ಕಲ್ಲಡ್ಕ ಭಟ್ ವಿರುದ್ಧ ಸಚಿವರ ಹೇಳಿಕೆ ಸ್ವಾಗತಾರ್ಹ: ಕಡಬ ಬ್ಲಾಕ್ ಕಾಂಗ್ರೆಸ್
(ನ್ಯೂಸ್ ಕಡಬ) newskadaba.com ಕಡಬ, ಜೂ.19. ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಮತೀಯವಾದಿ ಶಕ್ತಿಗಳು ಧರ್ಮ ಧರ್ಮಗಳಲ್ಲಿ ಕಂದಕವನ್ನು ನಿರ್ಮಿಸಿ ಸಮಾಜಘಾತುಕ ಶಕ್ತಿಗಳು ಕಾನೂನನ್ನು ಕೈಗೆತ್ತಿಕೊಂಡು ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ದ.ಕ. ಜಿಲ್ಲಾ ಪೋಲಿಸ್ ಅಧಿಕಾರಿಯಾವರಿಗೆ ಸೂಚನೆ ನೀಡಿರುವುದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯುತ ಕೆಲಸವಾಗಿರುತ್ತದೆ. ಯಾವುದೇ ಮತೀಯವಾದಿ ಪಕ್ಷಗಳು ಗಲಭೆ ಅಶಾಂತಿಗೆ ಪ್ರಚೋದಿಸುವ ರೀತಿಯಲ್ಲಿ ಭಾಷಣದ ಮೂಲಕ ಹಾಗೂ ಮಾಧ್ಯಮಗಳ ಮೂಲಕ ಪ್ರೇರೆಪಿಸಿ ಕಾನೂನನ್ನು ಕೈಗೆತ್ತಿಕೊಳ್ಳುವ ಕ್ರಮಕ್ಕೆ ಒತ್ತು ನೀಡುವ […]
ಕಲ್ಲಡ್ಕ ಭಟ್ ವಿರುದ್ಧ ಸಚಿವರ ಹೇಳಿಕೆ ಸ್ವಾಗತಾರ್ಹ: ಕಡಬ ಬ್ಲಾಕ್ ಕಾಂಗ್ರೆಸ್ Read More »
ಕರಾವಳಿ







