ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ
(ನ್ಯೂಸ್ ಕಡಬ) newskadaba.com ಮ0ಗಳೂರು. ಆ.05. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ರಕರ್ತರಿಗೆ ಕರ್ತವ್ಯ ನಿರ್ವಹಣೆಯಲ್ಲಿ ಬೆದರಿಕೆ, ಹಲ್ಲೆಯಂತಹ ಪ್ರಕರಣಗಳು ನಡೆದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗಳ ಮೇಲ್ವಿಚಾರಣೆ ಮತ್ತು ಪರಿಶೀಲನೆಗೆ ರಚಿಸಿರುವ ಜಿಲ್ಲಾಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತರ ವಿರುದ್ಧ ಯಾವುದೇ ದೂರುಗಳಿದ್ದರೂ ಸಮಿತಿಗೆ ಸಲ್ಲಿಸಬಹುದು. ಅದು ಬಿಟ್ಟು ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ನಡೆಯಲಿದೆ. […]
ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ Read More »
ಕರಾವಳಿ








