ಕರಾವಳಿ

ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ಸಾಲಿನಿಂದ ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನೂ ಉಚಿತ

(ನ್ಯೂಸ್‌ ಕಡಬ) newskadaba.com,  ಡಿ.01 : ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್‌, ರಾಗಿ ಮಾಲ್ಟ್‌ ಮಿಶ್ರಿತ ಹಾಲು, ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದರೂ, ಮಕ್ಕಳ ದಾಖಲಾತಿ ಮಾತ್ರ ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಲೇ ಇದೆ. ಆದ್ದರಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ಸಾಲಿನಿಂದ ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನೂ ಉಚಿತವಾಗಿ ವಿತರಿಸುವುದಾಗಿ  ಮುಖ್ಯಮಂತ್ರಿ ಅವರು ಘೋಷಿಸಿರುವ ಹಿನ್ನೆಲೆಯಲ್ಲಿ ಇದರ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. 46 ಸಾವಿರ ಸರ್ಕಾರಿ […]

ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ಸಾಲಿನಿಂದ ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನೂ ಉಚಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಬ್ಬರ್ ಮಂಡಳಿಯಿಂದ ವಿವಿಧ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.01 ಮಂಗಳೂರು: ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಬ್ಬರ್ ಮಂಡಳಿಯು ವಿವಿಧ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ: ಸೈಂಟಿಸ್ಟ್ ಸಿ ಎಗ್ರೋನಮಿ / ಸಾಯ್ಲ್ (1), ಸೈಂಟಿಸ್ಟ್ ಸಿ ಕ್ರಾಪ್ ಮ್ಯಾನೇಜ್ಮೆಂಟ್ (1), ಸೈಂಟಿಸ್ಟ್ ಸಿ ಕ್ರಾಪ್ ಫಿಜಿಯೋಲಜಿ (1), ಸೈಂಟಿಸ್ಟ್ ಸಿ ಜಿನೋಮ್ (1), ಸೈಂಟಿಸ್ಟ್ ಸಿ ರಬ್ಬರ್ ಪೆÇ್ರಸೆಸಿಂಗ್/ ಟೆಕ್ನಾಲಜಿ (1), ಸೈಂಟಿಸ್ಟ್ ಬಿ ಸಾಯಿಲ್ಸ್ (2), ಸೈಂಟಿಸ್ಟ್ ಬಿ ಎಗ್ರೋನಮಿ( 3), ಸೈಂಟಿಸ್ಟ್ ಬಿ ಕ್ರಾಪ್

ರಬ್ಬರ್ ಮಂಡಳಿಯಿಂದ ವಿವಿಧ ಹುದ್ದೆ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಡಿ.01 : ದಿತ್ವಾ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ . ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಚಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಭಾರೀ ಬದಲಾವಣೆ!

(ನ್ಯೂಸ್‌ ಕಡಬ) newskadaba.com,  ಡಿ.01: ಪ್ರಮುಖ ನೀತಿ ನಿರ್ಧಾರವೊಂದರಲ್ಲಿ, ಭಾರತ ಸರ್ಕಾರವು ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಗಳಿಗೆ ಹೆಚ್ಚಿಸಲು ಅನುಮೋದನೆ ನೀಡಿದೆ. ಭಾರತದ ಹೆಚ್ಚುತ್ತಿರುವ ಜೀವಿತಾವಧಿಗೆ ಅನುಗುಣವಾಗಿ ಮತ್ತು ಸಾರ್ವಜನಿಕ ಆಡಳಿತದಲ್ಲಿ ಅನುಭವಿ ಮಾನವ ಸಂಪನ್ಮೂಲಗಳ ಉತ್ತಮ ಬಳಕೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ಕ್ರಮ ಹೊಂದಿದೆ. ಈ ನಿರ್ಧಾರವನ್ನು ಲಕ್ಷಾಂತರ ಸರ್ಕಾರಿ ನೌಕರರು ವ್ಯಾಪಕವಾಗಿ ಸ್ವಾಗತಿಸಿದ್ದಾರೆ, ಅವರು ಈಗ ನಿವೃತ್ತಿಗೆ ಮೊದಲು ಎರಡು ಹೆಚ್ಚುವರಿ ವರ್ಷಗಳ ಸೇವೆ, ಸಂಬಳ ಮತ್ತು

ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಭಾರೀ ಬದಲಾವಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಡಿ.01ಸುಬ್ರಹ್ಮಣ್ಯ: ಸ್ಥಳೀಯ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕರೊಬ್ಬರು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ನವೆಂಬರ್ 24ರಂದು ಆರೋಪಿತ ಚೇತನ್‌ ಅವರು ಬಾಲಕನನ್ನು ಗದರಿಸಿ, ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್‌ ಮೂಲಕ ಹರಡಿಕೊಂಡಿದ್ದು, ಇದು ಬಾಲಕನ ತಾಯಿಯ ಗಮನಕ್ಕೆ ಬಂದಿದೆ. ಈ ಸಂಬಂಧ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025, ಕಲಂ 118(1) BNS–2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸ್‌ ಕ್ರಮವಾಗತೆಯೆಂದು ತಿಳಿಸಲಾಗಿದೆ. ಪ್ರಕರಣ ತನಿಖೆಯಲ್ಲಿದೆ.

ಶಾಲಾ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ಪಡಿತರ ಚೀಟಿ ಅರ್ಜಿ ಆರಂಭ

(ನ್ಯೂಸ್‌ ಕಡಬ) newskadaba.com,  ಡಿ.01: ಪಡಿತರ ಚೀಟಿ ಕರ್ನಾಟಕದಲ್ಲಿ ಆಹಾರ ಇಲಾಖೆಯ ಮೂಲಕ ನೀಡುವ ಗುರುತಿನ ಚೀಟಿಯಾಗಿದ್ದು, ಇದರ ಮೂಲಕ ಕಡಿಮೆ ದರದಲ್ಲಿ ಧಾನ್ಯ, ತೈಲ, ಸಿಹಿ ಮತ್ತು ಇತರ ಅಗತ್ಯ ಉತ್ಪನ್ನಗಳನ್ನು ಪಡೆಯಬಹುದು. ಆಹಾರ ಇಲಾಖೆಯ ಮಾರ್ಗದರ್ಶನಗಳ ಪ್ರಕಾರ, BPL, ಅಂತ್ಯೋದಯ ಮತ್ತು ಆಭ್ಯಂತರೀಯ ಚೀಟಿಗಳ ವರ್ಗಗಳಲ್ಲಿ ಲಭ್ಯವಿರುವ ಇದು ಗೃಹಲಕ್ಷ್ಮಿ, ಪಿಎಂ ಕಿಸಾನ್ ಮುಂತಾದ ಇತರ ಸರ್ಕಾರಿ ಕಾರ್ಯಕ್ರಮಗಳಿಗೂ ಬೇಕಾದ ದಾಖಲೆಯಾಗಿದ್ದು, ಕೋವಿಡ್‌ನಂತಹ ತುರ್ತು ಸಂದರ್ಭಗಳಲ್ಲಿ ಜನರಿಗೆ ಭೋಜನವನ್ನು ಖಚಿತಪಡಿಸಿದೆ. ಹೊಸ ಪಡಿತರ ಚೀಟಿ

ಹೊಸ ಪಡಿತರ ಚೀಟಿ ಅರ್ಜಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ತರುಣ ಕಣ್ಮರೆ-ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಡಿ.01 ಪುತ್ತೂರು: ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ. ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ

ಪುತ್ತೂರಿನ ತರುಣ ಕಣ್ಮರೆ-ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಠಾಣಾ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com ಕಡಬ, ನ.29. ಕಡಬ ಠಾಣಾ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಡಬ ಠಾಣೆಯಲ್ಲಿ ಕಳೆದ ಸುಮಾರು 2 ವರ್ಷಗಳಿಂದ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಭಿನಂದನ್ ಅವರನ್ನು ವರ್ಗಾಯಿಸಿ ಅವರ ಸ್ಥಾನಕ್ಕೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಂಬೂರಾಜ್ ಮಹಾಜನ್ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಶನಿವಾರದಂದು ನೂತನ ಸಬ್ ಇನ್ಸ್‌ಪೆಕ್ಟರ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕಡಬ ಠಾಣಾ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರು Read More »

ಕರಾವಳಿ

ಸುಬ್ರಮಣ್ಯ: ಅಪ್ರಾಪ್ತ ಬಾಲಕನಿಗೆ ಗದರಿಸಿ ಕೋಲಿನಿಂದ ಹಲ್ಲೆ-ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.29: ಅಪ್ರಾಪ್ತ ಬಾಲಕನಿಗೆ ಗದರಿಸಿ ಕೋಲಿನಿಂದ ಹೊಡೆದ ಆರೋಪದ ಮೇಲೆ ವ್ಯಕ್ತಿಯೋರ್ವರ ವಿರುದ್ಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ಮಹಿಳೆಯ ಅಪ್ರಾಪ್ತ ಪ್ರಾಯದ ಮಗನು, ಸ್ಥಳೀಯ ಶಾಲೆಯೊಂದರಲ್ಲಿ ಕಲಿಯುತ್ತಿದ್ದಾನೆ. ನ. 24ರಂದು ಆರೋಪಿ ಚೇತನ್ ಎಂಬವರು ಬಾಲಕನಿಗೆ ಗದರಿಸಿ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಪ್ರಸಾರವಾಗಿರುವುದು ದೂರುದಾರ ಮಹಿಳೆಯ ಗಮನಕ್ಕೆ ಬಂದಿದೆ. ಈ ಹಿನ್ನೆಲೆ ಬಾಲಕನ ತಾಯಿ ಆರೋಪಿ ಚೇತನ್ ಅವರ ವಿರುದ್ಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ದೂರು

ಸುಬ್ರಮಣ್ಯ: ಅಪ್ರಾಪ್ತ ಬಾಲಕನಿಗೆ ಗದರಿಸಿ ಕೋಲಿನಿಂದ ಹಲ್ಲೆ-ಪ್ರಕರಣ ದಾಖಲು Read More »

ಕರಾವಳಿ

ಸುಳ್ಯ : ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.29: ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಸುಳ್ಯದ ಸಂಪಾಜೆಯ ಚೌಕಿ ಬಳಿ ಗುರುವಾರ ಸಂಭವಿಸಿದೆ. ಮೂಲತಃ ಚೆಂಬು ಗ್ರಾಮದ ಉಂಬಳೆ ನಿವಾಸಿ ಆಗಿರುವ ಪ್ರಸ್ತುತ ಸಂಪಾಜೆಯ ಚೌಕಿ ಬಳಿಯ ಕಮಲ (85) ತನ್ನ ಮನೆಯ ಮಹಡಿಯಿಂದ ಇಳಿದುಕೊಂಡು ಬರುತ್ತಿರುವಾಗ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು

ಸುಳ್ಯ : ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top