ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪೂರ್ಣಾನಂದ ಕಡಬ
ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪೂರ್ಣಾನಂದ ಕಡಬ Read More »
ಕರಾವಳಿಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ (ನ್ಯೂಸ್ ಕಡಬ) newskadaba.com ಕಡಬ, ಜೂ.07. ತಾಲೂಕು ಕೇಂದ್ರವಾಗಿ ಗುರುತಿಸಲ್ಪಟ್ಟಿರುವ ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿ ಹಲವು ವರ್ಷಗಳೇ ಸಂದಿವೆ. ಆ ಸಮಯದಲ್ಲಿಯೇ ಹತ್ತಿರದ ಮರ್ದಾಳದಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರ ಆರಂಭಿಸುವ ಪ್ರಸ್ತಾವನೆ ಸರಕಾರ ಮುಂದಿತ್ತು. ಅದಕ್ಕಾಗಿ ಪ್ರಾಥಮಿಕ ಕೆಲಸ ಕಾರ್ಯಗಳು ಕೂಡ ನಡೆದಿತ್ತು. ಆದರೆ ಕಂದಾಯ ಇಲಾಖೆ ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಆ ಪ್ರಸ್ತಾವನೆ ನೆನೆಗುದಿಗೆ ಬಿದ್ದಿದೆ. ಸಂಬಂಧಪಟ್ಟವರು ಈ ಕುರಿತು ಮುತುವರ್ಜಿ ವಹಿಸುವ ಅಗತ್ಯವಿದೆ.
ನನೆಗುದಿಗೆ ಬಿದ್ದಿರುವ ಮರ್ದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಸ್ತಾವನೆ Read More »
ಕರಾವಳಿಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ನಂತ ಹುದ್ದೆ ಅಲಂಕರಿಸಬೇಕು: ಸುಬ್ರಹ್ಮಣ್ಯ ಸ್ವಾಮೀಜಿ (ನ್ಯೂಸ್ ಕಡಬ) newskadaba.com ಕಡಬ, ಜೂ.05. ಶಿವಳ್ಳಿ ಸಂಪದ ಕಡಬ ವಲಯ ಇದರ 2016-17ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.3ರಂದು ಸಂಜೆ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ 625ರಲ್ಲಿ 625 ಅಂಕ ಪಡೆದುಕೊಂಡ ಕಡಬ ಸೈಂಟ್ ಜೋಕಿಮ್ಸ್ ಶಾಲಾ ವಿದ್ಯಾರ್ಥಿ ಪುರ್ಣಾನಂದ ಹಾಗೂ ಶಿವಳ್ಳಿ ಸಮಾಜದ ಇತರೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ
ಕಡಬ: ಶಿವಳ್ಳಿ ಸಂಪದ ಕಡಬ ವಲಯದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ Read More »
ಕರಾವಳಿ(ನ್ಯೂಸ್ ಕಡಬ) newskadaba.com ಕಡಬ, ಜೂ.04. ಭತ್ತದ ಗದ್ದೆಗೆ ಮಣ್ಣು ಹಾಕಿ ಸಮತಟ್ಟು ಮಾಡಿರುವುದರಿಂದ ಮಳೆ ನೀರು ಹರಿಯುತ್ತಿಲ್ಲ ಎಂದು ಆರೋಪಿಸಿ ಹಲವಾರು ಮಂದಿ ಮಣ್ಣು ಹಾಕಿದ ಜಾಗದಲ್ಲಿ ಚರಂಡಿ ತೊಡಲು ಪ್ರಾರಂಭಿಸಿದ್ದರಿಂದ ಮಾತಿನ ಚಕಮಕಿ ನಡೆದು ಪೋಲಿಸರು ಹಾಗೂ ಪಂಚಾಯಯಿತಿ ಅವರ ಮದ್ಯಪ್ರವೇಶಿಸಿದ ಘಟನೆ ಗುರುವಾರ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಕಡಬದಿಂದ ಕಳಾರದವರೆಗೆ ಹಿಂದೆ ಇದ್ದ ಗದ್ದೆಗಳ ಸಾಲು ಈಗ ಮಾಯವಾಗಿದೆ, ಯಾಕೆಂದರೆ ಭತ್ತದ ಗದ್ದೆಗಳನ್ನು ಮಾರಾಟ ಮಾಡಲಾಗಿದೆ, ಖರೀದಿಸಿದವರು ಗದ್ದೆಗಳಿಗೆ ಮಣ್ಣು
ಕಳಾರ: ಭತ್ತದ ಗದ್ದೆಗಳಿಗೆ ಮಣ್ಣು ಹಾಕಿದ ಪರಿಣಾಮ ಮಳೆ ನೀರು ಹರಿವಿಗೆ ತಡೆ Read More »
ಕರಾವಳಿ