ಕರಾವಳಿ

ಪುತ್ತೂರು: ಕಾಣೆಯಾಗಿದ್ದ ತರುಣನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com, ಡಿ.03 ಪುತ್ತೂರು:  ನಾಪತ್ತೆಯಾಗಿದ್ದ ನಗರದ ಪಡೀಲ್‌ ನ ಚಿಕನ್ ಸೆಂಟರ್’ ನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ (29) ಎಂಬವರ ಮೃತದೇಹವು ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಾಣೆಯಾದ ಒಂದು ದಿನದ ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬದ್ರುದ್ದೀನ್ ಅವಿವಾಹಿತನಾಗಿದ್ದು, ತಾಯಿ, ಅಣ್ಣ, ಅಕ್ಕ, ತಮ್ಮ ಹಾಗೂ ತಂಗಿಯನ್ನು ಅಗಲಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ […]

ಪುತ್ತೂರು: ಕಾಣೆಯಾಗಿದ್ದ ತರುಣನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿಗೆ ಇನ್ನು 2 ಬಾರಿ ಮಾತ್ರ ಪರೀಕ್ಷೆ; 3ನೇ ಪರೀಕ್ಷೆಗೆ ಗುಡ್ ಬೈ

(ನ್ಯೂಸ್‌ ಕಡಬ) newskadaba.com, ಡಿ.03: ಬೆಂಗಳೂರು: ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ತೀರ್ಣ ಅಂಕಗಳನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿದ ಶಿಕ್ಷಣ ಇಲಾಖೆ, ಇದೀಗ ಮತ್ತೊಂದು ಸುಧಾರಣೆ ತರಲು ಚಿಂತನೆ ನಡೆಸಿದೆ. ಇತ್ತೀಚೆಗಷ್ಟೇ ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದ್ದ ಶಿಕ್ಷಣ ಇಲಾಖೆ, 3  ಪರೀಕ್ಷೆಗಳನ್ನು ನಡೆಸುವ ಪರಿಪಾಠಕ್ಕೆ ತಡೆ ನೀಡಲು ಸಜ್ಜಾಗಿದೆ. ಈ ಹಿಂದೆ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ 2  ಬಾರಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿತ್ತು. ಮಧು ಬಂಗಾರಪ್ಪ ಅವರು

ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿಗೆ ಇನ್ನು 2 ಬಾರಿ ಮಾತ್ರ ಪರೀಕ್ಷೆ; 3ನೇ ಪರೀಕ್ಷೆಗೆ ಗುಡ್ ಬೈ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗನವಾಡಿಗಳಲ್ಲಿ ಎಲ್ ಕೆಜಿ ಯುಕೆಜಿ ಯೋಜನೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com, ಡಿ.03: ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಡ ಮಕ್ಕಳಿಗೆ ಗುಣಮಟ್ಟದ ಆರಂಭಿಕ ಶಿಕ್ಷಣ ನೀಡುವ ಉದ್ದೇಶದಿಂದ ಆಯ್ದ 5,000 ಅಂಗನವಾಡಿ ಕೇಂದ್ರಗಳಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳನ್ನು ಪ್ರಾರಂಭಿಸಿದೆ. ಮೊದಲ ಹಂತದಲ್ಲಿ 5,000 ಕೇಂದ್ರಗಳಲ್ಲಿ ತರಗತಿಗಳು ಆರಂಭವಾಗಿ, ನಂತರದ ವರ್ಷದಲ್ಲಿ ಹೆಚ್ಚುವರಿ 15,000 ಕೇಂದ್ರಗಳಿಗೆ ವಿಸ್ತರಿಸಲಾಗುತ್ತದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಕಾರ, ಪ್ರತಿ ಕೇಂದ್ರಕ್ಕೆ 2 ಲಕ್ಷ ರೂ. ಅನುದಾನವನ್ನು ತರಗತಿ ಕೊಠಡಿ, ಬೋಧನಾ

ಅಂಗನವಾಡಿಗಳಲ್ಲಿ ಎಲ್ ಕೆಜಿ ಯುಕೆಜಿ ಯೋಜನೆ ಪ್ರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಿ.ಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಡಿ.03: ಸಿಎಂ ಸಿದ್ದರಾಮಯ್ಯ ಅವರಿಂದು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು (ಡಿ.3) ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ನಡೆಯಲಿರುವ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆನಂತರ ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಿ.ಎಂ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ

ಉಳ್ಳಾಕ್ಳು-ಕಾಚುಕುಜುಂಬ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ: ಪ್ರಾರ್ಥನೆ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com, ಡಿ.03: ಶ್ರೀ ಉಳ್ಳಾಕ್ಳು ಮತ್ತು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ನಡೆಯಲಿರುವ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ, ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು ಕುಜುಂಬ ಸನ್ನಿಧಿಯಲ್ಲಿ ಈ ಪ್ರಾರ್ಥನಾ ವಿಧಿಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ

ಉಳ್ಳಾಕ್ಳು-ಕಾಚುಕುಜುಂಬ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ: ಪ್ರಾರ್ಥನೆ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಸಿಂಧೂರ ಜ್ಯುವೆಲ್ಲರಿಯಿಂದ ದುಬಾರಿ ಮೌಲ್ಯದ ಚಿನ್ನ ಕಳವು

(ನ್ಯೂಸ್‌ ಕಡಬ) newskadaba.com, ಡಿ.02 ಸುಳ್ಯ: ಶ್ರೀರಾಮ ಪೇಟೆಯಲ್ಲಿರುವ ಸಿಂಧೂರ ಜ್ಯುವೆಲ್ಲರ್ಸ್ ನಿಂದ ಕಳ್ಳರು ಅವರ ಕೈಚಳಕದಿಂದ 15 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳನ್ನು ಅಪಹರಿಸಿರುವ ಘಟನೆಯು ತಡವಾಗಿ ವರದಿಯಾಗಿದೆ. ಸೆಪ್ಟೆಂಬರ್ 26ರಂದು ಮಧ್ಯಾಹ್ನ 1 ಗಂಟೆಗೆ ಚಿನ್ನದ ಅಂಗಡಿಗೆ ಬಂದ ಟಿಪ್ಟಾಪ್ ಡ್ರೆಸ್ ಮಾಡಿಕೊಂಡಿದ್ದ ಇಬ್ಬರು ಪುರುಷರು ಚಿನ್ನದ ಸರ ಬೇಕೆಂದು ಹೇಳಿ, ಅಂಗಡಿಯ ಮಾಲಕ ವಸಂತ್ ಆಚಾರ್ಯರು ಮತ್ತು ಸೇಲ್ಸ್ನವರು ಸರಗಳನ್ನು ತೋರಿಸುತ್ತಿರುವಾಗ ಗ್ರಾಹಕರಾಗಿ ಬಂದವರು ಸರಗಳ ಕಟ್ಟುಗಳಿದ್ದ ಬಾಕ್ಸ್‌ ಗೆ ಕೈ

ಸುಳ್ಯ: ಸಿಂಧೂರ ಜ್ಯುವೆಲ್ಲರಿಯಿಂದ ದುಬಾರಿ ಮೌಲ್ಯದ ಚಿನ್ನ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ಪಿಂಚಣಿ ಯೋಜನೆ; ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10,000 ರೂ/-

(ನ್ಯೂಸ್‌ ಕಡಬ) newskadaba.com, ಡಿ.02 : ಭಾರತ ಸರ್ಕಾರವು ದೇಶದ ಹಿರಿಯ ನಾಗರಿಕರ ವೃದ್ಧಾಪ್ಯದ ಜೀವನವನ್ನು ಆರ್ಥಿಕವಾಗಿ ಸುರಕ್ಷಿತಗೊಳಿಸಲು ಮಹತ್ವಪೂರ್ಣ ಹೆಜ್ಜೆಯನ್ನಿಟ್ಟಿದೆ. ಈ ದಿಸೆಯಲ್ಲಿ ಕೇಂದ್ರ ಸರ್ಕಾರವು ಜೂನ್ 2025 ರಿಂದ ‘ಯುನಿಫೈಡ್ ಪಿಂಚಣಿ ಯೋಜನೆ 2025’ ಆರಂಭಿಸಿದ್ದು, ದೇಶದ ಕೋಟ್ಯಂತರ ವಯೋವೃದ್ಧರ ಜೀವನದಲ್ಲಿ ಬದಲಾವಣೆ ತರಲಿದೆ.ಈ ಯೋಜನೆಯಡಿ ಪ್ರತಿಯೊಬ್ಬ ಅರ್ಹ ವೃದ್ಧ ನಾಗರಿಕರಿಗೆ ತಿಂಗಳಿಗೆ ರೂ. 10,000 ಧನಸಹಾಯ ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಅರ್ಹತಾ ಮಾನದಂಡಗಳು ಭಾರತೀಯ ನಿವಾಸಿಯಾಗಿರಬೇಕು. ಕನಿಷ್ಠ ವಯಸ್ಸು 60 ವರ್ಷವಾಗಿರಬೇಕು.

ಹೊಸ ಪಿಂಚಣಿ ಯೋಜನೆ; ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10,000 ರೂ/- Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ

(ನ್ಯೂಸ್‌ ಕಡಬ) newskadaba.com, ಡಿ.02 : ಮಹಿಳಾ ಸಬಲೀಕರಣ ಮತ್ತು ಸ್ವಾವಲಂಬನೆಯತ್ತ ಒಂದು ಪ್ರಮುಖ ಹೆಜ್ಜೆಯಾಗಿ, ಸರ್ಕಾರವು ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ Free Sewing Machine ವಿತರಣಾ ಯೋಜನೆ 2025 ಅನ್ನು ಪ್ರಾರಂಭಿಸಿದೆ . ಈ ಯೋಜನೆಯು ರಾಜ್ಯದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಒದಗಿಸುವ ಮೂಲಕ ಸಣ್ಣ ಗೃಹಾಧಾರಿತ ವ್ಯವಹಾರಗಳನ್ನು ಪ್ರಾರಂಭಿಸಲು ಮತ್ತು ಅವರ ಕುಟುಂಬದ ಆದಾಯವನ್ನು ಸುಧಾರಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.. . ಅರ್ಜಿದಾರರು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕು:

ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಮದುವೆ ಮನೆಗಳೇ ಕಳ್ಳರ ಟಾರ್ಗೆಟ್!

(ನ್ಯೂಸ್‌ ಕಡಬ) newskadaba.com, ಡಿ.01: ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡಿ ಮನೆಯಲ್ಲಿ ಯಾರನ್ನೋ ನಿಲ್ಲಿಸಿ ಹೋದವರನ್ನು ಯಾಮಾರಿಸಿ ಸುಳ್ಳು ಹೇಳಿ ಕಳ್ಳತನ ಮಾಡುವ ಕೃತ್ಯಗಳು ಹೆಚ್ಚಾಗುತ್ತಿದೆ. ರವಿವಾರ ಬಂಟ್ವಾಳದ ಇರಾ ಗ್ರಾಮವೊಂದರ ಮನೆಗೆ ಇದೇ ರೀತಿಯಲ್ಲಿ ನುಗ್ಗಿ ನಗ-ನಗದು ದೋಚಿರುವ ಘಟನೆ ನಡೆದಿದೆ. ಇರಾ ಗ್ರಾಮದ ಕುರಿಯಾಡಿ ಪದ್ಮನಾಭ ಅವರ ಮನೆಯಲ್ಲಿ ಘಟನೆ ನಡೆದಿದ್ದು, ಅವರ ಮಗಳ ಮದುವೆಗಾಗಿ ಮನೆ ಮಂದಿ ಮಂಜೇಶ್ವರ ಪೈವಳಿಕೆಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಇಬ್ಬರು ಮಹಿಳೆಯರನ್ನು ನಿಲ್ಲಿಸಿ ಹೋಗಿದ್ದರು. ಮಧ್ಯಾಹ್ನ 1ರ

ಬಂಟ್ವಾಳ : ಮದುವೆ ಮನೆಗಳೇ ಕಳ್ಳರ ಟಾರ್ಗೆಟ್! Read More »

ಕರಾವಳಿ

ಕಡಬ ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

(ನ್ಯೂಸ್‌ ಕಡಬ) newskadaba.com,  ಡಿ.01 : ಕಡಬ ಜೆ ಎಂ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನದ ಸಂದರ್ಭದಲ್ಲಿ ಜಾಗೃತಿ – ಜವಾಬ್ದಾರಿ – ಪ್ರಾರ್ಥನೆ ಎಂಬ ತತ್ತ್ವದೊಂದಿಗೆ ಮುಂಜಾಗ್ರತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು. ಎಚ್‌ಐವಿ/ಎಯ್ಡ್ಸ್ ವಿರುದ್ಧದ ಹೋರಾಟದಲ್ಲಿ ಭಯಕ್ಕಿಂತ ಮಾಹಿತಿ,ತಪ್ಪು ಕಲ್ಪನೆಗಿಂತ ಸತ್ಯ,ವೈಷಮ್ಯಕ್ಕಿಂತ ಸ್ನೇಹ ಮತ್ತು  ಬೆಂಬಲ ಎಂದಿಗೂ ದೊಡ್ಡ ಶಸ್ತ್ರಗಳಾಗಿವೆ ಎಂದು ಸಿಬ್ಬಂದಿಯೊಬ್ಬರು ತಿಳಿಸಿದರು…“ನಾವು ತಿಳಿದುಕೊಂಡಾಗ ಬದುಕು ಬದಲಾಗುತ್ತದೆ, ನಾವು ಜಾಗೃತಿಯಾದಾಗ ಸಮಾಜ ಬಲವಾಗುತ್ತದೆ.” …. “ರೋಗಕ್ಕಿಂತ ದೊಡ್ಡದು ಮಾನವೀಯತೆ,ನೋವಿಗಿಂತ ದೊಡ್ಡದು ನಮ್ಮ

ಕಡಬ ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top