ನೀತಿ ತಂಡದಿಂದ ಚೀನಾ ವಸ್ತುಗಳ ವಿರೋಧಿ ಅಭಿಯಾನ ► ಪುತ್ತೂರು ತಾಲೂಕಿನ ಇಚಿಲಂಪಾಡಿಯ ನೀತಿ ತಂಡ
(ನ್ಯೂಸ್ ಕಡಬ) newskadaba.com ಮಂಗಳೂರು, ಆ.17. ದಕ್ಷಿಣ ಕನ್ನಡ ಜಿಲ್ಲೆಯ ಇಚಿಲಂಪಾಡಿ ಗ್ರಾಮದ ಕೆಲವು ತರುಣರು ಕಟ್ಟಿಕೊಂಡ ‘ನೀತಿ’ ತಂಡದ ವತಿಯಿಂದ ‘ಚೈನಾ ವಸ್ತುಗಳ ವಿರೋಧಿ ಅಭಿಯಾನ’ಕ್ಕೆ ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರದಂದು ಚಾಲನೆ ನೀಡಲಾಯಿತು. ಮಂಗಳೂರು ಜಿಲ್ಲಾಧಿಕಾರಿಗಳ ಪರವಾಗಿ ಕಛೇರಿಯ ತಹಶೀಲ್ದಾರ್ ಮಾಣಿಕ್ಯರವರಿಗೆ ಗಿಡ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಮಂಗಳೂರು ಪೋಲಿಸ್ ಆಯುಕ್ತರ ಕಚೇರಿ, ಎಸ್.ಪಿ ಕಚೇರಿ, ಮಿನಿ ವಿಧಾನ ಸೌಧ, ಮಂಗಳೂರು ಮಾರುಕಟ್ಟೆ, ಮುಂತಾದ ಕಡೆಗೆ ಮೆರವಣಿಗೆ ಮೂಲಕ […]
ನೀತಿ ತಂಡದಿಂದ ಚೀನಾ ವಸ್ತುಗಳ ವಿರೋಧಿ ಅಭಿಯಾನ ► ಪುತ್ತೂರು ತಾಲೂಕಿನ ಇಚಿಲಂಪಾಡಿಯ ನೀತಿ ತಂಡ Read More »
ಕರಾವಳಿ









