ಕರಾವಳಿ

ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ನ.8. ಕಾಂಗ್ರೆಸ್ ಹಮ್ಮಿಕೊಂಡಿರುವ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ನಡೆಯಿತು. ಕೊೖಲ ಗ್ರಾಮದ ಬೂತ್ ನಂ.1ರ ಶಕ್ತಿನಗರ ಅಬೂಬಕ್ಕರ್ರವರ ಮನೆಯಲ್ಲಿ, ಬೂತ್ ನಂ.2ರ ಆತೂರು ಬೈಲು ಬಿಪಾತುಮರವರು ಮನೆಯಲ್ಲಿ ಹಾಗೂ ವಳಕಡಮ ಭಜನಾ ಮಂದಿರದ ಬಳಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಉದ್ಘಾಟಿಸಿ ಚಾಲನೆ ನೀಡಲಾಯಿತು. ದ.ಕ.ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರ್ವೋತ್ತಮ ಗೌಡರವರು ಉದ್ಘಾಟಿಸಿ ಮಾತನಾಡಿ, ಕಳೆದ ನಾಲ್ಕುವರೇ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ […]

ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ Read More »

ಕರಾವಳಿ

ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಕಡಬ, ನ.8. ► ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳನ್ನು ತಯಾರಿಸುವ ಬಗ್ಗೆ ” ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಸರೋಳಿ ಹಾಗೂ ಸುಮಂತ್.ಕೆ ಸಂಶೋಧನೆ ನಡೆಸಿ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದಿರೆಯಲ್ಲಿ ನಡೆದ “INSEF”- ಪ್ರಾದೇಶಿಕ ಮಟ್ಟದ ವಿಜ್ಙಾನಮೇಳದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ವಿಜ್ಞಾನ ಶಿಕ್ಷಕಿಯರಾದ ಪವಿತ್ರ ಹಾಗೂ ರಶ್ಮಿ ಸಹಕರಿಸಿದ್ದಾರೆ ಹಾಗೂ ಶಾಲಾ ಮುಖ್ಯಗುರು ಸತೀಶ್ ಭಟ್

ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ Read More »

ಕರಾವಳಿ

ಕುಂತೂರು: ‘ನಕ್ಷತ್ರ’ ಸ್ವಸಹಾಯ ಸಂಘ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ನ.8. ಶ್ರೀ ಕ್ಷೇ.ಧ.ಗ್ರಾ.ಯೋಜನೆ ಮಾರ್ಗದರ್ಶನದಲ್ಲಿ ನಡೆಯುವ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪೆರಾಬೆ ಇದರ ಆಶ್ರಯದಲ್ಲಿ ರಚನೆಗೊಂಡಿರುವ ‘ನಕ್ಷತ್ರ’ಸ್ವಸಹಾಯ ಸಂಘ ಕುಂತೂರು ಕಚೇರಿಯಲ್ಲಿ ಉದ್ಘಾಟನೆಗೊಂಡಿತು. ಶ್ರೀ ಶಾರದಾಂಬಾ ನವಜೀವನ ಸಮಿತಿ ಅಧ್ಯಕ್ಷರಾದ ಸುಬ್ರಾಯ ಗೌಡ ಉದ್ಘಾಟಿಸಿದರು. ಪೆರಾಬೆ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುಜಾತರವರು ತಂಡದ ನಿಯಾಮಾವಳಿ, ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕಡಬ ವಲಯ ಮೇಲ್ವಿಚಾರಕ ಬಾಬು, ಸುವಿಧಾ ಸಹಾಯಕ ಚೆನ್ನಕೇಶವ ರೈ

ಕುಂತೂರು: ‘ನಕ್ಷತ್ರ’ ಸ್ವಸಹಾಯ ಸಂಘ ಉದ್ಘಾಟನೆ Read More »

ಕರಾವಳಿ

ನೆಟ್ಟಣ: ಪಾದಚಾರಿಗೆ ಬೈಕ್ ಢಿಕ್ಕಿ ► ಸವಾರರಿಬ್ಬರು ಸೇರಿ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.08. ಬೈಕೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ನೆಟ್ಟಣ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಪಾದಚಾರಿ ಕಲ್ಲಾಜೆ 72 ಕಾಲನಿ ನಿವಾಸಿ ಮುತ್ತುವೀರನ್(72), ಬೈಕ್ ಸವಾರ ಬಾಲಸುಬ್ರಹ್ಮಣ್ಯ(36) ಹಿಂಬದಿ ಸವಾರೆ ಮಂಗಳಾದೇವಿ(34) ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿನ ಚೇತನಾ‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಟ್ಟಣ: ಪಾದಚಾರಿಗೆ ಬೈಕ್ ಢಿಕ್ಕಿ ► ಸವಾರರಿಬ್ಬರು ಸೇರಿ ಮೂವರಿಗೆ ಗಾಯ Read More »

ಕರಾವಳಿ

ನೈರುತ್ಯ ಕ್ಷೇತ್ರದ ಮತದಾರರ ಕರಡು ಪಟ್ಟಿ ನ.21ರಂದು ಪ್ರಕಟ: ಅಪರ ಜಿಲ್ಲಾಧಿಕಾರಿ ► ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯು ನವೆಂಬರ್ 21ರಂದು ಪ್ರಕಟವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಮುಂದಿನ ವರ್ಷ ಜೂನ್‍ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮತದಾರರ ಪಟ್ಟಿ ತಯಾರಿಸಲಾಗುತ್ತಿದೆ. ಈ ಹಿಂದಿನ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ

ನೈರುತ್ಯ ಕ್ಷೇತ್ರದ ಮತದಾರರ ಕರಡು ಪಟ್ಟಿ ನ.21ರಂದು ಪ್ರಕಟ: ಅಪರ ಜಿಲ್ಲಾಧಿಕಾರಿ ► ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ Read More »

ಕರಾವಳಿ

ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.08. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಪಾಣೆಮಂಗಳೂರಿನಿಂದ ಬೋಳಂಗಡಿಯ ನರಹರಿ ಪರ್ವತದವರೆಗೆ ಸಂಪೂರ್ಣ ಹದಗೆಟ್ಟ ಪರಿಣಾಮ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿದ್ದು, ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪಾಣೆಮಂಗಳೂರು ಸಾರ್ವಜನಿಕ ಹಿತಾಸಕ್ತಿ ವೇದಿಕೆಯ ವತಿಯಿಂದ ದ.ಕ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ರವರಿಗೆ ಮಂಗಳವಾರದಂದು ಮನವಿ ಸಲ್ಲಿಸಲಾಯಿತು. ರಸ್ತೆಯ ಅಗಲೀಕರಣದ ಹಿನ್ನೆಲೆಯಲ್ಲಿ ರಸ್ತೆಯ ಬದಿಯಲ್ಲಿದ್ದ ಮರಗಳನ್ನು ಕಡಿದು ಹಾಕಲಾಗಿದ್ದರೂ, ಸಂಪೂರ್ಣವಾಗಿ ಇನ್ನೂ ತೆರವು ಮಾಡಿಲ್ಲ. ಅಲ್ಲದೇ,

ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ Read More »

ಕರಾವಳಿ

ಮಂಗಳೂರು: ಖಾಸಗಿ ಜಮೀನಿನಲ್ಲಿ ಗಾಂಜಾ ಗಿಡ ಪತ್ತೆ ► ಪ್ರಕರಣ ದಾಖಲಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ನ.07. ತನ್ನ‌ ಖಾಸಗಿ ಜಮೀನಿನಲ್ಲಿ ವ್ಯಕ್ತಿಯೋರ್ವರು ಗಾಂಜಾ ಗಿಡವನ್ನು ಬೆಳೆಸಿರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಮಂಗಳವಾರದಂದು ಮಂಗಳೂರಿನಲ್ಲಿ ನಡೆದಿದೆ. ಆರೋಪಿಯನ್ನು ಕೋಡಿಕಲ್ ನಿವಾಸಿ ವಿನಿತ್ ಎಂದು ಗುರುತಿಸಲಾಗಿದ್ದು, ಇವರು ತನ್ನ ಜಮೀನಿನಲ್ಲಿ ಗಾಂಜಾ ಗಿಡವನ್ನು ಬೆಳೆಸಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಚರಣೆ ನಡೆಸಿದ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು: ಖಾಸಗಿ ಜಮೀನಿನಲ್ಲಿ ಗಾಂಜಾ ಗಿಡ ಪತ್ತೆ ► ಪ್ರಕರಣ ದಾಖಲಿಸಿದ ಪೊಲೀಸರು Read More »

ಕರಾವಳಿ

ಕೋಡಿಂಬಾಳ: ಸಂಚಾರಿ ಆಸ್ಪತ್ರೆ ಶಿಬಿರ ಉದ್ಘಾಟನೆ ► ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ದಾನ ಮಾಡುವ ಶಿಬಿರ ಯಶಸ್ವಿಯಾಗಲಿ- ತುಕಾರಾಮ ಗೌಡ

(ನ್ಯೂಸ್ ಕಡಬ) newskadaba.com ಕಡಬ, ನ.7. ಶ್ರೀಕ್ಷೇ.ಧ.ಗ್ರಾ.ಯೋಜನೆ ಮತ್ತು ಶ್ರೀ ಧರ್ಮಸ್ಥಳ ಮೆಡಿಕಲ್ ಟ್ರಸ್ಟ್‌ನ ಸಹಯೋಗದೊಂದಿಗೆ ಗ್ರಾಮಾಭಿವೃದ್ದಿ ಯೋಜನೆಯ ಬಿಳಿನೆಲೆ ವಲಯದ ಸಹಕಾರದೊಂದಿಗೆ ಕೋಡಿಂಬಾಳದ ರಾಮನಗರ ಶ್ರೀರಾಮ ಭಜನಾಮಂದಿರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆಯ ಉಚಿತ ಚಿಕಿತ್ಸಾ ಶಿಬಿರವು ಮಂಗಳವಾರ ಉದ್ಘಾಟನೆಗೊಂಡಿತು. ಕೋಡಿಂಬಾಳ ಓಂತ್ರಡ್ಕ ಸರಕಾರಿ ಉ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ತುಕಾರಾಮ ಗೌಡರವರು ಶಿಬಿರವನ್ನು ಉದ್ಘಾಟಿಸಿ, ಶ್ರೀಕ್ಷೇತ್ರ ಧರ್ಮಸ್ಥಳವು ಅನ್ನದಾನ, ವಿದ್ಯಾದಾನ ಮತ್ತು ಆರೋಗ್ಯದಾನ ಮುಂತಾದ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜದ ಉನ್ನತಿಯನ್ನು ನಡೆಸುವ ಕಾರ್ಯವನ್ನು ಮಾಡುತ್ತಿದೆ. ಧರ್ಮಾಧಿಕಾರಿ

ಕೋಡಿಂಬಾಳ: ಸಂಚಾರಿ ಆಸ್ಪತ್ರೆ ಶಿಬಿರ ಉದ್ಘಾಟನೆ ► ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ದಾನ ಮಾಡುವ ಶಿಬಿರ ಯಶಸ್ವಿಯಾಗಲಿ- ತುಕಾರಾಮ ಗೌಡ Read More »

ಕರಾವಳಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07, ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರ ಅನುಮಾನಾಸ್ಪದ ಸಾವಿಗೆ ಕಾರ್ಬನ್‌ ಮಾನಾಕ್ಸೈಡ್ ಕಾರಣ ಎಂದು ತಿಳಿದುಬಂದಿದೆ. ಕೋಟೆಕಾರು ಶಾಖೆಯ ಭದ್ರತಾ ಸಿಬ್ಬಂದಿಗಳಾದ ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂಬವರು ಸೋಮವಾರದಂದು ಗುಡುಗು ಮಳೆ ಇದ್ದ ಹಿನ್ನೆಲೆಯಲ್ಲಿ ಜನರೇಟರ್ ಚಾಲನೆ ಮಾಡಿ ಫ್ಯಾನ್ ಹಾಕಿ‌ ಶಾಖೆಯ ಒಳಗಡೆ ಮಲಗಿದ್ದು, ಜನರೇಟರ್ ನ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆನ್ನಲಾಗಿದೆ‌. ಈ ಬಗ್ಗೆ ಶಾಖೆಯ ಸಿಸಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ Read More »

ಕರಾವಳಿ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.6. ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು ಜಿಲ್ಲೆಯಾದ್ಯಂತ ಜಾತ್ಯಾತೀತ ಜನತಾದಳ ಪ್ರಬಲವಾಗಿ ಬಲವರ್ಧನೆಯಾಗುತ್ತಿದೆ. ಬಿಜೆಪಿ ಕಾಂಗ್ರೆಸ್ನಲ್ಲಿ ಭ್ರಮನಿರಸನಗೊಂಡಿರುವ ಹಲವಾರು ಪದಾಧಿಕಾರಿಗಳು, ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಹೇಳಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಆದಿತ್ಯವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಯ್ಯದ್ ಮೀರಾ ಸಾಹೇಬ್, ಬೇರೆ ಬೇರೆ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ Read More »

ಕರಾವಳಿ
Scroll to Top