ಕಡಬ: ಎಪಿಎಂಸಿ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನೆ
(ನ್ಯೂಸ್ ಕಡಬ) newskadaba.com ಕಡಬ, ಜೂ.04. ಸರ್ವಧರ್ಮಿಯರ ವಿಶ್ವಾಸ ಗಳಿಸಿ ಸಮಾನತೆ ಸಹಬಾಳ್ವೆಯ ಬದಲಾವಣೆಯ ಜೀವನ ಪದ್ದತಿಯನ್ನು ಕಲ್ಪಿಸಿದ ಪ್ರದಾನಿ ನರೇಂದ್ರ ಮೋದಿಯ ಆಡಳಿತ ವೈಖರಿ ಮುಂದಿನ ವಿಧಾನ ಸಭಾ ಚುನಾವಣೆಯಪಕ್ಷದ ಗೆಲುವಿಗೆ ಶ್ರೀ ರಕ್ಷೆಯಾಗಬೇಕು ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೇಂದ್ರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಬೇಕು ಎಂದು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿದರು. ಕಡಬ ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಎಪಿಎಂಸಿ ಚುನಾವಣೆಯಲ್ಲಿ ವಿಜೇತರಾದ ಪಕ್ಷದ ಅಭ್ಯರ್ಥಿಗಳಿಗೆ ಶುಕ್ರವಾರ ಕಡಬದಲ್ಲಿ ಹಮ್ಮಿಕೊಂಡಿದ್ದ […]
ಕಡಬ: ಎಪಿಎಂಸಿ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನೆ Read More »
ಕರಾವಳಿ



