ಕರಾವಳಿ

ಕಡಬ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ► ಬಿಜೆಪಿ ಶಕ್ತಿ ಕೇಂದ್ರದಿಂದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ.18. ಭಾರತೀಯ ಜನತಾ ಪಾರ್ಟಿಯ ಕಡಬ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಕೃಷ್ಣ ಶೆಟ್ಟಿ, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಕಡಬ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ., ಉದಯಕುಮಾರ್, ಫಯಾಜ್ ಕೆನರಾ, ತ್ಯಾಗರಾಜ ನಂದುಗುರಿ, ಶ್ರೀಧರ, ನಿತಿನ್, ಉಮೇಶ್ […]

ಕಡಬ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ► ಬಿಜೆಪಿ ಶಕ್ತಿ ಕೇಂದ್ರದಿಂದ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಸೋಲಾರ್ ಕಾರ್ ► ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹೊಸ ಆವಿಷ್ಕಾರ..!!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.18,  ದಿನದಿಂದ ದಿನಕ್ಕೆ ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿದೆ. ಮುಂದಿನ ದಿನಗಳಲ್ಲಿ ಬೇಕಾದಷ್ಟು ಪೆಟ್ರೋಲ್ ಸಿಗುತ್ತದೆ ಎಂಬ ನಂಬಿಕೆ ಇಲ್ಲ. ಎಲ್ಲದಕ್ಕೂ ಪರ್ಯಾಯ ಹುಡುಕುವ ಕಾಲ ಬಂದಿದೆ. ಹೀಗಿರುವಾಗ ಉಚಿತವಾಗಿ ಸಿಗುವ ಸೂರ್ಯ ಶಕ್ತಿಯತ್ತ ಎಲ್ಲರೂ ಮುಖ ಮಾಡುತ್ತಿದ್ದು, ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೋಲಾರ್ ಕಾರನ್ನು ತಯಾರು ಮಾಡಿದ್ದಾರೆ. ನಾಲ್ಕು ಮಂದಿ ಆರಾಮವಾಗಿ ಓಡಾಡಬಹುದಾದ ಈ ಕಾರು ಸಂಪೂರ್ಣವಾಗಿ ಸೌರಶಕ್ತಿಯಿಂದಲೇ ಓಡುತ್ತೆದೆ. ಕಾರಿನ ಮೇಲೆ, ಮುಂದೆ-ಹಿಂಭಾಗ ಸೋಲಾರ್ ಪ್ಯಾನಲ್ ಜೋಡಿಸಿದ್ದಾರೆ. ಕಾರಿನ ಒಳಗೆ

ಸೋಲಾರ್ ಕಾರ್ ► ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಹೊಸ ಆವಿಷ್ಕಾರ..!! Read More »

ಕರಾವಳಿ

► ‘ನ್ಯೂಸ್ ಕಡಬ’ ಮೊಬೈಲ್ ಅಪ್ಲಿಕೇಶನ್ ಅನಾವರಣ

(ನ್ಯೂಸ್ ಕಡಬ) newskadaba.com ಕಡಬ, ಸೆ.18. ಸ್ಥಳೀಯ ಸುದ್ದಿಗಳ ಜಾಲತಾಣ ‘ನ್ಯೂಸ್ ಕಡಬ’ ಹೊರತಂದಿರುವ ಆಂಡ್ರಾಯ್ಡ್ ಮೊಬೈಲ್ ಅಪ್ಲಿಕೇಶನನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಎಸ್. ಬಾಲಕೃಷ್ಣ ಕೊಯಿಲ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ವಿಜಯ ಕುಮಾರ್, ಪ್ರವೀಣ್ ರಾಜ್ ಕೊಯಿಲ, ಖಾದರ್ ಸಾಹೇಬ್ ಕಲ್ಲುಗುಡ್ಡೆ, ಸುದ್ದಿ ಬಿಡುಗಡೆ ಪ್ರತಿನಿಧಿ ಉದಯ ಕುಮಾರ್, ನ್ಯೂಸ್ ಕಡಬ ಸುದ್ದಿ ಸಂಸ್ಥೆಯ ನಿರ್ದೇಶಕರಾದ ಮಹಮ್ಮದ್

► ‘ನ್ಯೂಸ್ ಕಡಬ’ ಮೊಬೈಲ್ ಅಪ್ಲಿಕೇಶನ್ ಅನಾವರಣ Read More »

ಕರಾವಳಿ

ಬಡಗನ್ನೂರಿನ ಅಪಘಾತದ ಗಾಯಾಳು ವಿಧಿವಶ ► ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಹನುಮಂತಪ್ಪ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.18. ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಸಿಬ್ಬಂದಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. 2008ರಲ್ಲಿ ಡಿಎಆರ್ ಗೆ ಸೇರಿ ತದನಂತರ ನಾಗರಿಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಹನುಮಂತಪ್ಪ ಇತ್ತೀಚೆಗೆ ಬಡಗನ್ನೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ನಿಧನರಾದರು.

ಬಡಗನ್ನೂರಿನ ಅಪಘಾತದ ಗಾಯಾಳು ವಿಧಿವಶ ► ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಹನುಮಂತಪ್ಪ ಮೃತ್ಯು Read More »

ಕರಾವಳಿ

ಪಣಂಬೂರು: ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

(ನ್ಯೂಸ್ ಕಡಬ) newskadaba.com ಮಂಗಳೂರು‌, ಸೆ.17. ರಜೆಯ ಮಜಾ ಸವಿಯಲೆಂದು ಬಂದು ಸ್ನಾನಕ್ಕಿಳಿದ ಯುವಕನೋರ್ವ ಸಮುದ್ರಪಾಲಾದ ಘಟನೆ ಪಣಂಬೂರು ಮೀನಕಳಿಯ ಎಂಬಲ್ಲಿ ಭಾನುವಾರ ಸಂಜೆ ವೇಳೆ ನಡೆದಿದೆ. ಆಂಧ್ರ ಪ್ರದೇಶದ ಮೂಲದ ಸಾಯಿಚರಣ್ (19) ಮೃತ ಯುವಕ. ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡುತ್ತಿದ್ದ ಸಾಯಿಚರಣ್ ತನ್ನ ನಾಲ್ಕು ಮಂದಿ ಗೆಳೆಯರೊಂದಿಗೆ ರಜೆ ಕಳೆಯಲು ಬಂದಿದ್ದ. ಮಡಿಕೇರಿಗೆ ತೆರಳಿ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಯುವಕನ ಶವ ಪತ್ತೆಗೆ ಸಮುದ್ರದ ಅಲೆಗಳ ಹೊಡೆತ ಅಡ್ಡಿಯಾಗಿದ್ದು,

ಪಣಂಬೂರು: ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು Read More »

ಕರಾವಳಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭಗೊಂಡ ವೈನ್ ಶಾಪ್ ► ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಕಳೆದ ಸೋಮವಾರದಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 17 ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಗ್ರಾಮಸ್ಥರ ತೀವ್ರ ವಿರೋಧವನ್ನು ಗ್ರಾಮಸಭೆಯಲ್ಲಿ ನಿರ್ಣಯಿಸಿ ಕಳುಹಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭಗೊಂಡ ವೈನ್ ಶಾಪ್ ► ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರಾವಳಿ

ನಾಳೆ (ಸೆ.17) ಸುಬ್ರಹ್ಮಣ್ಯದಲ್ಲಿ ಟಿವಿಎಸ್ ಔಟ್ ಲೆಟ್ ಶುಭಾರಂಭ ► ಟಿವಿಎಸ್ ಅಧಿಕೃತ ಡೀಲರ್ ಅಡಿಗ ಮೋಟಾರ್ಸ್ ನ ಅಂಗಸಂಸ್ಥೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.16. ಕುಕ್ಕೇಶ್ರೀ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಟಿವಿಎಸ್ ದ್ವಿಚಕ್ರ ವಾಹನಗಳಿಗೆ ಉತ್ತಮ ರೀತಿಯಲ್ಲಿ ಸರ್ವೀಸ್ ನೀಡುವ ಸಲುವಾಗಿ ಕಂಪನಿಯ ಅಧಿಕೃತ ಮಾರಾಟಗಾರರಾದ ಕಡಬದ ಅಡಿಗ ಮೋಟಾರ್ಸ್ ನ ಅಂಗ ಸಂಸ್ಥೆಯು ಸೆಪ್ಟೆಂಬರ್ 17ನೇ ಭಾನುವಾರದಂದು ಸುಬ್ರಹ್ಮಣ್ಯದಲ್ಲಿ ಶುಭಾರಂಭಗೊಳ್ಳಲಿದೆ. ಕುಕ್ಕೇ ಸುಬ್ರಹ್ಮಣ್ಯದ ಕುಲ್ಕುಂದ ಭಾರತ್ ಪೆಟ್ರೋಲ್ ಪಂಪ್ ಮುಂಭಾಗದ ಕಟ್ಟಡದಲ್ಲಿ ಆರಂಭಗೊಳ್ಳಲಿರುವ ಔಟ್ ಲೆಟ್ ನಲ್ಲಿ ಜುಪಿಟರ್, ಅಪಾಚಿ, ವಿಕ್ಟರ್, ವೇಗೋ, ಸ್ಕೂಟಿ ಸೇರಿದಂತೆ ವಿವಿಧ ಮಾದರಿಯ ಟಿವಿಎಸ್ ಕಂಪೆನಿಯ ದ್ವಿಚಕ್ರ ವಾಹನಗಳ ಮಾರಾಟ

ನಾಳೆ (ಸೆ.17) ಸುಬ್ರಹ್ಮಣ್ಯದಲ್ಲಿ ಟಿವಿಎಸ್ ಔಟ್ ಲೆಟ್ ಶುಭಾರಂಭ ► ಟಿವಿಎಸ್ ಅಧಿಕೃತ ಡೀಲರ್ ಅಡಿಗ ಮೋಟಾರ್ಸ್ ನ ಅಂಗಸಂಸ್ಥೆ Read More »

ಕರಾವಳಿ

ಮಂಗಳೂರು: ಧಾರಾಕಾರ ಮಳೆಯಿಂದಾಗಿ ತತ್ತರಿಸಿದ ಕರಾವಳಿ ► ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿರುವ ವಾಹನ ಸವಾರರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16. ವಿಪರೀತ ಮಳೆಯಿಂದಾಗಿ ರಾಜ್ಯ ರಾಜಧಾನಿಯು ತತ್ತರಗೊಂಡು ಇದೀಗ ಸಹಜ ಸ್ಥಿತಿಗೆ ಮರಳುತ್ತಿರುವುದರ ಮಧ್ಯೆ ಧಾರಾಕಾರ ಮಳೆಯಿಂದಾಗಿ ಕರಾವಳಿಯ ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಶುಕ್ರವಾರ ರಾತ್ರಿಯಿಂದ ನಿರಂತರವಾಗಿ ದಕ್ಷಿಣ ಕನ್ನಡ ಜಿಯೋ ಪುತ್ತೂರು, ಬೆಳ್ತಂಗಡಿ, ಸುಳ್ಯ ಪರಿಸರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಬಹುತೇಕ ರಸ್ತೆಗಳು ಜಲಾವೃತಗೊಂಡಿದೆ. ವಾಹನ ಸವಾರರು ಪರದಾಡುವಂತಾಗಿದೆ. ಕೆಲವು ಅಂಗಡಿಯೊಳಗಡೆ ನೀರು ನುಗ್ಗಿರುವುದಾಗಿ ವರದಿಯಾಗಿದೆ.

ಮಂಗಳೂರು: ಧಾರಾಕಾರ ಮಳೆಯಿಂದಾಗಿ ತತ್ತರಿಸಿದ ಕರಾವಳಿ ► ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿರುವ ವಾಹನ ಸವಾರರು Read More »

ಕರಾವಳಿ

ನೆಟ್ಟಣ: ಎಟಿಎಂ ದರೋಡೆಗೆ ವಿಫಲ ಯತ್ನ ► ಕಟ್ಟಡ ಮಾಲಕರ ಸಮಯ ಪ್ರಜ್ಞೆಯಿಂದ ಕಳ್ಳರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ಇಲ್ಲಿನ ಬಿಳಿನೆಲೆ ಗ್ರಾಮದ ನೆಟ್ಟಣ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜಯ ಬ್ಯಾಂಕ್ ನ ಎಟಿಎಂಗೆ ನುಗ್ಗಿದ ಕಳ್ಳರು ಕಟ್ಟಡ ಮಾಲಕರ ಸಮಯಪ್ರಜ್ಞೆಯಿಂದ ಪರಾರಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ವಿಜಯ ಬ್ಯಾಂಕ್ ಎಟಿಎಂ ನಲ್ಲಿ ಸೆಕ್ಯೂರಿಟಿ ಗಾರ್ಡ್ ಇಲ್ಲದ ಸಮಯ ನೋಡಿ ತಂಡವೊಂದು ಕಳ್ಳತನ ನಡೆಸಲು ಎಟಿಎಂ ಒಳನುಗ್ಗಿದೆ. ಸಿಸಿ ಕ್ಯಾಮರಾ ಹಾಗೂ ಸೈರನ್ ಕನೆಕ್ಷನ್ ತಪ್ಪಿಸಿರುವ ಕಳ್ಳರು ಎಟಿಎಂ ಯಂತ್ರವನ್ನು ಒಡೆಯುವ ವೇಳೆ ಶಬ್ದ ಕೇಳಿ

ನೆಟ್ಟಣ: ಎಟಿಎಂ ದರೋಡೆಗೆ ವಿಫಲ ಯತ್ನ ► ಕಟ್ಟಡ ಮಾಲಕರ ಸಮಯ ಪ್ರಜ್ಞೆಯಿಂದ ಕಳ್ಳರು ಪರಾರಿ Read More »

ಕರಾವಳಿ

ಮುಸ್ಲಿಂ ಯುವತಿಯ ಮದುವೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ► ಸಾಮಾಜಿಕ ಜಾಲತಾಣದಲ್ಲಿ ಇದೀಗ ಫೊಟೊ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಭಾಷಣದ ಮೂಲಕ ಕೆಲವು ಮುಸ್ಲಿಮರ ವಿರೋಧ ಕಟ್ಟಿಕೊಂಡಿದ್ದ ಹಿರಿಯ ಆರೆಸ್ಸೆಸ್ ಮುಖಂಡ, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಮರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಫೋಟೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಓರ್ವ ಮುಸ್ಲಿಂ ಯುವತಿಯ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಭಟ್ ತಾನು ಮುಸ್ಲಿಂ ವಿರೋಧಿಯಲ್ಲ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿ ಸಾಮರಸ್ಯ ಕದಡಲು ತನ್ನ ಮುಸ್ಲಿಂ

ಮುಸ್ಲಿಂ ಯುವತಿಯ ಮದುವೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ► ಸಾಮಾಜಿಕ ಜಾಲತಾಣದಲ್ಲಿ ಇದೀಗ ಫೊಟೊ ವೈರಲ್ Read More »

ಕರಾವಳಿ
Scroll to Top