ಕರಾವಳಿ

ಶಿರ್ವ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಬಸ್

(ನ್ಯೂಸ್ ಕಡಬ) newskadaba.com ಉಡುಪಿ, ಆ.26. ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ತಂಗುದಾಣದಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ಶನಿವಾರ ಸಂಜೆ ಉಡುಪಿ ಜಿಲ್ಲೆಯ ಶಿರ್ವದಲ್ಲಿ ನಡೆದಿದೆ. ಬೆಳ್ಮಣ್ ನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರ್ವ ನಿಲ್ದಾಣಕ್ಕೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿರುವ ಅಂಗಡಿಗೆ ನುಗ್ಗಿದೆ. ಈ ಸಂದರ್ಭದಲ್ಲಿ ಬಸ್ ನಿಲ್ದಾಣದ ಬಳಿ ಪ್ರಯಾಣಿಕರು ಇಲ್ಲದ ಕಾರಣ ಬಹುದೊಡ್ಡ ಅನಾಹುತವೊಂದು ತಪ್ಪಿದೆ. ಅವಘಡ ನಡೆಯುವ ಸಂದರ್ಭ ಅಂಗಡಿಯ ಮಾಲಕ ಕೇಶವ ಪೈ ಅಂಗಡಿಯ […]

ಶಿರ್ವ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಬಸ್ Read More »

ಕರಾವಳಿ

ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ► ಸೌಹಾರ್ದತೆಗೆ ಸಾಕ್ಷಿಯಾದ ಗ್ರಾಮೀಣ ಪ್ರದೇಶವಾದ ಮರ್ಧಾಳ

(ನ್ಯೂಸ್ ಕಡಬ) newskadaba.com ಕಡಬ, ಆ.26. ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಆಶ್ರಯದಲ್ಲಿ ಮರ್ಧಾಳ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೆಶೋತ್ಸವದಲ್ಲಿ ಮುಸ್ಲಿಂ ಮುಖಂಡರು ಭಾಗವಹಿಸಿ ಸೌಹಾರ್ದತೆ ಮೆರೆದರು.   ಶುಕ್ರವಾರದಂದು ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಮಸೀದಿಯ ಆಡಳಿತ ಸಮಿತಿಯ ಉಪಾಧ್ಯಕ್ಷರಾದ ಇಬ್ರಾಹಿಂ ಮುಸ್ಲಿಯಾರ್, ಕಾರ್ಯದರ್ಶಿ ಹನೀಫ್, ಸದಸ್ಯರಾದ ಮಹಮ್ಮದ್ ಕೆ., ಅಬ್ದುಲ್ ರಹಿಮಾನ್, ಲತೀಫ್ ಕೆಜಿಎನ್, ಯೂನುಸ್ ಕೋಡಿಕಂಡ, ಸತ್ತಾರ್ ಪನ್ಯ, ಬಶೀರ್ ಮರ್ಧಾಳ,

ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ► ಸೌಹಾರ್ದತೆಗೆ ಸಾಕ್ಷಿಯಾದ ಗ್ರಾಮೀಣ ಪ್ರದೇಶವಾದ ಮರ್ಧಾಳ Read More »

ಕರಾವಳಿ

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು

(ನ್ಯೂಸ್ ಕಡಬ) newskadaba.com ಬಜ್ಪೆ, ಆ.25. ಗಣೇಶ್ ಚತುರ್ಥಿ ಪ್ರಯುಕ್ತ ಪೂಜೆಗೆಂದು ಸುರತ್ಕಲ್ ನಿಂದ ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ಯುವಕರಿದ್ದ ಬೈಕ್ ಗೆ ಬಜ್ಪೆ ಚೆಕ್‌ ಪೋಸ್ಟ್ ಬಳಿ ONGC ಕಂಪೆನಿಯ ಮಿನಿ ಬಸ್ಸೊಂದು ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕೈ, ಕಾಲು ಮುರಿತಕ್ಕೊಳಗಾಗಿ ಮತ್ತು ಎದೆಗೆ ತೀವ್ರ ತರದ ಏಟು ಬಿದ್ದು ಅರೆ ಪ್ರಜ್ಞಾವಸ್ತೆಯಲ್ಲಿ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರ ಜಗದೀಶ್ ಹಾಗೂ ಸಹ ಸವಾರನನ್ನು ಆಸ್ಪತ್ರೆಗೆ

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು Read More »

ಕರಾವಳಿ

ಪುತ್ತೂರು: ಚಿನ್ನದ ಬೆಂಡೋಲೆ ನುಂಗಿದ ಹುಂಜ ► ಚಿನ್ನ ನುಂಗಿ ಸಾವನ್ನು ಮೈಮೇಲೆ ಎಳೆದುಕೊಂಡ ಕೋಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.25. ಹುಂಜ ಕೋಳಿಯೊಂದು ಮಹಿಳೆಯೊಬ್ಬರ ಚಿನ್ನದ ಬೆಂಡೋಲೆಯನ್ನು ನುಂಗಿದ ಪರಿಣಾಮ ತನ್ನ ಸಾವನ್ನು ತಾನೇ ಮೈಮೇಲೆ ಎಳೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತೆಂಕಿಲ ಎಂಬಲ್ಲಿ ನಡೆದಿದೆ. ಕೋಳಿ ಸಾಕುತ್ತಿದ್ದ ಮನೆಯೊಡತಿಯೊಬ್ಬರು ಹೇಂಟೆಯೊಂದು ಹುಂಜಗಳಿದ್ದ ಗೂಡಿನೊಳಗೆ ನುಗ್ಗಿದಾಗ ಅದನ್ನು ತೆಗೆಯಲು ಪ್ರಯತ್ನಿಸಿದ್ದಾರೆ. ಮಹಿಳೆಯು ಗೂಡಿನೊಳಗೆ ತಲೆ ಹಾಕಿದ್ದನ್ನು ಗಮನಿಸಿದ ಹುಂಜವೊಂದು ಮಹಿಳೆಯ ಬೆಂಡೋಲೆಯನ್ನು ನುಂಗಿದೆ. ಈ ಸಂದರ್ಭದಲ್ಲಿ ಕಿವಿ ನೋವಿನಿಂದ ಕಿರುಚಿದ ಮಹಿಳೆಯ ಧ್ವನಿ ಕೇಳಿ ಮನೆಯವರು ವಿಚಾರಿಸಿದಾಗ

ಪುತ್ತೂರು: ಚಿನ್ನದ ಬೆಂಡೋಲೆ ನುಂಗಿದ ಹುಂಜ ► ಚಿನ್ನ ನುಂಗಿ ಸಾವನ್ನು ಮೈಮೇಲೆ ಎಳೆದುಕೊಂಡ ಕೋಳಿ Read More »

ಕರಾವಳಿ

ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆ ► ಕೊೖಲದಲ್ಲಿ ಗೋಕುಲ ಗ್ರಾಮ ಅನುಷ್ಠಾನಕ್ಕೆ ಮುನ್ನುಡಿ

(ನ್ಯೂಸ್ ಕಡಬ) newskadaba.com ಕಡಬ, ಆ.25, ಪಾಳುಬಿದ್ದಿದ್ದ ಕೊೖಲ ಪಶು ಸಂಗೋಪನ ಕ್ಷೇತ್ರ ಕಳೆದ ನಾಲ್ಕೈದು ವರ್ಷದಳಿಂದ ಹಲವಾರು ಕಾರಣಗಳಿಗಾಗಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಹೆಸರು ಮಾಡುತ್ತಿದೆ. ಡಿ.ವಿ.ಸದಾನಂದ ಗೌಡರು ಇಲ್ಲಿಗೆ ಪಶುವೈದ್ಯಕೀಯ ಕಾಲೇಜು ಘೋಷಣೆ ಮಾಡಿ ಈಗ ಸಿದ್ದರಾಮಯ್ಯ ಕಾಲದಲ್ಲಿ ಅದು ಅನುಷ್ಠಾನವಾಗುತ್ತಿರುವುದು ಒಂದೆಡೆಯಾದರೆ ಇತ್ತ ಕೇಂದ್ರ ಸರಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆಗಾಗಿ ಕ್ಷೇತ್ರದಲ್ಲಿ ಗೋಕುಲ ಗ್ರಾಮ ಅನುಷ್ಠಾನ ಮಾಡಲು ಮುನ್ನುಡಿ ಬರೆಯಲಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ

ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆ ► ಕೊೖಲದಲ್ಲಿ ಗೋಕುಲ ಗ್ರಾಮ ಅನುಷ್ಠಾನಕ್ಕೆ ಮುನ್ನುಡಿ Read More »

ಕರಾವಳಿ

ರಸ್ತೆ ಬದಿಯ ಮೀನು ಮಾರಾಟ ಗೊಂದಲ ► ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಮೀನು ಮಾರಾಟಗಾರ

(ನ್ಯೂಸ್ ಕಡಬ) newskadaba.com ಕಡಬ, ಆ.25, ಆಲಂಕಾರಿನ ರಾಜ್ಯ ಹೆದ್ದಾರಿಬದಿಯಲ್ಲಿ ಹಸಿಮೀನು ಮಾರಾಟ ಗೊಂದಲ ಇನ್ನೂ ಜೀವಂತವಾಗಿದ್ದು ಗುರುವಾರ ರಸ್ತೆ ಬದಿಯಲ್ಲಿ ಹಸಿ ಮೀನು ಮಾರಾಟ ಮಾಡುವುದನ್ನು ತೆರವು ಮಾಡಲು ಬಂದ ಲೋಕೋಪಯೋಗಿ ಇಲಾಖಾ ಇಂಜಿನಿಯರ್ ಬರಿಗೈಯಲ್ಲಿ ವಾಪಾಸ್ಸಾದ ಘಟನೆ ನಡೆದಿದೆ. ಮೀನು ಮಾರಾಟಗಾರ ಹಾಗೂ ಕೆಲವರು ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಪರಿಣಾಮ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಾಸ್ಸಾಗಿರುವುದರಿಂದ ಪ್ರಕರಣ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಆಲಂಕಾರು ಪೇಟೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ

ರಸ್ತೆ ಬದಿಯ ಮೀನು ಮಾರಾಟ ಗೊಂದಲ ► ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಮೀನು ಮಾರಾಟಗಾರ Read More »

ಕರಾವಳಿ

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಆ.25, ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಶುಕ್ರವಾರ ನಡೆದಿದೆ.   ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪ್ರಾಂತೀಯ ಮಟ್ಟದ ಯೋಗಾ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯಕ್ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಆ.24, ಹುಬ್ಬಳ್ಳಿ ಕನಕದಾಸ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭಾರತೀ ಅಖಿಲ ಭಾರತ ಶಿಕ್ಷ ಸಂಸ್ಥಾನ ಆಶ್ರಯದಲ್ಲಿ ನಡೆದ ಪ್ರಾಂತೀಯ ಮಟ್ಟದ ಯೋಗಾಸನ ಸ್ಪರ್ದೆಯಲ್ಲಿ ಕಡಬ ಸರಸ್ವತೀ ವಿದ್ಯಾಲಯದ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಕ್ಷೇತ್ರಿಯ ಮಟ್ಟದ ಯೋಗಾ ಸ್ಪರ್ದೆಗೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ತೃಷ್ಮಾ ಕೆ, ಮೋಹಿತಾ ಜೆ ರೈ ಇವರುಗಳು ಕಿಶೋರ ವಿಭಾಗದ ಬಾಲಕಿಯರ ಯೋಗಾಸನ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಆಂದ್ರ ಪ್ರದೇಶದ ಗುಂಟೂರು ಜಿಲ್ಲೆಯ ಸರಸ್ವತೀ ಶಿಶು ಮಂದಿರದಲ್ಲಿ ನಡೆಯುವ ಕ್ಷೇತ್ರಿಯ

ಪ್ರಾಂತೀಯ ಮಟ್ಟದ ಯೋಗಾ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯಕ್ಕೆ ಪ್ರಥಮ Read More »

ಕರಾವಳಿ

ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ► ಅಷ್ಟಮಂಗಲ ಪ್ರಶ್ನೆ

(ನ್ಯೂಸ್ ಕಡಬ) newskadaba.com ಕಡಬ, ಆ.24, ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ನಿಮಿತ್ತ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿದ್ದು ಕ್ಷೇತ್ರದಲ್ಲಿ  ಅಭಿವೃದ್ದಿಯಾಗಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಕೇರಳ ಹಾಗೂ ಕಾಸರಗೋಡಿನ ಪರವನಡ್ಕ ಜ್ಯೋತಿಷ್ಯರಾದ ಜಯಚಂದ್ರನ್ ರವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ಇಡಲಾಯಿತು. ಪ್ರಶ್ನೆಯಲ್ಲಿ ಕಂಡುಬಂದಂತೆ ತಾಲೂಕಿನಲ್ಲಿಯೇ ಪುರಾತನ ಪ್ರಸಿದ್ದ ದೇವಾಲಯ ಇದಾಗಿದ್ದು ಅತ್ಯುತ್ತಮ ದೇವಾಲಯವನ್ನಾಗಿ ನಿರ್ಮಿಸುವಲ್ಲಿ ಈ ಭಾಗದ ಎಲ್ಲರ ಸಹಕಾರ ಅತೀ ಅಗತ್ಯವಾಗಿದೆ ಎಂದು ಕಂಡುಬಂದಿರುವುದಲ್ಲದೆ ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರಮಿಸುವ ಮೂಲಕ

ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ► ಅಷ್ಟಮಂಗಲ ಪ್ರಶ್ನೆ Read More »

ಕರಾವಳಿ

ಕಡಬ ಠಾಣಾ ಕಟ್ಟಡದ ಮೇಲ್ಚಾವಣಿಯಿಂದ ನೀರಿನ ಒರತೆ ► ಕಳಪೆ ಕಾಮಗಾರಿ

(ನ್ಯೂಸ್ ಕಡಬ) newskadaba.com ಕಡಬ, ಆ.24, ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬದಲ್ಲಿನ ಅರಕ್ಷಕ ಠಾಣೆಯಲ್ಲಿ ಸಿಬಂದಿಗಳ ಕೊರತೆ ಒಂದೆಡೆಯಾದರೆ, ಕಳಪೆ ಕಾಮಗಾರಿಯ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಠಾಣಾ ಕಟ್ಟಡದ ಮೇಲ್ಚಾವಣಿಯಿಂದ ನೀರಿನ ಒರತೆ ಉಂಟಾಗಿ ಠಾಣೆಯ ಒಂದು ಭಾಗದಲ್ಲಿ ನೀರು ಶೇಖರಗೊಳ್ಳುತ್ತಿದೆ. ಕಡಬ ಠಾಣೆಯಲ್ಲಿ ಬಹುತೇಕ ಮೂಲಭೂತ ವ್ಯವಸ್ಥೆ ಇದೆ. ಪೊಲೀಸ್ ಜೀಪೊಂದು ಬಳುವಳಿಯಾಗಿ ಬಂದಿರುತ್ತದೆ. ಪೊಲೀಸರಿಗೆ ನೂತನ ವಸತಿಗೃಹ ನಿರ್ಮಾಣವಾಗುತ್ತಿದೆ. ಠಾಣೆಯಲ್ಲಿ ಕಂಪ್ಯೂಟರ್ ಇತ್ಯಾದಿ ವ್ಯವಸ್ಥೆಗಳು ಇವೆ. ಈ ಹಿಂದೆ ಇದ್ದೆ ಇದ್ದ ಹಳೆಯ ಕಟ್ಟಡವನ್ನು ಬಿಟ್ಟು

ಕಡಬ ಠಾಣಾ ಕಟ್ಟಡದ ಮೇಲ್ಚಾವಣಿಯಿಂದ ನೀರಿನ ಒರತೆ ► ಕಳಪೆ ಕಾಮಗಾರಿ Read More »

ಕರಾವಳಿ
Scroll to Top