ಕರಾವಳಿ

ಹೊಸಮಜಲು ಶಾಲೆಯಲ್ಲಿ ‘ಹಸಿರು ತೋಟ’ ನಿರ್ಮಾಣ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.03. ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟ ಹೊಸಮಜಲು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಕೌಕ್ರಾಡಿ ಗ್ರಾ.ಪಂ.ನ ಉದ್ಯೋಗ ಖಾತ್ರಿ ಯೋಜನೆಯಡಿ ಹಸಿರು ತೋಟ ನಿರ್ಮಾಣ ಮಾಡಲಾಯಿತು. ಸಹಕಾರಿ ಯುವ ಮಂಡಲದ ಅಧ್ಯಕ್ಷ ಪ್ರಸನ್ನ ಕುಮಾರ್ ರವರ ನೇತೃತ್ವದಲ್ಲಿ ಶಾಲೆಯ ಸುಮಾರು 1.5 ಎಕ್ರೆ ಜಾಗದಲ್ಲಿ ತೆಂಗು ಹಾಗೂ ಹಣ್ಣಿನ ತೋಟ ನಿರ್ಮಾಣ ಮಾಡಲಾಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಕೆ.ಇ. ಅಬೂಬಕ್ಕರ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕ ಧರ್ಣಪ್ಪ ಗೌಡ, ಒಕ್ಕೂಟದ ಅಧ್ಯಕ್ಷ ಸೋಮಪ್ಪ ಎಮ್, ಮುಖ್ಯಶಿಕ್ಷಕಿ ಪ್ರೇಮ, […]

ಹೊಸಮಜಲು ಶಾಲೆಯಲ್ಲಿ ‘ಹಸಿರು ತೋಟ’ ನಿರ್ಮಾಣ Read More »

ಕರಾವಳಿ

ಕೊಳ್ನಾಡು: ರಸ್ತೆಗುರುಳಿದ ಅವಳಿ ಮರಗಳು ► ರಾಜ್ಯ ಹೆದ್ದಾರಿ 101 ಒಂದು ತಾಸು ಬ್ಲಾಕ್

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ.03. ಮಾರ್ಣಬೈಲಿನಿಂದ – ಕಬಕ ಸಂಪರ್ಕಿಸುವ ರಾಜ್ಯ ಹೆದ್ದಾರಿ 101 ರ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಬೀಸಿದ ಭಾರೀ ಗಾಳಿಗೆ ಬೃಹತ್ ಅವಳಿ ಮರಗಳು ಧರಾಶಾಯಿಯಾದ ಘಟನೆ ಗುರುವಾರ ಸಂಜೆ ನಡೆದಿದೆ. ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಕಾಡುಮಠ ಸೇತುವೆಯ ಬಳಿಯಲ್ಲಿನ ಬೃಹತ್ ಹಲಸಿನ ಮರ ಹಾಗೂ ದೇವದಾರ್ ಮರಗಳೆರಡು ರಸ್ತೆಗೆ ಉರುಳಿದ ಪರಿಣಾಮ ವಿದ್ಯುತ್ ಕಂಬಗಳು ಮುರಿದಿದ್ದು, ಅಪಾರ ನಷ್ಟವುಂಟಾಗಿದೆ. ಶಾಲಾ-ಕಾಲೇಜು ಬಿಡುವಿನ ಸಮಯವಾದ್ದರಿಂದ ಹೆದ್ದಾರಿಯುದ್ದಕ್ಕೂ ವಾಹನಗಳು ಒಂದು

ಕೊಳ್ನಾಡು: ರಸ್ತೆಗುರುಳಿದ ಅವಳಿ ಮರಗಳು ► ರಾಜ್ಯ ಹೆದ್ದಾರಿ 101 ಒಂದು ತಾಸು ಬ್ಲಾಕ್ Read More »

ಕರಾವಳಿ

ಬಿಳಿನೆಲೆ: ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಡಬ, ಆ.03. ಪ್ರತಿಯೊಬ್ಬ ವ್ಯಕ್ತಿಯೂ ಗ್ರಾಮದ ಅಭಿವೃದ್ದಿಗೆ ಚಿಂತಿಸಿದಾಗ ಗ್ರಾಮಾಭಿವೃದ್ದಿ ಹೊಂದಲು ಸಾಧ್ಯ ಎಂದು ನಾಗರಿಕ ಹಿತರಕ್ಷಣಾ ವೇದಿಕೆಯ ವೇದಿಕೆಯ ನೇತೃತ್ವ ವಹಿಸಿದ್ದ ವಿಜಯ ಕುಮಾರ್ ಎರ್ಕ ಹೇಳಿದರು. ಅವರು ಇತ್ತೀಚೆಗೆ ಬಿಳಿನೆಲೆ ಗ್ರಾಮದ ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರಿಂದ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮನಸ್ಸಿನಲ್ಲಿ ಸ್ವಾರ್ಥವನ್ನು ಬಿಟ್ಟು ಸಮಾಜದ ಉದ್ದಾರಕ್ಕೆ ಅಪಾರ ಸೇವೆ ಸಲ್ಲಿಸಿದಾಗ ದೇಶ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ. ಪ್ರತಿಯೊಂದು ಕೆಲಸಗಳನ್ನು ಮಾಡುವಾಗ ಸರ್ಕಾರ ಅನುದಾನ ಕಾಯುವುದರಿಂದ

ಬಿಳಿನೆಲೆ: ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರರಿಂದ ಶ್ರಮದಾನ Read More »

ಕರಾವಳಿ

ಮೂರ್ತೆದಾರರ ಸಹಕಾರಿ ಸಂಘದಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ.03. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ನೀಡಿ ಸಹಕರಿಸಲಾಯಿತು. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರರವರು ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ನಿರ್ದೇಶಕರಾದ ರೆ|ಫಾ| ಆ್ಯಂಟನಿ ಒಐಸಿಯವರಿಗೆ ಸಹಾಯಧನ ಹಸ್ತಾಂತರಿಸಿ ಮಾತನಾಡಿ, ಹಣಕಾಸು ಸಂಸ್ಥೆಗಳು, ಸಹಕಾರಿ ಸಂಘಗಳು, ಉದ್ಯಮಿಗಳು ನಿಜವಾಗಿ ಸಹಕರಿಸಬೇಕಾದ ದೇವರ ಮಕ್ಕಳು ಇರುವ ಈ ಶಾಲೆಗೆ ಅತೀ ಅಗತ್ಯವಾಗಿದೆ. ಇಲ್ಲಿ ಅದೆಷ್ಟೋ ವಿವಿಧ

ಮೂರ್ತೆದಾರರ ಸಹಕಾರಿ ಸಂಘದಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ. PDO ಅರಂತೋಡಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ಕಳೆದ ಮೂರು ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ಜಯಪ್ರಕಾಶ್ ರವರಿಗೆ ವರ್ಗಾವಣೆಯಾಗಿದ್ದು ನೂಜಿಬಾಳ್ತಿಲ ಪಂಚಾಯತಿಗೆ ಕಡಬ ಗ್ರಾ.ಪಂ.ನಲ್ಲಿ ಕಾರ್ಯದರ್ಶಿಯಾಗಿರುವ ಆನಂದ ಎ.ರವರನ್ನು ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ನೇಮಕಗೊಳಿಸಲಾಗಿದೆ. ಕಳೆದ 3 ವರ್ಷದಿಂದ ನೂಜಿಬಾಳ್ತಿಲದಲ್ಲಿ ಅಭಿವೃದ್ದಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯಪ್ರಕಾಶ್ ಎಂ.ರವರು ಸುಳ್ಯ ತಾಲೂಕಿನ ಆರಂತೋಡು ಪಂಚಾಯತಿಗೆ ವರ್ಗಾವಣೆಗೊಂಡಿದ್ದಾರೆ. ಬುಧವಾರದಂದು ಗ್ರಾ.ಪಂ.ನಲ್ಲಿ ಪ್ರಭಾರ ಅಭಿವೃದ್ದಿ ಅಧಿಕಾರಿಯವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.  

ನೂಜಿಬಾಳ್ತಿಲ ಗ್ರಾ.ಪಂ. PDO ಅರಂತೋಡಿಗೆ ವರ್ಗಾವಣೆ Read More »

ಕರಾವಳಿ

ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿ ರಾಮಕೃಷ್ಣ ಹೊಳ್ಳಾರ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಆ.03. ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಾಮನಿರ್ದೇಶಿತ ಸದಸ್ಯರಾಗಿ ಕಡಬ ಪಣೆಮಜಲು ಮನೆತನದ, ಕೊಂಬಾರು ಹೊಳ್ಳಾರು ರಾಮಕೃಷ್ಣ ಹೊಳ್ಳಾರ್ ನೇಮಕಗೊಂಡಿದ್ದಾರೆ. ಪುತ್ತೂರು ಶಾಸಕಿ, ರಾಜ್ಯ ಸರ್ಕಾರದ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರ ಈ ನೇಮಕ ಮಾಡಿದೆ. ರಾಮಕೃಷ್ಣ ಹೊಳ್ಳಾರುರವರು ಮೆಸ್ಕಾಂ ಕಡಬ ಶಾಖಾ ಸಲಹಾ ಸಮಿತಿ ಸದಸ್ಯರಾಗಿ, ಕೆಂಜಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಕೊಂಬಾರು ಮುಗೇರಡ್ಕ ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ

ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿ ರಾಮಕೃಷ್ಣ ಹೊಳ್ಳಾರ್ ನೇಮಕ Read More »

ಕರಾವಳಿ

ಬಿಜೆಪಿಯ ಸೇಡಿನ ರಾಜಕೀಯದಿಂದ ಡಿಕೆಶಿ ಮೇಲೆ ಐಟಿ ದಾಳಿ ► ನಾಳೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ಸಚಿವ ಡಿ.ಕೆ.ಶಿವಕುಮಾರ್ ಮನೆ ಹಾಗೂ ಕಚೇರಿಯ ಮೇಲೆ ನಡೆದ ಆದಾಯ ತೆರಿಗೆ ಇಲಾಖೆಯ ದಾಳಿ ಖಂಡಿಸಿ ಆ.04 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಡಬ ವಿಶೇಷ ತಹಶೀಲ್ದಾರ್ ರವರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ ಹಾಗೂ ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸೇಡಿನ ರಾಜಕೀಯಕ್ಕಾಗಿ ಕಾನೂನನ್ನು ಗಾಳಿಗೆ ತೂರಿ ಆದಾಯ ತೆರಿಗೆ

ಬಿಜೆಪಿಯ ಸೇಡಿನ ರಾಜಕೀಯದಿಂದ ಡಿಕೆಶಿ ಮೇಲೆ ಐಟಿ ದಾಳಿ ► ನಾಳೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಕಡಬ: ತೀವ್ರ ತರದ ಜ್ವರಕ್ಕೆ ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಕಡಬ, ಆ.03. ಕಡಬ ಗ್ರಾಮದ ಪಿಜಕ್ಕಳ ಲಕ್ಷ್ಮೀನಾರಾಯಣ ಆಚಾರಿ ಎಂಬವರ ಪತ್ನಿ ಪಿಜಕ್ಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ಸದಸ್ಯರಾದ ಸುಗುಣ(35) ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಕಳೆದೊಂದು ವಾರದಿಂದ ತೀವ್ರ ತರದ ಜ್ವರದಿಂದ ಬಳಲುತ್ತಿದ್ದ ಸುಗುಣರವರನ್ನು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರದಂದು ಮೃತರಾಗಿದ್ದಾರೆ. ಇವರು ಪತಿ ಲಕ್ಷ್ಮೀ ನಾರಾಯಣ, ಪುತ್ರ ರೀತೇಶ್ ಹಾಗೂ ಪುತ್ರಿ ಜ್ಯೋತಿಕಾರನ್ನು ಅಗಲಿದ್ದಾರೆ.

ಕಡಬ: ತೀವ್ರ ತರದ ಜ್ವರಕ್ಕೆ ಮಹಿಳೆ ಬಲಿ Read More »

ಕರಾವಳಿ

ರಾಜ್ಯ ಬಿಜೆಪಿ ಕಾರ್ಯದರ್ಶಿ ಮನು ಮುತ್ತಪ್ಪನ್ ಕೈಕಂಬಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ.03. ರಾಜ್ಯ ಬಿಜೆಪಿ ಕಾರ್ಯದರ್ಶಿ ಮನು ಮುತ್ತಪ್ಪನ್ ವಿಸ್ತಾರಕರಾಗಿ ಕಡಬ ಶಕ್ತಿ ಕೇಂದ್ರದ ಕೈಕಂಬ ಬೂತ್ ಸಮಿತಿಗೆ ಇತ್ತೀಚೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಡಬ ಶಕ್ತಿ ಕೇಂದ್ರ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಬಿಳಿನೆಲೆ ತಾ.ಪಂ.ಮಾಜಿ ಸದಸ್ಯೆ ಸರೋಜಿನಿ ಜಯಪ್ರಕಾಶ್, ಕಡಬ ಶಕ್ತಿ ಕೇಂದ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಮೇಶ್ ವಾಲ್ತಾಜೆ, ಬಿಳಿನೆಲೆ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ರಘು ಚೆಂಡೆಹಿತ್ಲು, ಬಿಳಿನೆಲೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಬಾಲಕೃಷ್ಣ ಗೌಡ ವಿ.,

ರಾಜ್ಯ ಬಿಜೆಪಿ ಕಾರ್ಯದರ್ಶಿ ಮನು ಮುತ್ತಪ್ಪನ್ ಕೈಕಂಬಕ್ಕೆ ಭೇಟಿ Read More »

ಕರಾವಳಿ

ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ.02. ಬಿಳಿನೆಲೆ ಗ್ರಾಮದಲ್ಲಿ ಮಾತ್ರವಲ್ಲದೆ ಇಡೀ ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್ & ರೆಸ್ಟೋರೇಂಟ್, ರೆಸಾರ್ಟ್ಗಳಿಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀಕ್ಷೇ.ಧ.ಗ್ರಾ.ಯೋಜನೆಯ ಬಿಳಿನೆಲೆ ವಲಯ ಒಕ್ಕೂಟ, ಬಿಳಿನೆಲೆ ಜನಜಾಗೃತಿ ವತಿಯಿಂದ ಆ.1 ರಂದು ಬಿಳಿನೆಲೆ ಶ್ರಿ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ನಡೆದ ಬಿಳಿನೆಲೆ, ಕೊಂಬಾರು, ಕೈಕಂಬ, ಐತ್ತೂರು, ಒಕ್ಕೂಟ ಹಾಗೂ ವಲಯ ಜನಜಾಗೃತಿ ಸಮಿತಿ ವತಿಯಿಂದ ತೀರ್ಮಾನಿಸಿದ್ದಲ್ಲದೆ ಈ ಬಗ್ಗೆ ಬಿಳಿನೆಲೆ ಗ್ರಾ.ಪಂ.ಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಘಟನೆ ನಡೆಯಿತು. ಮನವಿ

ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ Read More »

ಕರಾವಳಿ
Scroll to Top