ಕರಾವಳಿ

ಕಡಬ: ಎಪಿಎಂಸಿ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಸರ್ವಧರ್ಮಿಯರ ವಿಶ್ವಾಸ ಗಳಿಸಿ ಸಮಾನತೆ ಸಹಬಾಳ್ವೆಯ ಬದಲಾವಣೆಯ ಜೀವನ ಪದ್ದತಿಯನ್ನು ಕಲ್ಪಿಸಿದ ಪ್ರದಾನಿ ನರೇಂದ್ರ ಮೋದಿಯ ಆಡಳಿತ ವೈಖರಿ ಮುಂದಿನ ವಿಧಾನ ಸಭಾ ಚುನಾವಣೆಯಪಕ್ಷದ ಗೆಲುವಿಗೆ ಶ್ರೀ ರಕ್ಷೆಯಾಗಬೇಕು ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೇಂದ್ರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಬೇಕು ಎಂದು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿದರು. ಕಡಬ ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಎಪಿಎಂಸಿ ಚುನಾವಣೆಯಲ್ಲಿ ವಿಜೇತರಾದ ಪಕ್ಷದ ಅಭ್ಯರ್ಥಿಗಳಿಗೆ ಶುಕ್ರವಾರ ಕಡಬದಲ್ಲಿ ಹಮ್ಮಿಕೊಂಡಿದ್ದ […]

ಕಡಬ: ಎಪಿಎಂಸಿ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನೆ Read More »

ಕರಾವಳಿ

ಏಣಿತಡ್ಕ: ಕಿಂಡಿ ಅಣೆಕಟ್ಟು ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಪುತ್ತೂರು ತಾಲೂಕು ಕೊೖಲ ಗ್ರಾಮದ ಏಣಿತಡ್ಕ ಸಮಾಜ ಮಂದಿರದ ಬಳಿ ಹರಿಯುವ ತೋಡೊಂದಕ್ಕೆ ಅಡ್ಡಲಾಗಿ ನಿರ್ಮಾಣಗೊಳ್ಳಲಿರುವ ಕಿಂಡಿ ಅಣೆಕಟ್ಟುವಿಗೆ ಶಂಕುಸ್ಥಾಪನೆ ಬುಧವಾರ ಸಾಯಂಕಾಲ ನಡೆಸಲಾಯಿತು. ಸುಳ್ಯ ಶಾಸಕ ಎಸ್ ಅಂಗಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಸುಮಾರು 30 ಲಕ್ಷ ರೂ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು. ಅಣೆಕಟ್ಟುವಿನಿಂದ ನೀರಿನ ಸಂಗ್ರಹ ಜೊತೆಗೆ ಮೇಲ್ಬಾಗದಲ್ಲಿ ವಾಹನ ಸಂಚಾರಕ್ಕೂ ಅನುವು ಮಾಡಿಕೊಡಲಾಗುವುದು. ಅಲ್ಲದೆ ಗೋಳಿತ್ತಡಿ-

ಏಣಿತಡ್ಕ: ಕಿಂಡಿ ಅಣೆಕಟ್ಟು ಶಂಕುಸ್ಥಾಪನೆ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು: ಪ್ರತಿಭಾವಂತ ವಿದ್ಯಾರ್ಥಿ ಪೂರ್ಣಾನಂದನಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಚಂಚಲ ಮನಸ್ಸಿನ ಕಾಲಘಟ್ಟದಲ್ಲಿ ಕಾಲೇಜು ಜೀವನ ಆರಂಭವಾಗುತ್ತದೆ. ಈ ಸಮಯದಲ್ಲಿ ಮನಸ್ಸುನ್ನು ಹಿಡತದಲ್ಲಿಟ್ಟುಕೊಳ್ಳುವ ದೃಡ ಮನಸ್ಸು ಪ್ರತಿಯೊಬ್ಬರಲ್ಲಿ ಇರಬೇಕು. ಉತ್ತಮ ಕನಸ್ಸನ್ನು ನನಸಾಗಿಸುವ ಕಾಲೇಜು ಜೀವನದ ಆರಂಭದಲ್ಲಿ ಎಡವಿದರೆ ಭವಿಷ್ಯದಲ್ಲಿ ಕಷ್ಟಗಳು ಎದುರಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜಾಗೃತಿಗೊಳಿಸುವ ಕಾರ್ಯ ಪೋಷಕರಿಂದ ಶಿಕ್ಷಣ ಸಂಸ್ಥೆಯಿಂದ ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಪದವಿ ಪುರ್ವ ಕಾಲೇಜಿನಲ್ಲಿ ಬುಧವಾರ ನಡೆದ ಪ್ರಥಮ ಪಿಯುಸಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು: ಪ್ರತಿಭಾವಂತ ವಿದ್ಯಾರ್ಥಿ ಪೂರ್ಣಾನಂದನಿಗೆ ಅಭಿನಂದನೆ Read More »

ಕರಾವಳಿ

ಕೊಂಬಾರು ಸಿ.ಆರ್.ಸಿ. ಕಾಲೋನಿ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದರೆ ನಿಗಮದ ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಕರ್ನಾಟಕ ಅರಣ್ಯ ಅಭಿವೃದ್ದಿ ವಿಭಾಗದ ಸುಬ್ರಹ್ಮಣ್ಯ ರಬ್ಬರ್ ನಿಗಮದ ಮೂಜೂರು ಘಟಕ ವ್ಯಾಪ್ತಿಯ ಕೊಂಬಾರು 16 ಸಿ.ಆರ್.ಸಿ.ಯ ಕಾರ್ಮಿಕರು ಕುಡಿಯುವ ನೀರಿನ ಸಮಸ್ಯೆಯಲ್ಲಿದ್ದು, ವಾರದೊಳಗೆ ನಿಗಮವು ಸರಿಯಾಗಿ ನೀರು ಪುರೈಕೆ ಮಾಡದಿದ್ದಲ್ಲಿ ನಿಗಮದ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಬ್ಬರ್ ಕಾರ್ಮಿಕರು ಶನಿವಾರ ಎಚ್ಚರಿಕೆ ನೀಡಿದ್ದಾರೆ. ಅವರು ಕಾಲೋನಿಯ ಟ್ಯಾಂಕಿಯ ಎದುರು ಸಭೆ ಸೇರಿ ಕಳೆದ ಐದು ತಿಂಗಳಿಂದ ಕುಡಿಯುವ ನೀರಿನ ತೊಂದರೆ ಅನುಭವಿಸಿದ್ದೆವೆ. ಕೊಂಬಾರು ಗ್ರಾ.ಪಂ.ನಿಂದ ದಿನಕ್ಕೆ

ಕೊಂಬಾರು ಸಿ.ಆರ್.ಸಿ. ಕಾಲೋನಿ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದರೆ ನಿಗಮದ ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ವನಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಇದರ ಸಹಸಂಸ್ಥೆಯಾದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ ಇದರ ವತಿಯಿಂದ ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ಸ್ವಾಮಿ ದೇವಾಲಯದ ವಠಾರದಲ್ಲಿ ವನಮಹೋತ್ಸವ ಆಚರಣೆಯನ್ನು ಗುರುವಾರ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಸಹಕಾರಿಯ ಸದಸ್ಯರಾದ ಶ್ರೀ ಶಶಿಕುಮಾರ ಕೋಲಂತ್ತಾಡಿರವರು ನವಜೀವನಕ್ಕೆ ಕಾಲಿಡುವ ಸುಸಂಧರ್ಭವನ್ನು ಸಸಿಗಳನ್ನು ನೆಡುವುದರ ಮೂಲಕ ವೈವಾಹಿಕ ಜೀವನವನ್ನು ಆರಂಭಿಸಿದರು. ಈ ಸಂಧರ್ಭದಲ್ಲಿ ವಧು-ವರರ ಬಂಧು-ಮಿತ್ರರು,ಸಹಕಾರಿಯ ಹಿತೈಷಿಗಳು,ದೇವಸ್ಥಾನದ ಆಡಳಿತ ಮಂಡಳಿಯವರು,ಹಿರಿಯರಾದ ಜನಾರ್ಧನ ಗೌಡ

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ವನಮಹೋತ್ಸವ Read More »

ಕರಾವಳಿ

ಮೀನು ಮಾರಾಟ ಫೆಡರೇಶನ್: ನೂತನ ಬ್ಯಾಂಕಿಂಗ್ ಶಾಖೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಮೇ.26. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಪೆಡರೇಶನ್ ನಿ. ಮುಳಿಹಿತ್ಲು, ಬೋಳಾರ, ಮಂಗಳೂರು ಇವರ ಸಹಯೋಗದೊಂದಿಗೆ ನೂತನವಾಗಿ ಪ್ರಾರಂಭಿಸಲಾದ ಬ್ಯಾಂಕಿಂಗ್ ವಿಭಾಗದ ದ್ವಿತೀಯ ಮಂಗಳೂರು ಶಾಖೆ ಇದರ ಉದ್ಘಾಟನಾ ಸಮಾರಂಭವು ಜೂನ್ 1 ರಂದು ಬೆಳಿಗ್ಗೆ 10 ಗಂಟೆಗೆ ಮೀನುಗಾರಿಕಾ ಬಂದರಿನಲ್ಲಿ ನಡೆಯಲಿದೆ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ನಾಡೋಜ, ಡಾ: ಜಿ.ಶಂಕರ್, ಶಾಸಕ ಜೆ.ಆರ್. ಲೋಬೋ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು

ಮೀನು ಮಾರಾಟ ಫೆಡರೇಶನ್: ನೂತನ ಬ್ಯಾಂಕಿಂಗ್ ಶಾಖೆ ಉದ್ಘಾಟನೆ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ: ಸಂಶೋಧನಾ ಕಾರ್ಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು ಮೇ.26. ಮಂಗಳೂರು ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ವಿಭಾಗಕ್ಕೆ ಕಿರಿಯ ಸಂಶೋಧನಾ ಕೆಲಸಕ್ಕೆ ಸಸ್ಯಶಾಸ್ತ್ರದಲ್ಲಿ ಎಂ.ಎಸ್.ಸಿ. ಪದವಿ ಪಡೆದವರಿಂದ ಅರ್ಜಿ ಆಹ್ವಾನಿಸಲಾಗಿದೆ. ನೇರ ಸಂದರ್ಶನವನ್ನು ಜೂನ್ 9 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರೊ.ಕೆ.ಆರ್. ಚಂದ್ರಶೇಖರ್, ಪ್ರಧಾನ ಸಂಶೋಧಕರು, ಡಿ.ಎಸ್.ಟಿ. ಪ್ರಾಜೆಕ್ಟ್, ಸಸ್ಯಶಾಸ್ತ್ರ ವಿಭಾಗ, ಮಂಗಳಗಂಗೋತ್ರಿ, ಕೊಣಾಜೆ, ಮಂಗಳೂರು-574199 ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಮಂಗಳೂರು ವಿಶ್ವವಿದ್ಯಾನಿಲಯ: ಸಂಶೋಧನಾ ಕಾರ್ಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ: ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಜಾರಿ

(ನ್ಯೂಸ್ ಕಡಬ) newskadaba.com ಮ0ಗಳೂರು ಮೇ.26. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ರಾಜ್ಯ ಸರಕಾರವು ಹಲವಾರು ಪರಿಹಾರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಜಿಲ್ಲೆಯ 29 ಶಿಬಿರಗಳಲ್ಲಿ 3694 ಎಂಡೋಸಲ್ಫಾನ್ ಸಂತ್ರಸ್ತರನ್ನು ಗುರುತಿಸಲಾಗಿದ್ದು, ಗುರುತಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿರುತ್ತದೆ. ಗುರುತಿಸಿರುವ ಎಲ್ಲಾ ಅರ್ಹ ಸಂತ್ರಸ್ತರಿಗೆ ಗುರುತಿನ ಚೀಟಿಯನ್ನು ವಿತರಿಸಲಾಗಿದೆ. 25 % ರಿಂದ 59 % ರಷ್ಟು ಅಂಗವಿಕಲತೆಯುಳ್ಳವರು 765 ಸಂತ್ರಸ್ತರಿಗೆ ತಲಾ ಮಾಸಿಕ ರೂ 1500/- ರಂತೆ, 60% ಕ್ಕಿಂತ ಹೆಚ್ಚು ಅಂಗವಿಕಲತೆಯುಳ್ಳ 2251 ಸಂತ್ರಸ್ತರಿಗೆ ತಲಾ

ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ: ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಜಾರಿ Read More »

ಕರಾವಳಿ

ಮೇ.30: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ದೂರು ಸ್ವೀಕಾರ

(ನ್ಯೂಸ್ ಕಡಬ) newskadaba.com ಮ0ಗಳೂರು ಮೇ.26. ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೇ 30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ 4.30 ಗಂಟೆವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕರು, ಎಸಿಬಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಮೇ.30: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ದೂರು ಸ್ವೀಕಾರ Read More »

ಕರಾವಳಿ

ಸರ್ಫಿಂಗ್: ಇಂದು ಚಾಲನೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಮೇ .25. 2ನೇ ಇಂಡಿಯನ್ ಓಪನ್ ಸರ್ಫಿಂಗ್ ಕ್ರೀಡಾಕೂಟಕ್ಕೆ ಶುಕ್ರವಾರ ಮಂಗಳೂರು ಹೊರವಲಯದ ಸಸಿಹಿತ್ಲು ಕಡಲಿನಲ್ಲಿ ಚಾಲನೆ ದೊರಕಲಿದೆ. ಮೂರು ದಿನಗಳ ಕಾಲ ನಡೆಯುವ ಸರ್ಫಿಂಗ್ ಕ್ರೀಡಾಕೂಟ ಶುಕ್ರವಾರ ಬೆಳಿಗ್ಗೆ 7.30ಕ್ಕೆ ಪ್ರಾರಂಭವಾಗಲಿದ್ದು, ಬೆಳಿಗ್ಗೆ 10 ಗಂಟೆಗೆ ಕ್ರೀಡಾಕೂಟದ ಅಧಿಕೃತ ಉದ್ಘಾಟನೆ ನಡೆಯಲಿದೆ. ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ ಸರ್ಫಿಂಗ್ ಕ್ರೀಡೆಗೆ ಚಾಲನೆ ನೀಡಲಿದ್ದಾರೆ. 2ನೇ ಇಂಡಿಯನ್ ಓಪನ್ ಸರ್ಫಿಂಗ್ ಕ್ರೀಡಾಕೂಟಕ್ಕೆ ಬಾಲಿವುಡ್ ಚಿತ್ರನಟ ಸುನೀಲ್ ಶೆಟ್ಟಿ ರಾಯಭಾರಿಯಾಗಲಿದ್ದಾರೆ. ಪ್ರತೀದಿನ ಬೆಳಿಗ್ಗೆ 7.30ರಿಂದ

ಸರ್ಫಿಂಗ್: ಇಂದು ಚಾಲನೆ Read More »

ಕರಾವಳಿ
Scroll to Top