ಕರಾವಳಿ

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.30:  ಮುಂದಿನ 3 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಕಂಬಳದಲ್ಲಿ ದಾಖಲೆ ಸೃಷ್ಟಿಸಿದ ಕೋಣಗಳು: ಓಡಿಸಿದ ಮಾಸ್ತಿಕಟ್ಟೆ ಸ್ವರೂಪ್‌ ಕೂಡಾ ಸಾರ್ವತ್ರಿಕ ದಾಖಲೆ

(ನ್ಯೂಸ್‌ ಕಡಬ) newskadaba.com,ಡಿ.29 ಮಂಗಳೂರು: ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿಯಲ್ಲಿ ನಡೆದ ರಾಮ – ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳ ಕೂಟ ಭಾನುವಾರ ಸಮಾರೋಪಗೊಂಡಿದ್ದು, ನೇಗಿಲು ಹಿರಿಯ ವಿಭಾಗದ ಫೈನಲ್‌ ಸ್ಪರ್ಧೆಯಲ್ಲಿ 80 ಬಡಗಬೆಟ್ಟು ಶ್ರೀಕ ಸಂದೀಪ್‌ ಶೆಟ್ಟಿ ಅವರ ಕೋಣಗಳು 125 ಮೀ. ಉದ್ದದ ಕಂಬಳ ಕರೆಯನ್ನು ಕೇವಲ 10.87 ಸೆಕೆಂಡ್‌ನಲ್ಲಿ ತಲುಪಿ ನೂತನ ದಾಖಲೆ ನಿರ್ಮಿಸಿದವು. ಈ ದಾಖಲೆಯನ್ನು 100 ಮೀ.ಗೆ ಪರಿಗಣಿಸಿದಾಗ 8.69 ಸೆಕೆಂಡ್‌ಗಳ ದಾಖಲೆ ಎಂದು ಪರಿಗಣಿಸಲಾಗುತ್ತದೆ. ‘ಗಾಂಧಿ ಮೈದಾನ

ಮಂಗಳೂರು ಕಂಬಳದಲ್ಲಿ ದಾಖಲೆ ಸೃಷ್ಟಿಸಿದ ಕೋಣಗಳು: ಓಡಿಸಿದ ಮಾಸ್ತಿಕಟ್ಟೆ ಸ್ವರೂಪ್‌ ಕೂಡಾ ಸಾರ್ವತ್ರಿಕ ದಾಖಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ

(ನ್ಯೂಸ್‌ ಕಡಬ) newskadaba.com,ಡಿ.29 ಮಂಗಳೂರು: ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ರೈಲ್ವೆ ಮಾರ್ಗವಾಗಿರುವ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಟ್ಟದ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನು ರೈಲ್ವೆ ಇಲಾಖೆ ಪೂರ್ಣಗೊಳಿಸಿದ್ದು, ಪ್ರಯೋಗಾತ್ಮಕವಾಗಿ ವಿದ್ಯುತ್ ಲೋಕೊಮೋಟಿವ್ ಚಾಲನೆಯನ್ನು ಭಾನುವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ಕೆಲಸವಾಗಿರುವ ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಲೋ ಮೀಟರ್​ ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ

(ನ್ಯೂಸ್‌ ಕಡಬ) newskadaba.com,ಡಿ.29 ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ  ವಿವಿಧ ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ, ಟಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 501 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 12 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iocl.com ಅಥವಾ ಅಪ್ರೆಂಟಿಸ್‌ಶಿಪ್ ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,ಡಿ.29 ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ದೂರು ದಾಖಲಾಗಿದೆ… ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ ಡಿ.26ರಂದು ಮಧ್ಯಾಹ್ನ ಮತ್ಸ್ಯಗಂಧ ರೈಲಿನಲ್ಲಿ ಒಡವೆಗಳಿದ್ದ ಒಂದು ವ್ಯಾನಿಟಿ ಬ್ಯಾಗ್, ಬಟ್ಟೆಗಳಿದ್ದ ಹ್ಯಾಂಡ್ ಬ್ಯಾಗ್ ಮತ್ತು ಸೂಟ್ಕೇಸ್ ಗಳೊಂದಿಗೆ ಉಡುಪಿಗೆ ಪ್ರಯಾಣಿಸುತಿದ್ದರು. ಹೆಲ್ಮೀನಾ ಸಾಲಿನ್ಸ್ ಒಡವೆಗಳಿದ್ದ ವ್ಯಾನಿಟಿ ಬ್ಯಾಗನ್ನು ತನ್ನ ತಲೆಯ ಹತ್ತಿರ ಇರಿಸಿ ರಾತ್ರಿ ಮಲಗಿದ್ದರು. ಡಿ.27ರಂದು ಬೆಳಗ್ಗೆ 6.10ರ ಸುಮಾರಿಗೆ ಮುರ್ಡೇಶ್ವರ

ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪಥ ಸಮಾರೋಪ

(ನ್ಯೂಸ್‌ ಕಡಬ) newskadaba.com,ಡಿ.29:  ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಣ ಮಕ್ಕಳಲ್ಲಿ ವ್ಯಕ್ತಿತ್ವವನ್ನು ರೂಪಿಸುತ್ತವೆ. ಅಂದಿನ ದಿನ ಈ ಶಾಲೆಯ ನಿರ್ಮಾಣದಲ್ಲಿ ಅನೇಕರ ಬೆವರ ಹನಿಯಿದೆ. ಇಲ್ಲಿ ಕಲಿತವರು ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದ್ದಾರೆ. ಅನೇಕ ಉನ್ನತ ಉದ್ಯೋಗ, ಹುದ್ದೆಗಳಲ್ಲಿದ್ದಾರೆ. ಅದ್ಭುತ ಪಥ ಅಭಿವೃದ್ಧಿ ಪಥವಾಗಲಿ ಎಂದು ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಬ್ರಾಯ ಚೊಕ್ಕಾಡಿ ಹೇಳಿದರು. ಅವರು ಡಿ.28 ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕರ್ನಾಟಕ ಸರಕಾರದ ಕನಿಷ್ಠ

ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪಥ ಸಮಾರೋಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2025

(ನ್ಯೂಸ್‌ ಕಡಬ) newskadaba.com,ಡಿ.29  MCC Bank Recruitment 2025 – ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ವತಿಯಿಂದ ಜೂನಿಯರ್ ಹಾಗೂ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಹುದ್ದೆಗಳ ವಿವರಗಳು – ಇಲಾಖೆ ಹೆಸರು -ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಲಿಮಿಟೆಡ್ – ಹುದ್ದೆಗಳ ಹೆಸರು – ವಿವಿಧ ಹುದ್ದೆಗಳು – ಒಟ್ಟು

ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2025 Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಲ್ಲಿದೆ ನೋಡಿ ..! ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,ಡಿ.29  ಬೆಂಗಳೂರು: ಚಿನ್ನದ ಬೆಲೆ ನಾಗಾಲೋಟದಲ್ಲಿ ಏರಿಕೆ ಆಗಿ, ದಾಖಲೆ ಮಟ್ಟಕ್ಕೆ ಹೆಚ್ಚಾಗಿರುವ ಚಿನ್ನದ ಬೆಲೆಯಲ್ಲಿ ದಿಢೀರ್ ಇಂದು ಇಳಿಕೆ ಆಗಿದೆ. ಶುದ್ಧ ಚಿನ್ನದ ಇಂದಿನ ದರ ಡಿ. 29 ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 14,121 ರೂಪಾಯಿ ಇದ್ದು, ಇಂದು 121 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,41,210 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 1210 ರೂಪಾಯಿ

ಇಲ್ಲಿದೆ ನೋಡಿ ..! ಚಿನ್ನಾಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.29:  ಮುಂದಿನ 3 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಡಿ.28. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ‘ನ್ಯೂಸ್ ಕಡಬ’ ಸಂಸ್ಥೆಗೆ ಮಾರ್ಕೆಟಿಂಗ್ ವಿಭಾಗಕ್ಕೆ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಉತ್ತಮ ವೇತನದೊಂದಿಗೆ ಆಕರ್ಷಕ ಕಮಿಷನ್ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9743493943 ಕಡಬದ ಅಡಿಗ ಟಿವಿಎಸ್ ನಲ್ಲಿ ಸ್ಪೇರ್ ಪಾರ್ಟ್ಸ್ ಎಕ್ಸಿಕ್ಯೂಟಿವ್

ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು Read More »

ಕರಾವಳಿ
Scroll to Top