ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ
(ನ್ಯೂಸ್ ಕಡಬ) newskadaba.com ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್ಎಸ್ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ […]
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ Read More »
ಕರಾವಳಿ








