ಕರಾವಳಿ

ಭಜರಂಗದಳ ಆಲಂಕಾರು ಘಟಕದ ಸಂಚಾಲಕರಾಗಿ ► ಮನೋಹರ್ ಮಡ್ಯೋಟ್ಟು ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.25, ಭಜರಂಗದಳ ಆಲಂಕಾರು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇತ್ತೀಚೆಗೆ ನಡೆಯಿತು. ಘಟಕದ ಸಂಚಾಲಕರಾಗಿ ಮನೋಹರ್ ಮಡ್ಯೋಟ್ಟು ಅವರನ್ನು ಈ ಸಂದ್ರರ್ಭದಲ್ಲಿ ಅಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ದೇವರಾಯ ಪ್ರಭು, ಸಹ ಸಂಚಾಲಕರಾಗಿ ಹರೀಶ್ ಕುಂತೂರು, ಗೋಪಾಲ ಆತೂರು, ಗೋರಕ್ಷಾ ಪ್ರಮುಖರಾಗಿ ರಾಧಾಕೃಷ್ಣ  ಕುಂಟ್ಯಾನ, ಸತ್ಸಂಗ ಪ್ರಮುಖರಾಗಿ ಹರ್ಷಿತ್, ಸಂಪರ್ಕ ಪ್ರಮುಖರಾಗಿ ವಸಂತ್ ದೇವಾಡಿಗ, ಸುರಕ್ಷಾ ಪ್ರಮುಖರಾಗಿ ಶಿವಪ್ಪ ಕಜೆ ಇವರುಗಳನ್ನು ಆಯ್ಕೆ ಮಾಡಲಾಯಿತು. ದ.ಕ.ಜಿಲ್ಲಾ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಬಿ.ಎಸ್.ಸತೀಶ್, ಜಿಲ್ಲಾ ಕೋಶಾಧಿಕಾರಿ ಡಾ||. […]

ಭಜರಂಗದಳ ಆಲಂಕಾರು ಘಟಕದ ಸಂಚಾಲಕರಾಗಿ ► ಮನೋಹರ್ ಮಡ್ಯೋಟ್ಟು ಆಯ್ಕೆ Read More »

ಕರಾವಳಿ

ಆತೂರು: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಘರ್ಷಣೆ ► ಎರಡು ಕೋಮಿನ ಯುವಕರಿಂದ ಪರಸ್ಪರ ಹೊಡೆದಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಜನರು ಪರಸ್ಪರ ಹೊಡೆದಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ರಾಮಕುಂಜ ಗ್ರಾಮದ ಕುಂಡಾಜೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂಡಾಜೆ ಎಂಬಲ್ಲಿ ವಾಹನಕ್ಕೆ ದಾರಿ ಬಿಡುವ ವಿಚಾರದಲ್ಲಿ ಎರಡು ಕೋಮುಗಳ ಜನರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕೆಲ ಪ್ರಮುಖರು ಮಧ್ಯಪ್ರವೇಶಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರು. ಬಳಿಕ ರಾಜ್ಯ ಹೆದ್ದಾರಿಯ ರಾಮಕುಂಜ ಕ್ರಾಸ್ ಎಂಬಲ್ಲಿ ಜಮಾಯಿಸಿದ ಎರಡು ಗುಂಪುಗಳಲ್ಲಿದ್ದವರು

ಆತೂರು: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಘರ್ಷಣೆ ► ಎರಡು ಕೋಮಿನ ಯುವಕರಿಂದ ಪರಸ್ಪರ ಹೊಡೆದಾಟ Read More »

ಕರಾವಳಿ

ಬಿ.ಸಿ.ರೋಡ್: ನಿಲ್ಲಿಸಿದ್ದ ಬಸ್‌ಗಳಿಗೆ ಢಿಕ್ಕಿ ಹೊಡೆದ ಟಿಪ್ಪರ್ ► ನಾಲ್ಕು ಬಸ್ಸುಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.24. ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಬಸ್ಸುಗಳಿಗೆ ಮರಳು ತುಂಬಿದ್ದ ಡಿಪ್ಪರೊಂದು ಢಿಕ್ಕಿ ಹೊಡೆದ ಘಟನೆ ಇಂದು ಬೆಳಿಗ್ಗೆ ಬಿ.ಸಿ.ರೋಡಿನಲ್ಲಿ ನಡೆದಿದೆ. ರಾತ್ರಿ ಹೊತ್ತು ಪೆಟ್ರೋಲ್ ಬಂಕ್ ಪಕ್ಕದಲ್ಲಿ ಬಸ್‌ಗಳನ್ನು ನಿಲ್ಲಿಸಲಾಗಿದ್ದು, ಭಾನುವಾರ ಬೆಳಿಗ್ಗೆ ವೇಗವಾಗಿ ಬಂದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಬಸ್ಸುಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕನಿಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಟಿಪ್ಪರ್ ನಲ್ಲಿ ಮರಳು ತುಂಬಲಾಗಿದ್ದು, ಅಪಘಾತದಿಂದಾಗಿ ರಸ್ತೆಯಲ್ಲೆಲ್ಲಾ ಮರಳು ಚೆಲ್ಲಿತ್ತು. ಘಟನೆಯಿಂದಾಗಿ ಕೆಲ

ಬಿ.ಸಿ.ರೋಡ್: ನಿಲ್ಲಿಸಿದ್ದ ಬಸ್‌ಗಳಿಗೆ ಢಿಕ್ಕಿ ಹೊಡೆದ ಟಿಪ್ಪರ್ ► ನಾಲ್ಕು ಬಸ್ಸುಗಳಿಗೆ ಹಾನಿ Read More »

ಕರಾವಳಿ

ಹೊಸಮಠ ಪ್ರಾ.ಕೃ.ಪ. ಸಹಕಾರಿ ಸಂಘದ ಮಹಾಸಭೆ ► ಹಿಂದಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಅವ್ಯವಹಾರ ಬಯಲಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಿಂದೆ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಶಿವರಾಮ ಪಿ.ಬಿ ಎಂಬವರು ನಡೆಸಿದರೆನ್ನಲಾದ ಅವ್ಯವಹಾರ ಸಾಬೀತಾಗಿದ್ದು, ಅವರು ನಡೆಸಿದ ಅವ್ಯವಹಾರ ಆದ ನಷ್ಟ ಹಾಗೂ ದಂಡನೆ ವಿಧಿಸಿ ಅವರಿಗೆ ವಸೂಲಿ ಮಾಡಿಕೊಳ್ಳಲಾಗಿರುವ ವಿಚಾರವನ್ನು ಸಭೆಗೆ ತಿಳಿಸಲಾಗಿದ್ದು ಈ ಬಗ್ಗೆ ಚರ್ಚೆ ನಡೆದ ಘಟನೆ ನಡೆಯಿತು. 2016-17ನೇ ಸಾಲಿನಲ್ಲಿ ಸಂಘವು 37.21.626 ಲಾಭ ಗಳಿಸಿದ್ದು ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಣೆ ಮಾಡಲಾಗಿದ್ದು, ಸಂಘವು ಎ

ಹೊಸಮಠ ಪ್ರಾ.ಕೃ.ಪ. ಸಹಕಾರಿ ಸಂಘದ ಮಹಾಸಭೆ ► ಹಿಂದಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಅವ್ಯವಹಾರ ಬಯಲಿಗೆ Read More »

ಕರಾವಳಿ

ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಸಚಿವ ರಮಾನಾಥ ರೈ ► ಅವಹೇಳನ ದೃಶ್ಯ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24. ಇಲ್ಲಿನ ಉಳ್ಳಾಲದ ಅಸೈಗೋಳಿ ಎಂಬಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ರಾಜ್ಯ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈಯವರು ನಮೋ ಬ್ರಿಗೇಡ್ ನ ನಾಯಕ ಚಕ್ರವರ್ತಿ ಸೂಲಿಬೆಲೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರಾದ ಜವಹರಲಾಲ್ ನೆಹರೂ, ಮಹಾತ್ಮಾ ಗಾಂಧಿಯ ಕುರಿತು ಮತ್ತು ಅವರ ಕುಟುಂಬದ ಕುರಿತು ವೃಥಾ ಮಾತನಾಡುವ ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದು ವ್ಯಂಗ್ಯವಾಡಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ

ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಸಚಿವ ರಮಾನಾಥ ರೈ ► ಅವಹೇಳನ ದೃಶ್ಯ ಇದೀಗ ವೈರಲ್ Read More »

ಕರಾವಳಿ

ಆತೂರು: ಮುಸುಕು ದಾರಿಗಳಿಂದ ದನ ಕಳ್ಳತನಕ್ಕೆ ಯತ್ನ ► ಅಕ್ರಮ ಕಸಾಯಿಖಾನೆ ನಡೆಸುವವರ ಕೃತ್ಯದ ಶಂಕೆ ?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.23. ಸುಬ್ರಹ್ಮಣ್ಯ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಆತೂರು ಎಂಬಲ್ಲಿ ಸ್ಕಾರ್ಪಿಯೋ ಕಾರೊಂದರಲ್ಲಿ ಬಂದ ತಂಡವೊಂದು ದನ ಕಳ್ಳತನಕ್ಕೆ ಯತ್ನಿಸಿದ ಘಟನೆ ಕಳೆದ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ಕಾರ್ಪಿಯೋ ಕಾರಿನಲ್ಲಿ ಬಂದ ಮುಸುಕು ದಾರಿಗಳು ತಲೆಗೆ ಹೆಲ್ಮೆಟ್ ಧರಿಸಿ ಬಳಿಕ ಬಟ್ಟೆಯಿಂದ ಮುಸುಕು ಕಟ್ಟಿಕೊಂಡಿದ್ದು ರಾತ್ರಿ ವೇಳೆ ಅಂಗಡಿದಾರರು ಹಾಲು ಬರುತ್ತದೆ ಎಂದು ಅಂಗಡಿಯಲ್ಲಿ ಇದ್ದ ವೇಳೆ ಈ ಘಟನೆ ಸಂಭವಿಸಿದ್ದು ಅಂಗಡಿದಾರರಿಗೆ ದನ ಕಳ್ಳರು ಬೆದರಿಕೆ ಒಡ್ಡಿ

ಆತೂರು: ಮುಸುಕು ದಾರಿಗಳಿಂದ ದನ ಕಳ್ಳತನಕ್ಕೆ ಯತ್ನ ► ಅಕ್ರಮ ಕಸಾಯಿಖಾನೆ ನಡೆಸುವವರ ಕೃತ್ಯದ ಶಂಕೆ ? Read More »

ಕರಾವಳಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ► ಆಲಂಕಾರು ಶ್ರೀ ಭಾರತೀ ಶಾಲೆಯ ಕು.ಸ್ಫೂರ್ತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ತಾಲೂಕು ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯ ಅಭಿನಯ ಗೀತೆಯಲ್ಲಿ ಆಲಂಕಾರು ಶ್ರೀ ಭಾರತೀ ಶಾಲೆಯ ಮೂರನೆ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಫೂರ್ತಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಕುಪ್ಲಾಜೆ ಕೃಷ್ಣ ಉಪಾಧ್ಯಾಯ ಮತ್ತು ಶುೃತಿ ದಂಪತಿ ಸುಪುತ್ರಿಯಾಗಿದ್ದಾಳೆ.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ► ಆಲಂಕಾರು ಶ್ರೀ ಭಾರತೀ ಶಾಲೆಯ ಕು.ಸ್ಫೂರ್ತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಪುತ್ತೂರು ತಾಲೂಕಿನ 102 ನೇ ನೆಕ್ಕಿಲಾಡಿ ಗ್ರಾಮದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರಿಂದ ಮರ್ದಾಳ ಪರಿಸರ, ಬಜಕೆರೆ ರೈಲ್ವೆ ನಿಲ್ದಾಣ ಮೊದಲಾದೆಡೆ ಸ್ವಚ್ಚತಾ ಕಾರ್ಯ ನಡೆಯಿತು. ಬಿಜೆಪಿ ಮುಖಂಡರಾದ ಕಿಶೋರ್ ಶಿರಾಡಿ, ಉಮೇಶ್ ಶೆಟ್ಟಿ ಸಾಯಿರಾಂ, ಎನ್ ಕೆ ಪ್ರಕಾಶ್, ಎಪಿಎಂಸಿ ನಿರ್ದೇಶಕ ಮೇದಪ್ಪ ಡೆಪ್ಪುಣಿ ಮೊದಲಾದವರು ಭಾಗವಹಿಸಿದ್ದರು.  

ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ► ಸಿಓಡಿ ತನಿಖೆಗಾಗ್ರಹಿಸಿ ಅರೆಬೆತ್ತಲೆ ಮೆರವಣಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.23. ಇತ್ತೀಚೆಗೆ ನಡೆದ ಮೂಡುಬಿದಿರೆ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾಳ ಆತ್ಯಹತ್ಯೆ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಜಸ್ಟಿಸ್ ಫಾರ್ ಕಾವ್ಯಾ ಹೋರಾಟ ಸಮಿತಿಯ ವತಿಯಿಂದ ಶನಿವಾರ ಅರೆಬೆತ್ತಲೆ ಮೆರವಣಿಗೆಯ ನಡೆಯಿತು. ನಗರದ ಹಂಪನಕಟ್ಟೆಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಎ.ಬಿ.ಶೆಟ್ಟಿ ವೃತ್ತದ ಬಳಿ ಅರೆಬೆತ್ತಲೆ ಮೆರವಣಿಗೆಗೆ ಯತ್ನಿಸಿದ ಕೆಲವರ ಸಹಿತ ಕಾವ್ಯಾಳ ಪೋಷಕರಾದ ಲೋಕೇಶ್ ಪೂಜಾರಿ, ಬೇಬಿ ಪೂಜಾರಿ, ಸಹೋದರಿ ರಮ್ಯಾ, ಕರವೇ ಜಿಲ್ಲಾಧ್ಯಕ್ಷ ಅನಿಲ್‌ರಾಜ್ ಸೇರಿದಂತೆ

ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ► ಸಿಓಡಿ ತನಿಖೆಗಾಗ್ರಹಿಸಿ ಅರೆಬೆತ್ತಲೆ ಮೆರವಣಿಗೆ Read More »

ಕರಾವಳಿ

ಮಂಗಳೂರಿನಲ್ಲಿ ಪ್ರಾರಂಭವಾದ “ಮನೆ ಮನೆಗೆ ಕಾಂಗ್ರೆಸ್” ವಿನೂತನ ಕಾರ್ಯಕ್ರಮ…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.23. ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಭರ್ಜರಿಯಾಗಿ ತಯಾರಾಗಿದೆ. ಪ್ರತಿ ಮನೆ ಮನೆಗೂ ಕಾಂಗ್ರೆಸ್ ತಲುಪಬೇಕೆಂಬ ಉದ್ಧೇಶದಿಂದ ಮಂಗಳೂರಿನಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ಶನಿವಾರ ನೀಡಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ ಆರ್ ಲೋಬೋ ಅವರ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಮಂಗಳೂರಿನಲ್ಲಿ ಪ್ರಾರಂಭವಾದ “ಮನೆ ಮನೆಗೆ ಕಾಂಗ್ರೆಸ್” ವಿನೂತನ ಕಾರ್ಯಕ್ರಮ…!!! Read More »

ಕರಾವಳಿ
Scroll to Top