ಕರಾವಳಿ

ಕಾಸರಗೋಡು : ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.24: ಬೇಕಲ ಠಾಣಾ ವ್ಯಾಪ್ತಿಯ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾದ ಬಗ್ಗೆ ಬೇಕಲ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ತನಿಖೆ ಆರಂಭಿಸಿದ್ದಾರೆ. ರಾತ್ರಿ ಎಂಟೂವರೆ ಸುಮಾರಿಗೆ ಕೋಟಿ ಕುಳಂ ರೈಲ್ವೆ ನಿಲ್ದಾಣದ ಸಮೀಪ ಹಳಿಯಲ್ಲಿ ಕಾಂಕ್ರೀಟ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ರೈಲ್ವೆ ಯ ಅಗತ್ಯ ಕ್ಕಾಗಿ ತಂದಿರಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್ ನ್ನು ಕಿಡಿಗೇಡಿಗಳು ರೈಲ್ವೆ ಹಳಿ ಮೇಲೆ ಇರಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ರೈಲ್ವೆ […]

ಕಾಸರಗೋಡು : ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಿನ್ನ ಈ ವರ್ಷದ ಗರಿಷ್ಠ ಬೆಲೆ ದಾಖಲು

(ನ್ಯೂಸ್‌ ಕಡಬ) newskadaba.com,ಡಿ.23 ಬೆಂಗಳೂರು: ಹಿಂದೆಂದೂ ಕಂಡರಿಯದ ರೀತಿಯಲ್ಲಿ ಚಿನ್ನದ ಬೆಲೆ ಇಂದು ಒಂದೇ ದಿನಕ್ಕೆ ದಾಖಲೆ ಮಟ್ಟದಲ್ಲಿ ಹೆಚ್ಚಳ ಆಗಿದೆ. ಇಂದು ಚಿನ್ನದ ಗರಿಷ್ಠ ಬೆಲೆ 13,855 ರೂ ದಾಖಲಾಗಿದೆ. ಒಂದೇ ದಿನಕ್ಕೆ 2400 ರೂ ಏರಿಕೆ ಆಗುವ ಮೂಲಕ ಚಿನ್ನಾಭರಣ ಪ್ರಿಯರಿಗೆ ಶಾಕ್ ನೀಡಿದೆ. ಡಿಸೆಂಬರ್ 23 ಮಂಗಳವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13855 ರೂಪಾಯಿ ಇದ್ದು, ಇಂದು 240 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ

ಚಿನ್ನ ಈ ವರ್ಷದ ಗರಿಷ್ಠ ಬೆಲೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವ ಮಂಗಳೂರು ಬಂದರಿಗೆ ಆಗಮಿಸಿದ 2025–26ರ ಋತುವಿನ ಮೊದಲ ಕ್ರೂಸ್ ಹಡಗು

(ನ್ಯೂಸ್‌ ಕಡಬ) newskadaba.com,ಡಿ.24: ನವ ಮಂಗಳೂರು ಬಂದರು ಪ್ರಾಧಿಕಾರ (NMPA) 2025–26ರ ಕ್ರೂಸ್‌ ಋತುವಿನ ಆರಂಭಕ್ಕೆ ಅಧಿಕೃತ ಚಾಲನೆ ನೀಡಿದ್ದು, ಮೊದಲ ಐಷಾರಾಮಿ ಕ್ರೂಸ್ ಹಡಗು ಎಂಎಸ್ ಸೆವೆನ್ ಸೀಸ್ ನ್ಯಾವಿಗೇಟರ್ ಶನಿವಾರ ಮಂಗಳೂರಿಗೆ ಆಗಮಿಸಿದೆ. ಹಡಗು ಬೆಳಿಗ್ಗೆ 6.15ಕ್ಕೆ ಬಂದರು ತಲುಪಿದ್ದು, 7.15ಕ್ಕೆ ಬರ್ತ್ ಸಂಖ್ಯೆ-4ರಲ್ಲಿ ಲಂಗರು ಹಾಕಿತು. ಬಹಾಮಾಸ್ ಧ್ವಜದ ಅಡಿಯಲ್ಲಿ ಸಂಚರಿಸುತ್ತಿರುವ ಈ ಕ್ರೂಸ್ ಹಡಗು ಒಟ್ಟು 172.50 ಮೀಟರ್ ಉದ್ದ, 7.50 ಮೀಟರ್ ಡ್ರಾಫ್ಟ್ ಮತ್ತು 28,803 ಗ್ರಾಸ್ ಟನ್ನೇಜ್ ಹೊಂದಿದೆ.

ನವ ಮಂಗಳೂರು ಬಂದರಿಗೆ ಆಗಮಿಸಿದ 2025–26ರ ಋತುವಿನ ಮೊದಲ ಕ್ರೂಸ್ ಹಡಗು Read More »

ಕರಾವಳಿ

ಬಂಟ್ವಾಳ ದಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಗಂಭೀರ

(ನ್ಯೂಸ್‌ ಕಡಬ) newskadaba.com,ಡಿ.23 ಬಂಟ್ವಾಳ: ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರು ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ

ಬಂಟ್ವಾಳ ದಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಯುವ ನಿಧಿ’ ಯೋಜನೆಯಡಿ 3.62 ಲಕ್ಷ ಮಂದಿ ನಿರುದ್ಯೋಗಿ ಫಲಾನುಭವಿಗಳು ನೋಂದಣಿ: ಇವರ ಪೈಕಿ 2,326 ಮಂದಿಗೆ ಉದ್ಯೋಗ ಸಿಕ್ಕಿದೆ..!

(ನ್ಯೂಸ್‌ ಕಡಬ) newskadaba.com,ಡಿ.23:  ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ‘ಯುವ ನಿಧಿ’ ಯೋಜನೆಯಡಿ 3.62 ಲಕ್ಷ ಮಂದಿ ನಿರುದ್ಯೋಗಿ ಫಲಾನುಭವಿಗಳು ನೋಂದಣಿಯಾಗಿದ್ದು, ಇವರ ಪೈಕಿ 2,326 ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿ 2025 ಡಿ.1ರ ಅಂತ್ಯದವರೆಗೆ 3.55 ಲಕ್ಷ ಪದವೀಧರರು ಮತ್ತು 6,804 ಡಿಪ್ಲೊಮಾ ಪದವೀಧರರು ಸೇರಿ ಒಟ್ಟು 3.62 ಲಕ್ಷ ಮಂದಿ ನಿರುದ್ಯೋಗಿಗಳು ಯುವ ನಿಧಿ ಯೋಜನೆಯಡಿ ನೋಂದಣಿಯಾಗಿದ್ದಾರೆ. ಯುವ ನಿಧಿ ಯೋಜನೆಗೆ ಪೂರಕವಾಗಿ ಉದ್ಯೋಗಾವಕಾಶ ಹೆಚ್ಚಿಸಲು ರಾಜ್ಯ

‘ಯುವ ನಿಧಿ’ ಯೋಜನೆಯಡಿ 3.62 ಲಕ್ಷ ಮಂದಿ ನಿರುದ್ಯೋಗಿ ಫಲಾನುಭವಿಗಳು ನೋಂದಣಿ: ಇವರ ಪೈಕಿ 2,326 ಮಂದಿಗೆ ಉದ್ಯೋಗ ಸಿಕ್ಕಿದೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡಿನ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.23 ಕಾಸರಗೋಡು: ಬೇಕಲ ಠಾಣಾ ವ್ಯಾಪ್ತಿಯ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾದ ಬಗ್ಗೆ ಬೇಕಲ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ತನಿಖೆ ಆರಂಭಿಸಿದ್ದಾರೆ. ರಾತ್ರಿ ಎಂಟೂವರೆ ಸುಮಾರಿಗೆ ಕೋಟಿ ಕುಳಂ ರೈಲ್ವೆ ನಿಲ್ದಾಣದ ಸಮೀಪ ಹಳಿಯಲ್ಲಿ ಕಾಂಕ್ರೀಟ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ರೈಲ್ವೆ ಯ ಅಗತ್ಯ ಕ್ಕಾಗಿ ತಂದಿರಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್ ನ್ನು ಕಿಡಿಗೇಡಿಗಳು ರೈಲ್ವೆ ಹಳಿ ಮೇಲೆ ಇರಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ರೈಲ್ವೆ

ಕಾಸರಗೋಡಿನ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ JMJ ಆಸ್ಪತ್ರೆಯಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಕಡಬದ JMJ ಆಸ್ಪತ್ರೆಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಹರ್ಷ ಮತ್ತು ಉತ್ಸಾಹದಿಂದ ಸೋಮವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸೈಂಟ್ ಆನ್ಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ವಂ. ಫಾ. ಸುನಿಲ್‌ ಪ್ರವೀಣ್ ಪಿಂಟೋ ಅವರು ಕ್ರಿಸ್ಮಸ್ ಸಂದೇಶ ನೀಡಿ, ಪ್ರೀತಿ, ಸೇವೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. JMJ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಶಿಜಿ ವರ್ಗೀಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ

ಕಡಬ JMJ ಆಸ್ಪತ್ರೆಯಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ Read More »

ಕರಾವಳಿ

ಗಗನಕ್ಕೇರಿದ ಚಿನ್ನದ ದರ

 (ನ್ಯೂಸ್‌ ಕಡಬ) newskadaba.com,ಡಿ.22 ಬೆಂಗಳೂರು: ಕಳೆದೆರಡು ದಿನಗಳಿಂದ ಏರಿಕೆ ಕಾಣದೆ ಯಥಾಸ್ಥಿತಿಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆ ಕಂಡು ಬಂದಿದ್ದು, 12,400 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 110 ರೂ. ಏರಿಕೆಯಾಗಿ 13,528 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 99,200 ರೂ. ಆದರೆ 10 ಗ್ರಾಂಗೆ ನೀವು 1,24,000

ಗಗನಕ್ಕೇರಿದ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೌಕರರಿಗೆ ಮತ್ತೊಂದು ಶಾಕ್‌ : ರಾಜ್ಯ ಸರ್ಕಾರದಿಂದ ಹೊಸ ನಿಯಮಗಳ ಘೋಷಣೆ

 (ನ್ಯೂಸ್‌ ಕಡಬ) newskadaba.com,ಡಿ.22 :  ಸಾಮಾನ್ಯವಾಗಿ ಸರ್ಕಾರಿ ನೌಕರರು ಆರಾಮಾಗಿರುತ್ತಾರೆ. ಮೊದಲೆಲ್ಲಾ ಲೇಟಾಗಿ ಕಚೇರಿಗೆ ಬರುತ್ತಿದ್ದರು. ಬಯೋಮೆಟ್ರಿಕ್ ಸಿಸ್ಟಮ್ ಬಂದ ಮೇಲೆ ಸಮಯಕ್ಕೆ ಸರಿಯಾಗಿ ಬರುತ್ತಾರೆ. ಆದರೆ ಆನಂತರ ಅನಧಿಕೃತವಾಗಿ ಕಚೇರಿಯಿಂದ ಹೊರಹೋಗುತ್ತಾರೆ. ಮನಸ್ಸಿಗೆ ಬಂದಾಗ ವಾಪಸ್ ಬರುತ್ತಾರೆ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಹಾಗೆಯೇ ಅವರಿಷ್ಟ ಬಂದ ಹಾಗೆ ಬಟ್ಟೆಗಳನ್ನು ಧರಿಸಿಕೊಂಡು ಬರುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವ ಎಲ್ಲಾ ಸರ್ಕಾರಿ ನೌಕರರ ಇಂಥ ನಡೆತಗಳಿಗೆ ಕಡಿವಾಣ ಹಾಕಲು

ನೌಕರರಿಗೆ ಮತ್ತೊಂದು ಶಾಕ್‌ : ರಾಜ್ಯ ಸರ್ಕಾರದಿಂದ ಹೊಸ ನಿಯಮಗಳ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಾರ್ಷಿಕೋತ್ಸವ ಮತ್ತು ಶತಮಾನೋತ್ಸವದ ಉದ್ಘಾಟನೆ 2025-26

 (ನ್ಯೂಸ್‌ ಕಡಬ) newskadaba.com,ಡಿ.22  ಕಡಬ:ಸೈಂಟ್  ಜೋಕಿಮ್  ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಮತ್ತು ಶತಮಾನೋತ್ಸವದ ಉದ್ಘಾಟನೆಯು  ಪೂರ್ವಹ್ನ 10.30 ರಂದು ಸೈಂಟ್ ಜೋಕಿಮ್‌  ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆIಫಾಪ್ರಕಾಶ್ ಪಾವ್ಲ್ ಡಿಸೋಜ ಸಂಚಾಲಕರು, ಸೈಂಟ್ ಜೋಕಿಮ್ ವಿದ್ಯಾಸಂಸ್ಥೆ ಕಡಬ ವಹಿಸಿದ್ದು, ಕಾರ್ಯಕ್ರಮಕ್ಕೆ ಚಾಲನೆನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀಸತೀಶ್ ನಾಯ್ಕ್  ಮಾಲಕರು ಭೂಮಿಕ ಕನ್ಸಲ್ಟೆಂಟ್ಸ್ ಕಡಬ ಹಾಗೂ ಶ್ರೀಸೈಮನ್‌ ಸಿ ಜೆ   ಕೌನ್ಸಿಲರ್ ಕಡಬ ಪಟ್ಟಣ ಪಂಚಾಯತ್ ವಹಿಸಿದ್ದು, ವಿದ್ಯಾರ್ಥಿಗಳನ್ನುಉದ್ದೇಶಿಸಿ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಸರ್ಧೆಯಲ್ಲಿ ವಿಜೇತರಾದ

ಶಾಲಾ ವಾರ್ಷಿಕೋತ್ಸವ ಮತ್ತು ಶತಮಾನೋತ್ಸವದ ಉದ್ಘಾಟನೆ 2025-26 Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top