ಕರಾವಳಿ

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.03, ವಿದ್ಯಾರ್ಥಿಗಳ ಕಳಪೆ ಫಲಿತಾಂಶದ ಸಾಧನೆ ಮತ್ತು ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಕಾಲೇಜುಗಳು ಸೇರಿದಂತೆ ದೇಶದಲ್ಲಿ ಸುಮಾರು 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಕಳಪೆ ಗುಣಮಟ್ಟದ ಫಲಿತಾಂಶ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮುಖ್ಯಸ್ಥ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ. ಮೂಲಸೌಕರ್ಯದ ಕೊರತೆ ಇರುವ ಹಾಗೂ ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು […]

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!! Read More »

ಕರಾವಳಿ

ಸೆಪ್ಟೆಂಬರ್ 9 ರಂದು ► ರಾಮಕುಂಜದಲ್ಲಿ ಬೃಹತ್ ವಿಜ್ಞಾನ ಮೇಳ

(ನ್ಯೂಸ್ ಕಡಬ) newskadaba.com ಕಡಬ,ಸೆ.03, ಬೆಂಗಳೂರಿನ ಸಿಸ್ಕೋ ಸಂಭ್ರಮ ಪ್ರಾಯೋಜಕತ್ವದಲ್ಲಿ ಅಗಸ್ತ್ಯ ಪೌಂಡೇಷನ್ನವರು ನಡೆಸಿಕೊಡುವ ವಿಜ್ಞಾನ ಮಾದರಿಯ ಪ್ರದರ್ಶನ ಹಾಗೂ ಸ್ಪರ್ಧೆ ನಡೆಸುವ ಬೃಹತ್ ವಿಜ್ಞಾನ ಮೇಳ ಕಾರ್ಯಕ್ರಮ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ಸೆಪ್ಟೆಂಬರ್ 9 ರಂದು ಶನಿವಾರ ನಡೆಯಲಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಡಾ|ಸಂಕೀರ್ತ್ ಹೆಬ್ಬಾರ್ ತಿಳಿಸಿದರು. ಅವರು ಶನಿವಾರ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ವಿದ್ಯಾರ್ಥಿಗಳ ವಿಜ್ಞಾನ ವಿಚಾರದ ಅಭಿರುಚಿ ಹಾಗೂ ಅವಿಷ್ಕಾರಗಳ ಪ್ರದರ್ಶನ, ಸ್ಪರ್ಧೆಗಳು ಕೇವಲ ಪೇಟೆಪಟ್ಟಣಗಳಿಗೆ ಮಾತ್ರ ಸೀಮಿತಿವಾಗಬಾರದು ಅದು ಗ್ರಾಮೀಣ ಪ್ರದೇಶದ

ಸೆಪ್ಟೆಂಬರ್ 9 ರಂದು ► ರಾಮಕುಂಜದಲ್ಲಿ ಬೃಹತ್ ವಿಜ್ಞಾನ ಮೇಳ Read More »

ಕರಾವಳಿ

ಪ್ರತಿಭಾಕಾರಂಜಿ ಸ್ಪರ್ಧೆ ► ಸಾಂತೋಮ್ ವಿಧ್ಯಾನಿಕೇತನ ವಿಧ್ಯಾರ್ಥಿಗಳ ಸಾಧನೆ

(ನ್ಯೂಸ್ ಕಡಬ) newskadaba.com ಕಡಬ,ಸೆ.02, ದ.ಕ.ಜಿ.ಪ.ಹಿ.ಪ್ರಾ.ಶಾಲೆ ನೂಜಿ ಬಾಳ್ತಿಲದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯ ವಿವಿಧ ಸ್ಪರ್ಧೆಯಲ್ಲಿ ರೆಂಜಿಲಾಡಿಯ ಸಾಂತೋಮ್ ವಿಧ್ಯಾನಿಕೇತನ ವಿಧ್ಯಾರ್ಥಿಗಳು ಜಯ ಗಳಿಸಿರುತ್ತಾರೆ. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ಶಾಲೆಯ ವಿದ್ಯಾರ್ಥಿಗಳು 10 ಪ್ರಥಮ, 6 ದ್ವಿತೀಯ , 11 ತೃತೀಯ ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.

ಪ್ರತಿಭಾಕಾರಂಜಿ ಸ್ಪರ್ಧೆ ► ಸಾಂತೋಮ್ ವಿಧ್ಯಾನಿಕೇತನ ವಿಧ್ಯಾರ್ಥಿಗಳ ಸಾಧನೆ Read More »

ಕರಾವಳಿ

‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ನಡೆಸಲುದ್ದೇಶಿಸಿರುವ ಬೈಕ್ ರಾಲಿ ಮೇಲೆ ಈಗ ಸಿಎಂ ಕೆಂಗಣ್ಣು ಬೀರಿದ್ದಾರೆ ಎಂದು ತಿಳಿದುಬಂದಿದ್ದು, ಯಾವುದೇ ಕಾರಣಕ್ಕೂ ಈ ರಾಲಿ ಮಂಗಳೂರು ತಲುಪಬಾರದು ಎಂದು ನೂತನ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಸಿದ್ಧರಾಮಯ್ಯ ಆದೇಶ ನೀಡಿದ್ದಾರೆ ಎಂದು ರಾಜ್ಯದ ಖಾಸಗಿ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ಪಿಎಫ್ಐ, ಕೆ ಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತೆ

‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು Read More »

ಕರಾವಳಿ

ಸೆ. 5 ರಿಂದ 7: ಬಿಜೆಪಿ ಯುವ ಮೋರ್ಚಾದಿಂದ ► ‘ಮಂಗಳೂರು ಚಲೋ’ ಬೈಕ್ ರಾಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ವತಿಯಿಂದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 5 ರಿಂದ 7 ರ ವರೆಗೆ ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಯಲಿದೆ. ಪಿಎಫ್ಐ, ಕೆಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಮತ್ತು ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಹಾಗೂ ಸಚಿವ ರಮಾನಾಥ ರೈ ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ – ಧಾರವಾಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ಐದು

ಸೆ. 5 ರಿಂದ 7: ಬಿಜೆಪಿ ಯುವ ಮೋರ್ಚಾದಿಂದ ► ‘ಮಂಗಳೂರು ಚಲೋ’ ಬೈಕ್ ರಾಲಿ Read More »

ಕರಾವಳಿ

ಕೊಣಾಜೆಯಲ್ಲಿ ಆನೆಗಳ ದಾಳಿ ► ಭತ್ತದ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಕಳೆದ ನಾಲ್ಕು ದಿನಗಳಿಂದ ಕೊಣಾಜೆ ಗ್ರಾಮದ ನೆಕಾೖಜೆ ವ್ಯಾಪ್ತಿಯಲ್ಲಿ ನಿರಂತರ ಆನೆಗಳ ಹಾವಳಿಯಿಂದ ಅಪಾರ ಪ್ರಮಾಣದ ಭತ್ತದ ಕೃಷಿ ನಾಶವಾಗಿದ ಬಗ್ಗೆ ವರದಿಯಾಗಿದೆ. ಕೊಣಾಜೆ ಗ್ರಾಮದ ನೆಕಾೖಜೆ ನಿವಾಸಿ, ಐತ್ತೂರು ಗ್ರಾ.ಪಂ.ಮಾಜಿ ಸದಸ್ಯ ಲೋಕಯ್ಯ ಗೌಡರ ಗದ್ದೆಗೆ ಕಳೆದ ನಾಲ್ಕು ದಿನಗಳಿಂದ ರಾತ್ರಿ ವೇಳೆಯಲ್ಲಿ ಆನೆಗಳು ದಾಳಿ ನಡೆಸುತ್ತಿದ್ದು ಅಪಾರ ಪ್ರಮಾಣದ ಭತ್ತದ ಕೃಷಿ ನಾಶಗೊಳಿಸಿವೆ ಎಂದು ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಲೋಕಯ್ಯ ಗೌಡರು, ಕಳೆದ ನಾಲ್ಕು ದಿನಗಳಿಂದ ರಾತ್ರಿ

ಕೊಣಾಜೆಯಲ್ಲಿ ಆನೆಗಳ ದಾಳಿ ► ಭತ್ತದ ಕೃಷಿ ನಾಶ Read More »

ಕರಾವಳಿ

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್!

(ನ್ಯೂಸ್ ಕಡಬ) newskadaba.com ಉಡುಪಿ,ಸೆ.02, ಹೆಬ್ಬಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿಯೋರ್ವರು ಹೆಬ್ಬಾವಿನ ಜೊತೆಗೇ ಆಸ್ಪತ್ರೆಗೆ ಬಂದ ಘಟನೆ ಕುಂದಾಪುರ ತಾಲೂಕಿನಲ್ಲಿ ತಲ್ಲೂರಿನ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರಿನ ಕೋಟೆಬಾಗಿಲು ಪಾರ್ತಿಕಟ್ಟೆಯ ಬಳಿಯ ಮನೆಯೊಂದರಲ್ಲಿ ಬೃಹತ್ ಗಾತ್ರದ ಹಾವನ್ನು ಹೆಮ್ಮಾಡಿಯ ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್ ಹಿಡಿಯಲು ಯತ್ನಿಸಿದ್ದರು. ಈ ಸಂದರ್ಭ ಹೆಬ್ಬಾವು ಅವರ ಬಲಗೈಗೆ ಕಚ್ಚಿದ್ದು, ಅದೇ ಹಾವಿನ ಸಮೇತ ಜೋಸೆಫ್ ಆಸ್ಪತ್ರೆಗೆ ತೆರಳಿ ವೈದ್ಯರ ಮುಂದೆ ಬಂದಿದ್ದಾರೆ. ಪಾರ್ತಿಕಟ್ಟೆಯ ನಿವಾಸಿಯೋರ್ವರ ಮನೆಯ ಹಿತ್ತಲ

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್! Read More »

ಕರಾವಳಿ

ಕಡಬದಲ್ಲಿ ಬಗೆಹರಿಯದ ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ ► ಗ್ರಾಹಕರಿಂದ ಪ್ರತಿಭಟನೆಯ ಕರೆಘಂಟೆ

(ನ್ಯೂಸ್ ಕಡಬ) newskadaba.com ಕಡಬ,ಸೆ.02, ತಾಲೂಕು ಕೇಂದ್ರವಾಗಿ ಘೋಷಿಸಲ್ಪಟ್ಟ ಕಡಬದಾದ್ಯಂತ ಬಿಎಸ್ಎನ್ಎಲ್ ದೂರವಾಣಿ ಹಾಗೂ ನೆಟ್ ವರ್ಕ್ ಸಮಸ್ಯೆಯಿಂದ ಗ್ರಾಹಕರು ಪರದಾಡುವಂತಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಪಂಧಿಸಿ ಸರಿಪಡಿಸದಿದ್ದಲ್ಲಿ ದೂರವಾಣಿ ಗ್ರಾಹಕರು ಒಟ್ಟು ಸೇರಿ ಪ್ರತಿಭಟಿಸುವುದಾಗಿ ಕಡಬ ಗ್ರಾ.ಪಂ.ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಹಾಜಿ.ಕೆ.ಎಂ ಹನೀಫ್ ಎಚ್ಚರಿಸಿದ್ದಾರೆ. ಕಡಬ ತಾಲೂಕು ಕೇಂದ್ರದಲ್ಲಿ ಮೊಬೈಲ್ ದೂರವಾಣಿ ಸಂಪರ್ಕ ಹಾಗೂ ನೆಟ್ ವರ್ಕ್ ಸಮಸ್ಯೆ ದಿನೇ ದಿನೆ ವಿಪರೀತವಾಗಿದ್ದು ವಾಣಿಜ್ಯ ನಗರವಾಗಿರುವ ಕಡಬ ಪೇಟೆಯಲ್ಲಿ ಈ ಅವ್ಯವಸ್ಥೆಯನ್ನು ಕೇಳುವವರೇ ಇಲ್ಲವೆಂದು

ಕಡಬದಲ್ಲಿ ಬಗೆಹರಿಯದ ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ ► ಗ್ರಾಹಕರಿಂದ ಪ್ರತಿಭಟನೆಯ ಕರೆಘಂಟೆ Read More »

ಕರಾವಳಿ

ನಿಶ್ಚಿತಾರ್ಥದ ಹಿಂದಿನ ದಿನ ಯುವಕನ ಮೃತ್ಯು ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ತುಮಕೂರು,ಸೆ.02, ಆಮಂತ್ರಣ ಹಂಚಲು ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಹಾಗಲನಹಳ್ಳಿಯಲ್ಲಿ ಶನಿವಾರ ಬೆಳಕಿಗೆ ಬಂದಿದೆ. ನಿಶ್ಚಿತಾರ್ಥದ ಮುನ್ನ ದಿನವೇ ಮೃತನಾದ ಯುವಕನನ್ನು 33 ವರ್ಷದ ಹಂಸಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ(ಇಂದು) ಬಾಗಲಕೋಟೆ ಯುವತಿಯೊಂದಿಗೆ ಹಂಸಕುಮಾರ್‍ಗೆ ನಿಶ್ಚಿತಾರ್ಥ ನಡೆಯಬೇಕಿತ್ತು. ಶುಕ್ರವಾರ ಆಮಂತ್ರಣ ಹಂಚಲು ಹೋಗಿದ್ದ ಹಂಸಕುಮಾರ್ ಕಾರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಹಂಸಕುಮಾರ್‍ರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದಂಡಿನಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ

ನಿಶ್ಚಿತಾರ್ಥದ ಹಿಂದಿನ ದಿನ ಯುವಕನ ಮೃತ್ಯು ► ಕೊಲೆ ಶಂಕೆ Read More »

ಕರಾವಳಿ

ವರದಕ್ಷಿಣೆ ಕಿರುಕುಳ ►ಸಿಗರೇಟ್ ನಿಂದ ಸುಟ್ಟು ಚಾಕುವಿನಿಂದ ಇರಿದು ಹಲ್ಲೆ

(ನ್ಯೂಸ್ ಕಡಬ) newskadaba.com ಬೆಳಗಾವಿ,ಸೆ.02, ಪತಿ ತನ್ನ ಪತ್ನಿಯ ಕೂದಲನ್ನು ಕತ್ತರಿಸಿ ಬಳಿಕ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 20 ವರ್ಷದ ಕಾವೇರಿ ವಾಲಿ ಎಂಬ ಮಹಿಳೆಯ ಮೇಲೆ ಪತಿ ಅರ್ಜುನ ಬಾಗರಾಯ್ ಈ ಕೃತ್ಯ ಎಸಗಿದ್ದಾನೆ. ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುಮಾಸ್ತ ವೃತ್ತಿ ಮಾಡುತ್ತಿದ್ದ ಈತ ಕಳೆದ 6 ತಿಂಗಳಿಂದ ಬೆಂಗಳೂರಿನಲ್ಲಿ ತನ್ನ ಪತ್ನಿ ಜೊತೆ ನೆಲೆಸಿದ್ದಾನೆ. ಪ್ರತಿ ನಿತ್ಯವೂ ಮದ್ಯದ ಅಮಲಿನಲ್ಲಿ ಬಂದು

ವರದಕ್ಷಿಣೆ ಕಿರುಕುಳ ►ಸಿಗರೇಟ್ ನಿಂದ ಸುಟ್ಟು ಚಾಕುವಿನಿಂದ ಇರಿದು ಹಲ್ಲೆ Read More »

ಕರಾವಳಿ
Scroll to Top