ಕರಾವಳಿ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಚಾಮರಾಜನಗರದ ಪಿಎಫ್ಐ ನಾಯಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ  ಹರಿಶೇಖರನ್ ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಜಿಪಿ ಕಛೇರಿಯಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಸಜಿಪ ಮುನ್ನೂರು ಗ್ರಾಮದ ಹಾಲಾಡಿ ಇಂದಿರಾ ನಗರ ನಿವಾಸಿ ಅಬ್ದುಲ್ ಶಾಫಿ(36) ಮತ್ತು ಚಾಮರಾಜನಗರದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ […]

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ

ಕಡಬ ಏಮ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಏಮ್ಸ್ ವಿದ್ಯಾಸಂಸ್ಥೆಯ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಾಜಿ ಎಸ್. ಅಬ್ದುಲ್ ಖಾದರ್, ಡಾ| ಸಿದ್ಧಲಿಂಗ, ಜನಾರ್ಧನ ಪುರಿಯ, ಶಿಕ್ಷಕ ವೃಂದದವರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಕಡಬ ಏಮ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮರ್ಧಾಳ ಜಮಾಅತಿನ ಅಧ್ಯಕ್ಷರಾದ ಹಮೀದ್ ತಂಙಳ್ ಧ್ವಜಾರೋಹಣಗೈದರು. ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವಿವಿಧ ಪದಾಧಿಕಾರಿಗಳು ಹಾಜರಿದ್ದರು. ಹನೀಫ್ ಸರ್ವೀಸ್ ಕಾರ್ಯಕ್ರಮ ನಿರೂಪಿಸಿದರು.  

ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ► ಆಗಸ್ಟ್ 20ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15. ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ವತಿಯಿಂದ 11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟವು ಆಗಸ್ಟ್ 20, ಆದಿತ್ಯವಾರದಂದು ಕೇಪು – ಕುಟ್ರುಪ್ಪಾಡಿ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.45ರಿಂದ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು, ಮಧ್ಯಾಹ್ನ 12.30ರಿಂದ ಚಿದಾನಂದ ಬೆಂಗಳುರು ಮತ್ತು ತಂಡದವರಿಂದ ‘ಕರೊಕೇ’ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಮೊಸರು ಕುಡಿಕೆ, ಹಗ್ಗ ಜಗ್ಗಾಟ, ಮಡಿಕೆ ಒಡೆಯುವುದು, ಕೃಷ್ಣ ವೇಷ ಸೇರಿದಂತೆ ವಿವಿಧ ರೀತಿಯ ಆಟೋಟಗಳು ನಡೆಯಲಿದ್ದು, ಸ್ಪಧರ್ೆಯಲ್ಲಿ ಭಾಗವಹಿಸುವವರು

ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ► ಆಗಸ್ಟ್ 20ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ Read More »

ಕರಾವಳಿ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ .15, ಹಿಂದಿನ ಬೇಸಾಯ ಪದ್ಧತಿಗಳು ಕಣ್ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ ಆಟಿಡೊಂಜಿ ಕಾರ್ಯಕ್ರಮದ ಮೂಲಕ ಸಮಾಜ ಬಾಂಧವರೆಲ್ಲರೂ ಒಟ್ಟು ಸೇರಿಕೊಂಡು ಸುಖ, ದು:ಖ ಹಂಚಿಕೊಳ್ಳಲು ಸಾಧ್ಯವಾಗಿದೆ . ಆಟಿ ಆಚರಣೆ ಸಾರ್ವಜನಿಕ ಉತ್ಸವಗಳ ಮಾದರಿಯಲ್ಲಿ ಎಲ್ಲಾ ಸಮುದಾಯದವರು ಒಟ್ಟು ಸೇರಿಕೊಂಡು ಆಚರಿಸುವಂತಾಗಬೇಕೆಂದು ಒಕ್ಕಲಿಗ ಗೌಡ ಸೇವಾ ಸಂಘದ ಆಲಂಕಾರು ವಲಯದ ಉಸ್ತುವಾರಿ ತಿಮ್ಮಪ್ಪ ಗೌಡ ಕುಂಡಡ್ಕ ಹೇಳಿದರು. ಅವರು ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವ-ಸಹಾಯ ಸಂಘಗಳ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ

ಕಡಬ: ಪಿಜಕ್ಕಳ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ .15, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ‘ಬಿ’ ಒಕ್ಕೂಟ, ಪಿಜಕ್ಕಳ ಕುಮಾರಧಾರ ಯುವಕ ಮಂಡಲ, ಪಿಜಕ್ಕಳ ಸ್ತ್ರೀ ಶಕ್ತಿ ಸಂಘ ಮತ್ತು ಪಿಜಕ್ಕಳ ಶಾಲಾಭಿವೃದ್ದಿ ಸಮಿತಿ ಆಶ್ರಯದಲ್ಲಿ ಕಡಬ ಗ್ರಾಮದ ಪಿಜಕ್ಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ಗಿರೀಶ್, ಕುಮಾರಧಾರ ಯುವಕ ಮಂಡಲದ ಗೌರವಾಧ್ಯಕ್ಷ ಶ್ಯಾಮ್ ತೋಮಸ್, ಒಕ್ಕೂಟದ ಅಧ್ಯಕ್ಷ ಆನಂದ ಗೌಡ

ಕಡಬ: ಪಿಜಕ್ಕಳ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಬೋಳ್ನಡ್ಕ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ; ಮೊಸರು ಕುಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ .15,  ಕೊಂಬಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಹಿಂದೂ ಜಾಗರಣ ವೇದಿಕೆ, ಶ್ರೀ ದುರ್ಗಾ ಗೆಳೆಯ ಬಳಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಚರಣಾ ಸಮಿತಿ ವತಿಯಿಂದ ಬೋಳ್ನಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಳದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ಸೋಮವಾರ ನಡೆಯಿತು. ಬೋಳ್ನಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಸತ್ಯನಾರಾಯಣ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೋಳ್ನಡ್ಕ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ; ಮೊಸರು ಕುಡಿಕೆ ಉತ್ಸವ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಬಂಧನ ► ಕೊನೆಗೂ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ಕೊನೆಗೂ ಬೇಧಿಸಿರುವ ಪೊಲೀಸ್ ಇಲಾಖೆ ಘಟನೆಗೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ. ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶರತ್‍ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಜುಲೈ 7ರಂದು ರಾತ್ರಿ ಮೃತಪಟ್ಟಿದ್ದರು. ತಿಂಗಳ ನಂತರ ಶರತ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಬಂಧನ ► ಕೊನೆಗೂ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸರು Read More »

ಕರಾವಳಿ

ಕಡಬ: ಹೋಬಳಿ ಮಟ್ಟದ ಜನ ಸಂಪರ್ಕ ಸಭೆ; ಮದ್ಯದಂಗಡಿ ಸುತ್ತಾ ಮದ್ಯಸೇವನೆ, ಸಾರ್ವಜನಿಕರಿಗೆ ತೊಂದರೆ

(ನ್ಯೂಸ್ ಕಡಬ) newskadaba.com ಕಡಬ, ಆ .15, ಇಲ್ಲಿನ ಸರಕಾರಿ ಸಾಮ್ಯದ ಮದ್ಯದಂಗಡಿ ಸುತ್ತಾ ಮದ್ಯಸೇವನೆ ಮಾಡುತ್ತಾ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಈ ಬಗ್ಗೆ ಎಂ.ಎಸ್.ಐ,ಎಲ್ ನವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಪೋಲಿಸರನ್ನು ಆಗ್ರಹಿಸಿದ ಘಟನೆ ಕಡಬ ಹೋಬಳಿ ಮಟ್ಟದ ಜನಸಂಪರ್ಕ ಸಭೆಯಲ್ಲಿ ನಡೆದಿದೆ. ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ರವರ ಅಧ್ಯಕ್ಷತೆಯಲ್ಲಿ ನಡೆಯಿತು .ಕಡಬದ ಎಂ.ಎಸ್.ಐ.ಎಲ್ ಸುತ್ತಾ ಮುತ್ತದ ಪರಿಸರದಲ್ಲಿ ಮದ್ಯಸೇವನೆ ಮಾಡುತ್ತಿದ್ದು, ಇದರಿಂದ ಮಾಲೇಶ್ವರ, ಕೋಡಿಂಬಾಳ ಭಾಗಗಳಿಗೆ

ಕಡಬ: ಹೋಬಳಿ ಮಟ್ಟದ ಜನ ಸಂಪರ್ಕ ಸಭೆ; ಮದ್ಯದಂಗಡಿ ಸುತ್ತಾ ಮದ್ಯಸೇವನೆ, ಸಾರ್ವಜನಿಕರಿಗೆ ತೊಂದರೆ Read More »

ಕರಾವಳಿ

ಜೇಸಿಐ ಕಡಬ ಕದಂಬ ವತಿಯಿಂದ ಕಡಬ ಮಾದರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ಕಡಬ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣ ಬಿ. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಜೇಸಿಐ ಕಡಬ ಕದಂಬ ಘಟಕಾಧ್ಯಕ್ಷ ಜೇಸಿ ತಸ್ಲೀಂ ಮರ್ಧಾಳ, ನಿಕಟಪೂರ್ವಾಧ್ಯಕ್ಷ ಜಯರಾಂ ಆರ್ತಿಲ, ಕಾರ್ಯದರ್ಶಿ ದಿವಾಕರ ಎಂ., ಪೂರ್ವಾಧ್ಯಕ್ಷರಾದ ಅಶೋಕ್ ಕುಮಾರ್, ದಿನೇಶ್ ಆಚಾರ್ಯ, ಸದಸ್ಯರಾದ ರಹಿಮಾನ್, ಡಾ| ರಾಮ್

ಜೇಸಿಐ ಕಡಬ ಕದಂಬ ವತಿಯಿಂದ ಕಡಬ ಮಾದರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ
Scroll to Top