಕ್ಷಣವು ಸಮಭಾವನೆಯನ್ನು ಸದ್ಭಾವನೆಯನ್ನು ರೂಪಿಸಬೇಕು. ತನ್ನ ಬಾಲ್ಯ ಕೌಮಾರ್ಯಗಳನ್ನು ಇಲ್ಲಿಯೇ ಕಳೆದವನಾಗಿದ್ದು  ಈ ಪರಿಸರ ತುಳುನಾಡ ಸಂಸ್ಕೃತಿಯನ್ನು ಅಪಾರವಾಗಿ ಮೆಚ್ಚಿಕೊಂಡವನಾಗಿರುತ್ತೇನೆ. ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಅದರ ಉನ್ನತಿಗಾಗಿ ಹಗಲಿರುಳು ದುಡಿದಿರುವ ಬೆಥನಿ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆ ► ಬೆಳ್ಳಿಹಬ್ಬದ ಸಂಭ್ರಮ, ರಜತ ಮಹೋತ್ಸವ ಕಾರ್ಯಕ್ರಮ Read More »

ಕರಾವಳಿ

ಕಡಬ: ಕಾಮಕೇಳಿಯಲ್ಲಿ ತೊಡಗಿದ್ದ ನಾಲ್ವರು ಪೊಲೀಸ್ ವಶಕ್ಕೆ ► ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಡಿ.09. ಒಬ್ಬಾಕೆ ಮಹಿಳೆಯೊಂದಿಗೆ ಆರು ಯುವಕರು ಕಾಮಕೇಳಿಯಲ್ಲಿ ತೊಡಗಿ ನಾಲ್ವರು ಕಡಬ ಪೊಲೀಸರ ಅತಿಥಿಗಳಾದ ಘಟನೆ ಠಾಣಾ ವ್ಯಾಪ್ತಿಯ ನಾಡೋಳಿ ಎಂಬಲ್ಲಿ ಶನಿವಾರದಂದು ನಡೆದಿದೆ. ನಾಡೋಳಿಯಲ್ಲಿ ಹರಿಯುವ ಗುಂಡ್ಯ ನದಿಯ ದಡದಲ್ಲಿ ಕಡಬ ಸಮೀಪದ ಕಳಾರದ ಕೆಲವು ಯುವಕರು ಮಜಾ ಉಡಾಯಿಸುವಾಗ ಸಿಕ್ಕಿಬಿದ್ದಿದ್ದಾರೆ. ಮಹಿಳೆಯನ್ನು ಕೋಲಾರ ಮೂಲದವರೆಂದು ಹೇಳಲಾಗಿದ್ದು. ಈಕೆ ಕಲ್ಲಡ್ಕದಲ್ಲಿ ತನ್ನ ತಂಗಿಯ ಮದುವೆಗೆಂದು ದೇಣಿಗೆ ಸಂಗ್ರಹಿಸುತ್ತಿದ್ದ ವೇಳೆ ಕಳಾರದ ಯುವಕರ ಕಣ್ಣಿಗೆ ಬಿದ್ದಿದ್ದಾಳೆ. ಈಕೆಯನ್ನು ಪಟಾಯಿಸಿದ ಯುವಕರು ತಮ್ಮೂರಿನ ಹತ್ತಿರ

ಕಡಬ: ಕಾಮಕೇಳಿಯಲ್ಲಿ ತೊಡಗಿದ್ದ ನಾಲ್ವರು ಪೊಲೀಸ್ ವಶಕ್ಕೆ ► ಇಬ್ಬರು ಪರಾರಿ Read More »

ಕರಾವಳಿ

ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸಬ್ರಹ್ಮಣ್ಯ ವಿಭಾಗದ ನೆಟ್ಟಣದಲ್ಲಿ ನಿಗಮದ ಸಿಬಂದಿಯೊಬ್ಬರು ನಕಲಿ ಸಹಿ ಮಾಡಿ ಇನ್ನೊಬ್ಬರ ಸಂಬಳ ಪಡೆದಿದ್ದು, ಅವರ ವಿರುದ್ಧ ತಕ್ಷಣ ಕ್ರಮ ಜರಗಿಸಬೇಕು ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್‌ ಯೂನಿಯನ್ನ ಸುಬ್ರಹ್ಮಣ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅಗ್ರಹಿಸಿದರು. ಅವರು ಶುಕ್ರವಾರ ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮರುನಾಟಿ ರಬ್ಬರ್ ತೋಟದಲ್ಲಿ ನಕಲಿ ಹಾಜರಿ ಹಾಕಿ ಸಂಬಳ ಸ್ವೀಕರಿಸಲಾಗಿದೆ ಎಂದು ಆರೋಪಿಸಿದರು. 2015-16 ನೇ

ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಕರಾವಳಿ
Scroll to Top