ಕರಾವಳಿ

ಆಲಂಕಾರು: ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವ

(ನ್ಯೂಸ್ ಕಡಬ) newskadaba.com ಆಲಂಕಾರು, ಜು.06. ಒಡಿಯೂರು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್‌, ಒಡಿಯೂರು ಗ್ರಾಮ ವಿಕಾಸ ಯೋಜನೆ ಘಟ ಸಮಿತಿ ಕುಂಡಾಜೆ ರಾಮಕುಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವದ(ಗ್ರಾಮೋತ್ಸವ) ಪ್ರಯುಕ್ತವಾಗಿ ಸಂಘದ ಸದಸ್ಯರಿಂದ ಸ್ವಚ್ಚತಾ ಕಾರ್ಯಕ್ರಮ ಮತ್ತು ಒಂದು ದಿನದ ಶ್ರಮದಾನವು ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು. ಶಾಲಾ ಆವರಣವನ್ನು ಸ್ವಚ್ಚತೆ ಮಾಡುವ ಮೂಲಕ ಶ್ರಮದಾನವನ್ನು ಪ್ರಾರಂಭಿಸಲಾಯಿತು. ಬಳಿಕ ಶಾಲೆಗೆ ಕೈತೋಟ ರಚನೆ ಮತ್ತು ಶಾಲಾ ಆವರಣದಲ್ಲಿ ತರಕಾರಿ […]

ಆಲಂಕಾರು: ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವ Read More »

ಕರಾವಳಿ

ಪಾಲ್ತಾಡಿ: ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ

(ನ್ಯೂಸ್ ಕಡಬ) newskadaba.com ಸವಣೂರು, ಜು.06. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ ಮತ್ತು ದಾನಿಗಳಿಂದ ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಸಮಾರಂಭ ಇತ್ತೀಚೆಗೆ ನಡೆಯಿತು. ಶಾಲಾಭಿವೃದ್ದಿ ಸಮಿತಿ ಸದಸ್ಯ ಉಚಿತ ಸಮವಸ್ತ್ರ ವಿತರಿಸಿದರು. ಇದೇ ಸಂದರ್ಭದಲ್ಲಿ ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿ ಕೆಯ್ಯೂರು ಸ.ಪ್ರೌ.ಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಮತ್ತು ಮಂಜುನಾಥನಗರ ಹಿ.ಪ್ರಾ.ಶಾಲಾ ಶಿಕ್ಷಕಿ ನಂದಿನಿ ಆರ್. ದೇವಾಡಿಗ ದಂಪತಿ ನೀಡಿದ ಶಾಲಾ ಬ್ಯಾಗನ್ನು ವಿತರಿಸಲಾಯಿತು.

ಪಾಲ್ತಾಡಿ: ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ Read More »

ಕರಾವಳಿ

ಕಲ್ಲಡ್ಕ: ಬೈಕ್ ಅಪಘಾತ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.06. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕೆ.ಸಿ.ರೋಡ್ ಎಂಬಲ್ಲಿ ಸ್ಕಾರ್ಪಿಯೋ ಕಾರೋದು ಬೈಕಿಗೆ ಢಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕೆಎ.19.ಇವಿ.497 ಸಂಖ್ಯೆಯ ಬಜಾಜ್ ಪಲ್ಸರ್ ಬೈಕ್ ಗೆ ಸ್ಕಾರ್ಪಿಯೋ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರನನ್ನು ನಂದರಬೆಟ್ಟು ನಿವಾಸಿ ಉವೈಸ್ (21) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್

ಕಲ್ಲಡ್ಕ: ಬೈಕ್ ಅಪಘಾತ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕರೋಪಾಡಿ ಗ್ರಾ.ಪಂ. ಉಪಚುನಾವಣೆ ► ದುಷ್ಕರ್ಮಿಗಳಿಗೆ ಬಲಿಯಾದ ಜಲೀಲ್ ಕರೋಪಾಡಿಯವರ ಸಹೋದರನಿಗೆ ಜಯ

(ನ್ಯೂಸ್ ಕಡಬ) newskadaba.com ವಿಟ್ಲ, ಜು.05. ಕರೋಪಾಡಿ ಗ್ರಾಮ ಪಂಚಾಯತ್ನ ಮಿತ್ತನಡ್ಕ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಅಬ್ದುಲ್ ಜಲೀಲ್ ಕರೋಪಾಡಿ ಅವರ ಸಹೋದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನ್ವರ್ ಕರೋಪಾಡಿ 449 ಮತಗಳನ್ನು ಗಳಿಸುವ ಮೂಲಕ ಜಯಗಳಿಸಿದ್ದಾರೆ. ಅನ್ವರ್ ಕರೋಪಾಡಿಯವರ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹರೀಶ್ ಕೋಡ್ಲ 320 ಮತಗಳನ್ನು ಗಳಿಸಿದ್ದಾರೆ. ಜುಲೈ 2ರಂದು ಮಿತ್ತನಡ್ಕ ಸರಕಾರಿ ಶಾಲೆಯಲ್ಲಿ ಮತದಾನ ನಡೆದಿದ್ದು 790 ಮತಗಳು ದಾಖಲಾಗಿತ್ತು. ಅವುಗಳಲ್ಲಿ 21

ಕರೋಪಾಡಿ ಗ್ರಾ.ಪಂ. ಉಪಚುನಾವಣೆ ► ದುಷ್ಕರ್ಮಿಗಳಿಗೆ ಬಲಿಯಾದ ಜಲೀಲ್ ಕರೋಪಾಡಿಯವರ ಸಹೋದರನಿಗೆ ಜಯ Read More »

ಕರಾವಳಿ

ಅಕ್ರಮ ಗೋಸಾಗಾಟ ಪತ್ತೆ ►14 ಗೋವುಗಳನ್ನು ವಶಪಡಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ) newskadaba.com ವಿಟ್ಲ, ಜು.05. ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಲಾರಿಯೊಂದರಲ್ಲಿ ಸಾಗಿಸುತ್ತಿದ್ದ ಘಟನೆಯನ್ನು ಪತ್ತೆಹಚ್ಚಿರುವ ವಿಟ್ಲ ಪೊಲೀಸರು 14 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕದಿಂದ ಜಾನುವಾರುಗಳನ್ನು ಕೇರಳದ ಗೋಶಾಲೆಯ ನೆಪದಲ್ಲಿ ದಾಖಲಿ ಸೃಷ್ಟಿಸಿ ಕಸಾಯಿಖಾನೆಗಳಿಗೆ ಸಾಗಿಸಲಾಗುತ್ತಿದೆ ಎಂಬ ಆರೋಪ ಅನೇಕ ಸಮಯಗಳಿಂದ ಕೇಳಿಬರುತ್ತಿತ್ತು. ಅದರಂತೆ ಇಂದು ಕೇರಳ ನೋಂದಣಿಯ ಈಚರ್ ಲಾರಿಯೊಂದರಲ್ಲಿ 14 ಗೋವುಗಳನ್ನು ಸಾಗಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿರುವ ವಿಟ್ಲ ಪೊಲೀಸರು ಲಾರಿ ಸಹಿತ ಗೋವುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಕ್ರಮ ಗೋಸಾಗಾಟ ಪತ್ತೆ ►14 ಗೋವುಗಳನ್ನು ವಶಪಡಿಸಿದ ವಿಟ್ಲ ಪೊಲೀಸರು Read More »

ಕರಾವಳಿ

ಬಿ.ಸಿ.ರೋಡ್: ಅಂಗಡಿಗೆ ಮಾಲಕನಿಗೆ ಚೂರಿ ಇರಿತ

  (ನ್ಯೂಸ್ ಕಡಬ) newskadaba.com ಬಿ.ಸಿ.ರೋಡ್, ಜು.05. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನಿಗೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಿ.ಸಿ.ರೋಡಿನಲ್ಲಿ ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ನಡೆದಿದೆ. ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ, ಸಜಿಪ ಮುನ್ನೂರು ಗ್ರಾಮದ ಕಂದೂರು ನಿವಾಸಿ ತನಿಯಪ್ಪ ಎಂಬವರ ಪುತ್ರ ಶರತ್ (30) ದಾಳಿಯಿಂದ ಗಂಭೀರ ಗಾಯಗೊಂಡಿರುವ ಯುವಕ ಎಂದು ಗುರುತಿಸಲಾಗಿದೆ. ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ

ಬಿ.ಸಿ.ರೋಡ್: ಅಂಗಡಿಗೆ ಮಾಲಕನಿಗೆ ಚೂರಿ ಇರಿತ Read More »

ಕರಾವಳಿ

11 ವರ್ಷಗಳ ನಂತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸ್ನೇಹ ಸಮ್ಮಿಲನ

(ನ್ಯೂಸ್ ಕಡಬ) newskadaba.com ಕಡಬ, ಜು.03. ನಮ್ಮ ಜೀವನದ ಪ್ರಾಥಮಿಕ, ಪ್ರೌಢ ಘಟ್ಟದಲ್ಲಿನ ತಪ್ಪುಗಳನ್ನು ತಿದ್ದಿ ಸರಿಯಾದ ಹಾದಿಯಲ್ಲಿ ಬದುಕಿ ಸಮಾಜದ ಉತ್ತಮ ಪ್ರಜೆಯನ್ನಾಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ನಮ್ಮೆಲ್ಲಾ ಶಿಕ್ಷಕರನ್ನು ನಾವು ನೆನಪಿಸುವುದೇ ಇಲ್ಲ. ಅದರಲ್ಲೂ ಸುಮಾರು 10 ವರ್ಷಗಳಿಗೂ ಹಿಂದೆ ಅಕ್ಷರ ಜ್ಞಾನವನ್ನು ಕಲಿಸಿದ ಶಿಕ್ಷಕರನ್ನು ಕರೆದು ಅವರನ್ನು ಸನ್ಮಾನಿಸಿದರೆ ಅವರಿಗಾಗುವ ಆನಂದ ಹೇಗಿರಬಹುದು…? ಅದಕ್ಕೆ ಉದಾಹರಣೆಯೆಂಬಂತೆ ಕಡಬದ ಕ್ನಾನಾಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 2006ನೇ ಸಾಲಿನಲ್ಲಿ ಹತ್ತನೇ ತರಗತಿ ಉತ್ತೀರ್ಣರಾಗಿ ಇದೀಗ ವಿವಿಧ

11 ವರ್ಷಗಳ ನಂತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸ್ನೇಹ ಸಮ್ಮಿಲನ Read More »

ಕರಾವಳಿ

ಕುಟ್ರುಪ್ಪಾಡಿ: ಪಂಚಾಯತ್ ಅಧ್ಯಕ್ಷೆ ಹಾಗೂ ಹಿಂದಿನ PDO ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜು.03. ಕಾಂಪೋಸ್ಟ್‌ ಪೈಪ್ ಖರೀದಿಯಲ್ಲಿ ಅವ್ಯವಹಾರ ನಡೆಸಿದ ಆರೋಪದಲ್ಲಿ ಇಲ್ಲಿನ ಕುಟ್ರುಪ್ಪಾಡಿ ಗ್ರಾ.ಪಂ. ಅಧ್ಯಕ್ಷರು ಹಾಗೂ ಈ ಹಿಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿಕೊಂಡಿದೆ. ನಿರ್ಮಲ ಗ್ರಾಮ ಪುರಸ್ಕಾರ ಯೋಜನೆಯಡಿ 2015-16ನೇ ಸಾಲಿನಲ್ಲಿ ಪೈಪ್ ಕಾಂಪೋಸ್ಟ್‌ ಘಟಕ ಆರಂಭಿಸಲು ಗ್ರಾಮದ ವ್ಯಾಪ್ತಿಗೊಳಪಟ್ಟ ಆಯ್ದ ಫಲಾನುಭವಿಗಳಿಗೆ ವಿತರಿಸುವುದಕ್ಕಾಗಿ ಖರೀದಿ ಮಾಡಲಾಗಿದ್ದ ಸಿಮೆಂಟ್ ಕಾಂಪೋಸ್ಟ್‌ ಪೈಪ್ ಗಳಲ್ಲಿ ಆರ್ಥಿಕ ಅವ್ಯವಹಾರ ನಡೆದಿದೆಯೆಂದು ಗ್ರಾ.ಪಂ. ಮಾಜಿ ಸದಸ್ಯ ಕ್ಸೇವಿಯರ್ ಬೇಬಿಯವರು

ಕುಟ್ರುಪ್ಪಾಡಿ: ಪಂಚಾಯತ್ ಅಧ್ಯಕ್ಷೆ ಹಾಗೂ ಹಿಂದಿನ PDO ವಿರುದ್ಧ ಕೇಸು ದಾಖಲು Read More »

ಕರಾವಳಿ

ಕಡಬ: ದೂರವಾಣಿ ಇಲಾಖೆಯ ವೆಂಕಪ್ಪ ಗೌಡರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜು.03. ಇಲ್ಲಿನ ದೂರವಾಣಿ ವಿನಿಮಯ ಕೇಂದ್ರದ ಐತ್ತೂರು ಕೇಂದ್ರದಲ್ಲಿ ಟಿ.ಟಿ, ಆಗಿದ್ದ ವೆಂಕಪ್ಪ ಗೌಡರು ಜೂ.30ರಂದು ಸೇವಾ ನಿವೃತ್ತಿ ಹೊಂದಿದ್ದು, ಅವರಿಗೆ ದೂರವಾಣಿ ಕೇಂದ್ರದ ವತಿಯಿಂದ ಜು.30ರಂದು ಬೀಳ್ಕೋಡಲಾಯಿತು. ವೆಂಕಪ್ಪ ಗೌಡರು 1984ರಲ್ಲಿ ಇಲಾಖೆಗೆ ಕರ್ತವ್ಯಕ್ಕೆ ನೇಮಕಗೊಂಡಿದ್ದು ಬಳಿಕ ಡಿ.ಟಿ.ಓ ಮಣಿಪಾಲ, ಸಿ.ಟಿ.ಒ ಮಂಗಳೂರು ದೂರವಾಣಿ ವಿನಿಮಯ ಕೇಂದ್ರ ಕಾಂಚನ ಬಜತ್ತೂರು, ಐತ್ತೂರು ಮರ್ದಾಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕಡಬ ದೂರವಾಣಿ ವಿನಿಮಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಎಸ್.ಡಿ.ಇ ದೀಪಕ್ ಗುರ್ಜಾರ್ ಶಾಲು

ಕಡಬ: ದೂರವಾಣಿ ಇಲಾಖೆಯ ವೆಂಕಪ್ಪ ಗೌಡರಿಗೆ ಬೀಳ್ಕೊಡುಗೆ Read More »

ಕರಾವಳಿ

ಕ್ನಾನಾಯ ಜ್ಯೋತಿಯ ವಿದ್ಯಾರ್ಥಿನಿ ಹಂಸಿನಿ ನವೋದಯ ವಿದ್ಯಾಲಯಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.03. ಇಲ್ಲಿನ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹಂಸಿನಿ.ಯು ರವರು ನವೋದಯ ಸಿ.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ. ಕ್ಯಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಹಂಸಿನಿಯವರು ಸಿ.ಇ.ಟಿ ಪರೀಕ್ಷೆ ಬರೆದು 6ನೇ ತರಗತಿಗೆ ಮುಡಿಪು ಜವಾಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ದೇರಾಜೆ ಹಿ.ಪ್ರಾ.ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಉಮೇಶ್ ನಾಯ್ಕ.ಎಸ್ ಹಾಗೂ ಶೀಲಾಬಾಯಿಯವರ ಪುತ್ರಿ.

ಕ್ನಾನಾಯ ಜ್ಯೋತಿಯ ವಿದ್ಯಾರ್ಥಿನಿ ಹಂಸಿನಿ ನವೋದಯ ವಿದ್ಯಾಲಯಕ್ಕೆ ಆಯ್ಕೆ Read More »

ಕರಾವಳಿ
Scroll to Top