ಕರಾವಳಿ

ಬೆಳ್ತಂಗಡಿ: ಮನೆಯ ಒಡೆಯನನ್ನು ಕಟ್ಟಿಹಾಕಿದ ದರೋಡೆಕೋರರು ► ನಗ – ನಗದು ಸೇರಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.29. ಇಲ್ಲಿನ ಹೇಂತನಾಜೆ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿರುವ ದರೋಡೆಕೋರರು ಮನೆಯವರನ್ನು ಕಟ್ಟಿ ಹಾಕಿ ನಗ-ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ದರೋಡೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದರೋಡೆಗೆ ಒಳಗಾದವರನ್ನು ಹೇಂತನಾಜೆ ನಿವಾಸಿ ನಾಗೇಂದ್ರ ಪ್ರಸಾದ್ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಪೇಟೆಗೆ ತೆರಳಿ ರಾತ್ರಿ 10:30ರ ಸುಮಾರಿಗೆ ನಾಗೇಂದ್ರ ಪ್ರಸಾದ್ ಹಿಂತಿರುಗಿ ಮನೆಗೆ ಬಂದು ಮನೆಯ ಬೀಗ ತೆಗೆಯುತ್ತಿದ್ದ ವೇಳೆ ದಾಳಿ ನಡೆಸಿದ ದರೋಡೆಕೋರರು ಮನೆಯೊಳಗೆ […]

ಬೆಳ್ತಂಗಡಿ: ಮನೆಯ ಒಡೆಯನನ್ನು ಕಟ್ಟಿಹಾಕಿದ ದರೋಡೆಕೋರರು ► ನಗ – ನಗದು ಸೇರಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಕಳ್ಳರ ಪಾಲು Read More »

ಕರಾವಳಿ

ವಿಟ್ಲ: ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ ► ನಿವೃತ್ತ ಯೋಧ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ನ.29. ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ನಿವೃತ್ತ ಯೋಧ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಕಾಶಿಮಠ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತರನ್ನು ಕನ್ಯಾನ ಮೂಲದ ಅಂಗ್ರಿ ನಿವಾಸಿ ವೆಂಕಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಅವರು ತನ್ನ ಬೈಕಿನಲ್ಲಿ ವಿಟ್ಲಕ್ಕೆ ಬರುತ್ತಿದ್ದ ಸಂದರ್ಭ ಲಾರಿಯೊಂದು ವೆಂಕಪ್ಪ ಮೂಲ್ಯರಿದ್ದ ಬೈಕಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದಿದ್ದು, ರಸ್ತೆಗೆಸೆಯಲ್ಪಟ್ಟ ವೆಂಕಪ್ಪರ ತಲೆಯ ಮೇಲೆ ಲಾರಿಯ ಚಕ್ರ ಹರಿದಿದೆ. ತಕ್ಷಣವೇ ವೆಂಕಪ್ಪ ಮೂಲ್ಯರನ್ನು

ವಿಟ್ಲ: ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ ► ನಿವೃತ್ತ ಯೋಧ ಮೃತ್ಯು Read More »

ಕರಾವಳಿ

ಉದನೆ: ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಕೈಚಳಕ ತೋರಿಸಿದ ಕಳ್ಳರು ► ನೂರಕ್ಕೂ ಅಧಿಕ ಬಾಕ್ಸ್ ಅಡುಗೆ ಎಣ್ಣೆ ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.28. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯಿಂದ ಅಡುಗೆ ಎಣ್ಣೆಗಳನ್ನು ಕಳವುಗೈದಿರುವ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಅಡುಗೆ ಎಣ್ಣೆಯ ಬಾಕ್ಸ್ ಗಳನ್ನು ಲೋಡ್ ಮಾಡಿ ರಾತ್ರಿ ವೇಳೆ ಉದನೆಯಲ್ಲಿ ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಚಾಲಕ ನಿದ್ದೆ ಮಾಡಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆ ಎದ್ದು ನೋಡುವಾಗ ಲೋಡ್ ಮಾಡಿ ಮುಚ್ಚಲಾಗಿದ್ದ ಟಾರ್ಪಾಲನ್ನು ಹರಿದು ಲಾರಿಯಿಂದ ನೂರಕ್ಕೂ ಅಧಿಕ ಎಣ್ಣೆಯ ಬಾಕ್ಸ್ ಗಳನ್ನು ಕದಿಯುವ

ಉದನೆ: ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಕೈಚಳಕ ತೋರಿಸಿದ ಕಳ್ಳರು ► ನೂರಕ್ಕೂ ಅಧಿಕ ಬಾಕ್ಸ್ ಅಡುಗೆ ಎಣ್ಣೆ ಕಳ್ಳರ ಪಾಲು Read More »

ಕರಾವಳಿ

ವಿಟ್ಲ: ಸೊಸೈಟಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ► ಕಳ್ಳತನಕ್ಕೆ ವಿಫಲ ಯತ್ನ

(ನ್ಯೂಸ್ ಕಡಬ) newskadaba.com ವಿಟ್ಲ, ನ.28. ನಗರದ ಹೊರವಲಯದ ಮಂಗಳಪದವಿನ ಸೊಸೈಟಿಯೊಂದರ ಶಟರ್ ಮುರಿದು ಒಳನುಗ್ಗಿರುವ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರದಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳಪದವು ಶಾಖೆಯ ಒಳ ನುಗ್ಗಿದ ಕಳ್ಳರು ಬ್ಯಾಂಕಿನೊಳಗಿದ್ದ ಕ್ಯಾಷ್ ಡ್ರಾವರ್, ಕಪಾಟನ್ನು ಮುರಿದು ಹಣಕ್ಕಾಗಿ ಜಾಲಾಡಿದ್ದು, ಬ್ಯಾಂಕ್ ಲಾಕರನ್ನು ಮುರಿಯಲು ವಿಫಲ ಯತ್ನ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ವಿಟ್ಲ: ಸೊಸೈಟಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ► ಕಳ್ಳತನಕ್ಕೆ ವಿಫಲ ಯತ್ನ Read More »

ಕರಾವಳಿ

ಕೋಡಿಂಬಾಳ, ಪಾದರೆ ನಿವಾಸಿಗಳ ಈಡೇರದ ರಸ್ತೆ ನಿರ್ಮಾಣ ಬೇಡಿಕೆ ► ಮುಂದಿನ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

(ನ್ಯೂಸ್ ಕಡಬ) newskadaba.com ಕಡಬ, ನ.28. ಇಲ್ಲಿನ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಸಮೀಪ ಪಾದರೆ ಎಂಬಲ್ಲಿಗೆ ಕಡಬ-ಪಂಜ ಮುಖ್ಯ ರಸ್ತೆಯಿಂದ ರಸ್ತೆ ಸಂಪರ್ಕಕ್ಕಾಗಿ ಹಲವು ವರ್ಷಗಳಿಂದ ಜನಪ್ರತಿನಿಧಿಗಳಿಗೆ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸುತ್ತಾ, ಜನಪ್ರತಿನಿಧಿಗಳ ಭರವಸೆಯಲ್ಲಿ ಕಾಲ ಕಳೆದಿರುವ ಇಲ್ಲಿನ ನಿವಾಸಿಗಳು ನಿರಾಸೆಗೊಂಡಿದ್ದು, ಮುಂದಿನ ಚುನಾವಣೆಯಲ್ಲಿ ಮತ ಚಲಾಯಿಸದೆ ಇರಲು ನಿರ್ಧರಿಸಿದ್ದಾರೆ. ಓಂತ್ರಡ್ಕ ಸಮೀಪದ ಪಾದರೆ ಎಂಬಲ್ಲಿ ಸುಮಾರು 10-15 ಕುಟುಂಬಗಳಿದ್ದು ಸುಮಾರು 40-50 ಮಂದಿ ಇದ್ದಾರೆ, ಇವರಿಗೆ ಕಡಬ-ಪಂಜ ರಾಜ್ಯ ಹೆದ್ದಾರಿಯಿಂದ ಸುಮಾರು 300

ಕೋಡಿಂಬಾಳ, ಪಾದರೆ ನಿವಾಸಿಗಳ ಈಡೇರದ ರಸ್ತೆ ನಿರ್ಮಾಣ ಬೇಡಿಕೆ ► ಮುಂದಿನ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ Read More »

ಕರಾವಳಿ

ಪೇರಡ್ಕ: ಹಸುವಿನ ಮೇಲೆ ಹರಿದ ಕಾರು ► ಮೇಯುತ್ತಿದ್ದ ಹಸು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ. 28. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿಯಡ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದು ಹಸುವಿನ ಮೇಲೆ ಹರಿದ ಪರಿಣಾಮ ಹಸು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರದಂದು ನಡೆದಿದೆ. ಗೋಳಿಯಡ್ಕದಿಂದ ಪೇರಡ್ಕ ಹೊರಟಿದ್ದ ಡೀಕಯ್ಯ ಎಂಬವರು ಚಲಾಯಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಿಸಿ ರಸ್ತೆ ಬದಿಯಲ್ಲಿ ಮೇಯಲು ಕಟ್ಟಿ ಹಾಕಿದ್ದ ಶೀನಪ್ಪ ಗೌಡ ಎಂಬವರಿಗೆ ಸೇರಿದ ದನದ ಮೇಲೆ ಹರಿದ ಪರಿಣಾಮ ದನ ಸ್ಥಳದಲ್ಲೇ ಮೃತಪಟ್ಟಿದೆ. ಘಟನೆಯಲ್ಲಿ

ಪೇರಡ್ಕ: ಹಸುವಿನ ಮೇಲೆ ಹರಿದ ಕಾರು ► ಮೇಯುತ್ತಿದ್ದ ಹಸು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕುಟ್ರುಪ್ಪಾಡಿಯ ಸರಕಾರಿ ಶಾಲೆಯಲ್ಲಿ ತರಕಾರಿ ಸಂತೆ ► ಕೇಪು ಶಾಲೆಯಲ್ಲಿ ಗಮನ ಸೆಳೆದ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com ಕಡಬ, ನ.26. ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ  ವಿದ್ಯಾರ್ಥಿಗಳಲ್ಲಿ ವ್ಯಾಪಾರ, ಲೆಕ್ಕಾಚಾರ, ವ್ಯವಹಾರ ಜ್ಞಾನ ವೃದ್ಧಿಸುವ ಮತ್ತು ಲಾಭ ನಷ್ಟದ ಅನುಭವವನ್ನು ಪಡೆಯುವ ಉದ್ದೇಶದಿಂದ ಆಯೋಜಿಸಲಾಗಿದ್ದ ಮೆಟ್ರಿಕ್ ಮೇಳವು ವಿದ್ಯಾರ್ಥಿಗಳ ತರಕಾರಿ ಸಂತೆಯ ಮೂಲಕ ಗಮನ ಸೆಳೆಯಿತು. ಸಂತೆ ಮಾರುಕಟ್ಟೆಯಲ್ಲಿ ತರಕಾರಿ ಮಾರುವ ವ್ಯಾಪಾರಿಗಳಂತೆ ಶಾಲಾ ವರಾಂಡ ಮತ್ತು ರಂಗ ಮಂದಿರದಲ್ಲಿ ತಾವು ತಂದಿದ್ದ ತರಕಾರಿಗಳನ್ನು ಮುಂದಿಟ್ಟುಕೊಂಡು ಕುಳಿತ ವಿದ್ಯಾರ್ಥಿಗಳು ಬೆಳಗ್ಗೆ 10.30 ರಿಂದ 11.30 ರ ತನಕ ಪಕ್ಕಾ ನುರಿತ ವ್ಯಾಪಾರಿಗಳಂತೆ

ಕುಟ್ರುಪ್ಪಾಡಿಯ ಸರಕಾರಿ ಶಾಲೆಯಲ್ಲಿ ತರಕಾರಿ ಸಂತೆ ► ಕೇಪು ಶಾಲೆಯಲ್ಲಿ ಗಮನ ಸೆಳೆದ ಮೆಟ್ರಿಕ್ ಮೇಳ Read More »

ಕರಾವಳಿ

ಪಂಜ: ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ವತಿಯಿಂದ ► ಸಮರ್ಥನಾ ಸಮಾವೇಶ

(ನ್ಯೂಸ್ ಕಡಬ) newskadaba.com ಸುಳ್ಯ, ನ.27. ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಯಿಂದ ಪ್ರಭಾವಿತಗೊಂಡು ಅಲ್ಪಸಂಖ್ಯಾತರು ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದ್ದಾರೆ. ಅವರು ಸುಳ್ಯ ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಪಂಜ ಸಿ.ಎ. ಬ್ಯಾಂಕ್ ಸಭಾಭವನದಲ್ಲಿ ಸೋಮವಾರದಂದು ನಡೆದ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಅಪ್ಪಯ್ಯ

ಪಂಜ: ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ವತಿಯಿಂದ ► ಸಮರ್ಥನಾ ಸಮಾವೇಶ Read More »

ಕರಾವಳಿ

ಸುಳ್ಯ: ಟಿಪ್ಪರ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ನ.27. ಟಿಪ್ಪರ್ ವಾಹನವನ್ನು ಓವರ್ ಟೇಕ್ ಮಾಡುತ್ತಿದ್ದಾಗ ದ್ವಿಚಕ್ರ ವಾಹನ ಪಲ್ಟಿಯಾಗಿ ಸವಾರ ರಸ್ತೆಗೆಸೆಯಲ್ಪಟ್ಟು ಟಿಪ್ಪರ್ ಚಕ್ರ ತಲೆಯ ಮೇಲೆ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ಸೋಮವಾರದಂದು ನಡೆದಿದೆ. ಮೃತ ಸವಾರನನ್ನು ಆಲಂಕಲ್ಯ ನಿವಾಸಿ ವೆಂಕಪ್ಪ ಗೌಡ ಎಂಬವರ ಪುತ್ರ ಅವಿನ್ ಎಂದು ಗುರುತಿಸಲಾಗಿದೆ. ಇವರು ತನ್ನ ಟಿವಿಎಸ್ ವೇಗೋ ವಾಹನದಲ್ಲಿ ತನ್ನ ಅಂಗಡಿಗೆಂದು ತೆರಳುತ್ತಿದ್ದಾಗ ಸುಳ್ಯ ಮೀನು ಮಾರುಕಟ್ಟೆಯ ಸಮೀಪ ಮೀನುಗಳನ್ನು ಇಳಿಸುವ ವಾಹನಗಳು ರಸ್ತೆಯ

ಸುಳ್ಯ: ಟಿಪ್ಪರ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಉಪ್ಪಿನಂಗಡಿ: ದೊಣ್ಣೆಯಿಂದ ಹೊಡೆದು ಹೋಟೆಲ್ ಕಾರ್ಮಿಕನ ಕೊಲೆ ► ಹೋಟೆಲ್ ಮಾಲಿಕ ಕೊಲೆ ಮಾಡಿರುವ ಬಗ್ಗೆ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.26. ಹೋಟೇಲ್ ಕಾರ್ಮಿಕನ ಮೇಲೆ ಹೋಟೆಲ್ ಮಾಲಕ ಇನ್ನಿಬ್ಬರ ಸಹಕಾರದೊಂದಿಗೆ ದೊಣ್ಣೆಯಿಂದ ಹೊಡೆದು ಹಲ್ಲೆ ನಡೆಸಿದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೆ ಕಾರ್ಮಿಕ ಮೃತಪಟ್ಟ ಘಟನೆ ಭಾನುವಾರದಂದು ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ಗ್ರಾಮದ ಬಾಕಿಜಾಲು ಮನೆ ನಿವಾಸಿ ಅಣ್ಣಿಪೂಜಾರಿ ಎಂಬವರ ಮನೆ ಅಳಿಯ ಶ್ರೀನಿವಾಸ್ (45) ಎಂದು ಗುರುತಿಸಲಾಗಿದೆ. ನವೆಂಬರ್ 24 ಶುಕ್ರವಾರದಂದು ಸಂಜೆ ಅಡುಗೆ ಕೆಲಸಕ್ಕೆಂದು ಜಾರ್ಜ್ ಎಂಬವರ ಮಾಲಕತ್ವದ ಹೋಟೇಲಿಗೆ ಹೋದವರನ್ನು ಶನಿವಾರದಂದು ಹೋಟೇಲಿನಲ್ಲಿ ಜಾರಿ ಬಿದ್ದಿದ್ದಾರೆಂಬ ಕಾರಣ

ಉಪ್ಪಿನಂಗಡಿ: ದೊಣ್ಣೆಯಿಂದ ಹೊಡೆದು ಹೋಟೆಲ್ ಕಾರ್ಮಿಕನ ಕೊಲೆ ► ಹೋಟೆಲ್ ಮಾಲಿಕ ಕೊಲೆ ಮಾಡಿರುವ ಬಗ್ಗೆ ಪೊಲೀಸ್ ದೂರು Read More »

ಕರಾವಳಿ
Scroll to Top