ಬೆಳ್ತಂಗಡಿ: ಮನೆಯ ಒಡೆಯನನ್ನು ಕಟ್ಟಿಹಾಕಿದ ದರೋಡೆಕೋರರು ► ನಗ – ನಗದು ಸೇರಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಕಳ್ಳರ ಪಾಲು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.29. ಇಲ್ಲಿನ ಹೇಂತನಾಜೆ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿರುವ ದರೋಡೆಕೋರರು ಮನೆಯವರನ್ನು ಕಟ್ಟಿ ಹಾಕಿ ನಗ-ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ದರೋಡೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದರೋಡೆಗೆ ಒಳಗಾದವರನ್ನು ಹೇಂತನಾಜೆ ನಿವಾಸಿ ನಾಗೇಂದ್ರ ಪ್ರಸಾದ್ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಪೇಟೆಗೆ ತೆರಳಿ ರಾತ್ರಿ 10:30ರ ಸುಮಾರಿಗೆ ನಾಗೇಂದ್ರ ಪ್ರಸಾದ್ ಹಿಂತಿರುಗಿ ಮನೆಗೆ ಬಂದು ಮನೆಯ ಬೀಗ ತೆಗೆಯುತ್ತಿದ್ದ ವೇಳೆ ದಾಳಿ ನಡೆಸಿದ ದರೋಡೆಕೋರರು ಮನೆಯೊಳಗೆ […]










