ಕರಾವಳಿ

ವಿಟ್ಲ: ಗ್ರೈಂಡರ್ ಗೆ ಶಾಲು ಸಿಲುಕಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ.08. ಗ್ರೈಂಡರ್ ನಲ್ಲಿ ತೆಂಗಿನಕಾಯಿ ರುಬ್ಬುತ್ತಿದ್ದ ವೇಳೆ ಶಾಲು ಸಿಕ್ಕಿ ಹಾಕಿಕೊಂಡು ಮಹಿಳೆಯೋರ್ವರು ಮೃತಪಟ್ಟ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ವಿಟ್ಲದ ಕಂಬಳಬೆಟ್ಟು ಕೊಳಂಬೆ ನಿವಾಸಿ ಅಬ್ಬಾಸ್ ಎಂಬವರ ಪತ್ನಿ ಹಲೀಮಮ್ಮ(45) ಮೃತಪಟ್ಟ ದುರ್ದೈವಿ. ಮಂಗಳವಾರದಂದು ಗ್ರೈಂಡರ್ ನಲ್ಲಿ ತೆಂಗಿನಕಾಯಿ ರುಬ್ಬುತ್ತಿದ್ದ ವೇಳೆ ಶಾಲು ಸಿಲುಕಿದ್ದರಿಂದ ತೀವ್ರ ಗಾಯಗೊಂಡ ಹಲೀಮಮ್ಮರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಟ್ಲ: ಗ್ರೈಂಡರ್ ಗೆ ಶಾಲು ಸಿಲುಕಿ ಮಹಿಳೆ ಮೃತ್ಯು Read More »

ಕರಾವಳಿ

 ಕಂಡಕಂಡಲ್ಲಿ ವಾಹನ ನಿಲ್ಲಿಸಿದರೆ ಲೈಸನ್ಸ್ ರದ್ದು ► ವಾಹನ ಚಾಲಕರಿಗೆ ಆರ್‍ಟಿಓ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಆ.07. ಪ್ರಯಾಣಿಕರನ್ನು ಹತ್ತಿಸಲು ಹಾಗೂ ಇಳಿಸಲು ನಿಗದಿತ ಬಸ್‍ ತಂಗುದಾಣಗಳಲ್ಲಿಯೇ ಬಸ್ಸುಗಳನ್ನು ನಿಲ್ಲಿಸಬೇಕಲ್ಲದೆ ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದು ಕಂಡುಬಂದಲ್ಲಿ ಚಾಲಕರ ಡ್ರೈವಿಂಗ್ ಲೈಸನ್ಸನ್ನೇ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರ್‍ಟಿಓ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದರಿಂದ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ ಹಾಗೂ ಅಪಘಾತಗಳು ನಡೆಯುವ ಸಂಭವವಿರುತ್ತದೆ. ವಾಹನಗಳನ್ನು ರಸ್ತೆ ಮಧ್ಯದಲ್ಲಿ ನಿಲುಗಡೆಗೊಳಿಸುವುದು ಕಂಡುಬಂದಲ್ಲಿ ಬಸ್ಸು ಚಾಲಕರ ಡ್ರೈವಿಂಗ್ ಲೈಸನ್ಸನ್ನೇ ರದ್ದುಪಡಿಸಲಾಗುವುದು. ಬಸ್ಸಿನ ಚಾಲಕ/ನಿರ್ವಾಹಕರು ಸಮವಸ್ತ್ರವನ್ನು

 ಕಂಡಕಂಡಲ್ಲಿ ವಾಹನ ನಿಲ್ಲಿಸಿದರೆ ಲೈಸನ್ಸ್ ರದ್ದು ► ವಾಹನ ಚಾಲಕರಿಗೆ ಆರ್‍ಟಿಓ ಎಚ್ಚರಿಕೆ Read More »

ಕರಾವಳಿ

ಇಚಿಲಂಪಾಡಿ: ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಆ.07. ತಾಲೂಕು ವ್ಯಾಪ್ತಿಯ ಇಚಿಲಂಪಾಡಿ ಪಾತಡ್ಕ ಎಂಬಲ್ಲಿ ಮಹಿಳೆಯೋರ್ವರು ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಇಚಿಲಂಪಾಡಿ ಗ್ರಾಮದ ಪಾತಡ್ಕ ನಿವಾಸಿ ಮಹಾಬಲ ಪೂಜಾರಿ ಎಂಬವರ ಪತ್ನಿ ಹೇಮಲತಾ ಎಂದು ಗುರುತಿಸಲಾಗಿದೆ. ಇವರು ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದರೆಂದು ತಿಳಿದುಬಂದಿದೆ.

ಇಚಿಲಂಪಾಡಿ: ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ವಾಮಾಚಾರ ಪ್ರಕರಣಕ್ಕೆ ತಿರುವು ► ಕಿರುಕುಳ ಆರೋಪದಲ್ಲಿ ಠಾಣೆಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ.07. ಮನೆಯ ಮುಂದೆ ಸ್ಥಳೀಯರೊಬ್ಬರು ವಾಮಾಚಾರ ಮಾಡಿರುವುದಲ್ಲದೆ, ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರಕರ್ತ ಕಲ್ಲುಗುಡ್ಡೆ ಖಾದರ್ ಸಾಹೇಬ್ ಅವರು ಪತ್ನಿ ಅಮೀನ ಅವರು ಭಾನುವಾರ ಕಡಬ ಠಾಣೆಗೆ ದೂರು ನೀಡಿದ ಬೆನ್ನಲ್ಲೇ ಕಡಬ ಅಡ್ಡಗದ್ದೆ ನಿವಾಸಿ ಸ್ಯಾಮುವೆಲ್ ಜೋಸ್ ಎಂಬವರ ಪತ್ನಿ ಸಿನಿ ಜೋಸ್ ಎಂಬವರು ಸೋಮವಾರ ಕಡಬ ಠಾಣೆಗೆ ದೂರು ನೀಡಿ ತನ್ನ ಗಂಡನಿಗೆ ನಿರಂತರ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಖಾದರ್ ಸಾಹೇಬ್ ದಂಪತಿಯ ವಿರುದ್ಧ

ವಾಮಾಚಾರ ಪ್ರಕರಣಕ್ಕೆ ತಿರುವು ► ಕಿರುಕುಳ ಆರೋಪದಲ್ಲಿ ಠಾಣೆಗೆ ದೂರು Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಪತ್ತೆಗೆ ಆಗ್ರಹ ► ಹಿಂದೂ ಹಿತರಕ್ಷಣಾ ವತಿಯಿಂದ ನಾಳೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಆ.07. ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ನಡೆದು ತಿಂಗಳು ಕಳೆದರೂ ಪ್ರಕರಣವನ್ನು ಭೇದಿಸುವಲ್ಲಿ ವಿಫಲವಾದ ರಾಜ್ಯ ಸರಕಾರದ ವಿರುದ್ದ ಅಗೋಸ್ತು. 8 ಮಂಗಳವಾರದಂದು ಹಿಂದೂ ಹಿತರಕ್ಷಣಾ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಯಾದ್ಯಂತ ಏಕಕಾಲದಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ. ಅದರಂತೆ ಸಲುವಾಗಿ ಕಡಬದ ಮುಖ್ಯ ಪೇಟೆಯಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 4 ವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.  

ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಪತ್ತೆಗೆ ಆಗ್ರಹ ► ಹಿಂದೂ ಹಿತರಕ್ಷಣಾ ವತಿಯಿಂದ ನಾಳೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ Read More »

ಕರಾವಳಿ

ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ.07. ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆಯು ಕುಟುಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರದಂದು ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಎ.ವಿ. ತೀರ್ಥಾರಾಮರವರು ಮಾತನಾಡಿ, ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರತಿಯೊಂದು ಗ್ರಾಮಕ್ಕೂ ವಿಸ್ತಾರಕರಾಗಿ ತೆರಳಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಹಾಗೂ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಜನಪ್ರಿಯ ಯೋಜನೆಗಳನ್ನು ಪ್ರತೀ ಮನೆಗೂ ತಿಳಿಸುವ ಬಗ್ಗೆ ಮಾರ್ಗದರ್ಶನ

ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ Read More »

ಕರಾವಳಿ

ಬಿದ್ದು ಗಾಯಕ್ಕೊಳಗಾಗಿದ್ದ ತಂದೆ – ಮಗಳಿಗೆ ಸಹಾಯ ಧನ ಹಸ್ತಾಂತರ ► ದಾನಿಗಳ ಸಹಾಯ ಬೇಕಾಗಿದೆ

(ನ್ಯೂಸ್ ಕಡಬ) newskadaba.com ಕಡಬ, ಆ.07.  ಮರ್ಧಾಳ ಕೆದಿಲ ನಿವಾಸಿ ಲಿಂಗಪ್ಪ ಗೌಡ ಕಳೆದ ಮೂರು ತಿಂಗಳ ಹಿಂದೆ ಮರ್ಧಾಳ ಪೇಟೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಚರಂಡಿಗೆ ಬಿದ್ದು ಕಾಲಿಗೆ ಗಾಯವಾಗಿ ತನ್ನ ಟೈಲರ್ ವೃತ್ತಿಯನ್ನು ಮಾಡಲು ಅಸಾಧ್ಯವಾಗಿದ್ದು ಇದೀಗ ಕೆಲವು ದಿನಗಳ ಹಿಂದೆ ತನ್ನ ಮಗಳು ಅಂಗಳದಲ್ಲಿ ಆಟವಾಡುವ ವೇಳೆ ಬಿದ್ದು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಮಗಳ ಚಿಕಿತ್ಸೆಗೆ ಮರ್ದಾಳ ಪೇಟೆಯಲ್ಲಿ ಹಣ ಸಂಗ್ರಹಿಸಿ ನೀಡಲಾಯಿತು. ಧನಸಹಾಯ 16000 ಸಾವಿರವನ್ನು ಮರ್ಧಾಳ ಗ್ರಾ.ಪಂ

ಬಿದ್ದು ಗಾಯಕ್ಕೊಳಗಾಗಿದ್ದ ತಂದೆ – ಮಗಳಿಗೆ ಸಹಾಯ ಧನ ಹಸ್ತಾಂತರ ► ದಾನಿಗಳ ಸಹಾಯ ಬೇಕಾಗಿದೆ Read More »

ಕರಾವಳಿ

ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ರೆ| ಡಾ| ಜೋರ್ಜ್ ಕಾಲಾಯಿಲ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಆ.07. ಮಲಂಕರ ಸಿರಿಯನ್ ಕ್ಯಾಥಲಿಕ್ ಧರ್ಮಸಭೆಯ ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ರೆಂಜಿಲಾಡಿ ಗ್ರಾಮದ ರೆ| ಡಾ| ಜೋರ್ಜ್ ಕಾಲಾಯಿಲ್ ಆಯ್ಕೆಯಾಗಿದ್ದಾರೆ. ಅವರನ್ನು ಕ್ಯಾಥಲಿಕ್ ಧರ್ಮಸಭೆಯ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರು ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರೆ. ಕಳೆದ 7 ವರ್ಷಗಳಿಂದ ನೂತನ ಪುತ್ತೂರು ಧರ್ಮಪ್ರಾಂತ್ಯದ ಸೇವೆ ಸಲ್ಲಿಸುತ್ತಿದ್ದ ಅತೀ ವಂದನೀಯ ಡಾ| ಗೀವರ್ಗೀಸ್ ಮಾರ್ ದಿವನ್ನಾಸಿಯೋಸ್ ರವರ ನಿವೃತ್ತಿಯಿಂದ ತೆರವಾದ ಹುದ್ದೆಗೆ 2017 ಜನವರಿ 24ರಿಂದ ಧರ್ಮಪ್ರಾಂತ್ಯದ ಆಡಳಿತಾಧಿಕರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಡಾ|

ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ರೆ| ಡಾ| ಜೋರ್ಜ್ ಕಾಲಾಯಿಲ್ ನೇಮಕ Read More »

ಕರಾವಳಿ

ಪತ್ರಕರ್ತನ ಮನೆಯ ಮುಂದೆ ಗುಂಡು ಸೂಜಿ ಚುಚ್ಚಿದ ಸೌತೆಕಾಯಿ ► ವಾಮಾಚಾರ ಮಾಡಿರುವ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಆ.07. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಪತ್ರಕರ್ತ ಖಾದರ್ ಸಾಹೇಬ್ ಅವರ ಮನೆಯ ಮುಂಭಾಗದಲ್ಲಿ ಭಾನುವಾರ ವಾಮಾಚಾರ ನಡೆಸಲಾಗಿದೆ ಎಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ಖಾದರ್ ಸಾಹೇಬ್ ಅವರ ಮನೆಯ ಅಂಗಳದಲ್ಲಿ ಸೌತೆ ಕಾಯಿ ಮೇಲೆ ಗುಂಡು ಸೂಜಿಗಳನ್ನು ಚುಚ್ಚಿ ಶಿಲುಬೆಯಾಕಾರ ಮಾಡಿರುವ ಚಿತ್ರಣ ಕಂಡು ಬಂದಿದ್ದು, ಇದರಿಂದ ಭಯಭೀತರಾದ ಮನೆಯವರು ಸ್ಥಳೀಯ ಮುಖಂಡರುಗಳು, ಜನಪ್ರತಿನಿಧಿಗಳು ಹಾಗೂ ಪೋಲೀಸರಿಗೆ ತಿಳಿಸಿದ್ದಾರೆ. ಕಡಬ ಠಾಣಾ ಸಿಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಊರಿನ

ಪತ್ರಕರ್ತನ ಮನೆಯ ಮುಂದೆ ಗುಂಡು ಸೂಜಿ ಚುಚ್ಚಿದ ಸೌತೆಕಾಯಿ ► ವಾಮಾಚಾರ ಮಾಡಿರುವ ಶಂಕೆ Read More »

ಕರಾವಳಿ

ನೆಲ್ಯಾಡಿ: ಜೀಪು – ಕಾರು ಢಿಕ್ಕಿ ► ಐವರು ಗಂಭೀರ – ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.06. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಆರ್ಲ ಎಂಬಲ್ಲಿ ಜೀಪು ಹಾಗೂ ಎರ್ಟಿಗಾ ಕಾರು ನಡುವೆ ಢಿಕ್ಕಿ ಸಂಭವಿಸಿ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡಿರುವ ಐವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲ್ಯಾಡಿ: ಜೀಪು – ಕಾರು ಢಿಕ್ಕಿ ► ಐವರು ಗಂಭೀರ – ಹಲವರಿಗೆ ಗಾಯ Read More »

ಕರಾವಳಿ
Scroll to Top