ಕರಾವಳಿ

ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸೆ.23. ಕಡಬ ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರ ವ್ಯಾಪ್ತಿಯ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಎ.ವಿ.ತೀರ್ಥರಾಮ ಉದ್ಘಾಟಿಸಿದರು. ಜಿ.ಪಂ.ಮಾಜಿ ಸದಸ್ಯ ವೆಂಕಟ್ ದಂಬೆಕೋಡಿ, ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯ ರೈ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು. ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರದ ಅಧ್ಯಕ್ಷ […]

ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ Read More »

ಕರಾವಳಿ

ಆತೂರು: ಸಮಸ್ತ ಕೇರಳ ಸುನ್ನೀ ಬಾಲವೇದಿ ನೂತನ ಅಧ್ಯಕ್ಷರಾಗಿ ಮಿಕ್ದಾದ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಆತೂರು ತದ್ಬೀರುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿ ಸಂಘಟನೆ ಸಮಸ್ತ ಕೇರಳ ಸುನ್ನೀ ಬಾಲವೇದಿ (ಎಸ್ಕೆಎಸ್ಬಿವಿ.) ನೂತನ ಅಧ್ಯಕ್ಷರಾಗಿ ಮಿಕ್ದಾದ್, ಪ್ರಧಾನ ಕಾರ್ಯದರ್ಶಿಯಾಗಿ ಬಾಸಿತ್ ಆಯ್ಕೆಯಾಗಿದ್ದಾರೆ. ಆತೂರು ಬದ್ರಿಯಾ ಜುಮಾ ಮಸೀದಿ ಮುದರ್ರಿಸ್ ಜುನೈದ್ ಜಿಫ್ರಿ ತಂಙಳ್ ಅಧ್ಯಕ್ಷತೆಯಲ್ಲಿ ಹಾರಿಸ್ ಮುಸ್ಲಿಯಾರ್, ರಝಾಕ್ ಮುಸ್ಲಿಯಾರ್, ಹಂಝ  ಸಖಾಫಿ, ಮೂಸಾ ಮುಸ್ಲಿಯಾರ್ ಉಪಸ್ಥಿತಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.  ಉಪಾಧ್ಯಕ್ಷರಾಗಿ ಮಸೂದ್ , ಜೊತೆಕಾರ್ಯದರ್ಶಿಯಾಗಿ ಆಶಿಕ್ , ಕೋಶಾಧಿಕಾರಿ ಮುಈನುದ್ದೀನ್ ಸಅದ್ ಸಲ್ಮಿ,

ಆತೂರು: ಸಮಸ್ತ ಕೇರಳ ಸುನ್ನೀ ಬಾಲವೇದಿ ನೂತನ ಅಧ್ಯಕ್ಷರಾಗಿ ಮಿಕ್ದಾದ್ ಆಯ್ಕೆ Read More »

ಕರಾವಳಿ

ಕೊೖಲ ಗ್ರಾ.ಪಂಚಾಯತ್ ► ಜಮಾಬಂದಿ ಸಭೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಕೊೖಲ ಗ್ರಾಮ ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ದ.ಕ.ಜಿ.ಪಂ.ಉಪಕಾರ್ಯದರ್ಶಿ ಉಮೇಶ್ ಎನ್.ಆರ್.ಜಮಾಬಂದಿ ಅಧಿಕಾರಿಯಾಗಿದ್ದರು. ಸಭೆಯಲ್ಲಿ 2016-17ನೇ ಸಾಲಿನ ಲೆಕ್ಕಪತ್ರಗಳ ದಾಖಲಾತಿ ಪರಿಶೀಲನೆ ಮತ್ತು ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಯಿತು. ಉಪಾಧ್ಯಕ್ಷೆ ವಿಜಯಶೇಖರ ಅಂಬಾ, ಸದಸ್ಯರುಗಳಾದ ಲಲಿತಾ, ಸುಜಾತ ಶೆಟ್ಟಿ, ಕೆ.ಎ.ಸುಲೈಮಾನ್, ಬೀಪಾತುಮ್ಮ, ಸುಧೀಶ್ ಶೆಟ್ಟಿ, ಹೇಮಾ, ವಿನೋಧರ ಮಾಳ, ತಿಮ್ಮಪ್ಪ ಗೌಡ, ಹರಿಣಿ ಉಪಸ್ಥಿತರಿದ್ದರು. ಪಿಡಿಒ ನಮಿತಾ ಸ್ವಾಗತಿಸಿ, ಲೆಕ್ಕಪತ್ರ ಮಂಡಿಸಿದರು. ಸಿಬ್ಬಂದಿಗಳಾದ ರಾಜೇಂದ್ರ,

ಕೊೖಲ ಗ್ರಾ.ಪಂಚಾಯತ್ ► ಜಮಾಬಂದಿ ಸಭೆ Read More »

ಕರಾವಳಿ

ರೈಸಿಂಗ್ ಸ್ಟಾರ್ ವಿಜ್ಞಾನ ಮೇಳ ► ವಿಜ್ಞಾನ ಮಾದರಿಯಲ್ಲಿ ರೆಂಜಿಲಾಡಿಯ ಪ್ರಜ್ವಲ್ ಕೇಪುಂಜ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಸೆ.23. ಬೆಂಗಳೂರಿನ ಸಿಸ್ಕೋ ಸಂಭ್ರಮ ತಂಡದ ಪ್ರಾಯೋಜಕತ್ವದಲ್ಲಿ ಆಗಸ್ತ್ಯ ಫೌಂಡೇಶನ್ನ ಸಹಕಾರದೊಂದಿಗೆ ಇತ್ತೀಚೆಗೆ ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ನಡೆದ ರೈಸಿಂಗ್ ಸ್ಟಾರ್ ವಿಜ್ಞಾನ ಮೇಳದಲ್ಲಿ ಸೋಲಾರ್ ಗ್ರಾಸ್ ಕಟ್ಟರ್, ವೀಡ್ ಕಿಲ್ಲರ್ ವಿಜ್ಞಾನ ಮಾದರಿಯಲ್ಲಿ ರಾಮಕುಂಜೇಶ್ವರ ಪದವಿ ಪುರ್ವ ಕಾಲೇಜಿನ ಪ್ರಥಮ ಪಿಸಿಎಂಸಿ ವಿಭಾಗದ ಪ್ರಜ್ವಲ್ ಕೇಪುಂಜರವರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ರೆಂಜಿಲಾಡಿ ಗ್ರಾಮದ ಕೇಪುಂಜ ಪದ್ಮನಾಭ ಮತ್ತು ನೂಜಿಬಾಳ್ತಿಲ ಗ್ರಾ.ಪಂ.ಸದಸ್ಯೆ ರಜಿತಾ ಪದ್ಮನಾಭರವರ ಪುತ್ರ. ಇವರಿಗೆ ಕಾಲೇಜಿನ ವಿದ್ಯಾರ್ಥಿ ನಿರಂಜನ್ ಎನ್.

ರೈಸಿಂಗ್ ಸ್ಟಾರ್ ವಿಜ್ಞಾನ ಮೇಳ ► ವಿಜ್ಞಾನ ಮಾದರಿಯಲ್ಲಿ ರೆಂಜಿಲಾಡಿಯ ಪ್ರಜ್ವಲ್ ಕೇಪುಂಜ ಪ್ರಥಮ Read More »

ಕರಾವಳಿ

ಕೊನೆಗೂ ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ► ಕಲ್ಲುಗುಡ್ಡೆ: ಅಕ್ರಮ ಕಟ್ಟಡದಲ್ಲಿನ ಮದ್ಯದಂಗಡಿ ಮುಚ್ಚಲು ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಸ್ಥಳದ ಅನಧಿಕೃತ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಮದ್ಯದಂಗಡಿಗೆ ಇದೀಗ ಮೂರನೇ ಬಾರಿಗೆ ಅಬಕಾರಿ ಇಲಾಖಾ ಅಧಿಕಾರಿಗಳು ಬೀಗ ಜಡಿದಿದ್ದಾರೆ. ತೀವ್ರ ಆಕ್ಷೇಪಗಳ ನಡುವೆ ಇತ್ತೀಚೆಗೆ ಆರಂಭವಾಗಿದ್ದ ಮದ್ಯದಂಗಡಿಯನ್ನು ಹಲವು ಜಂಜಾಟಗಳ ನಡುವೆ ಜಿಲ್ಲಾಧಿಕಾರಿಗಳ ಆದೇಶದಂತೆ ಅಬಕಾರಿ ಅಧಿಕಾರಿಗಳು ಶುಕ್ರವಾರ ಬೀಗ ಜಡಿದಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಸೆ.11 ರಂದು ಮದ್ಯದಂಗಡಿ ಆರಂಭವಾಗಿರುವುದನ್ನು ವಿರೋಧಿಸಿ ಕಳೆದ ಭಾನುವಾರದಿಂದ ಈ ಭಾಗದ ಬಾರ್ ವಿರೋಧಿ ಹೋರಾಟ ಸಮಿತಿಯವರು

ಕೊನೆಗೂ ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ► ಕಲ್ಲುಗುಡ್ಡೆ: ಅಕ್ರಮ ಕಟ್ಟಡದಲ್ಲಿನ ಮದ್ಯದಂಗಡಿ ಮುಚ್ಚಲು ಆದೇಶ Read More »

ಕರಾವಳಿ

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.22. ನೇಪಾಳದ ಯುವಕನೊಂದಿಗೆ ಉಡುಪಿಯ ಕೋಟ ಮಣೂರಿನ ಯುವತಿಯ ಮದುವೆಯು ಉಡುಪಿ ಜಿಲ್ಲೆಯ ಕುಂದಾಪುರದ ಕೋಟದಲ್ಲಿ ರಾಜಲಕ್ಷ್ಮೀ ಸಭಾಂಗಣದಲ್ಲಿ ನಡೆದಿದೆ. ಉಡುಪಿಯ ಕೋಟ ಮಣೂರಿನ ದಲಿತ ಸಮುದಾಯದ ಯುವತಿ ದೀಪಾ ಹಾಗೂ ನೇಪಾಳದ ಉಪೇನ್ ಡೈಮಾರಿ ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಇದೀಗ ಇಬ್ಬರು ತಮ್ಮ ಕುಟುಂಬದ ಸಮ್ಮುಖದಲ್ಲೇ ಸತಿಪತಿಗಳಾಗಿದ್ದಾರೆ. ನೇಪಾಳದಿಂದ ಉಪೇನ್ ಕುಟುಂಬದಿಂದ ಸುಮಾರು 20 ಮಂದಿ ಮದುವೆಗೆ ಬಂದಿದ್ದರು. ಯುವಕನಿಂದ ಬಿಡಿಗಾಸೂ ಪಡೆಯದೆ ಯುವತಿಯೇ ತನ್ನೆಲ್ಲಾ ಮದುವೆ ಖರ್ಚುವೆಚ್ಚವನ್ನು ಹಾಕಿರುವುದು

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ Read More »

ಕರಾವಳಿ

ಉಡುಪಿ: ಹೋರಿಯನ್ನು ತಲ್ವಾರಿನಿಂದ ಕಡಿದ ದುಷ್ಕರ್ಮಿಗಳು ► ಚಿಂತಾಜನಕ ಸ್ಥಿತಿಯಲ್ಲಿದ್ದ ಮೂಕ ಪ್ರಾಣಿ ಗೋಶಾಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.22. ಅಕ್ರಮ ಕಸಾಯಿಖಾನೆಗೆ ಸಾಗಿಸಲೆಂದು ಹೋರಿಯೊಂದನ್ನು ಟೆಂಪೋದೊಳಗೆ ತುಂಬಿಸುವಾಗ ಒದ್ದಾಡಿದ ಕಾರಣಕ್ಕಾಗಿ ತಲವಾರಿನಿಂದ ಕಡಿದು ತೀವ್ರ ಗಾಯಗೊಳಿಸಿದ ನೀಚ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಎಂ.ಐ.ಸಿ ಬಳಿ ಹೋರಿಯೊಂದು ಮಾರಕಾಯುಧಗಳಿಂದ ಕಡಿದ ರೀತಿಯಲ್ಲಿ ತೀವ್ರ ಸ್ವರೂಪದ ಗಾಯಗಳೊಂದಿಗೆ ಅಸ್ವಸ್ಥ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಬಿದ್ದಿದ್ದನ್ನು ಕಂಡು ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಪರಿಸರದ ನಿವಾಸಿಗಳು ಹೋರಿಗೆ ಔಷಧೋಪಚಾರ ಮಾಡಿದ್ದಾರೆ. ಆದರೆ ಹೋರಿಯು ಚಿಂತಾಜನಕ ಸ್ಥಿತಿಗೆ ತಲುಪಿದಾಗ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ

ಉಡುಪಿ: ಹೋರಿಯನ್ನು ತಲ್ವಾರಿನಿಂದ ಕಡಿದ ದುಷ್ಕರ್ಮಿಗಳು ► ಚಿಂತಾಜನಕ ಸ್ಥಿತಿಯಲ್ಲಿದ್ದ ಮೂಕ ಪ್ರಾಣಿ ಗೋಶಾಲೆಗೆ Read More »

ಕರಾವಳಿ

ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ

(ನ್ಯೂಸ್ ಕಡಬ) newskadaba.com ಹಾಸನ,ಸೆ.22. ಕಾರು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಬಾಣಾವರ ಕೆರೆ ಬಳಿ ನಡೆದಿದೆ. ಕೆರೆ ಏರಿ ಮೇಲೆ ಬಂದ ಚಿರತೆಗೆ ಎದುರಿನಿಂದ ವೇಗವಾಗಿ ಬಂದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಢಿಕ್ಕಿ ಹೊಡೆದ ಪರಿಣಾಮ ಚಿರತೆಯ ಮುಖಕ್ಕೆ ಗಂಭೀರವಾಗಿ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದೆ. ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆಯನ್ನು ತಮ್ಮ ವಶಕ್ಕೆ ಪಡೆದು ಅರಸೀಕೆರೆ ಆಸ್ಪತ್ರೆಗೆ

ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ Read More »

ಕರಾವಳಿ

ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ”ಕಿಸ್ಸಿಂಗ್” ಸೀನ್..!!! ► ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.22. ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ ಪಡೆದ ಯಕ್ಷಗಾನ ಕಾರ್ಯಕ್ರಮ ಒಂದರಲ್ಲಿ ಇಬ್ಬರು ಕಲಾವಿದರು ಚುಂಬಿಸಿದ ದೃಶ್ಯ ಈಗ ವಿವಾದಕ್ಕೆ ಕಾರಣವಾಗಿದೆ. ಬಂಟ್ವಾಳ ತಾಲೂಕಿನ ವಗೆನಾಡು ಸುಬ್ರಾಯ ದೇವಸ್ಥಾನದಲ್ಲಿ ಕಳೆದ ಸೆ.16 ರಂದು ಯಕ್ಷಗಾನ ವೈಭವ ನಡೆದಿತ್ತು. ತೆಂಕುತಿಟ್ಟಿನ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಈ ಯಕ್ಷಗಾನ ನಾಟ್ಯ ವೈಭವಕ್ಕೆ ಭಾಗವತರಾಗಿದ್ದರು. ಈಗ ಶೃಂಗಾರ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ. ಕರಾವಳಿಯ ಹೆಮ್ಮೆಯ  ಸಂಸ್ಕೃತಿ  ಅಂತಾನೆ  ಕರೆಯಲ್ಪಡುವ

ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ”ಕಿಸ್ಸಿಂಗ್” ಸೀನ್..!!! ► ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ..!!! Read More »

ಕರಾವಳಿ

ಸೆ.28ರಿಂದ ಅಕ್ಟೋಬರ್.2ರ ವರೆಗೆ ಬ್ಯಾಂಕ್ ವ್ಯವಹಾರ ಬಂದ್..!!!

(ನ್ಯೂಸ್ ಕಡಬ) newskadaba.com ಕಡಬ,ಸೆ.22, ಬ್ಯಾಂಕ್ ಖಾತೆಯಲ್ಲಿರುವ ಹಣ ಡ್ರಾ ಮಾಡಲು ಅಥವಾ ಡಿಪಾಸಿಟ್ ಮಾಡಲು ನೀವು ನಿರ್ಧರಿಸಿದ್ದರೆ ಅದನ್ನು ಈ ವಾರದಲ್ಲೇ ಮುಗಿಸುವುದು ಉತ್ತಮ ಯಾಕೆಂದರೆ ಮುಂದಿನ ವಾರದಿಂದ ಐದು ದಿನಗಳ ಕಾಲ ಬ್ಯಾಂಕ್ ಓಪನ್ ಇರುವುದಿಲ್ಲ. ಈ ಭಾರೀ ಗಾಂಧಿ ಜಯಂತಿ, ದಸರಾ ಹಬ್ಬ ಒಂದೇ ಸಾರಿ ಬಂದಿರುವುದರಿಂದ ಮುಂದಿನ ವಾರ ಸಾಲು ಸಾಲು ರಜೆಗಳು ಬಂದಿವೆ. ಬ್ಯಾಂಕ್ ಗಳು 5 ದಿನಗಳ ಕಾಲ ಸ್ಥಗಿತಗೊಳ್ಳಲಿದ್ದು ಕ್ಯಾಶ್ ಬಿಡಿಸಿಕೊಳ್ಳವರಿಗೆ, ಕ್ಯಾಶ್ ಕಟ್ಟೋರಿಗೆ ತೊಂದರೆ ಆಗುವ ಸಾಧ್ಯತೆ

ಸೆ.28ರಿಂದ ಅಕ್ಟೋಬರ್.2ರ ವರೆಗೆ ಬ್ಯಾಂಕ್ ವ್ಯವಹಾರ ಬಂದ್..!!! Read More »

ಕರಾವಳಿ
Scroll to Top