ಕರಾವಳಿ

ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಭಾರೀ ಏರಿಕೆ ಕಂಡ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com ಡಿ.12 : ಬಹುಶಃ ನಿರಂತರವಾಗಿ ಏರಿಕೆಯಾಗುತ್ತಿರುವ ಪ್ರಪಂಚದ ಏಕೈಕ ವಸ್ತು ಚಿನ್ನ ಎನಿಸುತ್ತದೆ. ಹಾಗೆಯೇ ದುಡ್ಡಿನ ಬಳಿಕ ಜಗತ್ತಿನಲ್ಲಿ ಅತಿ ಹೆಚ್ಚು ಜನ ಇಷ್ಟಪಡುವ ವಸ್ತು ಕೂಡ ಚಿನ್ನ ಎನಿಸುತ್ತದೆ. ಅಲ್ಲದೆ ಹೂಡಿಕೆಗೆ ಜನ ಅತ್ಯಂತ ಹೆಚ್ಚು ನಂಬುವುದು ಕೂಡ ಬಂಗಾರವನ್ನು ಎನಿಸುತ್ತದೆ. ಇಲ್ಲದಿದ್ದರೆ ಚಿನ್ನ ಈ ಪರಿ ಏರಿಕೆಯಾಗುತ್ತಿತ್ತೆ? ಬಹಳ ಹಿಂದಿನ ಮಾತು ಬಿಡಿ, 2025ರ ಡಿಸಂಬರ್ ವೇಳೆಗೆ 24 ಕ್ಯಾರಟ್ ಚಿನ್ನ 10 ಗ್ರಾಂಗೆ 1,30,000 ರೂಪಾಯಿ ಇತ್ತು. 2026ರಲ್ಲಿ ಇದೇ […]

ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಭಾರೀ ಏರಿಕೆ ಕಂಡ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ರೀಡಾಪಟುಗಳಿಗೆ ಅರಣ್ಯ ಮತ್ತು ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ

(ನ್ಯೂಸ್‌ ಕಡಬ) newskadaba.com ಡಿ.12: ಅರಣ್ಯ ಮತ್ತು ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇ.3 ಮೀಸಲಾತಿ ನೀಡಲಾಗಿದ್ದು, ಉಳಿದ ಇಲಾಖೆಯಲ್ಲಿ ಶೇ.2ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ಸಿನ ಐವನ್‌ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಳೆದ 3 ವರ್ಷಗಳಲ್ಲಿ ಒಲಿಂಪಿಕ್ಸ್‌, ಪ್ಯಾರಲಿಂಪಿಕ್ಸ್‌, ಏಷಿಯನ್‌ ಗೇಮ್ಸ್‌, ಪ್ಯಾರಾ ಏಷಿಯನ್‌ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳಲ್ಲಿ ಪದಕ ವಿಜೇತ 13 ಕ್ರೀಡಾಪಟುಗಳಿಗೆ ವಿಶೇಷ ನೇಮಕಾತಿ ನಿಯಮದಡಿ ಅವಕಾಶ

ಕ್ರೀಡಾಪಟುಗಳಿಗೆ ಅರಣ್ಯ ಮತ್ತು ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಸಿ ಜಿಡಿ ಕಾನ್ಸ್‌ಟೇಬಲ್ ನೇಮಕಾತಿ 2026: 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.12 : ಸಿಬ್ಬಂದಿ ಆಯ್ಕೆ ಆಯೋಗ (SSC)ವು 2026ರ ಸಾಲಿನ ಜನರಲ್ ಡ್ಯೂಟಿ (GD) ಕಾನ್ಸ್‌ಟೇಬಲ್ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಿದೆ. ಅರೆಸೈನಿಕ ಪಡೆಗಳಲ್ಲಿ ಸೇರಲು ಬಯಸುವ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯುಳ್ಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 25,487 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್ www.ssc.gov.in ಮೂಲಕ ಡಿಸೆಂಬರ್ 1, 2025

ಎಸ್‌ಎಸ್‌ಸಿ ಜಿಡಿ ಕಾನ್ಸ್‌ಟೇಬಲ್ ನೇಮಕಾತಿ 2026: 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿ ಮಹಿಳಾ ಕಾರ್ಮಿಕರೊಬ್ಬರು ಮೃತ್ಯು- ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಡಿ.12 ಉಡುಪಿ : ಕಾರ್ಮಿಕರು ಮತ್ತು ಕಾಂಕ್ರೀಟ್ ಉಪಕರಣಗಳನ್ನು ಸಾಗಿಸುತ್ತಿದ್ದ ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಒಬ್ಬ ಮಹಿಳಾ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದು, ಹಲವು ಮಂದಿಗೆ ಗಾಯಗೊಂಡ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ಘಟನೆ ನಡೆದಿದೆ.ಮೃತರನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸಾವಿತ್ರಮ್ಮ, ಮಹಾಂತೇಶ್ ಮತ್ತು ಇತರ 5 ಮಂದಿ ಗಾಯಗೊಂಡಿದ್ದಾರೆ. ಮೂಲ್ಕಿಯಿಂದ ಉಡುಪಿ ಕಡೆಗೆ ಸಾಗಿಸುತ್ತಿದ್ದ ಟೆಂಪೋ ವಾಹನದಲ್ಲಿ ಪುರುಷರು ಮತ್ತು

ಉಡುಪಿ: ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿ ಮಹಿಳಾ ಕಾರ್ಮಿಕರೊಬ್ಬರು ಮೃತ್ಯು- ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಡುಬಿದ್ರೆ: ರಸ್ತೆ ಅಪಘಾತದಲ್ಲಿ ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಸಾವು

(ನ್ಯೂಸ್‌ ಕಡಬ) newskadaba.com, ಡಿ.10 ಉಡುಪಿ: ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವ ಉದ್ಯಮಿಯೋರ್ವರು ಮೃತಟಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಅಭಿಷೇಕ್ ಯಾನೆ ಅಭಿ (32) ಎಂದು ಗುರುತಿಸಲಾಗಿದೆ. ಬುಧವಾರ ನಸುಕಿನ ಜಾವ 2.20 ರ ಸಮಾರಿಗೆ ಕಾಪುವಿನಲ್ಲಿ ಕಾರ್ಯಕ್ರಮ ಮುಗಿಸಿ ವಾಪಾಸು ತೆರಳುತ್ತಿದ್ದ ವೇಳೆ ಅವರ ಕಾರು ಎರ್ಮಾಳು ತೆಂಕ ಸೇತುವೆ ಸಮೀಪ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ತೆಂಗಿನ ಮರಕ್ಕೆ ಡಿಕ್ಕಿ

ಪಡುಬಿದ್ರೆ: ರಸ್ತೆ ಅಪಘಾತದಲ್ಲಿ ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com, ಡಿ.10 ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಅಲ್ಲಿಪಾದೆ ಎಂಬಲ್ಲಿನ ಯುವಕ ಮುಹಮ್ಮದ್ ಹಾರಿಸ್ (34) ಮೃತಪಟ್ಟ ಯುವಕ. ಮುಹಮ್ಮದ್ ಹಾರಿಸ್ ಬೆಂಗಳೂರಿನ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ಇಂದು ತನ್ನ ಸಹೋದ್ಯೋಗಿಯೋರ್ವನೊಡನೆ ಬೈಕಿನಲ್ಲಿ ತೆರಳುತ್ತಿದ್ದಾಗ ಗೂಡ್ಸ್ ವಾಹನವು ಹಿಂಬದಿಯಿಂದ ಢಿಕ್ಕಿಯಾಗಿದೆ

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಎಲ್ಎಲ್ಆರ್ ಪರೀಕ್ಷೆಗೆ ಹೊಸ ನಿಯಮ; ಅರ್ಜಿ ಸಲ್ಲಿಸಿದ 7 ದಿನಗಳಲ್ಲಿ ಟೆಸ್ಟ್ ಕಡ್ಡಾಯ

(ನ್ಯೂಸ್‌ ಕಡಬ) newskadaba.com, ಡಿ.09: ವಾಹನ ಚಾಲನಾ ಕಲಿಕಾ ಪರವಾನಗಿ ಪಡೆಯಲು ಅರ್ಜಿ ಸಲ್ಲಿಸುವವರಿಗೆ ಜನವರಿ 1, 2026 ರಿಂದ ಹೊಸ ಮತ್ತು ಕಟ್ಟುನಿಟ್ಟಿನ ನಿಯಮ ಜಾರಿಗೆ ಬರಲಿದೆ. ಅರ್ಜಿದಾರರು, ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೆ ಕಡ್ಡಾಯವಾಗಿ ಆನ್‌ಲೈನ್ ಮೂಲಕ ಕಲಿಕಾ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ. ಯೋಗೀಶ್ ಅವರು ತಿಳಿಸಿದ್ದಾರೆ. ಎಲ್‌ಎಲ್‌ಆರ್‌ಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಎನ್‌ಐಸಿ ಅಭಿವೃದ್ಧಿಪಡಿಸಿರುವ ಕೇಂದ್ರೀಕೃತ ವೆಬ್ ಆಧಾರಿತ ಸಾರಥಿ ತಂತ್ರಾಂಶವನ್ನು ಬಳಸಬೇಕು.

ಬೆಂಗಳೂರು : ಎಲ್ಎಲ್ಆರ್ ಪರೀಕ್ಷೆಗೆ ಹೊಸ ನಿಯಮ; ಅರ್ಜಿ ಸಲ್ಲಿಸಿದ 7 ದಿನಗಳಲ್ಲಿ ಟೆಸ್ಟ್ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಣಿಪಾಲ ಸಮೀಪದ ಮಂಚಿಯಲ್ಲಿ ಕೋಳಿ ಅಂಕಕ್ಕೆ ದಾಳಿ- 8 ಮಂದಿ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಡಿ.09 ಮಣಿಪಾಲ: ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀರ್, ಫಾರೂಕ್ ಅಹಮ್ಮದ್ ಬಂಧಿತ ಆರೋಪಿಗಳು. ಇವರಿಂದ 6500ರೂ. ಮೌಲ್ಯದ 4 ಕೋಳಿಗಳು, 15 ವಾಹನಗಳು ಹಾಗೂ 22100ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ ಸಮೀಪದ ಮಂಚಿಯಲ್ಲಿ ಕೋಳಿ ಅಂಕಕ್ಕೆ ದಾಳಿ- 8 ಮಂದಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಡಿ.09 :  ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ…. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ ಭಾಗಗಳಲ್ಲಿ ಹೆಚ್ಚಿನ ಚಳಿ ಇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕಂಬಳಕ್ಕೆ ಹೊಸ ನಿಯಮ!

(ನ್ಯೂಸ್‌ ಕಡಬ) newskadaba.com, ಡಿ.08: ತುಳು ನಾಡಿನ ಪರಂಪರೆಯ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ಎಂಬ ಆರು ವಿಭಾಗಗಳಲ್ಲಿ ನಡೆಯುವ ಕಂಬಳ ಸ್ಪರ್ಧೆಗಳಿಗೆ ಸಮಯ ನಿರ್ವಹಣೆ ಮತ್ತು ಅಂಕ ನಿರ್ಧಾರಕ್ಕೆ ಸಂಬಂಧಿಸಿದಂತೆ ಕಂಬಳ ಸಮಿತಿ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಕನೆ ಹಲಗೆ ವಿಭಾಗದಲ್ಲಿ ಈಗಾಗಲೇ ಇದ್ದ ಗೊಂದಲದ ನಿರ್ವಹಣೆಗೆ ಈ ಬಾರಿ ಸಮಿತಿ

ಮಂಗಳೂರು: ಕಂಬಳಕ್ಕೆ ಹೊಸ ನಿಯಮ! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top