ಕರಾವಳಿ

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪ್ರವಾಸ

(ನ್ಯೂಸ್ ಕಡಬ) newskadaba.com ಮ0ಗಳೂರು, ಮೇ.25. ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮೇ 26ರಂದು ಪ್ರವಾಸ ಇಂತಿವೆ. ಮೇ 26 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಸಸಿಹಿತ್ಲು ಬೀಚ್‍ನಲ್ಲಿ ಇಂಡಿಯನ್ ಒಪನ್ ಆಫ್ ಸರ್ಫಿಂಗ್-2017 ಉದ್ಘಾಟನಾ ಸಮಾರಂಭ, 11.30 ಗಂಟೆಗೆ ಅನಂತಾಡಿ-ಬಾಕಿಲಗುತ್ತು ಶ್ರೀ ವೈದ್ಯನಾಥೇಶ್ವರ ದೈವಸ್ಥಾನ ಇದರ ಶಿಲಾನ್ಯಾಸದ ಅಂಗವಾಗಿ ಸಭಾ ಕಾರ್ಯಕ್ರಮ, ಅಪರಾಹ್ನ ಸ್ಥಳೀಯ ಖಾಸಗಿ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪ್ರವಾಸ Read More »

ಕರಾವಳಿ

ಫೇಲೋಶಿಫ್‍ಗೆ ಅರ್ಜಿ ಆಹ್ವಾನ

ಮ0ಗಳೂರು ಮೇ 25 ಕರ್ನಾಟಕ ವಾರ್ತೆ:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿನಲ್ಲಿ ವಿಶ್ವ ವಿದ್ಯಾನಿಲಯಗಳಲ್ಲಿ ಪಿ.ಹೆಚ್‍ಡಿ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ (ಜೆ.ಆರ್.ಎಫ್ ಮಾದರಿ)ಯಲ್ಲಿ ಪ್ರತಿ ಮಾಹೆ ರೂ. 25,000 ಹಾಗೂ ಪ್ರತಿ ವರ್ಷ ಒಂದು ಬಾರಿ ರೂ. 10,000 ವನ್ನು ಫೇಲೋಶಿಫ್ ಮೂಲಕ ನೀಡುವ ಕಾರ್ಯಕ್ರಮವಿರುತ್ತದೆ. ಈ ಕುರಿತಂತೆ ಮಾಹಿತಿಯು ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ನಲ್ಲಿ ಲಭ್ಯವಿದ್ದು ಅರ್ಜಿ ಸಲ್ಲಿಸಲು ಜೂನ್ 10 ಕಡೆಯ ದಿನಾಂಕವಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಪ್ರಕಟಣೆ

ಫೇಲೋಶಿಫ್‍ಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top